Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಂಧದಗುಡಿ ಚಿಕ್ಕಪ್ಪನ ಕನಸಿನ ಯೋಜನೆ, ಕರ್ನಾಟಕದ ವೈಭವವನ್ನು ತೋರುವುದು: ವಿನಯ್ ರಾಜ್‍ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಂಧದಗುಡಿ ಚಿಕ್ಕಪ್ಪನ ಕನಸಿನ ಯೋಜನೆ, ಕರ್ನಾಟಕದ ವೈಭವವನ್ನು ತೋರುವುದು: ವಿನಯ್ ರಾಜ್‍ಕುಮಾರ್

Bengaluru City

ಗಂಧದಗುಡಿ ಚಿಕ್ಕಪ್ಪನ ಕನಸಿನ ಯೋಜನೆ, ಕರ್ನಾಟಕದ ವೈಭವವನ್ನು ತೋರುವುದು: ವಿನಯ್ ರಾಜ್‍ಕುಮಾರ್

Public TV
Last updated: December 6, 2021 3:27 pm
Public TV
Share
2 Min Read
puneeth rajkumar
SHARE

ಬೆಂಗಳೂರು: ಸ್ಯಾಂಡಲ್‍ವುಡ್ ನಟ ದಿ. ಪುನೀತ್ ರಾಜ್‍ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ಆಗಿರುವ ಗಂಧದಗುಡಿ ಸಾಕ್ಷಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಚಿಕ್ಕಪ್ಪ ಅಪ್ಪು ಕುರಿತಾಗಿ ವಿನಯ್ ರಾಜ್‍ಕುಮಾರ್ ಅವರು ಭಾವುಕವಾದ ಕೆಲವು ನುಡಿಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

GANDHADA GUDI 1

ಈ ಚಿತ್ರವು ಹಲವು ಕಾರಣಗಳಿಂದ ನನ್ನ ಹೃದಯಕ್ಕೆ ಹತ್ತಿರವಾಗಿದೆ. ಮೊದಲನೆಯದಾಗಿ ಇದು ಚಿಕ್ಕಪ್ಪನ ಕನಸಿನ ಯೋಜನೆಯಾಗಿ ಕರ್ನಾಟಕದ ವೈಭವವನ್ನು ತೋರುವುದು, ಪ್ರೀತಿಯ ಅಭಿಮಾನಿಗಳಿಗೆ ಈ ಚಿತ್ರದ ಮೂಲಕ ನಟನಾಗಿ ಅಥವಾ ಸೂಪರ್ ಸ್ಟಾರ್‌ ಆಗಿ ಅಲ್ಲದೆ, ಅವರದೇ ಆದ ವೈಯಕ್ತಿಕ ದೃಷ್ಟಿಕೋನವನ್ನು ನೀಡುವುದು. ಎರಡನೆಯದಾಗಿ, ಇದು ನೈಸರ್ಗಿಕ ಪ್ರಪಂಚ, ಅದರ ವಿಶೇಷತೆಗಳು ಮತ್ತು ಅದು ನಮಗೆ ಪ್ರತಿದಿನವು ಕಲಿಸುವ ಪಾಠಗಳ ಬಗ್ಗೆ. ಏಕೆಂದರೆ ಇದು ನನ್ನ ತಾತನಿಗೆ ತುಂಬಾ ಹತ್ತಿರವಿದ್ದ ವಿಷಯ, ಚಿಕ್ಕಪ್ಪ ಅವರಿಗೆ ಇತ್ತೀಚೆಗೆ ಬೆಳವಣಿಗೆಯಾದ ಆಸಕ್ತಿ, ಹಾಗೆಯೇ ನನ್ನ ಜೀವನದ ಉತ್ಸಾಹ ಕೂಡ. ಅಜ್ಜಿಯ ಜನ್ಮದಿನದಂದು, ಈ ಕನಸು ನನಸಾಗುತ್ತಿರುವುದು ನನಗೆ ತುಂಬಾ ಖುಷಿ. ಇದುವರೆಗೂ ಕಂಡಿರದ ನೈಜ ಘಟನೆಗಳನ್ನು ಆಧರಿಸಿದ ಸಿನಿಮಾ ಅನುಭವ ಗಂಧದ ಗುಡಿಯನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ ಎಂದು ವಿನಯ್ ರಾಜ್‍ಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by Vinay Rajkumar (@vinayrajkumar)

ಗಂಧದಗುಡಿ ಚರಿತ್ರೆಯನ್ನು ಮರುಕಳಿಸುವಂತಿದೆ ಈ ಗಂಧದಗುಡಿ ಟೀಸರ್ ಕರ್ನಾಟಕ ಅರಣ್ಯ ಸಂಪತ್ತಿನ ಮಾಹಿತಿಯನ್ನು ಮತ್ತು ಪ್ರಕೃತಿ ಸೌಂದರ್ಯದ ಬಗ್ಗೆ ಇರುವ ವಿಶೇಷ ಕಾಳಜಿಯ ಡಾಕ್ಯುಮೆಂಟರಿ ಇದಾಗಿದೆ. ಡಾ.ರಾಜ್‍ಕುಮಾರ್ ಹಾಗೂ ಶಿವರಾಜ್‍ಕುಮಾರ್ ಅವರು ಕೂಡ ಗಂಧದಗುಡಿ ಹೆಸರಿನಲ್ಲಿ ಸಿನಿಮಾ ಮಾಡಿದ್ದರು. ಅಣ್ಣಾವ್ರ ಗಂಧದಗುಡಿ ಸಿನಿಮಾ ದಾಖಲೆ ಸೃಷ್ಟಿಸಿತ್ತು. ಶಿವಣ್ಣ ಅವರ ಗಂಧದ ಗುಡಿ ಸಾಕಷ್ಟು ಹೆಸರು ಮಾಡಿತ್ತು. ಇದೀಗ ಅದೇ ಹೆಸರಿನಲ್ಲಿ ಅಪ್ಪು ಅವರ ಡಾಕ್ಯುಮೆಂಟರಿ ಚಿತ್ರ ಸಿದ್ಧವಾಗಿದೆ ಸಿನಿಮಾದಲ್ಲಿ ಪ್ರಾಣಿ, ಪರಿಸರ ಸಂರಕ್ಷಣೆಯ ಕುರಿತಾಗಿ ಸಂದೇಶವನ್ನು ಸಾರುವ ಸಿನಿಮಾವನ್ನು ಮಾಡಿದ್ದರು. ಇದೀಗ ತಂದೆ ಮತ್ತು ಅಣ್ಣನ ಹಾದಿಯಲ್ಲೇ ಅಪ್ಪು ಕೂಡಾ ಇದೇ ರೀತಿಯ ಪ್ರಯೋಗವನ್ನು ಮಾಡಲು ಮುಂದಾಗಿದ್ದಾರೆ. ಟೀಸರ್ ನೋಡಿದ ಅಭಿಮಾನಿಗಳು ಸಖತ್ ಖುಷಿಯಾಗಿ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇದನ್ನೂ ಓದಿ:  ರಾಜ್‌ ಕುಟುಂಬದಿಂದ ಗಂಧದಗುಡಿ‌ಯ 3ನೇ ಪ್ರಯೋಗ

GANDHADA GUDI 7

ಟೀಸರ್‌ನಲ್ಲಿ ದಟ್ಟಕಾಡಿನ ನಡುವೆ ಪುನೀತ್ ರಾಜ್‍ಕುಮಾರ್ ಅವರು ಜರ್ನಿಯನ್ನು ಆರಂಭಿಸುತ್ತಾರೆ.  ಬೆಟ್ಟ, ಗುಡ್ಡ ಪ್ರಕೃತಿಯ ಸೌಂದರ್ಯದ ನಡುವೆ  ಆನೆ, ಹುಲಿ, ಹಾವು ಸುಮುದ್ರ, ನದಿ  ಹಾಗೂ ಇನ್ನಿತರ ಸುಂದರವಾದ ತಾಣಗಳ ದೃಶ್ಯವನ್ನು ಕಣ್ಣಿಗೆ ಕಟ್ಟುವಂತೆ ಮನಸ್ಸಲ್ಲಿ ಅಚ್ಚಾಗಿ ಉಳಿಯುವಂತೆ ಅದ್ಭುತವಾಗಿ ಸೆರೆ ಹಿಡಿಯಲಾಗಿದೆ.  ಟೀಸರ್ ಕೊನೆಯಲ್ಲಿ  ರಾಜ್ ಕುಮಾರ್  ಅವರ ಧ್ವನಿಯಲ್ಲಿ ನಿನ್ನ ಕೈ ಮುಗಿಯುತ್ತೆನೆ ಅಭಯಾರಣ್ಯವನ್ನು ಉಳಿಸು, ಪ್ರಾಣಿಗಳನ್ನು ಉಳಿಸು ಎಂದು ಹೇಳುತ್ತಿರುವ ಸಂದೇಶದ ಸಾಲುಗಳನ್ನು ಕೇಳ ಬಹುದಾಗಿದೆ. ಇದನ್ನೂ ಓದಿ:  ಅಪ್ಪು ಕನಸು ನನಸು- ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಔಟ್

GANDHADA GUDI 8

ಅಮೋಘವರ್ಷ ನಿರ್ದೇಶನದ ಡಾಕ್ಯುಮೆಂಟರಿ ಇದಾಗಿದೆ. ಸಾಮಾನ್ಯವಾಗಿ ಡಾಕ್ಯುಮೆಂಟರಿ ಸಿನಿಮಾಗಳನ್ನು ಥಿಯೇಟರ್‍ನಲ್ಲಿ ರಿಲೀಸ್ ಮಾಡುವುದು ಕಡಿಮೆ. ಆದರೆ ಅಪ್ಪು ಅವರ ಗಂಧದ ಗುಡಿ ಸಿನಿಮಾವನ್ನು ಚಿತ್ರಮಂದಿರದಲ್ಲೇ ರಿಲೀಸ್ ಆಗಲಿದ್ದು, ಮುಂದಿನ  ವರ್ಷ 2022ರಲ್ಲಿ ತೆರೆಕಾಣಲಿದೆ.

TAGGED:cinemaPuneeth Rajkumarsandalwoodಗಂಧದಗುಡಿಡಾಕ್ಯುಮೆಂಟರಿಪುನೀತ್ ರಾಜ್‍ಕುಮಾರ್ವಿನಯ್ ರಾಜ್‍ಕುಮಾರ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Raj B Shetty
ನನ್ನ, ರಿಷಬ್‌ ಮಧ್ಯೆ ಯಾವುದೇ ಮನಸ್ತಾಪವಿಲ್ಲ: ರಾಜ್‌ ಬಿ ಶೆಟ್ಟಿ ಸ್ಪಷ್ಟನೆ
Cinema Latest Main Post Sandalwood
Dy CM Pawan Kalyan Gifted a Costly Car to OG Director Sujeeth
ಓಜಿ ನಿರ್ದೇಶಕನಿಗೆ 3 ಕೋಟಿಯ ಕಾರ್ ಗಿಫ್ಟ್ ಕೊಟ್ಟ ಪವನ್‌ ಕಲ್ಯಾಣ್‌
Cinema Latest South cinema
darshan vijayalakshmi
ದರ್ಶನ್‌ಗೆ ಬೆನ್ನುನೋವು ಇರೋದು ನಿಜ: ನಟನ ಬದುಕಿನ ಏಳುಬೀಳಿನ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಮಾತು
Cinema Latest Sandalwood Top Stories
Ugram Manju
ಸರಳವಾಗಿ ಮದುವೆಯಾಗಲು ರೆಡಿಯಾದ ಉಗ್ರಂ ಮಂಜು
Cinema Latest Sandalwood Top Stories

You Might Also Like

Droupadi Murmu Suttur 2
Districts

ಸದೃಢ ಭಾರತ ನಿರ್ಮಾಣಕ್ಕಾಗಿ ಮಠಗಳು ಯುವಜನತೆಗೆ ಸ್ಫೂರ್ತಿ ತುಂಬಬೇಕು – ದ್ರೌಪದಿ ಮುರ್ಮು

Public TV
By Public TV
20 minutes ago
Mangesh Yadav
Cricket

ಅನ್‌ಕ್ಯಾಪ್‌ ಪ್ಲೇಯರ್‌ ಮಂಗೇಶ್‌ ಯಾದವ್‌ಗೆ 5.20 ಕೋಟಿ – ಆರ್‌ಸಿಬಿ ಖರೀದಿಸಿದ ಆಟಗಾರರು ಯಾರು?

Public TV
By Public TV
51 minutes ago
Delhi Pollution 1
Latest

Delhi | ಪಿಯುಸಿ ಪ್ರಮಾಣಪತ್ರ ಹೊಂದಿರದ ವಾಹನಗಳಿಗೆ ಇಂಧನ ಇಲ್ಲ – ಮಾಲಿನ್ಯ ನಿಯಂತ್ರಣಕ್ಕೆ ಹೊಸ ನಿಯಮ

Public TV
By Public TV
2 hours ago
Manjunath Bhandary
Dakshina Kannada

ಸೋನಿಯಾ, ರಾಹುಲ್ ವಿರುದ್ಧ ದೆಹಲಿ ನ್ಯಾಯಾಲಯ ತೀರ್ಪು ಸ್ವಾಗತಾರ್ಹ: ಮಂಜುನಾಥ ಭಂಡಾರಿ

Public TV
By Public TV
3 hours ago
Rahul Gandhi 3
Latest

ಮೋದಿಯಿಂದ ಗ್ರಾಮೀಣ ಕುಟುಂಬಗಳಿಗೆ ವರವಾಗಿದ್ದ ಯೋಜನೆ ನಾಶ: ರಾಹುಲ್‌ ಆಕ್ರೋಶ

Public TV
By Public TV
3 hours ago
urea godown seized
Bengaluru City

ರೈತರಿಗೆ ಕೊಡಬೇಕಿದ್ದ ಯೂರಿಯಾ ಕಾಳಸಂತೆಯಲ್ಲಿ ಮಾರಾಟ; ಗೋಡೌನ್ ಮೇಲೆ ಡಿಆರ್‌ಐ ದಾಳಿ, 190 ಟನ್ ವಶಕ್ಕೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?