Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಂಧದಗುಡಿ ಚಿಕ್ಕಪ್ಪನ ಕನಸಿನ ಯೋಜನೆ, ಕರ್ನಾಟಕದ ವೈಭವವನ್ನು ತೋರುವುದು: ವಿನಯ್ ರಾಜ್‍ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಂಧದಗುಡಿ ಚಿಕ್ಕಪ್ಪನ ಕನಸಿನ ಯೋಜನೆ, ಕರ್ನಾಟಕದ ವೈಭವವನ್ನು ತೋರುವುದು: ವಿನಯ್ ರಾಜ್‍ಕುಮಾರ್

Bengaluru City

ಗಂಧದಗುಡಿ ಚಿಕ್ಕಪ್ಪನ ಕನಸಿನ ಯೋಜನೆ, ಕರ್ನಾಟಕದ ವೈಭವವನ್ನು ತೋರುವುದು: ವಿನಯ್ ರಾಜ್‍ಕುಮಾರ್

Public TV
Last updated: December 6, 2021 3:27 pm
Public TV
Share
2 Min Read
puneeth rajkumar
SHARE

ಬೆಂಗಳೂರು: ಸ್ಯಾಂಡಲ್‍ವುಡ್ ನಟ ದಿ. ಪುನೀತ್ ರಾಜ್‍ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ಆಗಿರುವ ಗಂಧದಗುಡಿ ಸಾಕ್ಷಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಚಿಕ್ಕಪ್ಪ ಅಪ್ಪು ಕುರಿತಾಗಿ ವಿನಯ್ ರಾಜ್‍ಕುಮಾರ್ ಅವರು ಭಾವುಕವಾದ ಕೆಲವು ನುಡಿಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

GANDHADA GUDI 1

ಈ ಚಿತ್ರವು ಹಲವು ಕಾರಣಗಳಿಂದ ನನ್ನ ಹೃದಯಕ್ಕೆ ಹತ್ತಿರವಾಗಿದೆ. ಮೊದಲನೆಯದಾಗಿ ಇದು ಚಿಕ್ಕಪ್ಪನ ಕನಸಿನ ಯೋಜನೆಯಾಗಿ ಕರ್ನಾಟಕದ ವೈಭವವನ್ನು ತೋರುವುದು, ಪ್ರೀತಿಯ ಅಭಿಮಾನಿಗಳಿಗೆ ಈ ಚಿತ್ರದ ಮೂಲಕ ನಟನಾಗಿ ಅಥವಾ ಸೂಪರ್ ಸ್ಟಾರ್‌ ಆಗಿ ಅಲ್ಲದೆ, ಅವರದೇ ಆದ ವೈಯಕ್ತಿಕ ದೃಷ್ಟಿಕೋನವನ್ನು ನೀಡುವುದು. ಎರಡನೆಯದಾಗಿ, ಇದು ನೈಸರ್ಗಿಕ ಪ್ರಪಂಚ, ಅದರ ವಿಶೇಷತೆಗಳು ಮತ್ತು ಅದು ನಮಗೆ ಪ್ರತಿದಿನವು ಕಲಿಸುವ ಪಾಠಗಳ ಬಗ್ಗೆ. ಏಕೆಂದರೆ ಇದು ನನ್ನ ತಾತನಿಗೆ ತುಂಬಾ ಹತ್ತಿರವಿದ್ದ ವಿಷಯ, ಚಿಕ್ಕಪ್ಪ ಅವರಿಗೆ ಇತ್ತೀಚೆಗೆ ಬೆಳವಣಿಗೆಯಾದ ಆಸಕ್ತಿ, ಹಾಗೆಯೇ ನನ್ನ ಜೀವನದ ಉತ್ಸಾಹ ಕೂಡ. ಅಜ್ಜಿಯ ಜನ್ಮದಿನದಂದು, ಈ ಕನಸು ನನಸಾಗುತ್ತಿರುವುದು ನನಗೆ ತುಂಬಾ ಖುಷಿ. ಇದುವರೆಗೂ ಕಂಡಿರದ ನೈಜ ಘಟನೆಗಳನ್ನು ಆಧರಿಸಿದ ಸಿನಿಮಾ ಅನುಭವ ಗಂಧದ ಗುಡಿಯನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ ಎಂದು ವಿನಯ್ ರಾಜ್‍ಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by Vinay Rajkumar (@vinayrajkumar)

ಗಂಧದಗುಡಿ ಚರಿತ್ರೆಯನ್ನು ಮರುಕಳಿಸುವಂತಿದೆ ಈ ಗಂಧದಗುಡಿ ಟೀಸರ್ ಕರ್ನಾಟಕ ಅರಣ್ಯ ಸಂಪತ್ತಿನ ಮಾಹಿತಿಯನ್ನು ಮತ್ತು ಪ್ರಕೃತಿ ಸೌಂದರ್ಯದ ಬಗ್ಗೆ ಇರುವ ವಿಶೇಷ ಕಾಳಜಿಯ ಡಾಕ್ಯುಮೆಂಟರಿ ಇದಾಗಿದೆ. ಡಾ.ರಾಜ್‍ಕುಮಾರ್ ಹಾಗೂ ಶಿವರಾಜ್‍ಕುಮಾರ್ ಅವರು ಕೂಡ ಗಂಧದಗುಡಿ ಹೆಸರಿನಲ್ಲಿ ಸಿನಿಮಾ ಮಾಡಿದ್ದರು. ಅಣ್ಣಾವ್ರ ಗಂಧದಗುಡಿ ಸಿನಿಮಾ ದಾಖಲೆ ಸೃಷ್ಟಿಸಿತ್ತು. ಶಿವಣ್ಣ ಅವರ ಗಂಧದ ಗುಡಿ ಸಾಕಷ್ಟು ಹೆಸರು ಮಾಡಿತ್ತು. ಇದೀಗ ಅದೇ ಹೆಸರಿನಲ್ಲಿ ಅಪ್ಪು ಅವರ ಡಾಕ್ಯುಮೆಂಟರಿ ಚಿತ್ರ ಸಿದ್ಧವಾಗಿದೆ ಸಿನಿಮಾದಲ್ಲಿ ಪ್ರಾಣಿ, ಪರಿಸರ ಸಂರಕ್ಷಣೆಯ ಕುರಿತಾಗಿ ಸಂದೇಶವನ್ನು ಸಾರುವ ಸಿನಿಮಾವನ್ನು ಮಾಡಿದ್ದರು. ಇದೀಗ ತಂದೆ ಮತ್ತು ಅಣ್ಣನ ಹಾದಿಯಲ್ಲೇ ಅಪ್ಪು ಕೂಡಾ ಇದೇ ರೀತಿಯ ಪ್ರಯೋಗವನ್ನು ಮಾಡಲು ಮುಂದಾಗಿದ್ದಾರೆ. ಟೀಸರ್ ನೋಡಿದ ಅಭಿಮಾನಿಗಳು ಸಖತ್ ಖುಷಿಯಾಗಿ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇದನ್ನೂ ಓದಿ:  ರಾಜ್‌ ಕುಟುಂಬದಿಂದ ಗಂಧದಗುಡಿ‌ಯ 3ನೇ ಪ್ರಯೋಗ

GANDHADA GUDI 7

ಟೀಸರ್‌ನಲ್ಲಿ ದಟ್ಟಕಾಡಿನ ನಡುವೆ ಪುನೀತ್ ರಾಜ್‍ಕುಮಾರ್ ಅವರು ಜರ್ನಿಯನ್ನು ಆರಂಭಿಸುತ್ತಾರೆ.  ಬೆಟ್ಟ, ಗುಡ್ಡ ಪ್ರಕೃತಿಯ ಸೌಂದರ್ಯದ ನಡುವೆ  ಆನೆ, ಹುಲಿ, ಹಾವು ಸುಮುದ್ರ, ನದಿ  ಹಾಗೂ ಇನ್ನಿತರ ಸುಂದರವಾದ ತಾಣಗಳ ದೃಶ್ಯವನ್ನು ಕಣ್ಣಿಗೆ ಕಟ್ಟುವಂತೆ ಮನಸ್ಸಲ್ಲಿ ಅಚ್ಚಾಗಿ ಉಳಿಯುವಂತೆ ಅದ್ಭುತವಾಗಿ ಸೆರೆ ಹಿಡಿಯಲಾಗಿದೆ.  ಟೀಸರ್ ಕೊನೆಯಲ್ಲಿ  ರಾಜ್ ಕುಮಾರ್  ಅವರ ಧ್ವನಿಯಲ್ಲಿ ನಿನ್ನ ಕೈ ಮುಗಿಯುತ್ತೆನೆ ಅಭಯಾರಣ್ಯವನ್ನು ಉಳಿಸು, ಪ್ರಾಣಿಗಳನ್ನು ಉಳಿಸು ಎಂದು ಹೇಳುತ್ತಿರುವ ಸಂದೇಶದ ಸಾಲುಗಳನ್ನು ಕೇಳ ಬಹುದಾಗಿದೆ. ಇದನ್ನೂ ಓದಿ:  ಅಪ್ಪು ಕನಸು ನನಸು- ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಔಟ್

GANDHADA GUDI 8

ಅಮೋಘವರ್ಷ ನಿರ್ದೇಶನದ ಡಾಕ್ಯುಮೆಂಟರಿ ಇದಾಗಿದೆ. ಸಾಮಾನ್ಯವಾಗಿ ಡಾಕ್ಯುಮೆಂಟರಿ ಸಿನಿಮಾಗಳನ್ನು ಥಿಯೇಟರ್‍ನಲ್ಲಿ ರಿಲೀಸ್ ಮಾಡುವುದು ಕಡಿಮೆ. ಆದರೆ ಅಪ್ಪು ಅವರ ಗಂಧದ ಗುಡಿ ಸಿನಿಮಾವನ್ನು ಚಿತ್ರಮಂದಿರದಲ್ಲೇ ರಿಲೀಸ್ ಆಗಲಿದ್ದು, ಮುಂದಿನ  ವರ್ಷ 2022ರಲ್ಲಿ ತೆರೆಕಾಣಲಿದೆ.

TAGGED:cinemaPuneeth Rajkumarsandalwoodಗಂಧದಗುಡಿಡಾಕ್ಯುಮೆಂಟರಿಪುನೀತ್ ರಾಜ್‍ಕುಮಾರ್ವಿನಯ್ ರಾಜ್‍ಕುಮಾರ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

Donald Trump 2
Latest

ಪಾಕ್‌ ಧ್ವಜ ಇರುವ 10 ತೈಲ ಟ್ಯಾಂಕರ್‌ಗಳನ್ನು ಇರಾನ್‌ ನಮಗೆ ಗಿಫ್ಟ್‌ ನೀಡಿದೆ: ಟ್ರಂಪ್‌

Public TV
By Public TV
19 minutes ago
Nelamangala Assistant Professor Propose to Student
Bengaluru City

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

Public TV
By Public TV
1 hour ago
Mudigere Police Station
Chikkamagaluru

ಮೂಡಿಗೆರೆ ಲವ್ ಜಿಹಾದ್ ಆರೋಪ ಪ್ರಕರಣ – 1 ತಿಂಗಳು ಉಪವಾಸ, ಮನೆಯಲ್ಲೇ ನಮಾಜ್ ಮಾಡುತ್ತಿದ್ದ ಅಪ್ರಾಪ್ತೆ

Public TV
By Public TV
1 hour ago
Donald Trump 1 2
Latest

ಅಲಿ ಖಮೇನಿ ನಮ್ಮೊಂದಿಗೆ ಇಲ್ಲ, ಇರಾನ್‌ನಲ್ಲಿ ಈಗ ನಾಯಕರೇ ಇಲ್ಲ: ಟ್ರಂಪ್‌

Public TV
By Public TV
2 hours ago
Major forest fire at BRT Chamarajanagar
Chamarajanagar

ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯಕ್ಕೆ ಬೆಂಕಿ

Public TV
By Public TV
3 hours ago
indian oil
Dakshina Kannada

8 ವರ್ಷದ ಬಳಿಕ ಇರಾನ್‌ನಿಂದ LPG ಖರೀದಿಸಿದ ಇಂಡಿಯನ್‌ ಆಯಿಲ್‌ – ಮಂಗಳೂರಿಗೆ ಬರಲಿದೆ ಹಡಗು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?