Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಕೋಟಿಗೊಬ್ಬ’ ಕ್ಯಾಲೆಂಡರ್ ರಿಲೀಸ್: 20 ಕಲಾವಿದರ ಕುಂಚದಲ್ಲಿ ಮೂಡಿಬಂದ ವಿಷ್ಣುವರ್ಧನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ಕೋಟಿಗೊಬ್ಬ’ ಕ್ಯಾಲೆಂಡರ್ ರಿಲೀಸ್: 20 ಕಲಾವಿದರ ಕುಂಚದಲ್ಲಿ ಮೂಡಿಬಂದ ವಿಷ್ಣುವರ್ಧನ್

Bengaluru City

‘ಕೋಟಿಗೊಬ್ಬ’ ಕ್ಯಾಲೆಂಡರ್ ರಿಲೀಸ್: 20 ಕಲಾವಿದರ ಕುಂಚದಲ್ಲಿ ಮೂಡಿಬಂದ ವಿಷ್ಣುವರ್ಧನ್

Public TV
Last updated: December 17, 2022 5:23 pm
Public TV
Share
2 Min Read
vishnuvardhan 2
SHARE

ಡಾ.ವಿಷ್ಣು ಸೇನಾ ಸಮಿತಿಯು (Vishnusena Samithi) ಸತತ ಹತ್ತು ವರ್ಷಗಳಿಂದ ಹೊರತರುತ್ತಿರುವ ‘ಕೋಟಿಗೊಬ್ಬ ಕ್ಯಾಲೆಂಡರ್’ (Kotigobba Calender) ಇಂದು ಬೆಂಗಳೂರಿನ ಲಲಿತ ಕಲಾ ಅಕಾಡೆಮಿಯ ಆವರಣದಲ್ಲಿ ಬಿಡುಗಡೆ ಆಯಿತು. ಪ್ರತಿ ವರ್ಷವೂ ವಿಭಿನ್ನ, ವಿಶೇಷ ಶೈಲಿಯಲ್ಲೇ ಮೂಡಿಬರುತ್ತಿರುವ ಈ ಕ್ಯಾಲೆಂಡರ್‌ಗೆ ದಶಕದ ಸಂಭ್ರಮವಾಗಿದ್ದರಿಂದ, ಈ ಬಾರಿ ಮತ್ತಷ್ಟು ವಿಭಿನ್ನತೆಯಿಂದ ಕ್ಯಾಲೆಂಡರ್ ಅನ್ನು ರೂಪಿಸಲಾಗಿದೆ. ನಾಡಿನ ಸುಪ್ರಸಿದ್ಧ ಕಲಾವಿದರಾದ ಬಾಗೂರು ಮಾರ್ಕಂಡೇಯ ಮತ್ತು ತಂಡ ಈ ಕ್ಯಾಲೆಂಡರ್‌ಗೆ ಚಿತ್ರಬಿಡಿಸಲೆಂದೇ ಕಲಾಶಿಬಿರ ಮಾಡಿ, ಹನ್ನೆರಡು ಚಿತ್ರಗಳನ್ನು ಬಿಡಿಸಲಾಗಿದ್ದು, ಹನ್ನೆರಡು ಚಿತ್ರಗಳೂ ಒಂದೊಂದು ಕಾನ್ಸೆಪ್ಟ್ ಹೊಂದಿರುವುದು ವಿಶೇಷ.

Vishnuvardhan 3

ಕ್ಯಾಲೆಂಡರ್ ತಯಾರಿಕೆ ಮತ್ತು ವಿನ್ಯಾಸದ ಕುರಿತು ಮಾತನಾಡಿದ ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್(Virakaputra Srinivas)  ʻಕೋಟಿಗೊಬ್ಬʼ ಕ್ಯಾಲೆಂಡರ್ ಪ್ರಾರಂಭ ಮಾಡಿದ್ದು 2011ರಲ್ಲಿ. ಆಗ ಸಾವಿರ ಕ್ಯಾಲೆಂಡರ್ ಮುದ್ರಣ ಮಾಡಲಾಗಿತ್ತು. ಮಾರಾಟವಾಗಿದ್ದು ಕೇವಲ 200 ಮಾತ್ರ. ಆದರೆ, ಈಗ ಇಪ್ಪತ್ತೈದು ಸಾವಿರ ಕ್ಯಾಲೆಂಡರ್ ಮುದ್ರಣವಾಗುತ್ತಿವೆ. ದಿವಂಗತ ವಿಷ್ಣುವರ್ಧನ್ (Vishnuvardhan) ಮೇಲಿರುವ ಅಭಿಮಾನಕ್ಕಾಗಿ ಮುದ್ರಣಕ್ಕೆ ಖರ್ಚಾದ ಹಣಕ್ಕಿಂತಲೂ ಕಡಿಮೆ ದರದಲ್ಲಿ ಮನೆಮನೆಗೂ ತಲುಪಿಸಲಾಗುತ್ತಿದೆ’ ಎಂದರು. ಹೊಸವರ್ಷದ ಕ್ಯಾಲೆಂಡರ್‌ನಲ್ಲಿ ವಿಷ್ಣುವರ್ಧನ್ ಅವರನ್ನು ಹೊಸ ರೂಪದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದ್ದು ಯುವಕರ ಪ್ರತಿನಿಧಿ, ಮಾತೃಪ್ರೇಮಿ, ಸಿಂಹರೂಪಿ, ಕನ್ನಡಪರ ಹೋರಾಟಗಾರ, ದಾನವೀರ ಶೂರ, ಮಹಿಳಾಪರ, ವೃಕ್ಷಪ್ರೇಮಿ, ಸಂತ, ರೈತ, ಸಂಗೀತ ಪ್ರೇಮಿ, ದೇಶಭಕ್ತ, ವಿಷ್ಣುವರ್ಧನ್ ಹಾಗೂ ಕಟೌಟ್ ಜಾತ್ರೆಯ ಕಾನ್ಸೆಪ್ಟ್ ಗಳನ್ನು ಇದು ಹೊಂದಿದೆ. ಮತ್ತೊಂದು ವಿಶೇಷವೆಂದರೆ `ಸಿಂಬಲ್ ಆಫ್ ವಿಷ್ಣು ಕುಲ’ ಎನ್ನುವ ಸ್ಲೋಗನ್ ಆಗಿಸುವ ಚಿತ್ರ ಕೂಡ ಇದೆ. ಇದನ್ನೂ ಓದಿ: ನನ್ನ ಮನಸಾಕ್ಷಿ ಒಪ್ಪುತ್ತಿಲ್ಲ: ಗುರೂಜಿಗೆ ಕಳಪೆ ಎಂದ ಅಮೂಲ್ಯ

vishnuvardhan

ಈ ಕ್ಯಾಲೆಂಡರ್ ಬಿಡುಗಡೆಗಾಗಿ ವಿಷ್ಣುವರ್ಧನ್ ಅವರ ಅಪ್ಪಟ ಅಭಿಮಾನಿ ಬಾಲಣ್ಣ ಆಸ್ಟ್ರೇಲಿಯಾದಿಂದ ಆಗಮಿಸಿದ್ದರು. ಕ್ಯಾಲೆಂಡರ್ ಕುರಿತು ಮಾತನಾಡಿದ ಅವರು ‘ಕ್ಯಾಲೆಂಡರ್ ನಲ್ಲಿ ಅದ್ಭುತ ಲೋಕವೊಂದು ತೆರೆದುಕೊಂಡಿದೆ. ವಿಷ್ಣುವರ್ಧನ್ ಅವರು ಪ್ರತಿ ಪುಟಪುಟದಲ್ಲೂ ಜೀವಿಸಿದ್ದಾರೆ. ವೀರಕಪುತ್ರ ಶ್ರೀನಿವಾಸ್ ಅವರು ದಾದಾ ಅವರ ಕನಸುಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದು ಹೆಮ್ಮೆ ಅನಿಸುತ್ತಿದೆ’ ಅಂದರು.

vishnuvardhan 1

ಅತಿಥಿಯಾಗಿ ಆಗಮಿಸಿದ್ದ ಮತ್ತು ಕ್ಯಾಲೆಂಡರ್ ನಲ್ಲಿ ಕೆಲವು ಚಿತ್ರಗಳನ್ನೂ ಬಿಡಿಸಿರುವ ಸುನೀಲ್ ಮಿಶ್ರ ಮಾತನಾಡಿ ‘ವಿಷ್ಣುವರ್ಧನ್ ಅವರ ವಿವಿಧ ಭಂಗಿಯನ್ನು ಕಲ್ಪಿಸಿಕೊಂಡು ಚಿತ್ರ ಬಿಡಿಸುತ್ತಿದ್ದೆವು, ವಿಷ್ಣುವರ್ಧನ್ ಅವರನ್ನು ಈ ರೀತಿ ಕೆಲಸಗಳ ಮೂಲಕ ಜೀವಂತವಾಗಿಸುತ್ತಿರುವುದು ಖುಷಿ ತಂದಿದೆ. ಕ್ಯಾಲೆಂಡರ್ ನಲ್ಲಿ ಕೇವಲ ಅಂಕಿಗಳು ಮಾತ್ರವಿಲ್ಲ, ಭಾವಗಳು ಅಲ್ಲಿವೆ. ಒಂದೊಂದು ಪುಟಕ್ಕೂ ಕಾನ್ಸೆಪ್ಟ್ ಮಾಡಿಯೇ ರೆಡಿ ಮಾಡಲಾಗಿದೆ. ಬಳಸಲಾದ ಬಣ್ಣ ಮತ್ತು ಭಾವಕ್ಕೂ ಒಂದೊಂದು ಅರ್ಥವಿದೆ. ಒಂದು ರೀತಿಯಲ್ಲಿ ವಿಷ್ಣುವರ್ಧನ್ ಅವರ ಜೀವನ ಜರ್ನಿಯೇ ಇದರಲ್ಲಿದೆ ಅಂದರು.

vishnuvardhan

ಈ ವಿಶೇಷ ಕ್ಯಾಲಂಡರ್‌ಗಾಗಿ ಬಾಗೂರು ಮಾರ್ಕಂಡೇಯ, ಸುನಿಲ್ ಮಿಶ್ರಾ, ಕೀರ್ತಿ ವರ್ಮಾ, ಮಂಜು, ವಿನಯ್ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಕಲಾವಿದರ ಶಿಬಿರದಲ್ಲಿ ಭಾಗಿಯಾಗಿ ಚಿತ್ರಗಳನ್ನು ಬಿಡಿಸಿದ್ದು ವಿಶೇಷ.

Live Tv
[brid partner=56869869 player=32851 video=960834 autoplay=true]

TAGGED:sandalwoodvishunuvardhanಡಾ.ವಿಷ್ಣುವರ್ಧನ್ವೀರಕಪುತ್ರ ಶ್ರೀನಿವಾಸ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

siddaramaiah 2
Bengaluru City

ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಆಕ್ಷೇಪ

Public TV
By Public TV
42 seconds ago
Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
2 hours ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
3 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
3 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?