Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಂಧದಗುಡಿ ಚಿಕ್ಕಪ್ಪನ ಕನಸಿನ ಯೋಜನೆ, ಕರ್ನಾಟಕದ ವೈಭವವನ್ನು ತೋರುವುದು: ವಿನಯ್ ರಾಜ್‍ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಂಧದಗುಡಿ ಚಿಕ್ಕಪ್ಪನ ಕನಸಿನ ಯೋಜನೆ, ಕರ್ನಾಟಕದ ವೈಭವವನ್ನು ತೋರುವುದು: ವಿನಯ್ ರಾಜ್‍ಕುಮಾರ್

Bengaluru City

ಗಂಧದಗುಡಿ ಚಿಕ್ಕಪ್ಪನ ಕನಸಿನ ಯೋಜನೆ, ಕರ್ನಾಟಕದ ವೈಭವವನ್ನು ತೋರುವುದು: ವಿನಯ್ ರಾಜ್‍ಕುಮಾರ್

Public TV
Last updated: December 6, 2021 3:27 pm
Public TV
Share
2 Min Read
puneeth rajkumar
SHARE

ಬೆಂಗಳೂರು: ಸ್ಯಾಂಡಲ್‍ವುಡ್ ನಟ ದಿ. ಪುನೀತ್ ರಾಜ್‍ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ಆಗಿರುವ ಗಂಧದಗುಡಿ ಸಾಕ್ಷಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಚಿಕ್ಕಪ್ಪ ಅಪ್ಪು ಕುರಿತಾಗಿ ವಿನಯ್ ರಾಜ್‍ಕುಮಾರ್ ಅವರು ಭಾವುಕವಾದ ಕೆಲವು ನುಡಿಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

GANDHADA GUDI 1

ಈ ಚಿತ್ರವು ಹಲವು ಕಾರಣಗಳಿಂದ ನನ್ನ ಹೃದಯಕ್ಕೆ ಹತ್ತಿರವಾಗಿದೆ. ಮೊದಲನೆಯದಾಗಿ ಇದು ಚಿಕ್ಕಪ್ಪನ ಕನಸಿನ ಯೋಜನೆಯಾಗಿ ಕರ್ನಾಟಕದ ವೈಭವವನ್ನು ತೋರುವುದು, ಪ್ರೀತಿಯ ಅಭಿಮಾನಿಗಳಿಗೆ ಈ ಚಿತ್ರದ ಮೂಲಕ ನಟನಾಗಿ ಅಥವಾ ಸೂಪರ್ ಸ್ಟಾರ್‌ ಆಗಿ ಅಲ್ಲದೆ, ಅವರದೇ ಆದ ವೈಯಕ್ತಿಕ ದೃಷ್ಟಿಕೋನವನ್ನು ನೀಡುವುದು. ಎರಡನೆಯದಾಗಿ, ಇದು ನೈಸರ್ಗಿಕ ಪ್ರಪಂಚ, ಅದರ ವಿಶೇಷತೆಗಳು ಮತ್ತು ಅದು ನಮಗೆ ಪ್ರತಿದಿನವು ಕಲಿಸುವ ಪಾಠಗಳ ಬಗ್ಗೆ. ಏಕೆಂದರೆ ಇದು ನನ್ನ ತಾತನಿಗೆ ತುಂಬಾ ಹತ್ತಿರವಿದ್ದ ವಿಷಯ, ಚಿಕ್ಕಪ್ಪ ಅವರಿಗೆ ಇತ್ತೀಚೆಗೆ ಬೆಳವಣಿಗೆಯಾದ ಆಸಕ್ತಿ, ಹಾಗೆಯೇ ನನ್ನ ಜೀವನದ ಉತ್ಸಾಹ ಕೂಡ. ಅಜ್ಜಿಯ ಜನ್ಮದಿನದಂದು, ಈ ಕನಸು ನನಸಾಗುತ್ತಿರುವುದು ನನಗೆ ತುಂಬಾ ಖುಷಿ. ಇದುವರೆಗೂ ಕಂಡಿರದ ನೈಜ ಘಟನೆಗಳನ್ನು ಆಧರಿಸಿದ ಸಿನಿಮಾ ಅನುಭವ ಗಂಧದ ಗುಡಿಯನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ ಎಂದು ವಿನಯ್ ರಾಜ್‍ಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by Vinay Rajkumar (@vinayrajkumar)

ಗಂಧದಗುಡಿ ಚರಿತ್ರೆಯನ್ನು ಮರುಕಳಿಸುವಂತಿದೆ ಈ ಗಂಧದಗುಡಿ ಟೀಸರ್ ಕರ್ನಾಟಕ ಅರಣ್ಯ ಸಂಪತ್ತಿನ ಮಾಹಿತಿಯನ್ನು ಮತ್ತು ಪ್ರಕೃತಿ ಸೌಂದರ್ಯದ ಬಗ್ಗೆ ಇರುವ ವಿಶೇಷ ಕಾಳಜಿಯ ಡಾಕ್ಯುಮೆಂಟರಿ ಇದಾಗಿದೆ. ಡಾ.ರಾಜ್‍ಕುಮಾರ್ ಹಾಗೂ ಶಿವರಾಜ್‍ಕುಮಾರ್ ಅವರು ಕೂಡ ಗಂಧದಗುಡಿ ಹೆಸರಿನಲ್ಲಿ ಸಿನಿಮಾ ಮಾಡಿದ್ದರು. ಅಣ್ಣಾವ್ರ ಗಂಧದಗುಡಿ ಸಿನಿಮಾ ದಾಖಲೆ ಸೃಷ್ಟಿಸಿತ್ತು. ಶಿವಣ್ಣ ಅವರ ಗಂಧದ ಗುಡಿ ಸಾಕಷ್ಟು ಹೆಸರು ಮಾಡಿತ್ತು. ಇದೀಗ ಅದೇ ಹೆಸರಿನಲ್ಲಿ ಅಪ್ಪು ಅವರ ಡಾಕ್ಯುಮೆಂಟರಿ ಚಿತ್ರ ಸಿದ್ಧವಾಗಿದೆ ಸಿನಿಮಾದಲ್ಲಿ ಪ್ರಾಣಿ, ಪರಿಸರ ಸಂರಕ್ಷಣೆಯ ಕುರಿತಾಗಿ ಸಂದೇಶವನ್ನು ಸಾರುವ ಸಿನಿಮಾವನ್ನು ಮಾಡಿದ್ದರು. ಇದೀಗ ತಂದೆ ಮತ್ತು ಅಣ್ಣನ ಹಾದಿಯಲ್ಲೇ ಅಪ್ಪು ಕೂಡಾ ಇದೇ ರೀತಿಯ ಪ್ರಯೋಗವನ್ನು ಮಾಡಲು ಮುಂದಾಗಿದ್ದಾರೆ. ಟೀಸರ್ ನೋಡಿದ ಅಭಿಮಾನಿಗಳು ಸಖತ್ ಖುಷಿಯಾಗಿ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇದನ್ನೂ ಓದಿ:  ರಾಜ್‌ ಕುಟುಂಬದಿಂದ ಗಂಧದಗುಡಿ‌ಯ 3ನೇ ಪ್ರಯೋಗ

GANDHADA GUDI 7

ಟೀಸರ್‌ನಲ್ಲಿ ದಟ್ಟಕಾಡಿನ ನಡುವೆ ಪುನೀತ್ ರಾಜ್‍ಕುಮಾರ್ ಅವರು ಜರ್ನಿಯನ್ನು ಆರಂಭಿಸುತ್ತಾರೆ.  ಬೆಟ್ಟ, ಗುಡ್ಡ ಪ್ರಕೃತಿಯ ಸೌಂದರ್ಯದ ನಡುವೆ  ಆನೆ, ಹುಲಿ, ಹಾವು ಸುಮುದ್ರ, ನದಿ  ಹಾಗೂ ಇನ್ನಿತರ ಸುಂದರವಾದ ತಾಣಗಳ ದೃಶ್ಯವನ್ನು ಕಣ್ಣಿಗೆ ಕಟ್ಟುವಂತೆ ಮನಸ್ಸಲ್ಲಿ ಅಚ್ಚಾಗಿ ಉಳಿಯುವಂತೆ ಅದ್ಭುತವಾಗಿ ಸೆರೆ ಹಿಡಿಯಲಾಗಿದೆ.  ಟೀಸರ್ ಕೊನೆಯಲ್ಲಿ  ರಾಜ್ ಕುಮಾರ್  ಅವರ ಧ್ವನಿಯಲ್ಲಿ ನಿನ್ನ ಕೈ ಮುಗಿಯುತ್ತೆನೆ ಅಭಯಾರಣ್ಯವನ್ನು ಉಳಿಸು, ಪ್ರಾಣಿಗಳನ್ನು ಉಳಿಸು ಎಂದು ಹೇಳುತ್ತಿರುವ ಸಂದೇಶದ ಸಾಲುಗಳನ್ನು ಕೇಳ ಬಹುದಾಗಿದೆ. ಇದನ್ನೂ ಓದಿ:  ಅಪ್ಪು ಕನಸು ನನಸು- ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಔಟ್

GANDHADA GUDI 8

ಅಮೋಘವರ್ಷ ನಿರ್ದೇಶನದ ಡಾಕ್ಯುಮೆಂಟರಿ ಇದಾಗಿದೆ. ಸಾಮಾನ್ಯವಾಗಿ ಡಾಕ್ಯುಮೆಂಟರಿ ಸಿನಿಮಾಗಳನ್ನು ಥಿಯೇಟರ್‍ನಲ್ಲಿ ರಿಲೀಸ್ ಮಾಡುವುದು ಕಡಿಮೆ. ಆದರೆ ಅಪ್ಪು ಅವರ ಗಂಧದ ಗುಡಿ ಸಿನಿಮಾವನ್ನು ಚಿತ್ರಮಂದಿರದಲ್ಲೇ ರಿಲೀಸ್ ಆಗಲಿದ್ದು, ಮುಂದಿನ  ವರ್ಷ 2022ರಲ್ಲಿ ತೆರೆಕಾಣಲಿದೆ.

TAGGED:cinemaPuneeth Rajkumarsandalwoodಗಂಧದಗುಡಿಡಾಕ್ಯುಮೆಂಟರಿಪುನೀತ್ ರಾಜ್‍ಕುಮಾರ್ವಿನಯ್ ರಾಜ್‍ಕುಮಾರ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

AR Rahman
8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿ ಕಾರಣವಿರಬಹುದು: ಎ.ಆರ್ ರೆಹಮಾನ್
Bollywood Cinema Latest Main Post National
Khushi Mukherjee 2
ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
Bollywood Cinema Cricket Latest Sports Top Stories
suresh gopi udupi sri krishna matha
ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ, ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ
Cinema Latest South cinema Top Stories Udupi
Shivarajkumar
100% ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು – ಟೇಬಲ್‌ ಕುಟ್ಟಿ ಹೇಳಿದ ಶಿವಣ್ಣ
Cinema Latest Main Post Sandalwood

You Might Also Like

RCB 4
Cricket

ಶ್ರೇಯಾಂಕ ಪುಟ್ಟಿಯ ಸ್ಪಿನ್‌ ಮ್ಯಾಜಿಕ್‌ಗೆ ಗುಜರಾತ್‌ ಪಲ್ಟಿ – ಆರ್‌ಸಿಬಿಗೆ ಹ್ಯಾಟ್ರಿಕ್‌ ಜಯ

Public TV
By Public TV
40 minutes ago
Bhimanna Khandre 2
Bidar

ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ

Public TV
By Public TV
45 minutes ago
Laal Bagh Flower Show
Bengaluru City

ಲಾಲ್‌ಬಾಗ್ ಪ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್ – ಎರಡೇ ದಿನದಲ್ಲಿ 28.3 ಲಕ್ಷ ರೂ. ಆದಾಯ

Public TV
By Public TV
1 hour ago
Siddaramaiah 9
Districts

ತುಮಕೂರಿನಲ್ಲಿ ಹಾಕಿ ಸ್ಟೇಡಿಯಂ, ಈಜುಕೊಳ ನಿರ್ಮಾಣಕ್ಕೆ ಅನುದಾನ: ಸಿಎಂ

Public TV
By Public TV
2 hours ago
Chalavadi narayanaswamy
Bengaluru City

ಸಿಎಂ, ಡಿಸಿಎಂ ಫುಟ್‌ಪಾತ್ ಗಿರಾಕಿಗಳು, ಅದ್ಕೆ ರಾಹುಲ್ ಗಾಂಧಿ ಫುಟ್‌ಪಾತ್‌ನಲ್ಲಿ ನಿಲ್ಲಿಸಿ ಮಾತಾಡಿಸಿದ್ದಾರೆ – ಛಲವಾದಿ

Public TV
By Public TV
2 hours ago
Bidar Air Show
Bidar

ಬೀದರ್‌ನ ಐತಿಹಾಸಿಕ ಕೋಟೆ ಮೇಲೆ ಜರುಗಿದ ಆಕರ್ಷಕ ಏರ್‌ಶೋ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?