Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭುಗಿಲೆದ್ದ ವಕ್ಫ್‌ ಆಸ್ತಿ ವಿವಾದ – ರಾಜ್ಯಾದ್ಯಂತ ಕೇಸರಿ ಪಡೆಯ ಪ್ರತಿಭಟನೆ ಜೋರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭುಗಿಲೆದ್ದ ವಕ್ಫ್‌ ಆಸ್ತಿ ವಿವಾದ – ರಾಜ್ಯಾದ್ಯಂತ ಕೇಸರಿ ಪಡೆಯ ಪ್ರತಿಭಟನೆ ಜೋರು

Bengaluru City

ಭುಗಿಲೆದ್ದ ವಕ್ಫ್‌ ಆಸ್ತಿ ವಿವಾದ – ರಾಜ್ಯಾದ್ಯಂತ ಕೇಸರಿ ಪಡೆಯ ಪ್ರತಿಭಟನೆ ಜೋರು

Public TV
Last updated: November 4, 2024 12:50 pm
Public TV
Share
2 Min Read
R Ashoka 2
SHARE

– ಭಯೋತ್ಪಾದಕ ಮುಸ್ಲಿಮರು ರಾಜ್ಯದಲ್ಲಿ ಮಗುವಿನಂತೆ ಮಲಗಬಹುದು; ಅಶೋಕ್‌ ಲೇವಡಿ
– ನವೆಂಬರ್‌ 7ರಂದು ಶ್ರೀರಂಗಪಟ್ಟಣದಲ್ಲಿ ಬೃಹತ್‌ ಪ್ರತಿಭಟನೆ

ಬೆಂಗಳೂರು: ವಕ್ಫ್ ಆಸ್ತಿ ವಿವಾದಕ್ಕೆ (Waqf Property Controversy) ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿಯು ಸೋಮವಾರ ರಾಜ್ಯಾದಾದ್ಯಂತ ಪ್ರತಿಭಟನೆ (BJP Protest) ನಡೆಸುತ್ತಿದೆ. ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಮತ್ತು ವಿವಾದಕ್ಕೆ ಕಾರಣವಾದ ಸಚಿವ ಜಮೀರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಪ್ರತಿಭಟನೆಗಿಳಿದಿದ್ದಾರೆ.

BJP Protest

ಬೆಂಗಳೂರಿನಲ್ಲೂ (Bengaluru) ಕೆ.ಆರ್ ಪುರಂ ಬಿಬಿಎಂಪಿ ಕಚೇರಿ ಎದುರು ವಿಪಕ್ಷ ನಾಯಕ ಆರ್‌. ಅಶೋಕ್‌ (R Ashoka) ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಮಾಜಿ ಸಚಿವರಾದ ಬೈರತಿ ಬಸವರಾಜು, ಸಪ್ತಗಿರಿ ಗೌಡ, ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್‌ ಸರ್ಕಾರದ (Congress Govt) ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಕಮರಿಗೆ ಉರುಳಿದ ಬಸ್‌ – ಕನಿಷ್ಠ 20 ಮಂದಿ ದಾರುಣ ಸಾವು

ಇದೇ ವೇಳೆ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಆರ್.ಅಶೋಕ್‌, ಲವ್ ಜಿಹಾದ್ ಮಾಡಿ ಹಿಂದೂ ಹೆಣ್ಮಕ್ಕಳನ್ನ ಮತಾಂತರ ಮಾಡಿಯಾಯ್ತು. ಈಗ ಲ್ಯಾಂಡ್‌ ಜಿಹಾದ್‌ ಮೂಲಕ ರೈತರ ಜಮೀನನ್ನು ಕನ್ವರ್ಷನ್ ಮಾಡ್ತಿದ್ದಾರೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಕೊಹ್ಲಿಗೆ ಕ್ಯಾಪ್ಟೆನ್ಸಿ ನೀಡುವ ಬಗ್ಗೆ ನಿರ್ಧಾರ ಆಗಿಲ್ಲ -‌ ಕೋಟ್ಯಂತರ ಅಭಿಮಾನಿಗಳ ಆಸೆಗೆ ಫ್ರಾಂಚೈಸಿ ತಣ್ಣೀರು

R Ashoka 1

ರಾಜ್ಯ ಸರ್ಕಾರ ಅನ್ನದಾತರ ತಲೆ ಮೇಲೆ ಚಪ್ಪಡಿಕಲ್ಲು ಎಳೆದಿದೆ. ಜಮೀರ್ ರೈತರ ಜಮೀನು ಕಬಳಿಕೆಗೆ ಮುಂದಾಗಿದ್ದಾರೆ. ರೈತರ ಜಮೀನು ಕಬಳಿಸಲು ಹುನ್ನಾರ ನಡೆದಿದೆ. 1974 ರಲ್ಲಿ ಆವತ್ತಿನ ಕಾಂಗ್ರೆಸ್ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ, ಇದು ರದ್ದಾಗಬೇಕು. ಈ ನೋಟಿಫಿಕೇಷನ್ ಮುಸಲ್ಮಾನರ ಓಲೈಕೆಗಾಗಿ ಮಾಡಲಾಗಿದೆ. ಸಿದ್ದರಾಮಯ್ಯ ಎಲ್ಲ ಪ್ರಕ್ರಿಯೆ ಸ್ಥಗಿತ ಮಾಡಿದ್ದೀವಿ ಅಂದಿದ್ದಾರೆ. ಸಿದ್ದರಾಮಯ್ಯ ಈಗ ಟೋಪಿ ತೆಗೆದಿದ್ದಾರೆ, ಮುಂದೆ ಮತ್ತೆ ಮಸೀದಿಗೆ ಹೋಗಿ ಟೋಪಿ ಹಾಕಿದ್ರೆ ನಂಬೋದು ಹೇಗೆ? ಇದು ವಕ್ಫ್ ಬೋರ್ಡ್ ಆಗಿ ಉಳಿದಿಲ್ಲ, ಸಾಬರ ಬೋರ್ಡ್ ಆಗಿದೆ. ಮೊಹಮದ್ ಘೋರಿ, ಆದಿಲ್ ಷಾಹಿ ಬೋರ್ಡ್ ಆಗಿದೆ. ಎಲ್ಲೆಲ್ಲೂ ರೈತರ ಜಮೀನಿಗೆ ನೊಟೀಸ್ ಕೊಟ್ಟಿದ್ದಾರೆ. ರೈತರ ಭೂಮಿ, ಶಾಲೆ, ದೇವಸ್ಥಾನ, ಮಠಗಳನ್ನು ವಕ್ಫ್ ಜಾಗ ಅಂತ ಮಾಡಿದ್ದಾರೆ. ಇದು ತುಘಲಕ್ ಸರ್ಕಾರ ಎಂಬುದು ಇದರಿಂದ ಸ್ಪಷ್ಟವಾಗಿದೆ ಎಂದು ಲೇವಡಿ ಮಾಡಿದರು.

ಈ ಭಯೋತ್ಪಾದಕ, ಮತಾಂಧ ಮುಸ್ಲಿಮರು ರಾಜ್ಯದಲ್ಲಿ ಮಗುವಿನಂತೆ ಮಲಗಬಹುದು, ಯಾಕಂದ್ರೆ ಈ ಸರ್ಕಾರ ಅವರ ಪರ ಇದೆ. ʻಸ್ಲೀಪ್ ಲೈಕ್ ಎ ಬೇಬಿʼ ಬನ್ನಿ ಅಂತ ಪಾಕಿಸ್ತಾನದವರಿಗೆ ಸಿದ್ದರಾಮಯ್ಯ ಕರೀತಿದ್ದಾರೆ ಎಂದು ಕುಟಕಿದರು. ಇದನ್ನೂ ಓದಿ: ಬಿಜೆಪಿಯವರು ಬಡವರ ವಿರೋಧಿಗಳು – ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ರಾಮಲಿಂಗಾರೆಡ್ಡಿ

ನವೆಂಬರ್‌ 7ರಂದು ಶ್ರೀರಂಗಪಟ್ಟಣದಲ್ಲಿ ಪ್ರತಿಭಟನೆ:
ಸಿದ್ದರಾಮಯ್ಯ ಪದೇ ಪದೇ ವೋಟ್‌ ರಾಜಕೀಯಕ್ಕಾಗಿ ಕರ್ನಾಟಕವನ್ನ ಹಾಳು ಮಾಡ್ತಿದ್ದಾರೆ. ಇವರನ್ನು ಯಾರೂ ನಂಬಲ್ಲ. ನಾನು ಶ್ರೀರಂಗಪಟ್ಟಣ ದಲ್ಲಿ ನವೆಂಬರ್ 7 ರಂದು ದೊಡ್ಡ ಪ್ರತಿಭಟನೆ ಮಾಡ್ತೇನೆ. ಶ್ರೀರಂಗಪಟ್ಟಣದಲ್ಲಿ ಶಾಲೆಯ ಆಸ್ತಿಯನ್ನೇ ಆಸ್ತಿ ಅಂತಿದ್ದಾರೆ. ಸಿದ್ದರಾಮಯ್ಯ ಹಣೆಗೆ ಮುಡಾ ಹಗರಣ ನಂತರ ಬೊಟ್ಟು ಬಂದಿದೆ. ಈ ಬೊಟ್ಟು ಯಾವಾಗ ತೆಗೀತಾರೋ ಗೊತ್ತಿಲ್ಲ. ಮುಸ್ಲಿಂ ಟೋಪಿ ಯಾವಾಗ ಹಾಕ್ತಾರೆ ಯಾವಾಗ ತೆಗೀತಾರೆ ಅಂತ ಗೊತ್ತಾಗಲ್ಲ. ಒಟ್ಟಿಗೆ ರಾಜ್ಯದಲ್ಲಿರುವ ಎಲ್ಲ ಶಾಲೆ, ದೇವಸ್ಥಾನಗಳನ್ನು ಸಾಬರ ಬೋರ್ಡಿಗೆ ಬರೆದುಕೊಟ್ಬಿಡಿ ಎಂದು ತಿರುಗೇಟು ನೀಡಿದರು.

TAGGED:bjpBJP ProtestcongressR. AshokasiddaramaiahWaqf Property Rowಕಾಂಗ್ರೆಸ್ಬಿಜೆಪಿಬಿಜೆಪಿ ಪ್ರತಿಭಟನೆವಕ್ಫ್‌ ಆಸ್ತಿ ವಿವಾದಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
51 seconds ago
Mumbai Dentist
Crime

ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಡೆತ್‌ನೋಟ್‌ನಲ್ಲಿ ಶ್ರದ್ಧಾ ವಾಕರ್‌ ಹತ್ಯೆ ಕೇಸ್‌ ಉಲ್ಲೇಖ

Public TV
By Public TV
55 minutes ago
Eshwar Khandre
Bengaluru City

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಯತ್ನ: ಈಶ್ವರ ಖಂಡ್ರೆ

Public TV
By Public TV
1 hour ago
bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
1 hour ago
kea
Bengaluru City

ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ

Public TV
By Public TV
1 hour ago
IndiGo CEO Pieter Elbers
Latest

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?