Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಹುಟ್ಟು ಹಬ್ಬಕ್ಕೆ ಮುಧೋಳ್ ಚಿತ್ರದ ಅಪ್ಡೇಟ್‌ ಕೊಟ್ಟ ವಿಕ್ರಂ ರವಿಚಂದ್ರನ್

Public TV
Last updated: August 18, 2025 12:34 pm
Public TV
Share
3 Min Read
Vikram Ravichandran
SHARE

ಸ್ಯಾಂಡಲ್ ವುಡ್‌ನ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಎರಡನೇ ಸುಪುತ್ರ ವಿಕ್ರಂ ರವಿಚಂದ್ರನ್ (Vikram Ravichandran) ತಮ್ಮ ಹುಟ್ಟು ಹಬ್ಬದಂದು ವಿಶೇಷವಾದ ಮಾಹಿತಿಯನ್ನ ನೀಡಲು ಮುಂದಾಗಿದ್ರು, ಅದರಲ್ಲೂ ವಿಶೇಷವಾಗಿ ಕನ್ನಡ ಚಿತ್ರೋದ್ಯಮದಲ್ಲಿ ದೊಡ್ಡ ಮಟ್ಟದ ಸಂಚಲನ ಮಾಡಲು ಚಿತ್ರ ನಿರ್ಮಾಣದ ಜೊತೆಗೆ ಚಿತ್ರ ನಿರ್ಮಾಪಕರಿಗೆ ಬೆನ್ನೆಲುಬಾಗಿ ನಿಲ್ಲುವ ಸಲುವಾಗಿ ಬಂದಿರುವಂತಹ ಖ್ಯಾತ ಉದ್ಯಮಿ ವಿಜಯ್ ಟಾಟಾ ತಮ್ಮ ಅಮೃತ ಸಿನಿ ಕ್ರಾಫ್ಟ್ ಮೂಲಕ ಸಿನಿಮಾ ನಿರ್ಮಿಸಲು ಮುಂದಾಗಿದ್ದಾರೆ.

Vikram Ravichandran 3

ಚಿತ್ರ ನಿರ್ಮಿಸುವುದರ ಜೊತೆಗೆ ವಿತರಣೆ, ಮಾರ್ಕೆಟಿಂಗ್, ಸೇರಿದಂತೆ ಬೇರೆ ಚಿತ್ರಗಳ ಜೊತೆ ಕೊಲಾಬ್ರೇಷನ್‌ಗೂ ಮುಂದಾಗಿರುವುದು ಮತ್ತೊಂದು ಸಂತೋಷದ ಸಂಗತಿ. ಇನ್ನು ವಿಶೇಷವಾಗಿ ಕರೆದಿರುವ ಪತ್ರಿಕಾಗೋಷ್ಠಿಯಲ್ಲಿ ಯುವ ನಟ ವಿಕ್ರಂ ರವಿಚಂದ್ರನ್, ಮುಧೋಳ್ ಚಿತ್ರದ (Mudhol Movie) ನಿರ್ಮಾಪಕಿ ರಕ್ಷಾ ಹಾಗೂ ಖ್ಯಾತ ಉದ್ಯಮಿ ನಿರ್ಮಾಪಕ ವಿಜಯ್ ಟಾಟಾ ಹಾಜರಿದ್ದರು. ಇದನ್ನೂ ಓದಿ: ಒಳ ಉಡುಪು ಕಾಣುವ ಫೋಟೋ ಹಾಕಿ ಹಲ್‌ಚಲ್ ಎಬ್ಬಿಸಿದ ಖುಷಿ – ಇದೇನು ಸಂಡೇ ಸ್ಪೆಷಲ್ಲಾ ಅಂದ್ರು ಫ್ಯಾನ್ಸ್‌

ಇನ್ನು ಪ್ರಮುಖವಾಗಿ ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ನಟ ವಿಕ್ರಂ ರವಿಚಂದ್ರನ್ ಮಾತನಾಡುತ್ತಾ, ಮೊದಲಿಗೆ ನೀವೆಲ್ಲರೂ ಇಲ್ಲಿವರೆಗೂ ಬಂದಿರುವುದಕ್ಕೆ ಧನ್ಯವಾದಗಳು, ಮೊದಲಿಗೆ ವಿಶೇಷವಾಗಿ ವಿಜಯ ಸರ್ ಗೆ ಥ್ಯಾಂಕ್ಸ್ ತಿಳಿಸುತ್ತೇನೆ. ಯಾಕೆಂದರೆ ಸಾಮಾನ್ಯವಾಗಿ ನನ್ನ ಹುಟ್ಟು ಹಬ್ಬವನ್ನು ನಾನು ಆಚರಿಸಿಕೊಳ್ಳುವುದಿಲ್ಲ. ಬೇರೆ ಬೇರೆ ಕೆಲಸದಲ್ಲಿ ತೊಡಗಿಕೊಂಡಿರುತ್ತೇನೆ. ಇವತ್ತು ನನ್ನ ಬರ್ತ್‌ಡೇ ದಿನವೇ ಒಂದೆರಡು ದೊಡ್ಡ ಅನೌನ್ಸ್ಮೆಂಟ್ ಮಾಡಬೇಕು ಎಂದು ನಮ್ಮ ವಿಜಯ್ ಸರ್ ಹೇಳಿದ್ರಿಂದ ನಿಮ್ಮ ಮುಂದೆ ಹೇಳಬೇಕೆಂದು ನಿರ್ಧರಿಸಿದ್ದೇವೆ. ನಾನು ಏನೇ ಹೇಳಿದರೂ ರವಿಚಂದ್ರನ್ ಸರ್ ಮಗ ಅನ್ನೋದು ಎಲ್ಲರಿಗೂ ಗೊತ್ತೇ ಇದೆ. ನಾನು ಎರಡನೇ ಸಿನಿಮಾ ಮಾಡ್ದಾಗ, ನಮ್ಮ ಅಣ್ಣ ಅಭಿನಯದ ಮುಗಿಲು ಪೇಟೆ ನಿರ್ಮಾಣಕ್ಕೆ ಸಾಥ್ ಕೊಟ್ಟಂತ ನಿರ್ಮಾಪಕಿ ರಕ್ಷಾ ಮೇಡಮ್ಮ ನನಗೂ ಬೆಂಬಲವಾಗಿ ನಿಂತರು ಎಂದರು ವಿಕ್ರಮ್. ಇದನ್ನೂ ಓದಿ: `ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?

Vikram Ravichandran 2

ಮುಂದುವರೆದು ಮಾತನಾಡಿ, ನನ್ನ ಡ್ರೀಮ್ ಪ್ರಾಜೆಕ್ಟ್ ಗೆ ಸಪೋರ್ಟ್ ಮಾಡುತ್ತಾ ಬಂದಿದ್ದಾರೆ. ನನ್ನ ಹೊಸ ಪ್ರಾಜೆಕ್ಟ್‌ಗೆ ಟೀಮ್ ಹುಡುಕುತ್ತಿದ್ದಾಗ ಒಬ್ಬ ಟ್ಯಾಲೆಂಟೆಡ್ ವ್ಯಕ್ತಿ ಸಿಕ್ಕಿದ್ರು ಅವರೇ ನಿರ್ದೇಶಕ ಕಾರ್ತಿಕ್ ರಾಜು, ನಂತರ ನಾನು, ಡೈರೆಕ್ಟರ್, ಪ್ರೊಡ್ಯೂಸರ್ ಕೂತು ಡಿಸ್ಕಶನ್ ಮಾಡಿದಾಗ ಹುಟ್ಟಿಕೊಂಡಂತ ಚಿತ್ರವೇ ʻಮುಧೋಳʼ. ಎಲ್ಲಾ ಅಂದುಕೊಂಡಂತೆ ಚೆನ್ನಾಗಿ ನಡೆದಿತ್ತು, ನಮ್ಮ ಅನಲೈಸ್ ಪ್ರಕಾರ ನಮ್ಮ ನಿರ್ಮಾಪಕಿ ಮೇಡಂ ಅಂದ್ರೆ ನನ್ನ ಸಿಸ್ಟರ್ ನೀವು ಮಾಡಿ ನಾನು ಬ್ಯಾಕಪ್ ಇರ್ತೀನಿ ಅಂದರು. ಇದನ್ನೂ ಓದಿ: ದರ್ಶನ್‌ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ

ಈ ಚಿತ್ರ ತುಂಬಾ ಜನರಿಗೆ ಲೈಫ್ ಆಗಬೇಕು, ನನ್ನು ಸೇರಿದಂತೆ ಚಿತ್ರದ ಡೈರೆಕ್ಟರ್, ಮ್ಯೂಸಿಕ್, ಎಡಿಟರ್, ಬಹಳಷ್ಟು ಜನ ಹೊಸಬರು ಇದ್ದೇವೆ. ಈ ಚಿತ್ರ ರೈಟ್ ಟೈಮ್, ಪ್ಲೇಸ್ ನಲ್ಲಿ ದೊಡ್ಡ ಕೊಲಾಬ್ರೇಶನ್ ಮೂಲಕ ಪ್ರೇಕ್ಷಕರ ಮುಂದೆ ಬರಬೇಕು ಅನ್ನೋ ಹುಡುಕಾಟದಲ್ಲಿದ್ದಾಗ, ನನ್ನ ಬೆಸ್ಟ್ ಫ್ರೆಂಡ್ ದಿಲ್‌ ಸೆ ದಿಲೀಪ್ ಬಂದು ಒಂದು ಕಥೆ ಇದೆ ಕೇಳಿ ಡೈರೆಕ್ಟರ್ ಋಷಿ ಎನ್ನುವವರು ಮಾಡಿದ್ದಾರೆ, ನಿರ್ಮಾಪಕರು ಸ್ಟ್ರಾಂಗ್ ಇದ್ದಾರೆ ಎಂದರು. ಕಥೆ ಕೇಳಿದೆ ಇಷ್ಟ ಆಯಿತು, ಹಾಗೆ ನಿರ್ಮಾಪಕರು ಯಾರು ಅಂದಾಗ ಗೊತ್ತಾಗಿದೆ ವಿಜಯ್ ಟಾಟಾ ಸರ್. ಓಕೆ ಸಿನಿಮಾ ಮಾಡೋಣ ಎಂದು ನಿರ್ಧಾರ ಮಾಡಿ, ಅದೇ ರೀತಿ ಅಮೃತ ಸಿನಿ ಕ್ರಾಫ್ಟ್ ಮೂಲಕ ಸಿನಿಮಾ ಕೂಡ ಅನೌನ್ಸ್ ಆಯಿತು. ಆಮೇಲೆ ಒಮ್ಮೆ ಭೇಟಿ ಮಾಡಿದೆ. ನಂತರ ಮುಧೋಳ್ ಬಗ್ಗೆ ಕೂಡ ವಿಜಯ ಸರ್ ಕೇಳಿದರು. ಅಲ್ಲಿವರೆಗೂ ಮುಧೋಳ್ ಬಗೆ ಯಾವುದೇ ಮಾತುಕತೆ ಆಗಿರಲಿಲ್ಲ, ಆ ಚಿತ್ರದ ಕಂಟೆಂಟ್ ಕೂಡ ತೋರಿಸಿದೆ ಅವರಿಗೆ ಬಹಳ ಇಷ್ಟವಾಯಿತು, ಅಲ್ಲಿಂದ ಸ್ವಲ್ಪ ಚೇಂಜ್ ಆಯ್ತು , ನಮ್ಮ ನಿರ್ಮಾಪಕಿ ರಕ್ಷಾ ಹಾಗೂ ವಿಜಯ್ ಸರ್ ಇಬ್ಬರು ಡಿಸ್ಕಶನ್ ಮಾಡಿದ ನಂತರ ಇಲ್ಲಿಂದ ನನ್ನ ಹಾಗೂ ನಮ್ಮ ತಂಡದ ಜೊತೆ ಅಮೃತ ಸಿನಿ ಕ್ರಾಫ್ಟ್ ವಿಜಯ್ ಸರ್ ಸಾಥ್ ನೀಡಿದ್ದು, ನಮ್ಮ ಮುಧೋಳ್ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಹೊರ ತರಲು ಕೊಲಾಬ್ರೇಶನ್ ಮಾಡಿಕೊಂಡಿದ್ದೇವೆ. ಈಗೊಂದು ಸ್ಟ್ರಾಂಗ್ ಟೀಮ್ ಸೇರಿಕೊಂಡು ಮುಂದೆ ಬರುತ್ತಿದ್ದೇವೆ ಎಂದಿದ್ದಾರೆ.

TAGGED:kannada cinemaKarthik RajanMudhol MovieVikram Ravichandranಕ್ರೇಜಿಸ್ಟಾರ್ ರವಿಚಂದ್ರನ್ವಿಕ್ರಂ ರವಿಚಂದ್ರನ್ಸಿನಿ ಕ್ರಾಫ್ಟ್
Share This Article
Facebook Whatsapp Whatsapp Telegram

Cinema News

vijay raghavendra 2
ವಿಷ್ಣುವರ್ಧನ್ ಸ್ಮಾರಕ ನೆಲಸಮ: ವಿಜಯ್ ರಾಘವೇಂದ್ರ ಬೇಸರ
Cinema Latest Top Stories
Dvitva Web Series Pawan Kumar
ಅಪ್ಪುಗೆ ಮಾಡಿದ ದ್ವಿತ್ವ ಕಥೆ ವೆಬ್ ಸಿರೀಸ್ ಆಗಲಿದೆ: ಪವನ್‌ಕುಮಾರ್
Cinema Latest Top Stories
Vishnuvardhan Memorial 1
ವಿಷ್ಣು ಸಮಾಧಿ ತೆರವು; ಹೈಕೋರ್ಟ್‌ಗೆ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಕೆ
Cinema Court Latest Sandalwood Top Stories
Gulshan Devaiah kantara chapter 1
ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ
Cinema Latest Top Stories
Darshan 8
ಸೆಲ್‌ನಲ್ಲೇ ವಾಕಿಂಗ್, ತೆಳುವಾದ ಬೆಡ್ ಮೇಲೆ ಸ್ಲೀಪಿಂಗ್ – ರಾಜಾತಿಥ್ಯ ಇಲ್ದೇ `ಡಿ’ ಗ್ಯಾಂಗ್ ಫುಲ್ ಸೈಲೆಂಟ್
Bengaluru City Cinema Karnataka Latest Top Stories

You Might Also Like

Sasikanth Senthil
Latest

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

Public TV
By Public TV
17 minutes ago
Passenger dies after being hit by BMTC bus in Jayanagara Bengaluru
Bengaluru City

ಬಿಎಂಟಿಸಿ ಬಸ್ಸು ಹತ್ತುವ ವೇಳೆ ಬಾಗಿಲು ಬಂದ್‌- ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು

Public TV
By Public TV
22 minutes ago
Rekha Gupta
Latest

ದೆಹಲಿ ಸಿಎಂ ರೇಖಾ ಗುಪ್ತಾಗೆ ವ್ಯಕ್ತಿಯಿಂದ ಕಪಾಳಮೋಕ್ಷ – ಹಲ್ಲೆ ಖಂಡಿಸಿದ ಅತಿಶಿ

Public TV
By Public TV
37 minutes ago
Student Death
Chitradurga

ಚಿತ್ರದುರ್ಗ | ಅಪರಿಚಿತ ಶವ ಪತ್ತೆ ಕೇಸ್‌ – ಯುವತಿಯ ಗುರುತು ಪತ್ತೆ, ಅತ್ಯಾಚಾರ ಎಸಗಿ ಕೊಲೆ ಶಂಕೆ

Public TV
By Public TV
1 hour ago
Modi Cabinet
Latest

ಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಸಿಎಂ ವಜಾಕ್ಕೆ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ

Public TV
By Public TV
2 hours ago
Karoline Leavitt
Latest

ರಷ್ಯಾ ಮೇಲೆ ಒತ್ತಡ ಹೇರಲು ಭಾರತದ ಮೇಲೆ ಸುಂಕ – ವೈಟ್‌ ಹೌಸ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?