Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾನವೀಯತೆ ಇರುವುದು ನಿಜವೇ? – ಸಿಎಂ ಕೇಜ್ರಿವಾಲ್‌ಗೆ ಅಗ್ನಿಹೋತ್ರಿ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಮಾನವೀಯತೆ ಇರುವುದು ನಿಜವೇ? – ಸಿಎಂ ಕೇಜ್ರಿವಾಲ್‌ಗೆ ಅಗ್ನಿಹೋತ್ರಿ ಪ್ರಶ್ನೆ

Bollywood

ಮಾನವೀಯತೆ ಇರುವುದು ನಿಜವೇ? – ಸಿಎಂ ಕೇಜ್ರಿವಾಲ್‌ಗೆ ಅಗ್ನಿಹೋತ್ರಿ ಪ್ರಶ್ನೆ

Public TV
Last updated: March 30, 2022 9:52 am
Public TV
Share
2 Min Read
VIVEK AGNIHOTRI
SHARE

ನವದೆಹಲಿ: `ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕೆಂದು ಕೇಳುತ್ತಿದ್ದಾರೆ. ನಿರ್ದೇಶಕರು ಸಿನಿಮಾವನ್ನು ಯೂಟ್ಯೂಬ್‌ಗೆ ನೀಡಲಿ. ಉಚಿತವಾಗಿ ಸಿನಿಮಾ ನೋಡಬಹುದು ಎಂದು ಚಾಟಿ ಬೀಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹೇಳಿಕೆಗೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಾಡಿರುವ ಟ್ವೀಟ್ ಒಂದನ್ನು ತಮ್ಮ ಖಾತೆಯಲ್ಲಿ ರಿಟ್ವೀಟ್ ಮಾಡುವ ಮೂಲಕ ಆಮ್ ಆದ್ಮಿ ಪಕ್ಷದ ತತ್ವ ಸಿದ್ಧಾಂತಗಳನ್ನೂ ಪ್ರಶ್ನಿಸಿದ್ದಾರೆ. ಅರವಿಂದ ಕೇಜ್ರಿವಾಲ್ ಅವರು ಕಠಿಣ ದೇಶಭಕ್ತಿ, ಪ್ರಾಮಾಣಿಕತೆ, ಮಾನವೀಯತೆ ಆಮ್ ಆದ್ಮಿ ಪಕ್ಷದ ಸಿದ್ಧಾಂತದ ಆಧಾರ ಸ್ತಂಭಗಳು ಎಂದು ಕೆಲದಿನಗಳ ಹಿಂದೆಯಷ್ಟೇ ಟ್ವೀಟ್ ಮಾಡಿದ್ದರು. ಇದಕ್ಕೆ ಟಾಂಗ್ ನೀಡಿರುವ ಅಗ್ನಿಹೋತ್ರಿ ಅವರು ಮಾನವೀಯತೆ ಇರುವುದು ನಿಜವೇ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬೇಕಿದ್ರೆ ʻದಿ ಕಾಶ್ಮೀರ್‌ ಫೈಲ್ಸ್‌ʼನ್ನು ಯೂಟ್ಯೂಬ್‌ಗೆ ಹಾಕಲಿ: ತೆರಿಗೆ ವಿನಾಯಿತಿ ಕೇಳಿದ ಬಿಜೆಪಿಗೆ ಕೇಜ್ರಿವಾಲ್‌ ಟಾಂಗ್

kashmir

ನಟ ಅನುಪಮ್ ಖೇರ್ ಕೂಡ ಕೇಜ್ರಿವಾಲ್ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಜ್ರಿವಾಲ್ ಹೇಳಿಕೆಯ ನಂತರ, ಪ್ರತಿಯೊಬ್ಬ ನಿಜವಾದ ಭಾರತೀಯರು ಈ ಚಿತ್ರವನ್ನು ಥಿಯೇಟರ್‌ಗೇ ಹೋಗಿ ನೋಡಬೇಕು ಎಂದು ನಾನು ಭಾವಿಸುತ್ತೇನೆ. ಈಗಾಗಲೇ ಸಿನಿಮಾ ಕಾಶ್ಮೀರದಿಂದ ಹೆಚ್ಚಿನ ಜನರೊಂದಿಗೆ ಸಂಪರ್ಕ ಸಾಧಿಸುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ʼದಿ ಕಾಶ್ಮೀರ್‌ ಫೈಲ್ಸ್‌ʼ ನೋಡಿ, ಆದ್ರೆ ಮುಸ್ಲಿಮರನ್ನು ದ್ವೇಷಿಸಬೇಡಿ: ಮೆಹಬೂಬಾ ಮುಫ್ತಿ

ಈಚೆಗಷ್ಟೇ ವಿಧಾನ ಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್ ಅವರು, ನಿರ್ದೇಶಕರು ಸಿನಿಮಾವನ್ನು ಯೂಟ್ಯೂಬ್‌ಗೆ ನೀಡಲಿ. ಉಚಿತವಾಗಿ ಸಿನಿಮಾ ನೋಡಬಹುದು. ನಮ್ಮನ್ನು ತೆರಿಗೆ ಮುಕ್ತ ಮಾಡಿ ಎಂದು ಏಕೆ ಕೇಳುತ್ತಿದ್ದೀರಿ? ಅಷ್ಟು ಉತ್ಸುಕರಾಗಿದ್ದರೆ ವಿವೇಕ್ ಅಗ್ನಿಹೋತ್ರಿಯವರಿಗೆ ಯೂಟ್ಯೂಬ್‌ನಲ್ಲಿ ಹಾಕಲು ಹೇಳಿ, ಎಲ್ಲಾ ಉಚಿತವಾಗಿರುತ್ತದೆ. ಎಲ್ಲರೂ ಅದನ್ನು ಒಂದು ದಿನದಲ್ಲಿ ನೋಡಬಹುದು. ಆಗ ತೆರಿಗೆ ಮುಕ್ತ ಮಾಡುವ ಅಗತ್ಯವಾದರೂ ಏಕೆ ಬರುತ್ತದೆ? ಎಂದು ಪ್ರಶ್ನಿಸಿದ್ದರು.

इंसानियत? Really? https://t.co/puS4iaHXaW

— Vivek Ranjan Agnihotri (@vivekagnihotri) March 29, 2022

ಕೇಜ್ರಿವಾಲ್ ಅವರು ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಬಗ್ಗೆ ಮಾತನಾಡುವಾಗ ನಗುತ್ತಿದ್ದರು ಮತ್ತು ಆ ಮೂಲಕ ಕಾಶ್ಮೀರಿ ಪಂಡಿತರ ನೋವನ್ನು ಅವಮಾನಿಸಿದ್ದಾರೆ ಎಂಬ ಕಾರಣಕ್ಕೆ ಸಭೆಯಲ್ಲಿದ್ದ ರಾಜ್ಯದ ಮಂತ್ರಿಗಳೇ ತೀವ್ರವಾಗಿ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೇಜ್ರಿವಾಲ್, ನಮಗೆ ಕಾಶ್ಮೀರಿ ಪಂಡಿತರು ಮುಖ್ಯವೇ ಹೊರತು ಚಲನಚಿತ್ರವಲ್ಲ. ಬಿಜೆಪಿಯವರಿಗೆ ಕಾಶ್ಮೀರಿ ಫೈಲ್ಸ್‌ ಮುಖ್ಯವಾಗಬಹುದು, ಆದರೆ ನಮಗೆ ಕಶ್ಮೀರಿ ಪಂಡಿತರು ಮುಖ್ಯ. ನಾನು ಕೇಂದ್ರದಲ್ಲಿ ಇದ್ದಿದ್ದರೆ ಅವರ ಕುರಿತು ಸಿನಿಮಾ ಮಾಡುತ್ತಿರಲಿಲ್ಲ. ಅವರ ಕೈ ಹಿಡಿದು ಕಾಶ್ಮೀರಕ್ಕೆ ಕರೆದೊಯ್ದುತ್ತಿದ್ದೆ ಎಂದು ಕೇಜ್ರಿವಾಲ್ ಹೇಳಿದ್ದರು.

TAGGED:aapArvind KejriwalassemblyNew DelhiVivek Agnihotriಅರವಿಂದಕೇಜ್ರಿವಾಲ್ಎಎಪಿನವದೆಹಲಿವಿಧಾನಸಭೆವಿವೇಕ್ ಅಗ್ನಿಹೋತ್ರಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
5 hours ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
5 hours ago
krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
6 hours ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
6 hours ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
7 hours ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?