Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಕ್ಫ್ ಹೆಸ್ರಲ್ಲಿ ಬಡವರ ಭೂಮಿ ಕಿತ್ತುಕೊಳ್ಳಲು ಸಾಧ್ಯವಿಲ್ಲ, ಲೂಟಿ ನಿಲ್ಲಲಿದೆ – ನರೇಂದ್ರ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಕ್ಫ್ ಹೆಸ್ರಲ್ಲಿ ಬಡವರ ಭೂಮಿ ಕಿತ್ತುಕೊಳ್ಳಲು ಸಾಧ್ಯವಿಲ್ಲ, ಲೂಟಿ ನಿಲ್ಲಲಿದೆ – ನರೇಂದ್ರ ಮೋದಿ

Latest

ವಕ್ಫ್ ಹೆಸ್ರಲ್ಲಿ ಬಡವರ ಭೂಮಿ ಕಿತ್ತುಕೊಳ್ಳಲು ಸಾಧ್ಯವಿಲ್ಲ, ಲೂಟಿ ನಿಲ್ಲಲಿದೆ – ನರೇಂದ್ರ ಮೋದಿ

Public TV
Last updated: April 14, 2025 2:04 pm
Public TV
Share
3 Min Read
Narendra Modi
SHARE

– ಕರ್ನಾಟಕದ ಗುತ್ತಿಗೆ ಮೀಸಲಾಗಿ ಉಲ್ಲೇಖಿಸಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ
– ಕಾಂಗ್ರೆಸ್‌ ಮೂಲಭೂತವಾದಿಗಳನ್ನ ಓಲೈಸುತ್ತಿದೆ ಎಂದು ಕಿಡಿ

ಚಂಡೀಗಢ (ಹಿಸಾರ್‌): ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿ ಕಾಂಗ್ರೆಸ್‌ (Congress) ತನ್ನ ನಿಲುವುಗಳ ಮೂಲಕ ಮೂಲಭೂತವಾದಿಗಳನ್ನು ಓಲೈಸುತ್ತಿದೆ ಮತ್ತು ಅದು ಮತಬ್ಯಾಂಕ್ (Vote Bank) ರಾಜಕೀಯಕ್ಕಾಗಿ ಸಂವಿಧಾನವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆರೋಪಿಸಿದರು.

हरियाणा लगातार तीसरी बार, डबल इंजन सरकार के विकास की डबल रफ्तार देख रहा है। आज यमुनानगर में विभिन्न विकास परियोजनाओं का लोकार्पण और शिलान्यास कर बेहद प्रसन्न हूं। https://t.co/hpFWZRiVa4

— Narendra Modi (@narendramodi) April 14, 2025

ಹರಿಯಾಣದ (Haryana) ಹಿಸಾರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಮೂಲಭೂತವಾದಿಗಳನ್ನು ಮಾತ್ರ ಓಲೈಸಿದೆ. ಇದಕ್ಕೆ ದೊಡ್ಡ ಪುರಾವೆ ವಕ್ಫ್ ಕಾನೂನು. ವಕ್ಫ್ ಹೆಸರಿನಲ್ಲಿ ಲಕ್ಷಾಂತರ ಹೆಕ್ಟೇರ್ ಭೂಮಿಯನ್ನು ಮೀಸಲಿಡಲಾಗಿತ್ತು. ಆದರೆ ಬಡ ಮುಸ್ಲಿಮರು ಎಂದಿಗೂ ಪ್ರಯೋಜನ ಪಡೆಯಲಿಲ್ಲ ಕೇವಲ ಭೂ ಮಾಫಿಯಾ ಇದರ ಲಾಭ ಗಳಿಸಿತು. ಇದನ್ನೂ ಓದಿ: ಗುಜರಾತ್‌ ಕರಾವಳಿಯಲ್ಲಿ ಭರ್ಜರಿ ಬೇಟೆ – 1,800 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

ಬಡವರ ಭೂಮಿಯನ್ನು ವಕ್ಛ್ (Waqf) ಹೆಸರಿನಲ್ಲಿ ಕಿತ್ತುಕೊಳ್ಳಲಾಗುತ್ತಿತ್ತು, ಈ ಲೂಟಿ ಈಗ ಹೊಸ ಕಾನೂನಿನೊಂದಿಗೆ ನಿಲ್ಲುತ್ತದೆ, ತಿದ್ದುಪಡಿ ಮಾಡಿದ ವಕ್ಫ್ ಕಾನೂನಿನಡಿಯಲ್ಲಿ ವಕ್ಫ್ ಮಂಡಳಿಯು ಯಾವುದೇ ಆದಿವಾಸಿ ಭೂಮಿಯನ್ನು ಪಡೆಯಲು ಸಾಧ್ಯವಿಲ್ಲ. ಬಡ ಮುಸ್ಲಿಮರ ಹಕ್ಕುಗಳನ್ನು ಖಾತರಿಪಡಿಸುವುದು ನಿಜವಾದ ಸಾಮಾಜಿಕ ನ್ಯಾಯ ಎಂದು ಮೋದಿ ಹೇಳಿದರು. ಇದನ್ನೂ ಓದಿ: ಮನೆಗೆ ನುಗ್ಗಿ, ಕಾರು ಸ್ಫೋಟಿಸಿ ಕೊಲೆ ಮಾಡುವುದಾಗಿ ನಟ ಸಲ್ಮಾನ್‌ ಖಾನ್‌ಗೆ ಬೆದರಿಕೆ

Parliament clears Waqf Amendment Bill 128 Ayes 95 noes 0 abstentions Rajya Sabhas 12 hour showdown ends with Waqf Amendment Bills passage 1

ಕಾಂಗ್ರೆಸ್ ಪಕ್ಷವು ಅಂಬೇಡ್ಕರ್ ಅವರ ದೃಷ್ಟಿಕೋನಕ್ಕೆ ದ್ರೋಹ ಬಗೆದಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳನ್ನು 2ನೇ ದರ್ಜೆಯ ನಾಗರಿಕರು ಎಂದು ಪರಿಗಣಿಸಿದೆ. ಡಾ. ಅಂಬೇಡ್ಕರ್ ಬಡವರು ಮತ್ತು ಹಿಂದುಳಿದವರಿಗೆ ಘನತೆಯ ಕನಸು ಕಂಡಿದ್ದರು. ಆದರೆ ಕಾಂಗ್ರೆಸ್ ಮತ ಬ್ಯಾಂಕ್ ರಾಜಕೀಯದ ವೈರಸ್ ಅನ್ನು ಹರಡಿತು ಮತ್ತು ಅವರ ದೃಷ್ಟಿಕೋನವನ್ನು ನಿರ್ಬಂಧಿಸಿತು ಎಂದು ಅವರು ಹೇಳಿದರು. ಅಂಬೇಡ್ಕರ್ ಜೀವಂತವಾಗಿದ್ದಾಗ ಅವರನ್ನು ಅವಮಾನಿಸಿದರು, ಚುನಾವಣೆಯಲ್ಲಿ ಸೋಲುವಂತೆ ಮಾಡಿದರು ಮತ್ತು ಅವರ ಪರಂಪರೆಯನ್ನು ಅಳಿಸಲು ಪ್ರಯತ್ನಿಸಿದರು.

CongressFlags1 e1613454851608

ನಮ್ಮ ಸಂವಿಧಾನದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ನಿಷೇಧಿಸಲಾಗಿದೆ. ಎಸ್‌ಸಿ, ಎಸ್‌ಟಿ, ಒಬಿಸಿಗಳಿಗೆ ಮಾತ್ರ ಮೀಸಲಾತಿ ಕಲ್ಪಿಸಲಾಗಿದೆ ಆದರೆ ಕಾಂಗ್ರೆಸ್ ಈ ಬಗ್ಗೆ ಎಂದು ಎಂದಿಗೂ ಚಿಂತಿಸಲಿಲ್ಲ ಬಾಬಾ ಸಾಹೇಬ್ ಅಂಬೇಡ್ಕರ್ ಕಂಡ ಕನಸನ್ನು ಕಾಂಗ್ರೆಸ್ ನನಸಾಗಿಸಲಿಲ್ಲ, ಸಂವಿಧಾನದ ನಿಬಂಧನೆಗಳನ್ನು ಸಮಾಧಾನಪಡಿಸುವ ಸಾಧನವನ್ನಾಗಿ ಮಾಡಿಕೊಂಡು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗುತ್ತಿಗೆಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಹಕ್ಕುಗಳನ್ನು ಕಿತ್ತುಕೊಂಡು ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಿದೆ. ಆದರೆ ಅಂಬೇಡ್ಕರ್‌ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲಾಗುವುದಿಲ್ಲ ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಬರೆದಿದ್ದಾರೆ ಈ ನಿಯಮವನ್ನು ಕಾಂಗ್ರೆಸ್‌ ಉಲ್ಲಂಘಿಸಿದೆ ಎಂದರು.

Waqf

ಏಕರೂಪ ನಾಗರಿಕ ಸಂಹಿತೆಯ ಕುರಿತು ಮಾತನಾಡಿದ ಪ್ರಧಾನಿ, ಕಾಂಗ್ರೆಸ್ ಸಂವಿಧಾನವನ್ನು ಅಧಿಕಾರಕ್ಕಾಗಿ ಒಂದು ಸಾಧನವನ್ನಾಗಿ ಪರಿವರ್ತಿಸಿದೆ ಮತ್ತು ಅದರ ಸಾಂವಿಧಾನಿಕ ಮನೋಭಾವದ ಹೊರತಾಗಿಯೂ ಸಾಮಾನ್ಯ ನಾಗರಿಕ ಕಾನೂನನ್ನು ಜಾರಿಗೆ ತರುವುದನ್ನು ವಿರೋಧಿಸಿದೆ ಎಂದು ಹೇಳಿದರು. ಉತ್ತರಾಖಂಡದಲ್ಲಿ ಈಗ ಜಾತ್ಯತೀತ ನಾಗರಿಕ ಸಂಹಿತೆ ಜಾರಿಯಲ್ಲಿದೆ. ಕಾಂಗ್ರೆಸ್ ಇನ್ನೂ ಅದನ್ನು ವಿರೋಧಿಸುತ್ತದೆ ಎಂದು ಅವರು ಹೇಳಿದರು. ಇದನ್ನೂ ಓದಿ: PNB Fraud Case | ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಅರೆಸ್ಟ್‌

ಪ್ರಧಾನಿ ಮೋದಿ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಂಬೇಡ್ಕರ್ ಅವರ ಆದರ್ಶಗಳ ಬಗ್ಗೆ ತಮ್ಮ ಪಕ್ಷದ ದಾಖಲೆಯನ್ನು ಸಮರ್ಥಿಸಿಕೊಂಡು ಬಿಜೆಪಿ ಐತಿಹಾಸಿಕ ಬೂಟಾಟಿಕೆ ಎಂದು ಆರೋಪಿಸಿದರು. ಈ ಜನರು ಅಂದು ಬಾಬಾ ಸಾಹೇಬರ ಶತ್ರುಗಳಾಗಿದ್ದರು, ಇಂದಿಗೂ ಹಾಗೆಯೇ ಇದ್ದಾರೆ ಎಂದು ಖರ್ಗೆ ಹೇಳಿದರು. ಬಾಬಾಸಾಹೇಬರು ಬೌದ್ಧಧರ್ಮವನ್ನು ಸ್ವೀಕರಿಸಿದಾಗ, ಅವರು ಅಸ್ಪೃಶ್ಯರು, ಬುದ್ಧನನ್ನು ಅಸ್ಪೃಶ್ಯರನ್ನಾಗಿ ಮಾಡಲಾಗಿದೆ ಎಂದು ಸಹ ಅವರು ಹೇಳಿದರು. ಅವರನ್ನು ಅಂದು ವಿರೋಧಿಸಿದ್ದು ಹಿಂದೂ ಮಹಾಸಭಾ ಎಂದರು‌.

ಮಹಿಳಾ ಶಾಸನದಲ್ಲಿ ಮೀಸಲಾತಿಯ ಮೂಲಕ ಸಾಮಾಜಿಕ ನ್ಯಾಯಕ್ಕಾಗಿ ಕಾಂಗ್ರೆಸ್‌ನ ಒತ್ತಾಯವನ್ನು ಖರ್ಗೆ ಸ್ಮರಿಸಿದರು. ಎರಡು ವರ್ಷಗಳ ಹಿಂದೆ ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸಲ್ಪಟ್ಟಾಗ, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಕೋಟಾಗಳನ್ನು ತಕ್ಷಣದ ಅನುಷ್ಠಾನ ಮತ್ತು ಸೇರ್ಪಡೆಗೆ ಒತ್ತಾಯಿಸಿದ್ದು ಕಾಂಗ್ರೆಸ್. ಇದಕ್ಕಾಗಿಯೇ ನಾವು ನಿರಂತರವಾಗಿ ಹೋರಾಡುತ್ತಿದ್ದೇವೆ ಎಂದು ಅವರು ಹೇಳಿದರು. ಇದನ್ನೂ ಓದಿ: ಇದೇ ಮೊದಲು – ಭಾರತದ ಸೇನಾ ಬತ್ತಳಿಕೆಗೆ ಲೇಸರ್‌ ಅಸ್ತ್ರ, ಪ್ರಯೋಗ ಯಶಸ್ವಿ

TAGGED:bjpcongressIndian constitutionMuslim Reservationnarendra modiwaqfಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಮುಸ್ಲಿಂ ಮೀಸಲಾತಿವಕ್ಫ್‌ಸಂವಿಧಾನ
Share This Article
Facebook Whatsapp Whatsapp Telegram

Cinema news

Karunya Ram Samrudhi Ram
25 ಲಕ್ಷ ವಂಚನೆ – ತಂಗಿ ವಿರುದ್ಧವೇ ನಟಿ ಕಾರುಣ್ಯಾ ರಾಮ್‌ ದೂರು
Cinema Crime Latest Main Post Sandalwood
Kavya
BBK 12 | ಧ್ರುವಂತ್‌ ಔಟ್‌ – Top 6 ಸ್ಪರ್ಧಿಯಾಗಿ ಕಾವ್ಯ ಸೇಫ್‌
Cinema Latest Main Post TV Shows
Shri Mahadev
ಅಮೂಲ್ಯ ನಟನೆಯ ಪೀಕಬೂ ಚಿತ್ರಕ್ಕೆ ಶ್ರೀರಾಮ್ ಹೀರೋ
Cinema Latest Sandalwood Top Stories
bigg boss 1
Bigg Boss: ಇಂದು ಮಿಡ್‌ ವೀಕ್‌ ಎಲಿಮಿನೇಷನ್‌ – ಮನೆಯಿಂದ ಹೊರ ಹೋಗೋದ್ಯಾರು?
Cinema Latest Top Stories TV Shows

You Might Also Like

Kashi Chandramouleshwara Temple Srirangapatna
Districts

ಮಕರ ಸಂಕ್ರಾಂತಿ – ಕಾಶಿ ಚಂದ್ರಮೌಳೇಶ್ವರ ಗರ್ಭಗುಡಿಯ ಶಿವಲಿಂಗದ ಮೇಲೆ ಸೂರ್ಯರಶ್ಮಿ ಸ್ಪರ್ಶ

Public TV
By Public TV
53 minutes ago
Ilegal Bangladesh Immigrants Sheds Caught Fire In Begur Bengaluru
Bengaluru City

ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದ ಶೆಡ್‌ಗಳು ಬೆಂಕಿಗಾಹುತಿ

Public TV
By Public TV
1 hour ago
Rajeev Gowda 1
Chikkaballapur

ಅಮೃತಗೌಡಗೆ ಬೆದರಿಕೆ – 2 ಫೋನ್‌ ಸ್ವಿಚ್‌ ಆಫ್‌ ಮಾಡಿ ಕೈ ನಾಯಕ ರಾಜೀವ್‌ ಗೌಡ ಪರಾರಿ

Public TV
By Public TV
3 hours ago
Gadag Lakkundi Excavation
Districts

ನಿಧಿ ಪತ್ತೆ ಪ್ರಕರಣ – ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಮುಂದಾದ ಸರ್ಕಾರ

Public TV
By Public TV
3 hours ago
Siddharamananda Swamiji of Kanakaguru Peetha Kaginele passes away
Districts

ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ

Public TV
By Public TV
3 hours ago
Sankranti KR Market
Bengaluru City

ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬದ ಸಂಭ್ರಮ – ಕೆ.ಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?