Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಉಪನಾಯಕನ ಪಟ್ಟದಿಂದ ಕೆಳಗಿಳಿಸಿ – ರೋಹಿತ್ ಬಗ್ಗೆ ಕೊಹ್ಲಿ ಮಾತು

Public TV
Last updated: September 17, 2021 4:47 pm
Public TV
Share
2 Min Read
eng ind t20 virat kohli rohit sharma
SHARE

ಮುಂಬೈ: ಟೀಂ ಇಂಡಿಯಾದ ನಾಯಕತ್ವ ರೋಹಿತ್ ಶರ್ಮಾಗೆ ಅವರಿಗೆ ಸಿಗಬಾರದು ಎಂಬ ಕಾರಣಕ್ಕೆ ವಿರಾಟ್ ಕೊಹ್ಲಿ ನಾಯಕತ್ವ ಪಟ್ಟದಿಂದ ಕೆಳಗಡೆ ಇಳಿದ್ರಾ ಎಂಬ ಪ್ರಶ್ನೆ ಈಗ ಎದ್ದಿದೆ.

KOHLI A

ಈ ಬಾರಿಯ ಟಿ20 ವಿಶ್ವಕಪ್ ಬಳಿಕ ನಾಯಕತ್ವದಿಂದ ಕೆಳಗಿಳಿಯುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದು, ಇದು ತಂಡದಲ್ಲಿರುವ ಯುವಕರಿಗೆ ಪ್ರಾಶಸ್ತ್ಯ ಸಿಗಲು ಮತ್ತು ರೋಹಿತ್ ಶರ್ಮಾರನ್ನು ಏಕದಿನ ತಂಡದ ಉಪನಾಯಕನ ಪಟ್ಟದಿಂದ ಕೆಳಗಡೆ ಇಳಿಸಲು ಮಾಡಿದ ತಂತ್ರ ಎಂಬ ಚರ್ಚೆ ಈಗ ಕ್ರಿಕೆಟ್ ವಲಯದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ:ಟಿ20 ವಿಶ್ವಕಪ್ ಬಳಿಕ ಟಿ20 ನಾಯಕತ್ವ ತ್ಯಜಿಸುತ್ತೇನೆಂದ ವಿರಾಟ್ ಕೊಹ್ಲಿ

Virat Kohli KL Rahul

ಭಾರತ ಏಕದಿನ ತಂಡದ ನಾಯಕ ಹಾಗೂ ಉಪನಾಯಕರಾಗಿರುವ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರ ನಡುವೆ ಎಲ್ಲವೂ ಸರಿಯಿಲ್ಲ ಭಿನ್ನಭಿಪ್ರಾಯವಿದೆ ಎಂಬ ಸುದ್ದಿ ಕ್ರಿಕೆಟ್ ಲೋಕದಲ್ಲಿ ಪದೇ, ಪದೇ ಕೇಳಿಸುತ್ತಿತ್ತು. ಇಬ್ಬರು ಭಾರತದ ದಿಗ್ಗಜ ಕ್ರಿಕೆಟಿಗರು. ಆದರೂ ಕೆಲ ವಿಷಯದಲ್ಲಿ ಇಬ್ಬರಿಗೂ ಹೊಂದಾಣಿಕೆಯ ಕೊರತೆ ಇದೆ ಎಂಬ ಸುದ್ದಿ ಕ್ರಿಕೆಟ್ ಅಂಗಳದಲ್ಲಿ ಹರಿದಾಡುತಿತ್ತು. ನಿನ್ನೆ ಟಿ20 ವಿಶ್ವಕಪ್ ಬಳಿಕ ನಾಯಕನ ಪಟ್ಟ ತ್ಯಜಿಸುವ ಕುರಿತು ಹೇಳಿರುವ ವಿರಾಟ್, ಮುಂದಿನ ನಾಯಕನಾಗಿ ರೋಹಿತ್ ಹೆಸರು ಸೂಚಿಸಿದ್ದಾರೆ ಎನ್ನಲಾಗಿದೆ. ಈ ಪ್ರಮುಖ ಅಂಶ ಇದೀಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ಡೆಲ್ಲಿ ನಾಯಕನಾಗಿ ಪಂತ್ ಮುಂದುವರಿಕೆ

kohli 1

ಕೊಹ್ಲಿ ಕೋಚ್ ಹಾಗೂ ಭಾರತ ಕ್ರಿಕೆಟ್ ಸಮಿತಿಯೊಂದಿಗೆ ಚರ್ಚೆ ನಡೆಸಿ ಯುವ ಕ್ರಿಕೆಟಿಗರನ್ನು ತಂಡದಲ್ಲಿ ಬೆಳೆಸುವ ನಿಟ್ಟಿನಲ್ಲಿ, ಈಗಾಗಲೇ ತಂಡದಲ್ಲಿರುವ ಸಾಕಷ್ಟು ಯುವ ಕ್ರಿಕೆಟಿಗರಲ್ಲಿ ಒಬ್ಬರಿಗೆ ತಂಡದ ಉಪನಾಯಕನ ಪಟ್ಟ ಕಟ್ಟಿ ಮುಂದಿನ ನಾಯಕನನ್ನು ಬೆಳೆಸುವ ಇರಾದೆಯಲ್ಲಿದ್ದಾರೆ. ಈಗಾಗಲೇ ರೋಹಿತ್ ಶರ್ಮಾಗೆ 34 ವರ್ಷ. ಏಕದಿನ ತಂಡದ ಭವಿಷ್ಯದ ಹಿತ ದೃಷ್ಟಿಯಿಂದ ಉಪನಾಯಕನ ಪಟ್ಟಕ್ಕೆ ಕಡಿಮೆ ವಯಸ್ಸಿನ ಬೇರೆ ಆಟಗಾರನಿಗೆ ಅವಕಾಶ ನೀಡಬೇಕು ಎಂಬ ಮಹತ್ತರವಾದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಬಿಸಿಸಿಐ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.

Rohit Sharma Virat Kohli

ಮುಂದಿನ ಏಕದಿನ ವಿಶ್ವಕಪ್ ವೇಳೆಗೆ ಕೊಹ್ಲಿ ಭಾರತ ತಂಡದ ನಾಯಕರಾಗಿರುವ ಬಗ್ಗೆ ಅವರಿಗೆ ಅನುಮಾನವಿದೆ. ಒಂದು ವೇಳೆ ನಾಯಕನ ಬದಲಾವಣೆ ಬಯಸಿದರೆ ಆ ಸ್ಥಾನಕ್ಕೆ ರೋಹಿತ್ ಶರ್ಮಾ ಉತ್ತಮ ಆಯ್ಕೆಯಾಗಲಿದ್ದಾರೆ. ಹೀಗಾಗಿ ಅವರನ್ನು ಟಿ20 ನಾಯಕನಾಗಿಸಿ, ಕೆಎಲ್.ರಾಹುಲ್ ರನ್ನು ಉಪನಾಯಕನ ಪಟ್ಟಕ್ಕೆ ಕೂರಿಸಿದರೆ ತಮ್ಮ ಸ್ಥಾನಕ್ಕೆ ಕುತ್ತು ಬರುವುದಿಲ್ಲ ಜೊತೆಗೆ ಇನ್ನೊಬ್ಬ ನಾಯಕನನ್ನು ಬೆಳೆಸಿದಂತಾಗುತ್ತದೆ ಎನ್ನುವುದು ಕೊಹ್ಲಿಯ ಆಲೋಚನೆ ಎನ್ನುವುದು ಈ ವರದಿಯ ತಿರುಳು.

ಈ ಸುದ್ದಿ ನಿಜವೋ ಸತ್ಯ ಎನ್ನುವುದು ತಿಳಿದು ಬಂದಿಲ್ಲ. ಮುಂದಿನ ದಿನಗಳಲ್ಲಿ ಸತ್ಯ ಹೊರ ಬರುವ ಸಾಧ್ಯತೆಯಿದೆ. ಈ ಹಿಂದೆ ವಿರಾಟ್ ಕೊಹ್ಲಿ ನಾಯಕ ಸ್ಥಾನದಿಂದ ಕೆಳಗೆ ಇಳಿಯುತ್ತಾರೆ ಎಂಬ ಸುದ್ದಿ ಪ್ರಕಟವಾದಗಲೂ ಬಿಸಿಸಿಐ ವರದಿಯನ್ನು ತಿರಸ್ಕರಿಸಿತ್ತು. ಆದರೆ ಗುರುವಾರ ಕೊಹ್ಲಿಯೇ ಎಲ್ಲ ಅಂತೆ ಕಂತೆ ಸುದ್ದಿಗಳಿಗೆ ತೆರೆ ಎಳೆದಿದ್ದರು.

dhoni kohli

ಟೀಂ ಇಂಡಿಯಾದ ಡ್ರೆಸ್ಸಿಂಗ್ ರೂಮ್ ವಾತಾವರಣ ಸರಿ ಇಲ್ಲ ಎಂಬ ಮಾತು ಈ ಹಿಂದಿನಿಂದಲೇ ಕೇಳಿ ಬರುತ್ತಿದೆ. ಇದಕ್ಕೆ ಪೂರಕ ಎಂಬಂತೆ ಕೆಲ ಬದಲಾವಣೆಗಳು ಆಗುತ್ತಿದ್ದು ಅಚ್ಚರಿಯ ಬೆಳವಣಿಗೆಯಲ್ಲಿ ಧೋನಿ ಟೀಂ ಇಂಡಿಯಾದ ಮೆಂಟರ್ ಆಗಿ ನೇಮಕವಾಗಿದ್ದಾರೆ. ಧೋನಿ ಬಗ್ಗೆ ಎಲ್ಲ ಆಟಗಾರರ ಬಗ್ಗೆ ಗೌರವವಿದೆ. ಆಟಗಾರರ ನಡುವೆ ಭಿನ್ನಾಭಿಪ್ರಾಯಗಳಿದ್ದರೂ ಧೋನಿ ಎಲ್ಲವನ್ನೂ ಸರಿ ಮಾಡಬಹುದು. ಈ ಕಾರಣಕ್ಕೆ ಬಿಸಿಸಿಐ ಧೋನಿಯನ್ನು ಮೆಂಟರ್ ಆಗಿ ನೇಮಕ ಮಾಡಿದೆ ಎಂಬ ವಿಶ್ಲೇಷಣೆ ಈಗ ಕೇಳಿ ಬಂದಿದೆ.

 

TAGGED:bccicricketrohith sharmavirat kohliಕ್ರಿಕೆಟ್ಬಿಸಿಸಿಐರೋಹಿತ್ ಶರ್ಮಾವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema Updates

Shankar Mahadevan
IPL 2025 ಸಮಾರೋಪ ಸಮಾರಂಭದಲ್ಲಿ ʻಆಪರೇಷನ್ ಸಿಂಧೂರʼ ವಿಜಯೋತ್ಸವ – ಏನೆಲ್ಲಾ ವಿಶೇಷತೆ ಇರಲಿದೆ?
11 hours ago
anant nag
ಹಿರಿಯ ನಟ ಅನಂತ್ ನಾಗ್‌ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ
8 hours ago
shine shetty
ಯಶಸ್ಸಿಗಾಗಿ ‘ವಿಲನ್’ ಆದ ‘ಬಿಗ್ ಬಾಸ್’ ಶೈನ್ ಶೆಟ್ಟಿ
13 hours ago
Kamal Haasan
ತಮಿಳಿನಿಂದ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರ ಆಕ್ರೋಶ
14 hours ago

You Might Also Like

Jitesh Sharma
Cricket

IPL 2025 | ಜಿತೇಶ್‌ ನಾಯಕನ ಆಟಕ್ಕೆ ಲಕ್ನೋ ಧೂಳೀಪಟ – ಕ್ವಾಲಿಫೈಯರ್-1ಗೆ ಲಗ್ಗೆಯಿಟ್ಟ ಆರ್‌ಸಿಬಿ

Public TV
By Public TV
21 minutes ago
daily horoscope dina bhavishya
Astrology

ದಿನ ಭವಿಷ್ಯ 28-05-2025

Public TV
By Public TV
38 minutes ago
RCB 1
Cricket

9 ವರ್ಷಗಳ ಬಳಿಕ ಕ್ವಾಲಿಫೈಯರ್‌ 1ಗೆ ಲಗ್ಗೆಯಿಟ್ಟ ಆರ್‌ಸಿಬಿ

Public TV
By Public TV
7 hours ago
Jitesh Sharma 2
Cricket

IPL 2025 | ಪಂದ್ಯ ಸೋತು ಹೃದಯ ಗೆದ್ದ ಪಂತ್‌

Public TV
By Public TV
7 hours ago
padma awards
Latest

ಪದ್ಮ ಪ್ರಶಸ್ತಿ; ಕನ್ನಡದ ಹಿರಿಯ ನಟ ಅನಂತ್‌ ನಾಗ್‌, ರಿಕಿ ಕೇಜ್‌ ಸೇರಿ 68 ಸಾಧಕರಿಗೆ ಪದ್ಮ ಪುರಸ್ಕಾರ ಪ್ರದಾನ

Public TV
By Public TV
7 hours ago
mangaluru murder
Crime

ಮಂಗಳೂರು| ತಲ್ವಾರ್‌ನಿಂದ ದಾಳಿ ನಡೆಸಿ ಯುವಕನ ಬರ್ಬರ ಹತ್ಯೆ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?