Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಂಧದಗುಡಿ ಚಿಕ್ಕಪ್ಪನ ಕನಸಿನ ಯೋಜನೆ, ಕರ್ನಾಟಕದ ವೈಭವವನ್ನು ತೋರುವುದು: ವಿನಯ್ ರಾಜ್‍ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಂಧದಗುಡಿ ಚಿಕ್ಕಪ್ಪನ ಕನಸಿನ ಯೋಜನೆ, ಕರ್ನಾಟಕದ ವೈಭವವನ್ನು ತೋರುವುದು: ವಿನಯ್ ರಾಜ್‍ಕುಮಾರ್

Bengaluru City

ಗಂಧದಗುಡಿ ಚಿಕ್ಕಪ್ಪನ ಕನಸಿನ ಯೋಜನೆ, ಕರ್ನಾಟಕದ ವೈಭವವನ್ನು ತೋರುವುದು: ವಿನಯ್ ರಾಜ್‍ಕುಮಾರ್

Public TV
Last updated: December 6, 2021 3:27 pm
Public TV
Share
2 Min Read
puneeth rajkumar
SHARE

ಬೆಂಗಳೂರು: ಸ್ಯಾಂಡಲ್‍ವುಡ್ ನಟ ದಿ. ಪುನೀತ್ ರಾಜ್‍ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ಆಗಿರುವ ಗಂಧದಗುಡಿ ಸಾಕ್ಷಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಚಿಕ್ಕಪ್ಪ ಅಪ್ಪು ಕುರಿತಾಗಿ ವಿನಯ್ ರಾಜ್‍ಕುಮಾರ್ ಅವರು ಭಾವುಕವಾದ ಕೆಲವು ನುಡಿಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

GANDHADA GUDI 1

ಈ ಚಿತ್ರವು ಹಲವು ಕಾರಣಗಳಿಂದ ನನ್ನ ಹೃದಯಕ್ಕೆ ಹತ್ತಿರವಾಗಿದೆ. ಮೊದಲನೆಯದಾಗಿ ಇದು ಚಿಕ್ಕಪ್ಪನ ಕನಸಿನ ಯೋಜನೆಯಾಗಿ ಕರ್ನಾಟಕದ ವೈಭವವನ್ನು ತೋರುವುದು, ಪ್ರೀತಿಯ ಅಭಿಮಾನಿಗಳಿಗೆ ಈ ಚಿತ್ರದ ಮೂಲಕ ನಟನಾಗಿ ಅಥವಾ ಸೂಪರ್ ಸ್ಟಾರ್‌ ಆಗಿ ಅಲ್ಲದೆ, ಅವರದೇ ಆದ ವೈಯಕ್ತಿಕ ದೃಷ್ಟಿಕೋನವನ್ನು ನೀಡುವುದು. ಎರಡನೆಯದಾಗಿ, ಇದು ನೈಸರ್ಗಿಕ ಪ್ರಪಂಚ, ಅದರ ವಿಶೇಷತೆಗಳು ಮತ್ತು ಅದು ನಮಗೆ ಪ್ರತಿದಿನವು ಕಲಿಸುವ ಪಾಠಗಳ ಬಗ್ಗೆ. ಏಕೆಂದರೆ ಇದು ನನ್ನ ತಾತನಿಗೆ ತುಂಬಾ ಹತ್ತಿರವಿದ್ದ ವಿಷಯ, ಚಿಕ್ಕಪ್ಪ ಅವರಿಗೆ ಇತ್ತೀಚೆಗೆ ಬೆಳವಣಿಗೆಯಾದ ಆಸಕ್ತಿ, ಹಾಗೆಯೇ ನನ್ನ ಜೀವನದ ಉತ್ಸಾಹ ಕೂಡ. ಅಜ್ಜಿಯ ಜನ್ಮದಿನದಂದು, ಈ ಕನಸು ನನಸಾಗುತ್ತಿರುವುದು ನನಗೆ ತುಂಬಾ ಖುಷಿ. ಇದುವರೆಗೂ ಕಂಡಿರದ ನೈಜ ಘಟನೆಗಳನ್ನು ಆಧರಿಸಿದ ಸಿನಿಮಾ ಅನುಭವ ಗಂಧದ ಗುಡಿಯನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ ಎಂದು ವಿನಯ್ ರಾಜ್‍ಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by Vinay Rajkumar (@vinayrajkumar)

ಗಂಧದಗುಡಿ ಚರಿತ್ರೆಯನ್ನು ಮರುಕಳಿಸುವಂತಿದೆ ಈ ಗಂಧದಗುಡಿ ಟೀಸರ್ ಕರ್ನಾಟಕ ಅರಣ್ಯ ಸಂಪತ್ತಿನ ಮಾಹಿತಿಯನ್ನು ಮತ್ತು ಪ್ರಕೃತಿ ಸೌಂದರ್ಯದ ಬಗ್ಗೆ ಇರುವ ವಿಶೇಷ ಕಾಳಜಿಯ ಡಾಕ್ಯುಮೆಂಟರಿ ಇದಾಗಿದೆ. ಡಾ.ರಾಜ್‍ಕುಮಾರ್ ಹಾಗೂ ಶಿವರಾಜ್‍ಕುಮಾರ್ ಅವರು ಕೂಡ ಗಂಧದಗುಡಿ ಹೆಸರಿನಲ್ಲಿ ಸಿನಿಮಾ ಮಾಡಿದ್ದರು. ಅಣ್ಣಾವ್ರ ಗಂಧದಗುಡಿ ಸಿನಿಮಾ ದಾಖಲೆ ಸೃಷ್ಟಿಸಿತ್ತು. ಶಿವಣ್ಣ ಅವರ ಗಂಧದ ಗುಡಿ ಸಾಕಷ್ಟು ಹೆಸರು ಮಾಡಿತ್ತು. ಇದೀಗ ಅದೇ ಹೆಸರಿನಲ್ಲಿ ಅಪ್ಪು ಅವರ ಡಾಕ್ಯುಮೆಂಟರಿ ಚಿತ್ರ ಸಿದ್ಧವಾಗಿದೆ ಸಿನಿಮಾದಲ್ಲಿ ಪ್ರಾಣಿ, ಪರಿಸರ ಸಂರಕ್ಷಣೆಯ ಕುರಿತಾಗಿ ಸಂದೇಶವನ್ನು ಸಾರುವ ಸಿನಿಮಾವನ್ನು ಮಾಡಿದ್ದರು. ಇದೀಗ ತಂದೆ ಮತ್ತು ಅಣ್ಣನ ಹಾದಿಯಲ್ಲೇ ಅಪ್ಪು ಕೂಡಾ ಇದೇ ರೀತಿಯ ಪ್ರಯೋಗವನ್ನು ಮಾಡಲು ಮುಂದಾಗಿದ್ದಾರೆ. ಟೀಸರ್ ನೋಡಿದ ಅಭಿಮಾನಿಗಳು ಸಖತ್ ಖುಷಿಯಾಗಿ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇದನ್ನೂ ಓದಿ:  ರಾಜ್‌ ಕುಟುಂಬದಿಂದ ಗಂಧದಗುಡಿ‌ಯ 3ನೇ ಪ್ರಯೋಗ

GANDHADA GUDI 7

ಟೀಸರ್‌ನಲ್ಲಿ ದಟ್ಟಕಾಡಿನ ನಡುವೆ ಪುನೀತ್ ರಾಜ್‍ಕುಮಾರ್ ಅವರು ಜರ್ನಿಯನ್ನು ಆರಂಭಿಸುತ್ತಾರೆ.  ಬೆಟ್ಟ, ಗುಡ್ಡ ಪ್ರಕೃತಿಯ ಸೌಂದರ್ಯದ ನಡುವೆ  ಆನೆ, ಹುಲಿ, ಹಾವು ಸುಮುದ್ರ, ನದಿ  ಹಾಗೂ ಇನ್ನಿತರ ಸುಂದರವಾದ ತಾಣಗಳ ದೃಶ್ಯವನ್ನು ಕಣ್ಣಿಗೆ ಕಟ್ಟುವಂತೆ ಮನಸ್ಸಲ್ಲಿ ಅಚ್ಚಾಗಿ ಉಳಿಯುವಂತೆ ಅದ್ಭುತವಾಗಿ ಸೆರೆ ಹಿಡಿಯಲಾಗಿದೆ.  ಟೀಸರ್ ಕೊನೆಯಲ್ಲಿ  ರಾಜ್ ಕುಮಾರ್  ಅವರ ಧ್ವನಿಯಲ್ಲಿ ನಿನ್ನ ಕೈ ಮುಗಿಯುತ್ತೆನೆ ಅಭಯಾರಣ್ಯವನ್ನು ಉಳಿಸು, ಪ್ರಾಣಿಗಳನ್ನು ಉಳಿಸು ಎಂದು ಹೇಳುತ್ತಿರುವ ಸಂದೇಶದ ಸಾಲುಗಳನ್ನು ಕೇಳ ಬಹುದಾಗಿದೆ. ಇದನ್ನೂ ಓದಿ:  ಅಪ್ಪು ಕನಸು ನನಸು- ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಔಟ್

GANDHADA GUDI 8

ಅಮೋಘವರ್ಷ ನಿರ್ದೇಶನದ ಡಾಕ್ಯುಮೆಂಟರಿ ಇದಾಗಿದೆ. ಸಾಮಾನ್ಯವಾಗಿ ಡಾಕ್ಯುಮೆಂಟರಿ ಸಿನಿಮಾಗಳನ್ನು ಥಿಯೇಟರ್‍ನಲ್ಲಿ ರಿಲೀಸ್ ಮಾಡುವುದು ಕಡಿಮೆ. ಆದರೆ ಅಪ್ಪು ಅವರ ಗಂಧದ ಗುಡಿ ಸಿನಿಮಾವನ್ನು ಚಿತ್ರಮಂದಿರದಲ್ಲೇ ರಿಲೀಸ್ ಆಗಲಿದ್ದು, ಮುಂದಿನ  ವರ್ಷ 2022ರಲ್ಲಿ ತೆರೆಕಾಣಲಿದೆ.

TAGGED:cinemaPuneeth Rajkumarsandalwoodಗಂಧದಗುಡಿಡಾಕ್ಯುಮೆಂಟರಿಪುನೀತ್ ರಾಜ್‍ಕುಮಾರ್ವಿನಯ್ ರಾಜ್‍ಕುಮಾರ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories

You Might Also Like

Pema Khandu
Court

ಅರುಣಾಚಲ ಸಿಎಂ ಪೆಮಾ ಖಂಡು ಕುಟುಂಬದ ವಿರುದ್ಧ ಸಿಬಿಐ ತನಿಖೆಗೆ ಸುಪ್ರೀಂ ಆದೇಶ

Public TV
By Public TV
1 minute ago
chalavadi narayanaswamy 1
Davanagere

ಸಿದ್ದರಾಮಯ್ಯ ಮತ್ತೆ ಸಿಎಂ ಆಗಿ ದಾವಣಗೆರೆಗೆ ಬರಲ್ಲ: ಭವಿಷ್ಯ ನುಡಿದ ಛಲವಾದಿ ನಾರಾಯಣಸ್ವಾಮಿ

Public TV
By Public TV
21 minutes ago
Mojtaba Khamenei Donald Trump
Latest

ಅಮೆರಿಕ – ಇರಾನ್‌ ಮಧ್ಯೆ 2 ಹಂತದ ಕದನ ವಿರಾಮ ಲೆಕ್ಕಾಚಾರ – 45 ದಿನಗಳ ವಿರಾಮಕ್ಕಾಗಿ ಷರತ್ತುಗಳ ಚರ್ಚೆ

Public TV
By Public TV
57 minutes ago
g.parameshwara 2
Districts

ಸಿದ್ದರಾಮಯ್ಯನವ್ರೇ ಇನ್ನೆರೆಡು ವರ್ಷ ಸಿಎಂ, ಹೈಕಮಾಂಡ್ ಸ್ಪಷ್ಟನೆ ಅಗತ್ಯವಿಲ್ಲ: ಪರಮೇಶ್ವರ್

Public TV
By Public TV
1 hour ago
G Parameshwar
Bengaluru City

ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ಕನಿಷ್ಠ ಅನಿಲವನ್ನೂ ಪೂರೈಕೆ ಮಾಡಿಲ್ಲ: ಪರಮೇಶ್ವರ್‌ ಬೇಸರ

Public TV
By Public TV
1 hour ago
woman suicide husband also dies in accident in belagavi bailhongal
Belgaum

ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಆಘಾತ – ಗಡಿಬಿಡಿಯಲ್ಲಿ ಬರುವಾಗ ಅಪಘಾತದಲ್ಲಿ ಪತಿಯೂ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?