Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯಪುರ ಕಾನ್ಸ್‌ಟೇಬಲ್‌ ಭಾವುಕ ಪೋಸ್ಟ್‌ – ಆತನಿಂದ ರಜೆಗೆ ಯಾವ್ದೇ ಮನವಿ ಬಂದಿಲ್ಲ: ಎಸ್ಪಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವಿಜಯಪುರ ಕಾನ್ಸ್‌ಟೇಬಲ್‌ ಭಾವುಕ ಪೋಸ್ಟ್‌ – ಆತನಿಂದ ರಜೆಗೆ ಯಾವ್ದೇ ಮನವಿ ಬಂದಿಲ್ಲ: ಎಸ್ಪಿ ಸ್ಪಷ್ಟನೆ

Districts

ವಿಜಯಪುರ ಕಾನ್ಸ್‌ಟೇಬಲ್‌ ಭಾವುಕ ಪೋಸ್ಟ್‌ – ಆತನಿಂದ ರಜೆಗೆ ಯಾವ್ದೇ ಮನವಿ ಬಂದಿಲ್ಲ: ಎಸ್ಪಿ ಸ್ಪಷ್ಟನೆ

Public TV
Last updated: March 4, 2025 12:19 pm
Public TV
Share
2 Min Read
Vijayapura Poice 2
SHARE

ವಿಜಯಪುರ: ಗಾಂಧಿ ಚೌಕ್‌ ಠಾಣೆಯ ಪೊಲೀಸ್‌ ಕಾನ್ಸ್‌ಟೇಬಲ್‌ ಎ.ಎಸ್ ಬಂದುಗೋಳ ಅವರ ಪತ್ನಿಗೆ 3ನೇ ಹೆರಿಗೆ ಆಗಿದೆ ಅಂತ ತಿಳಿದುಬಂದಿದೆ. ಆದ್ರೆ ಬಂದುಗೋಳ ಅವರಿಂದ ರಜೆಗಾಗಿ ಯಾವುದೇ ಮನವಿ ಬಂದಿಲ್ಲ. ಇಲಾಖಾ ಸಿಬ್ಬಂದಿ ಗ್ರೂಪ್ ನಲ್ಲಿ ಈ ರೀತಿ ಪೋಸ್ಟ್ ಹಾಕಿದ್ದಾರೆ. ಘಟನೆ ಕುರಿತು ಮಾಹಿತಿ ಕಲೆ ಹಾಕಲಾಗುತ್ತದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟನೆ ನೀಡಿದ್ದಾರೆ.

ಅಲ್ಲದೇ ನವಜಾತ ಶಿಶು ಚಿಕಿತ್ಸೆಗೆ ರಜೆ ನೀಡಿಲ್ಲ ಎಂಬ ಪೊಲೀಸ್ ಕಾನ್‌ಸ್ಟೇಬಲ್‌ ಪೋಸ್ಟ್ ವೈರಲ್ ವಿಚಾರಕ್ಕೆ ಗಾಂಧಿ ಚೌಕ್ ಠಾಣಾ ಬರಹಗಾರರು ಮತ್ತೊಂದು ಪೋಸ್ಟ್‌ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ವಾಟ್ಸಪ್‌ ಸಂದೇಶದಲ್ಲಿ ಏನಿದೆ?
ಕಾನ್‌ಸ್ಟೇಬಲ್‌ ಪೋಸ್ಟ್‌ಗೆ ವಾಟ್ಸಪ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಠಾಣಾ ಬರಹಗಾರ ಸುನೀಲ್‌ ಮೋಳೆ, ಆತ್ಮೀಯ ಸಹೋದರ ಸಿಬ್ಬಂದಿ ವರ್ಗದವರೇ ಹಾಗೂ ಅಧಿಕಾರಿಗಳೇ, ನಮ್ಮ ಠಾಣೆಯ ಸಹೋದರ ಸಿಬ್ಬಂದಿ ಅಕ್ಬರ್ ಬಂದುಗೋಳ ಇವರ ಮಗನ ಅಕಾಲಿಕ ಮರಣದ ಬಗ್ಗೆ ಎಲ್ಲರಿಗೂ ಕೂಡ ತುಂಬಾ ಖೇದವಿದೆ. ಆ ದೇವರು ಬಂದೂಗೋಳ ಇವರಿಗೂ ಇವರ ಕುಟುಂಬದವರಿಗೆ ಆ ಮಗುವಿನ ಅಗಲಿಕೆಯ ದುಃಖದ ನೋವನ್ನು ಭರಿಸುವ ಶಕ್ತಿಯನ್ನು ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

ನಾನು ಗಾಂಧಿ ಚೌಕ್ ಠಾಣೆಯಲ್ಲಿ ಕಳೆದ ಮೂರು ವರ್ಷಗಳಿಂದ ಬಾರ್ನೀಷಿ ಕೆಲಸವನ್ನು ಮಾಡುತ್ತಿದ್ದೇನೆ. ಸದರಿ ಸಹೋದರ ಸಿಬ್ಬಂದಿ ಬಂಧುಗೊಳ್ ಇವರು ನಮ್ಮ ಠಾಣೆಯಲ್ಲಿ ಜನರಲ್ ಡ್ಯೂಟಿ ಮಾಡುತ್ತಿದ್ದಾರೆ. ಇವರಿಗೆ ದಿನಾಂಕ 1.3.2025 ರಂದು ಬೆಳಗಾವಿ ಟಪಾಲ್‌ ಕರ್ತವ್ಯದ ಮೇಲೆ ಕಳುಹಿಸಲಾಗಿತ್ತು. ಅಲ್ಲಿಂದ ಮರಳಿ ಬರುವಾಗ ಅವರು ನಮ್ಮ ಠಾಣಾ ಬರಹಗಾರರಿಗೆ ಹಾಗೂ ನನಗೆ ಫೋನ್ ಮಾಡಿ ತನ್ನ ಮಗನಿಗೆ ಹುಷಾ‌ರಿರುವುದಿಲ್ಲ, ಆದ್ದರಿಂದ ತನಗೆ ಠಾಣೆಗೆ ಬರಲು ಆಗುವುದಿಲ್ಲ ಎಂದು ತಿಳಿಸಿದರು.

Vijayapura

ಅದಕ್ಕೆ ನಾವು ಆಯ್ತು ನೀವು ಹೋಗಿ ನಿಮ್ಮ ಮಗನ ಬಗ್ಗೆ ಕಾಳಜಿ ವಹಿಸಿ ನಾವು ಡ್ಯೂಟಿ ಅಡ್ಡಸ್ಟ್ ಮಾಡುತ್ತೇವೆ ಎಂದು ಹೇಳಿದ್ದೆವು. ನಂತರ ನಾವು ನಿನ್ನೆ ಸಂಜೆ ಸದರಿ ಬಂದುಗೋಳ ಇವರಿಗೆ ಫೋನ್ ಮಾಡಿ ರೋಲಕಾಲಿಗೆ ಬಂದಿಲ್ಲವಲ್ಲ ಎಂದು ಕೇಳಿದ್ದೆವು. ಅದಕ್ಕೆ ಅವರು ನನ್ನ ಮಗನಿಗೆ ಹುಷಾರಿಲ್ಲ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಿದ್ದೇನೆ ಎಂದು ಹೇಳಿದರು. ಆಗ ನಾವು ಆಯ್ತು ನೀವು ಮಗನನ್ನು ನೋಡಿಕೊಳ್ಳಿ ನಾವು ಡ್ಯೂಟಿ ಅಡ್ಡಸ್ಟ್ ಮಾಡುತ್ತೇವೆ ಎಂದು ಹೇಳಿದ್ದೆವು. ಅದರಂತೆ ನಾವು ಠಾಣಾ ದಿನಚರಿಯಲ್ಲಿ ಅವರನ್ನು ಕರ್ತವ್ಯದ ಮೇಲೆ ಇರುವಂತೆ ತೋರಿಸಿರುತ್ತೇವೆ. ಇಲ್ಲಿಯವರೆಗೂ ಸಹ ಇವರು ಯಾವುದೇ ರಜಾ ಚೀಟಿಯನ್ನು ಯಾರಿಗೂ ಕೊಟ್ಟಿರುವುದಿಲ್ಲ. ಯಾರಿಗೂ ರಜೆಯನ್ನು ಕೇಳಿರುವುದಿಲ್ಲ ಎಂದು ತಿಳಿಸಿದ್ದಾರೆ.

Vijayapura Poice

ಪೊಲೀಸ್‌ ಕಾನ್‌ಸ್ಟೇಬಲ್‌ ಪೋಸ್ಟ್‌ ಏನಿತ್ತು?
ವಿಜಯಪುರ ನಗರದ ಗಾಂಧಿಔಕ್ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಆಗಿರುವ ಎ.ಎಸ್ ಬಂದುಗೊಳ ಅವರು ಜಿಲ್ಲಾ ಪೊಲೀಸ್ ಸಿಬ್ಬಂದಿ ಗ್ರೂಪ್‌ನಲ್ಲಿ ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. `ನನ್ನ ಮಗನಿಗೆ ಚಿಕಿತ್ಸೆ ನೀಡಲು ರಜೆ ಸಿಗಲಿಲ್ಲ, ಕಡೆಗೂ ನನ್ನ ಮಗ ಉಳಿಯಲಿಲ್ಲ… ನನಗೆ ಬಂದ ಪರಿಸ್ಥಿತಿ ಯಾರಿಗೂ ಬರಬಾರದು… ನನಗೆ ಬಹಳ ನೋವಾಗಿದೆ..’ ಅನ್ನೋ ಸಂದೇಶವನ್ನು ತನ್ನ ಮಗು ಐಸಿಯುನಲ್ಲಿರುವ ಫೋಟೋದೊಂದಿಗೆ ಹಂಚಿಕೊಂಡಿದ್ದರು.

ಕಾನ್ಸ್ಟೇಬಲ್ ಎ.ಎಸ್ ಬಂದುಗೋಳ ಅವರ ನವಜಾತ ಶಿಶು ಅನಾರೋಗ್ಯದ ಕಾರಣ ಐಸಿಯುನಲ್ಲಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ. ಮಗು ಮೃತಪಟ್ಟ ಬಳಿಕ ಪೊಲೀಸ್ ಸಿಬ್ಬಂದಿ ಗ್ರೂಪ್‌ನಲ್ಲಿ ಈ ರೀತಿ ಮೆಸೇಜ್ ಹಾಕಿದ್ದಾರೆ. ಇನ್ನೂ ಈ ಘಟನೆಯನ್ನು ಡಿಜಿಪಿ, ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ಮಾಧ್ಯಮಗಳಿಗೆ ಜೊಹೇದ್ ಕಿಂಗ್ ಎಂಬ ಹೆಸರಿನ ಇನ್‌ಸ್ಟಾಗ್ರಾಮ್‌ನಿಂದ ಟ್ಯಾಗ್ ಕೂಡ ಮಾಡಲಾಗಿತ್ತು.

TAGGED:hospitalPolice Constablevijayapuraಆಸ್ಪತ್ರೆಐಸಿಯುವಿಜಯಪುರವಿಜಯಪುರ ಪೊಲೀಸ್‌
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Rajasthan Royals
Cricket

ಬಿಷ್ಣೋಯ್‌ ಬೆಂಕಿ ಬೌಲಿಂಗ್‌, ಧ್ರುವ್‌-ಜೈಸ್ವಾಲ್‌ ಬ್ಯಾಟಿಂಗ್‌ ಅಬ್ಬರ – ಗುಜರಾತ್‌ ವಿರುದ್ಧ ರಾಜಸ್ಥಾನ್‌ಗೆ 6 ರನ್‌ಗಳ ರೋಚಕ ಜಯ

Public TV
By Public TV
33 minutes ago
kalaburagi murder accused
Crime

ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನ – ಕಲಬುರಗಿಯಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡೇಟು

Public TV
By Public TV
1 hour ago
5 Arrested For ISI Backed Blast Outside BJP Headquarters In Chandigarh
Crime

ಪಂಜಾಬ್ ಬಿಜೆಪಿ ಪ್ರಧಾನ ಕಚೇರಿ ಬಳಿ ಸ್ಫೋಟ ಪ್ರಕರಣ – ಐವರು ಅರೆಸ್ಟ್‌

Public TV
By Public TV
1 hour ago
RI CHANDRAPPA
Crime

ದಾವಣಗೆರೆ | 50,000 ಲಂಚ ಸ್ವೀಕರಿಸುವಾಗ ʻಲೋಕಾʼ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

Public TV
By Public TV
2 hours ago
Donald Trump 1
Latest

ಇರಾನ್‌ಗೆ ಉಳಿದಿರೋದು ಇನ್ನು 48 ಗಂಟೆ ಮಾತ್ರ: ಹಾರ್ಮುಜ್ ಓಪನ್ ಡೆಡ್‌ಲೈನ್ ನೆನಪಿಸಿದ ಟ್ರಂಪ್

Public TV
By Public TV
2 hours ago
Crude bomb explosion in Thirthahalli Elderly woman seriously injured
Crime

ತೀರ್ಥಹಳ್ಳಿ | ನಾಡಬಾಂಬ್‌ ಸ್ಫೋಟ – ವೃದ್ಧೆಗೆ ಗಂಭೀರ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?