Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸಾಕಿದ ಅಕ್ಕನ ಮಗಳಿಂದ ನಿಂದನೆ – ಇಬ್ಬರು ವಯಸ್ಕ ಮಕ್ಕಳೊಂದಿಗೆ ನದಿಗೆ ಹಾರಿದ ಮಹಿಳೆ

Public TV
Last updated: February 27, 2020 8:45 pm
Public TV
Share
2 Min Read
vijayapura
SHARE

– ಅಕ್ಕನ ಮನೆಗಾಗಿ ಜೀವಸವೆಸಿದ್ದ ತಂಗಿ
– ಅನಾಥ ಶವಗಳೆಂದು ಅಂತ್ಯಸಂಸ್ಕಾರ

ವಿಜಯಪುರ: ಸಾಕಿದ ಅಕ್ಕನ ಮಗಳೇ ದಿನಬೆಳಗಾದರೆ ಅಣುಕಿನ ಮಾತನಾಡುತ್ತಾಳೆ ಎಂದು ಬೇಸರಗೊಂಡು ಮಹಿಳೆಯೋರ್ವಳು ತನ್ನ ವಯಸ್ಕ ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಮೂಲತಃ ಬಾಗಕೋಟೆ ಜಿಲ್ಲೆ ಮಧೋಳ ತಾಲೂಕಿನ ಮಳಲಿ ನಿವಾಸಿಯಾದ ತಾಯಿ ರೇಣುಕಾ ಹವಾಲ್ದಾರ (45), ಮಗಳು ಐಶ್ವರ್ಯ ಹವಾಲ್ದಾರ(23), ಮಗ ಅಖಿಲೇಶ ಹವಾಲ್ದಾರ(18) ಎಂದು ಗುರುತಿಸಲಾಗಿದೆ. ವಿಜಯಪುರ ಜಿಲ್ಲೆ ಕೋಲ್ಹಾರ ತಾಲೂಕಿನ ಕೃಷ್ಣಾ ಸೇತುವೆ ಮೇಲಿನಿಂದ ತನ್ನೆರಡು ಮಕ್ಕಳೊಂದಿಗೆ ನದಿಗೆ ಹಾರಿ ಪ್ರಾಣಬಿಟ್ಟಿದ್ದಾರೆ.

bij 4

ರೇಣುಕಾ ತನ್ನ ಗಂಡ ಅಶೋಕನೊಂದಿಗೆ ಚೆನ್ನಾಗಿ ಜೀವನ ನಡೆಸುತ್ತಿದ್ದರು. ಆದರೆ ಕಳೆದ ಹಲವು ವರ್ಷಗಳಿಂದ ತನ್ನ ಅಕ್ಕ ಉಷಾಳಿಗೆ ಮಹಾಮಾರಿ ಕ್ಯಾನ್ಸರ್ ಕಾಯಿಲೆ ಬಂದಿದೆ ಎಂದು ಗೊತ್ತಾಗಿತ್ತು. ಹಾಗಾಗಿ ಆಕೆಯನ್ನು ಆರೈಕೆ ಮಾಡಲೆಂದು ರೇಣುಕಾ ತನ್ನ ಪತಿ ಅಶೋಕನನ್ನು ಮಳಲಿಯಲ್ಲೇ ಬಿಟ್ಟು ತನ್ನೆರಡು ಮಕ್ಕಳೊಂದಿಗೆ ವಿಜಯಪುರದಲ್ಲಿರುವ ಅಕ್ಕನ ಮನೆಗೆ ಬಂದಿದ್ದಳು. ಆದರೆ ಕಾಲನ ಕೆರೆಗೆ ಓಗೊಟ್ಟು ಅಕ್ಕ ವಿಧಿವಶರಾಗಿದ್ದರು. ಆ ಬಳಿಕ ಅಕ್ಕನ ಮಗಳು ದೀಪಾ ಮತ್ತು ಅಕ್ಕನ ಗಂಡ ನಾರಾಯಣ ಅವರನ್ನು ನೋಡುವವರು ಯಾರೂ ಇಲ್ಲ ಎಂದು ಅವರ ಆರೈಕೆಯಲ್ಲಿ ತೊಡಗಿಕೊಂಡರು. ಕಾಲಕ್ರಮೇಣ ಕಳೆದ ಮೂರು ವರ್ಷಗಳ ಹಿಂದೆ ಅಕ್ಕನ ಗಂಡ ನಾರಾಯಣ ಸಹ ಅನಾರೋಗ್ಯದಿಂದ ಮೃತಪಟ್ಟಿದ್ದರು.

bij2

ಇದಾದ ನಂತರ ಮನೆಯಲ್ಲಿ ಕಲಹ ಶುರುವಾಗಿತ್ತು. ಎಲ್ಲಿಂದಲೋ ಬಂದು ನಮ್ಮ ಮನೆಯಲ್ಲೇ ಉಳಿದುಕೊಂಡು ನೀವು ನಮ್ಮ ಹಂಗಿನಲ್ಲಿ ಜೀವನ ನಡೆಸುತ್ತಿದೀರಾ ಎಂದು ಅಕ್ಕನ ಮಗಳು ಮತ್ತು ಮನೆಯವರು ಹಂಗಿಸಿದ್ದಾರೆ. ಇದನ್ನೇ ಮನಸ್ಸಿನಲ್ಲಿ ಇಟ್ಟುಕೊಂಡು ಫೆಬ್ರುವರಿ 16 ರಂದು ರೇಣುಕಾ ತನ್ನ ಇಬ್ಬರು ಮಕ್ಕಳಾದ ಐಶ್ವರ್ಯ ಹಗೂ ಅಖಿಲೇಶರೊಂದಿಗೆ ಮನೆಬಿಟ್ಟು ತೆರಳಿದ್ದರು. ನಂತರ ರೇಣುಕಾ ಸಹೋದರ ವಿಲಾಸ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿದ್ದರ ಬಗ್ಗೆ ಮಾಹಿತಿ ನೀಡಿದ್ದರು.

bij 34

ವಿಜಯಪುರ ಜಿಲ್ಲೆಯ ಕೋಲ್ಹಾರ ಸೇತುವೆಯ ಕೃಷ್ಣಾ ನದಿಯಲ್ಲಿ ಫೆಬ್ರುವರಿ 19 ರಂದು ಒಂದು ಮಹಿಳೆಯ ಶವ ಪತ್ತೆಯಾಗಿದೆ. ತದ ನಂತರ 25 ರಂದು ಯುವತಿ ಮತ್ತು ಯುವಕನ ಶವ ಪತ್ತೆಯಾಗಿದೆ. ಆದರೆ ಕೊಲ್ಹಾರ ಪೊಲೀಸರಿಗೆ ಇದರ ಬಗ್ಗೆ ಮಾಹಿತಿ ಇರದ ಕಾರಣ ಅನಾಥ ಶವಗಳೆಂದು ಭಾವಿಸಿ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ನರವೇರಿಸಿ ಬಿಟ್ಟಿದ್ದಾರೆ. ತದನಂತರ ಗಾಂಧಿ ಚೌಕ್ ಪೊಲೀಸರು ಶಂಕೆ ವ್ಯಕ್ತಪಡಿಸಿ, ರೇಣುಕಾ ಸಹೋದರ ವಿಲಾಸರನ್ನು ಒಂದು ಬಾರಿ ಶವಗಳ ಸಾಮಗ್ರಿಗಳನ್ನು ನೋಡಿ ಗುರುತಿಸಲು ಹೇಳಿದ್ದಾರೆ. ಆಗ ವಿಲಾಸ ಅವರು ರೇಣುಕಾ ಸೀರೆ ಮತ್ತು ಮಕ್ಕಳ ಉಡುಪು ಮತ್ತು ಉಂಗುರ ನೋಡಿ ಗುರುತಿಸಿದ್ದಾರೆ.

bij 3 1

ಹಲವು ವರ್ಷಗಳ ಕಾಲ ಅಕ್ಕನ ಆರೈಕೆ, ಅಕ್ಕನ ಮಗಳ ಹಾಗೂ ಅಕ್ಕನ ಗಂಡನ ಪೋಷಣೆ ಮಾಡುತ್ತ ಬಂದ ರೇಣುಕಾಳಿಗೆ ಇದೀಗ ತಿರಸ್ಕಾರದ ಮಾತುಗಳನ್ನು ಕೇಳಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಕೋಲ್ಹಾರ-ಕೊರ್ತಿ ಸೇತುವೆಯಿಂದ ಜಿಗಿದು ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದು, ಈಗ ಕುಟುಂಬಸ್ಥರಿಗೆ ತಿಳಿದಿದೆ. ತನ್ನೆರಡು ಮಕ್ಕಳು ವಯಸ್ಕರಿದ್ದರೂ ಸಹ ಅದ್ಯಾಕೆ ಇಂತಹ ಕಟು ನಿರ್ಧಾರ ಮಾಡಿದಳು ಎಂದು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಆಂತರಿಕ ಕಲಹ ಏನೇ ಇದ್ರೂ ಸಹ ಮಾತನಾಡಿ ಪರಿಹರಿಸಿಕೊಳ್ಳಬಹುದಿತ್ತು. ಆದರೆ ತಾನು ಪ್ರಾಣ ಕಳೆದುಕೊಳ್ಳುವುದರ ಜೊತೆಗೆ ಎರಡು ಮಕ್ಕಳನ್ನು ಆತ್ಮಹತ್ಯೆ ಮಾಡುವಂತೆ ಮಾಡಲು ಅಂತಹದ್ದು ಏನಾಗಿತ್ತು ಎಂಬುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.

police 1

TAGGED:childrenKrishna rivermotherpolicePublic TVsistersvijayapuraಅಕ್ಕ-ತಂಗಿಕೃಷ್ಣ ನದಿತಾಯಿಪಬ್ಲಿಕ್ ಟಿವಿಪೊಲೀಸ್ಮಕ್ಕಳುವಿಜಯಪುರ
Share This Article
Facebook Whatsapp Whatsapp Telegram

Cinema Updates

rachita ram kamal haasan
ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ- ಕಮಲ್ ಹಾಸನ್ ಹೇಳಿಕೆಗೆ ರಚಿತಾ ರಾಮ್ ಕಿಡಿ
38 minutes ago
vasishta simha kamal haasan
ಕ್ಷಮೆ ಕೇಳಲ್ಲ ಅಂದಾಗ ಬಿಸಿ ಮುಟ್ಟಿಸಬೇಕು- ಕಮಲ್ ಹಾಸನ್ ವಿರುದ್ಧ ವಸಿಷ್ಠ ಸಿಂಹ ಆಕ್ರೋಶ
2 hours ago
Ravi Ganiga
ಕನ್ನಡಕ್ಕೆ ಅಪಮಾನ ಮಾಡಿದಾಗ ಶಿವರಾಜ್ ಕುಮಾರ್ ಮಾತಾಡಬೇಕು – ರವಿ ಗಣಿಗ
2 hours ago
Kamal Haasan
ನಾನು ಬೆದರಿಕೆಗೆ ಹೆದರಲ್ಲ, ಕ್ಷಮೆ ಕೇಳಲ್ಲ- ಕಮಲ್ ಹಾಸನ್ ಉದ್ಧಟತನ
3 hours ago

You Might Also Like

Guest Lecturer
Bengaluru City

ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ಸೌಲಭ್ಯ – ಸರ್ಕಾರದಿಂದ ಆದೇಶ

Public TV
By Public TV
17 minutes ago
Narendra Modi
Latest

ಉಗ್ರರು ಮತ್ತೆ ಹೆಡೆ ಬಿಚ್ಚಿದರೆ, ಹುತ್ತದಿಂದ ಎಳೆದು ತುಳಿಯುತ್ತೇವೆ: ಮೋದಿ ಖಡಕ್‌ ಸಂದೇಶ

Public TV
By Public TV
25 minutes ago
Mangaluru FisherMan Death
Crime

ಮಂಗಳೂರಲ್ಲಿ ಕಡಲಬ್ಬರ – ನಾಡದೋಣಿ ಮಗುಚಿ ಇಬ್ಬರು ಮೀನುಗಾರರು ನೀರುಪಾಲು

Public TV
By Public TV
1 hour ago
Corona
Chikkaballapur

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗರ್ಭಿಣಿಯರೂ ಸೇರಿ 4 ಮಂದಿಗೆ ಕೊರೊನಾ

Public TV
By Public TV
2 hours ago
virat kohli 1 1
Cricket

ದೇವಸ್ಥಾನದಲ್ಲಿ ಪ್ರಸಾದ ಹಂಚಲು ಕೊಹ್ಲಿ ಯಾವಾಗ ಹೋದ್ರು?- ಇಂಟರ್ನೆಟ್‌ಗೆ ಬೆಂಕಿ ಹಚ್ಚಿದ ವೀಡಿಯೋ

Public TV
By Public TV
2 hours ago
Dharwad Accident 1
Crime

ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಜಮೀನು ಖರೀದಿಗೆ ತೆರಳಿದ್ದ ಮೂವರು ಸ್ಥಳದಲ್ಲೇ ಸಾವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?