Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‍ವೈ ಎದುರೇ ಚೇರ್‌ಗಳಿಂದ ಬಡಿದಾಡಿಕೊಂಡ ಬಿಜೆಪಿ ಕಾರ್ಯಕರ್ತರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಎಸ್‍ವೈ ಎದುರೇ ಚೇರ್‌ಗಳಿಂದ ಬಡಿದಾಡಿಕೊಂಡ ಬಿಜೆಪಿ ಕಾರ್ಯಕರ್ತರು!

Districts

ಬಿಎಸ್‍ವೈ ಎದುರೇ ಚೇರ್‌ಗಳಿಂದ ಬಡಿದಾಡಿಕೊಂಡ ಬಿಜೆಪಿ ಕಾರ್ಯಕರ್ತರು!

Public TV
Last updated: February 23, 2019 6:25 pm
Public TV
Share
2 Min Read
BIJ BSY BJP
SHARE

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿಎಸ್ ಯಡಿಯೂರಪ್ಪ ಅವರ ಎದುರೇ ಪಕ್ಷದ ಕಾರ್ಯಕರ್ತರು ಬಡಿದಾಡಿಕೊಂಡಿರುವ ಘಟನೆ ವಿಜಯಪುರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆಯುತ್ತಿರುವ ಶಕ್ತಿ ಕೇಂದ್ರದ ಸಮಾವೇಶದಲ್ಲಿ ನಡೆದಿದೆ.

ಸಮಾವೇಶದಲ್ಲಿ ಭಾಗವಹಿಸಿದ್ದ ಯಡ್ಡಿಯೂರಪ್ಪ ಸಮ್ಮುಖದಲ್ಲೇ ಕಾರ್ಯಕರ್ತರು ಹಿಗ್ಗಾ ಮುಗ್ಗಾ ಥಳಿಸಿಕೊಂಡಿದ್ದು, ಚೇರ್ ಹಾಗೂ ಕೈ ಕೈ ಮಿಲಾಯಿಸಿದ್ದಾರೆ. ರಮೇಶ್ ಜಿಗಜಿಣಗಿ ಬೆಂಬಲಿಗರಿಂದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಮಾಹಿತಿ ಲಭಿಸಿದ್ದು, ಹಾಲಿ ಸಂಸದ ರಮೇಶ ಜಿಗಜಿಣಗಿ ಅವರಿಗೆ ಈ ಬಾರಿ ಪಕ್ಷದ ಟಿಕೆಟ್ ನೀಡದೆ ಬೇರೆ ಅವರಿಗೆ ಟಿಕೆಟ್ ನೀಡುವಂತೆ ಬಿಎಸ್‍ವೈ ಅವರಿಗೆ ಮನವಿ ಸಲ್ಲಿಸಲು ಕೆಲ ಕಾರ್ಯಕರ್ತರು ಬಂದ ಸಂದರ್ಭದಲ್ಲಿ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗ್ತಿದೆ.

vlcsnap 2019 02 23 15h11m55s409

ರಾಜ್ಯ ಬಿಜೆಪಿ ಘಟಕವೂ ಲೋಕಸಭಾ ಚುನಾವಣೆಯ ಸಿದ್ಧತೆಯಲ್ಲಿ ಪಕ್ಷದ ಸಂಘಟನೆ ಹಾಗೂ ಕಾರ್ಯಕರ್ತರಲ್ಲಿ ಪ್ರಚಾರಕ್ಕೆ ಶಕ್ತಿ ತುಂಬಲು ರಾಷ್ಟ್ರಿಯ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಎಲ್ಲಾ ನಾಯಕರು ಕಾರ್ಯಪ್ರವೃತ್ತಿ ಆಗಿದ್ದಾರೆ. ಆದರೆ ವಿಜಯಪುರ ಜಿಲ್ಲಾ ರಾಜಕೀಯದಲ್ಲಿ ಮಾತ್ರ ಬಣದ ರಾಜಕೀಯ ಆರಂಭವಾಗಿದೆ.

ಲೋಕಸಭಾ ಚುನಾವಣೆಯ ರಣಕಹಳೆಯನ್ನ ಬಿಜೆಪಿ ವಿಜಯಪುರ ಮೀಸಲು ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಮೋದಿ ವಿಜಯ ಸಂಕಲ್ಪ ಯಾತ್ರೆಯ ವಿಜಯಪುರ ಬಾಗಲಕೋಟ ಶಕ್ತಿ ಕೇಂದ್ರದ ಸಮಾವೇಶವನ್ನ ಆಯೋಜಿಸಲಾಗಿದ್ದು, ಸಮಾವೇಶಕ್ಕೆ ಮಾಜಿ ಸಿಎಂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೇಂದ್ರ ಕೃಷಿ ಸಚಿವ ಪುರುಷೋತ್ತಮ, ವಿಜಯಪುರ ಸಂಸದ ಹಾಗೂ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ, ಬಾಗಲಕೋಟ ಸಂಸದ ಪಿ ಸಿ ಗದ್ದಿಗೌಡರ್, ಮಾಜಿ ಸಚಿವರಾದ ಮುರಗೇಶ್ ನಿರಾಣಿ, ಗೋವಿಂದ್ ಕಾರಜೋಳ ಸೇರಿ ಹಲವರು ಮಾಜಿ ಹಾಲಿ ಶಾಸಕರು ಭಾಗಿಯಾಗಿದ್ದರು.

bij bjp

ಇತ್ತ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್, ಪ್ರಹ್ಲಾದ್ ಜೋಶಿ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಬಿಜೆಪಿ ನಾಯಕರು ಗೈರಾಗಿದ್ದರು. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕೂಡ ಗೈರಾಗಿದ್ದಾರೆ. ನಿನ್ನೆ ರಮೇಶ್ ಜಿಗಜಿಣಗಿ ವಿರುದ್ಧ ಫೇಸ್ ಬುಕ್ ಮೂಲಕ ಬಸವರಾಜ್ ಯತ್ನಾಳ ಅವರು ವಾಗ್ದಾಳಿ ನಡೆಸಿ ಸಮಾವೇಶಕ್ಕೆ ಗೈರಾಗುವ ಮೂಲಕ ಟಾಂಗ್ ನೀಡಿದ್ದಾರೆ.

ಸಚಿವ ರಮೇಶ್ ಜಿಗಜಿಣಗಿ ಹಾಗೂ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ನಡುವಿನ ಭಿನ್ನಮತವನ್ನು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶಮನಗೊಳಿಸುತ್ತಾರೆಂಬ ನಿರೀಕ್ಷೆ ಮಾಡಲಾಗಿತ್ತು. ಆದರೆ ಬಿಎಸ್‍ವೈ ಅವರ ಎದುರೇ ಅಸಮಾಧಾನ ಸ್ಫೋಟಗೊಂಡಿದ್ದು, ತೀವ್ರ ಮುಜಗರಕ್ಕೆ ಕಾರಣವಾಗಿದೆ ಎನ್ನಲಾಗಿದೆ.

basana gowda patil

ಪರೋಕ್ಷ ಟಾಂಗ್ ನೀಡಿದ್ದ ಜಿಗಜಿಣಗಿ :
ಜಿಲ್ಲಾ ಬಿಜೆಪಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ್ದ ಜಿಗಜಿಣಗಿ ಅವರು, ಈ ಹಿಂದೆ ಸಂಸದರಾಗಿದ್ದವರು ಮಾಡಲಾರದಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನೂರಾರು ಕೋಟಿ ಅನುದಾನ ತಂದಿದ್ದೇನೆ. ಒಂದು ವೇಳೆ ಹಿಂದಿನ ಸಂಸದರು ಯಾರಾದರೂ ನನಗಿಂತ ಹೆಚ್ಚಿನ ಕೆಲಸ ಮಾಡಿದ್ದರೆ, ಅನುದಾನ ತಂದಿದ್ದರೆ ಸಾಬೀತುಪಡಿಸಿದರೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.

ಇದಕ್ಕೆ ಟಾಂಗ್ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದ ಬಸನಗೌಡ ಪಾಟೀಲರು, 10 ವರ್ಷಗಳಲ್ಲಿ ಸಂಸದರ ನಿಧಿ ಎಲ್ಲಿ ಮತ್ತು ಯಾವ ಹಳ್ಳಿಗೆ ಮುಟ್ಟಿತು? ವಿನಾಶಕಾಲೇ ವಿಪರೀತ ಬುದ್ಧಿ, ಯಾವ ಹಳ್ಳಿಗೆ ಎಷ್ಟು ಹಣ ಮುಟ್ಟಿದೆ, ಸಂಸದರ ಆದರ್ಶ ಗ್ರಾಮದ ಪರಿಸ್ಥಿತಿ ಹೇಗಿದೆ, ಅದು ಜಿಲ್ಲೆಯಲ್ಲೇ ಅತ್ಯಂತ ಹಿಂದುಳಿದಿದೆ, ಹಿಂದಿನ ಯಾವ ಸಂಸದರೂ ಮಾಡದಷ್ಟು ಅಭಿವೃದ್ಧಿಯನ್ನು ನಾನು ಮಾಡಿದ್ದೇನೆ ಎಂದು ಹೇಳಲು ನಾಚಿಕೆಯಾಗಬೇಕು ಎಂದು ಟೀಕಿಸಿದ್ದರು. ಇವರ ಹೇಳಿಕೆಯನ್ನು ಹಲವು ಬಿಜೆಪಿ ಕಾರ್ಯಕರ್ತರು ಶೇರ್ ಮಾಡಿ ಬೆಂಬಲ ನೀಡಿದ್ದರು.

BJP Flag Final 6

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Basanagowda Patilbjpbs yeddyurappaLok Sabha electionramesh Jigajinagiticketvijayapuraಟಿಕೆಟ್ಬಸನಗೌಡ ಪಾಟೀಲ್ಬಿಎಸ್ ಯಡಿಯೂರಪ್ಪಬಿಜೆಪಿರಮೇಶ್ ಜಿಗಜಿಣಗಿಲೋಕಸಭಾ ಚುನಾವಣೆವಿಜಯಪುರ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Harish Rana 1
Latest

ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼ – ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ

Public TV
By Public TV
5 minutes ago
KRS Dam 2
Latest

110 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟ

Public TV
By Public TV
11 minutes ago
muslim leaders demand that minorities be given congress tickets for the davangere south constituency by elections
Davanagere

ಇಷ್ಟು ವರ್ಷ ಶಾಮನೂರರನ್ನು ಗೆಲ್ಲಿಸಿದ್ವಿ, ಈಗ ನಮಗೆ ಟಿಕೆಟ್ ಕೊಡಿ – ಮುಸ್ಲಿಂ ಮುಖಂಡರ ಒತ್ತಾಯ

Public TV
By Public TV
48 minutes ago
Siddaramaiah 5
Bengaluru City

ಆಪ್ತ ಸಚಿವರಿಗೆ ಸಿದ್ದರಾಮಯ್ಯ ಇಂದು ಡಿನ್ನರ್ ಪಾರ್ಟಿ – ಕುರ್ಚಿ ಕದನಕ್ಕೆ ಟ್ವಿಸ್ಟ್‌ ಕೊಡ್ತಾರಾ ಸಿಎಂ?

Public TV
By Public TV
1 hour ago
Cylinder Shortage Mudigere School
Chikkamagaluru

ಶಾಲೆ ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್‌ ಅಭಾವದ ಬಿಸಿ – ಸೌದೆ ಒಲೆಯಲ್ಲೇ ಅಡುಗೆ ಮಾಡಿದ ಸಿಬ್ಬಂದಿ

Public TV
By Public TV
1 hour ago
LPG
Bengaluru City

ಹೋಟೆಲ್‌ಗಳಿಗೆ ಸದ್ಯಕ್ಕೆ ಗ್ಯಾಸ್ ಪೂರೈಕೆ ಇಲ್ಲ – ಹೋಟೆಲ್ ಉದ್ಯಮಕ್ಕೆ ಮತ್ತೆ ಸರ್ಕಾರ ಶಾಕ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?