Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಹಾಸನ ಶಾಸಕ ಪ್ರೀತಂ ಗೌಡ ವಿರುದ್ಧ ಎಫ್‍ಐಆರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಹಾಸನ ಶಾಸಕ ಪ್ರೀತಂ ಗೌಡ ವಿರುದ್ಧ ಎಫ್‍ಐಆರ್

Districts

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಹಾಸನ ಶಾಸಕ ಪ್ರೀತಂ ಗೌಡ ವಿರುದ್ಧ ಎಫ್‍ಐಆರ್

Public TV
Last updated: August 30, 2018 4:00 pm
Public TV
Share
3 Min Read
mla fir
SHARE

ಹಾಸನ: ಸ್ಥಳೀಯ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷ ಒಡ್ಡಿ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ನೀಡಿದ್ದ ಆರೋಪದಡಿ ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ವಿರುದ್ಧ ನಗರದ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ನಗರಸಭೆ 8ನೇ ವಾರ್ಡ್ ನಲ್ಲಿ ಬಿಜೆಪಿ ಕಾರ್ಯಕರ್ತರು ಮತದಾರರಿಗೆ ಮದ್ಯ ಹಂಚುತ್ತಿದ್ದಾರೆ ಎನ್ನುವ ವಿಚಾರ ತಿಳಿದು ಪೊಲೀಸರು ಸ್ಥಳಕ್ಕೆ ತೆರಳಿ ಅಲ್ಲಿದ್ದ ಮೂರು ಮಂದಿಯನ್ನು ಬಂಧಿಸಿ ಠಾಣೆಗೆ ಕರೆ ತಂದಿದ್ದರು. ಈ ವೇಳೆ ವಿಷಯ ತಿಳಿದು ಪ್ರೀತಂ ಗೌಡ ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ನಿಂದನೆ ಮಾಡಿದ್ದಾರೆ. ಬಳಿಕ ಪೊಲೀಸರು ಬಂಧಿಸಿದ್ದ ಆರೋಪಿಗಳನ್ನ ಠಾಣೆಗೆ ನುಗ್ಗಿ ಹೊರ ಕರೆತರಲು ಯತ್ನಿಸಿದ್ದು, ಶಾಸಕನನ್ನು ಸೇರಿ 20 ಮಂದಿ ಬೆಂಬಗಲಿಗರು ಅಸಭ್ಯ ವರ್ತಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಈ ಘಟನೆ ಕುರಿತು ಸಿಪಿಐ ಸತ್ಯನಾರಾಯಣ ನೀಡಿದ ದೂರಿನಡಿ ಶಾಸಕ ಪ್ರೀತಂ ಗೌಡ ವಿರುದ್ಧ ಐಪಿಸಿ ಸೆಕ್ಷನ್ 143, 353, 225ರ ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಪ್ರೀತಂ ಗೌಡ, ರಾಜಕೀಯ ದುರುದ್ದೇಶದಿಂದ ನನ್ನ ಮೇಲೆ ಜೆಡಿಎಸ್ ನವರು ಎಫ್‍ಐಆರ್ ದಾಖಲು ಮಾಡಿಸಿದ್ದಾರೆ. ನನ್ನ ಗೆಲುವನ್ನು ಸಹಿಸಿಕೊಳ್ಳಲು ಅವರಿಗೆ ಇನ್ನೂ ಸಾಧ್ಯವಾಗುತ್ತಿಲ್ಲ. ನಗರಸಭೆಯ 8ನೇ ವಾರ್ಡ್ ನಲ್ಲಿ ಕಳೆದ ರಾತ್ರಿ ಯಾವುದೇ ರೀತಿಯ ಸಂಘರ್ಷ ನಡೆದಿಲ್ಲ. ನಾನು ಯಾವುದೇ ರೀತಿಯ ಗೂಂಡಾ ವರ್ತನೆ ತೋರಿಲ್ಲ. ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿಲ್ಲ. ಆದರೂ ರಾಜಕೀಯವಾಗಿ ನನ್ನನ್ನು ತುಳಿಯುವ ಹುನ್ನಾರದಿಂದ ಎಫ್‍ಐಆರ್ ದಾಖಲಾಗಿದೆ ಎಂದರು.

vlcsnap 2018 08 30 15h50m52s562

ಇದರಿಂದ ನಾನು ಹೆದರಿಕೊಂಡು ಹೋಗೋದಿಲ್ಲ. ಇದನ್ನು ಎದುರಿಸುವ ಶಕ್ತಿ ನನಗಿದೆ. ನನ್ನ ಹಿಂದೆ ಬಿಜೆಪಿ ಪಕ್ಷ ಹಾಗೂ ಕಾರ್ಯಕರ್ತರಿದ್ದಾರೆ. ಈ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಿ, ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಬಹಿರಂಗ ಪಡಿಸಬೇಕು. ರಾತ್ರಿ ನಡೆದ ಎಲ್ಲಾ ಅವಘಡಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ದಬ್ಬಾಳಿಕೆಗೆ ಹೆದರಿ ಓಡಿ ಹೋಗುವ ಜಾಯಮಾನ ನನ್ನದಲ್ಲ. ಈ ಮೂಲಕ ನನ್ನನ್ನು ಹತ್ತಿಕ್ಕಬಹುದು ಎಂದುಕೊಂಡಿರುವವರಿಗೆ ಭ್ರಮ ನಿರಸನವಾಗಲಿದೆ ಎಂದು ಉಸ್ತುವಾರಿ ಸಚಿವ ಹೆಚ್‍ಡಿ ರೇವಣ್ಣ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐ ಸತ್ಯನಾರಾಯಣ ನೀಡಿದ ದೂರಿನಲ್ಲಿ ಏನಿದೆ?
ಆಗಸ್ಟ್ 29 ರಂದು ನನಗೆ ಹಾಸನ ನಗರ ಸಭೆ ಚುನಾವಣೆ ಪ್ರಯುಕ್ತ ಸೆಕ್ಟರ್ 1ಕ್ಕೆ ನನಗೆ ಮತ್ತು ನಮ್ಮ ಠಾಣಾ ಪಿಸಿ-371 ಚಿದಾನಂದ ರವರನ್ನು ನೇಮಕ ಮಾಡಿದ್ದರು. ಅದರಂತೆ ರಾತ್ರಿ 11ಕ್ಕೆ ನಾವು ಕರ್ತವ್ಯದಲ್ಲಿರುವಾಗ 8ನೇ ವಾರ್ಡ್‍ನಲ್ಲಿ ಮತದಾರರನ್ನು ಸೆಳೆಯಲು ಮದ್ಯವನ್ನು ಸುಜಲ ಕಾಲೇಜು ಹತ್ತಿರ ಹಂಚುತ್ತಿದ್ದಾರೆ ಎನ್ನುವ ಮಾಹಿತಿ ಸಿಕ್ಕಿತ್ತು. ಅಲ್ಲಿಗೆ ಹೋದಾಗ ಬಿಜೆಪಿ ಅಭ್ಯರ್ಥಿ ವೇಣು ಮತ್ತು ಇಬ್ಬರು ಕೈಯಲ್ಲಿ ಮದ್ಯದ ಬಾಟಲಿಗಳನ್ನು ಒಂದು ಬಟ್ಟೆಯ ಬ್ಯಾಗಿನಲ್ಲಿ ಹಿಡಿದುಕೊಂಡು ನಿಂತಿದ್ದರು. ಅಲ್ಲಿಯೇ ಮಾಹಿತಿ ನೀಡಿದ್ದ ಪ್ರವೀಣ್ ಮತ್ತು ಅವರ ಸ್ನೇಹಿತರು ನಿಂತಿದ್ದರು. ನಾನು ವೇಣು ರವರ ಬಳಿ ಇದ್ದ ಬ್ಯಾಗನ್ನು ಪಡೆದು ನೋಡಿದಾಗ ಅದರಲ್ಲಿ 8 ರಿಂದ 9 ಮ್ಯಾಕ್ ಡೆವೆಲ್ ಸಿಲ್ಮ್ ಬ್ರಾಂಡ್‍ನ ತಲಾ 180 ಎಂ ಎಲ್ ನ ಒಟ್ಟು 9 ಮದ್ಯದ ಬಾಟಲಿಗಳು ಇದ್ದವು. ಮತದಾರರನ್ನು ಸೆಳೆಯಲು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಮದ್ಯವನ್ನು ಹಂಚುತ್ತಿರುವುದು ಖಚಿತಗೊಂಡ ಮೇರೆಗೆ ವೇಣು ಮತ್ತು ಆತನ ಸ್ನೇಹಿತರಾದ 2 ಜನರನ್ನು ಮದ್ಯ ಬಾಟಲಿಯ ಸಮೇತ ಠಾಣೆಗೆ ಕರೆದುಕೊಂಡು ಬಂದು ಎಸ್ ಹೆಚ್ಓ ರವರ ಮುಂದೆ ಹಾಜರುಪಡಿಸಿದ್ದೆ.

vlcsnap 2018 08 30 15h50m11s236

ನನ್ನ ವರದಿಯ ಮೇರೆಗೆ ಎಸ್‍ಹೆಚ್‍ಓ ಅವರು ಪ್ರಕರಣ ದಾಖಲಿಸುತ್ತಿರುವಾಗ ರಾತ್ರಿ 11.45 ಕ್ಕೆ ಹಾಸನದ ಶಾಸಕರಾದ ಪ್ರೀತಂ ಗೌಡ ರವರು ತಮ್ಮೊಂದಿಗೆ 15 ರಿಂದ 20 ಜನರನ್ನು ಕರೆದುಕೊಂಡು ಠಾಣೆಗೆ ಬಂದರು. ಈ ಬಗ್ಗೆ ಪಕ್ರರಣವನ್ನು ದಾಖಲಿಸುವುದು ಬೇಡ ಎಂದು ಬಂಧಿಸಿದ್ದ ವೇಣು ಮತ್ತು ಇಬ್ಬರು ಸ್ನೇಹಿತರನ್ನು ಠಾಣೆಯಿಂದ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಾರೆ. ಆಗ ನಾನು ಬಂಧಿತ ಆರೋಪಿಗಳನ್ನ ಈ ರೀತಿ ಠಾಣೆಯಿಂದ ಕರೆದುಕೊಂಡು ಹೋಗುವುದು ಸರಿಯಲ್ಲ ಅವರುಗಳ ಮೇಲೆ ಪ್ರಕರಣ ದಾಖಲಾಗುತ್ತಿದೆ ಎಂದು ತಿಳಿ ಹೇಳಿದರೂ ಕೇಳದೆ ನನ್ನ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬಲವಂತದಿಂದ ವೇಣು ಮತ್ತು ಇಬ್ಬರು ಸ್ನೇಹಿತರನ್ನು ಕರೆದುಕೊಂಡು ಹೋಗಿರುತ್ತಾರೆ. ಆದ್ದರಿಂದ ಹಾಸನದ ಶಾಸಕರಾದ ಪ್ರೀತಂಗೌಡ ಹಾಗೂ ಅವರ ಜೊತೆಯಲ್ಲಿದ್ದ ಸುಮಾರು 15 ರಿಂದ 20 ಜನರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರುತ್ತೇನೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bjpcasehassanLieutenantPublic TVVotersಆಮಿಷಪಬ್ಲಿಕ್ ಟಿವಿಪ್ರಕರಣಬಿಜೆಪಿಮತದಾರರುಹಾಸನ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

DK Shivakumar 1 1
Districts

ಸರ್ಕಾರಕ್ಕೆ ಹೊರೆಯಾದ್ರೂ ನಿಲ್ಲಿಸಲ್ಲ, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯೂ ಇಲ್ಲ: ಡಿಕೆಶಿ

Public TV
By Public TV
3 minutes ago
Bagalkot stone pelting Arrest the mosque members immediately 15 day deadline for government Hindu Organisation Protest 2
Bagalkot

ಬಾಗಲಕೋಟೆ ಕಲ್ಲು ತೂರಾಟ| ಮಸೀದಿ ಸದಸ್ಯರನ್ನು ಬಂಧಿಸಿ – ಸರ್ಕಾರಕ್ಕೆ 15 ದಿನಗಳ ಡೆಡ್‌ಲೈನ್‌

Public TV
By Public TV
20 minutes ago
Anupama Singh
Latest

ಜಮ್ಮು-ಕಾಶ್ಮೀರದ ಬಜೆಟ್‌ ನಿಮ್ಮ ಐಎಂಎಫ್‌ ಸಾಲಕ್ಕಿಂತಲೂ 2 ಪಟ್ಟು ಹೆಚ್ಚಿದೆ: ಪಾಕ್‌ಗೆ ಭಾರತ ಗುದ್ದು

Public TV
By Public TV
22 minutes ago
baby shower mangaluru
Dakshina Kannada

ಪತ್ನಿಯ ಸೀಮಂತಕ್ಕೆ ಹೆಲಿಕಾಪ್ಟರ್‌ನಿಂದ ಹೂಮಳೆ ಸುರಿಸಿ ಸರ್ಪ್ರೈಸ್‌ ಕೊಟ್ಟ ಉದ್ಯಮಿ

Public TV
By Public TV
23 minutes ago
Aiden Markram
Cricket

ವಿಂಡೀಸ್‌ ವಿರುದ್ಧ ಆಫ್ರಿಕಾಗೆ 9 ವಿಕೆಟ್‌ಗಳ ಭರ್ಜರಿ ಜಯ – ಭಾರತದ ಸೆಮಿ ಆಸೆ ಜೀವಂತ

Public TV
By Public TV
56 minutes ago
Train
Bengaluru City

ನಾಗಸಮುದ್ರಂ ನಿಲ್ದಾಣದಲ್ಲಿ ರೈಲು ನಿಲುಗಡೆ ಪುನಾರಂಭ; ಭುವನೇಶ್ವರ-ಯಶವಂತಪುರ ವಿಶೇಷ ರೈಲು ಸಂಚಾರ ವಿಸ್ತರಣೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?