Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಷ್ಟ್ರ ಸಮುದ್ರದಲ್ಲಿ ವೇವ್ ರೈಡರ್ ಬಾಯ್‌ ಜಾಗ ಪತ್ತೆ – ನೌಕಾದಳದ ಭದ್ರತೆ ನಡುವೆ ಕಳವು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಹಾರಾಷ್ಟ್ರ ಸಮುದ್ರದಲ್ಲಿ ವೇವ್ ರೈಡರ್ ಬಾಯ್‌ ಜಾಗ ಪತ್ತೆ – ನೌಕಾದಳದ ಭದ್ರತೆ ನಡುವೆ ಕಳವು?

Districts

ಮಹಾರಾಷ್ಟ್ರ ಸಮುದ್ರದಲ್ಲಿ ವೇವ್ ರೈಡರ್ ಬಾಯ್‌ ಜಾಗ ಪತ್ತೆ – ನೌಕಾದಳದ ಭದ್ರತೆ ನಡುವೆ ಕಳವು?

Public TV
Last updated: February 25, 2024 8:21 am
Public TV
Share
2 Min Read
Wave Rider Buoy spot found in Maharashtra sea GPS Karawara Sea
SHARE

– ಹವಾಮಾನ ವೈಪರೀತ್ಯ ಪತ್ತೆ ಹಚ್ಚುತ್ತಿದ್ದ ಸಾಧನ
– ದೇಶದ 5 ಭಾಗಗಳಲ್ಲಿ ಅಳವಡಿಸಿದ್ದ ಕೇಂದ್ರ ಸರ್ಕಾರ

ಕಾರವಾರ: ಸಮುದ್ರದಲ್ಲಿ ಬದಲಾಗುವ ವಾತಾವರಣದ ಮನ್ಸೂಚನೆ ನೀಡುತ್ತಿದ್ದ ಡೈರಕ್ಷನಲ್ ವೇವ್ ರೈಡರ್ ಬಾಯ್‌ನನ್ನು (Wave Rider Buoy) ಕಳ್ಳರು ಕದ್ದೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ (Karawara) ಅರಬ್ಬಿ ಸಮುದ್ರದಲ್ಲಿ (Arabian Sea) ನಡೆದಿದೆ‌.

ಚಂಡಮಾರುತ, ಗಾಳಿಯ ಪ್ರಮಾಣ, ಮಳೆಯ ಮುನ್ಸೂಚನೆಯನ್ನು ವೇವ್ ರೈಡರ್ ಬಾಯ್‌ ನೀಡುತ್ತಿತ್ತು. ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಕೇಂದ್ರವು ಅಧ್ಯಯನ ದೃಷ್ಟಿಯಿಂದ ಕಾರವಾರದಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯದ ಕಡಲ ಜೀವಶಾಸ್ತ್ರ ಅಧ್ಯಯನ ಕೇಂದ್ರಕ್ಕೆ ನೀಡಿತ್ತು.

ವೇವ್ ರೈಡರ್‌ ಬಾಯ್‌ಗೆ ನೆದರ್‌ಲ್ಯಾಂಡ್‌ನ (Netherlands) ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ ಕೋಟಿ ಬೆಲೆಯ ವಸ್ತುಗಳನ್ನು ಅಳವಡಿಸಿ ಕಾರವಾರದ ಕದಂಬ ನೌಕಾ ನೆಲೆ ಇರುವ ಅರಬ್ಬಿ ಸಮುದ್ರ ಭಾಗದಲ್ಲಿ ಇದನ್ನು ಅಳವಡಿಸಲಾಗಿತ್ತು.

ವೇವ್ ರೈಡರ್‌ ಬಾಯ್‌ಗೆ  ಸಂಬಂಧಿಸಿದಂತೆ ಪಬ್ಲಿಕ್‌ ಟಿವಿ ಹಿಂದೆ ಮಾಡಿದ್ದ ವಿಡಿಯೋವನ್ನು ಇಲ್ಲಿ ನೀಡಲಾಗಿದೆ


ಗಾಳಿಯ ರಭಸಕ್ಕೆ ಸಂಪರ್ಕದ ಹಗ್ಗ ತುಂಡಾದರೂ ಮಂಗಳೂರಿನ ಭಾಗಕ್ಕೆ ತೇಲಿಹೋಗಬೇಕಿತ್ತು. ಆದರೆ ಜಿಪಿಎಸ್‌ನಲ್ಲಿ (GPS) ಮಹಾರಾಷ್ಟ್ರದ ರತ್ನಗಿರಿ ಭಾಗದ ಹೊರಭಾಗದ ಜಾಗವನ್ನು ತೋರಿಸಿದೆ. ಹೀಗಾಗಿ ಇದನ್ನು ಕದ್ದಿರುವ ಸಾಧ್ಯತೆಯನ್ನು ಇದರ ಉಸ್ತುವಾರಿ ಹೊತ್ತಿರುವ ಜಗನ್ನಾಥ್ ರಾಥೋಡ್ ತಿಳಿಸಿದ್ದಾರೆ.  ಇದನ್ನೂ ಓದಿ: ಪ್ರಧಾನಿಯಿಂದ ಭಾನುವಾರ ದೇಶದ ಅತಿ ಉದ್ದದ ತೂಗುಸೇತುವೆ ʻಸುದರ್ಶನ ಸೇತುʼ ಲೋಕಾರ್ಪಣೆ

ಈಗಾಗಲೇ ನೌಕಾದಳ, ಕರಾವಳಿ ಕಾವಲುಪಡೆ ಹಾಗೂ ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಲಾಗಿದ್ದು ರಿಲಯನ್ಸ್ ಫೌಂಡೇಶನ್‌ ಸಂಸ್ಥೆ ಸಹ ಇದರ ಹುಡುಕಾಟಕ್ಕೆ ಕೈ ಜೋಡಿಸಿದೆ.

ವೇವ್ ರೈಡರ್ ಬಾಯ್‌ ಕೋಟಿಗಟ್ಟಲೇ ಬೆಲೆ ಬಾಳಿದರೂ ಯಾರ ಉಪಯೋಗಕ್ಕೂ ಬಾರದು. ಇದರ ಕಬ್ಬಿಣದ ವಸ್ತುವನ್ನು ಮಾರಾಟ ಮಾಡಬೇಕಷ್ಟೇ. ಕದಂಬ ನೌಕಾದಳ ಭಾಗದಲ್ಲಿ ಅಳವಡಿಸಿದ್ದರೂ ನೌಕಾದಳದ ಭದ್ರತೆ ನಡುವೆ ಕಳವಾಗಿದ್ದು ಹೇಗೆ ಎಂಬ ಗಂಭೀರ ಭದ್ರತಾ ಲೋಪದ ಪ್ರಶ್ನೆ ಎದ್ದಿದೆ.

Direction Wave Rider Boy 1

ಉಪಯೋಗ ಏನು?
ಕಳೆದ ಹಲವು ವರ್ಷಗಳಿಂದ ಹವಾಮಾನ ವೈಪರೀತ್ಯ ಸೇರಿದಂತೆ ದೇಶದ ಕಡಲಿನಲ್ಲಾಗುವ ಬದಲಾವಣೆಯನ್ನು ತಕ್ಷಣ ಗುರುತಿಸಿ ಮಾಹಿತಿ ರವಾನೆ ಮಾಡಲು ಹವಾಮಾನ ಇಲಾಖೆಗೆ ಕಷ್ಟಸಾಧ್ಯವಾಗುತಿತ್ತು. ಇದರಿಂದ ಮಳೆ, ಸಮುದ್ರದಲ್ಲಿ ವೈಪರಿತ್ಯ ಆಗುವ ಮೊದಲೇ ನಿಖರವಾಗಿ ಮಾಹಿತಿ ನೀಡಲಾಗುತ್ತಿರಲಿಲ್ಲ. ಆದರೆ ಕೇಂದ್ರ ಸರ್ಕಾರ ದೇಶದ ಕರಾವಳಿ ಭಾಗದಲ್ಲಿ ಹೊಸ ತಂತ್ರಜ್ಞಾನ ಹೊಂದಿದ ಎಂಕೆ-4 ಮಾದರಿಯ ಡೈರಕ್ಷನಲ್ ವೇವ್ ರೈಡರ್ ಬಾಯ್ ಅನ್ನು ಕಾರವಾರದ ಅರಬ್ಬಿ ಸಮುದ್ರ ಸೇರಿದಂತೆ ದೇಶದ 5 ಭಾಗಗಳಲ್ಲಿ ಅಳವಡಿಸಿತ್ತು. ಇದನ್ನೂ ಓಧಿ: ಕೋಟಿ ಕೋಟಿ ಒಡೆಯ ಅಯೋಧ್ಯೆ ಬಾಲರಾಮ – ಒಂದು ತಿಂಗಳಲ್ಲಿ 25 ಕೋಟಿ ಸಂಗ್ರಹ

Direction Wave Rider Boy 4

ಈ ಮೂಲಕ ಕರ್ನಾಟಕ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಆಗುವ ಪ್ರತಿ ಬದಲಾವಣೆ, ಹವಾಮಾನ, ಮೀನುಗಳ ಸಾಂದ್ರತೆಯ ಮಾಹಿತಿಯನ್ನು ಇದು ನೀಡುತ್ತಿತ್ತು. ಇದೇ ಮೊದಲ ಬಾರಿಗೆ ಬ್ಯಾಟರಿ ಜೊತೆಗೆ ಸೋಲಾರ್ ಶಕ್ತಿ ಬಳಸಿಕೊಂಡು ಈ ಬಾಯ್ ಕಾರ್ಯ ನಿರ್ವಹಿಸುತ್ತಿತ್ತು.

Direction Wave Rider Boy 2

ಇದರಿಂದಾಗಿ ಮೀನುಗಾರರಿಗೆ ಯಾವ ಪ್ರದೇಶದಲ್ಲಿ ಎಷ್ಟು ಮೀನುಗಳಿವೆ ಎಂಬುದನ್ನು 24 ಗಂಟೆಗೆ ಮೊದಲೇ ಮಾಹಿತಿ ನೀಡಿ ಮತ್ಸ್ಯ ಬೇಟೆಗೆ ಸಹಕಾರಿಯಾಗುತ್ತಿತ್ತು. ಜೊತೆ ಹವಾಮಾನ ವೈಪರಿತ್ಯದಿಂದ ಹಿಡಿದು ಸಮುದ್ರದಲ್ಲಿ ಆಗುವ ಬದಲಾವಣೆಯ ಪ್ರತಿ ಕ್ಷಣದ ಮಾಹಿತಿಯನ್ನ ಈ ಬಾಯ್ ನೀಡುತ್ತಿತ್ತು.

ಹಿಂದಿನ ಬಾಯ್‌ಗಿಂತ ದ್ವಿಗುಣ ಮಟ್ಟದಲ್ಲಿ ಕಾರ್ಯಕ್ಷಮತೆಯನ್ನ ಹೊಂದಿದೆ. ಹವಾಮಾನ ವೈಪರಿತ್ಯ, ಅಲೆಗಳ ಎತ್ತರ, ಅಲೆಗಳ ದಿಕ್ಕು, ಅಲೆಗಳ ಮಾದರಿ, ಸಮುದ್ರ ಮೇಲ್ಮೈ ಉಷ್ಣತೆ ಅಳತೆ, ಸಮುದ್ರಭಾಗದಲ್ಲಿ ಮೀನುಗಳ ಸಾಂದ್ರತೆಗಳ ಮಾಹಿತಿ ನೀಡುತ್ತಿತ್ತು.

TAGGED:gpsindiakarnatakaWave Rider Buoyಉತ್ತರ ಕನ್ನಡಕಾರವಾರಜಿಪಿಎಸ್ವೇವ್‌ ರೈಡರ್‌ ಬಾಯ್‌
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

more than 40 electric poles have been broken due to wind and rain in athani
Belgaum

ಅಥಣಿಯಲ್ಲಿ ಗಾಳಿ ಮಳೆ ಅಬ್ಬರ – ಧರೆಗುರುಳಿದ 40ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು

Public TV
By Public TV
4 minutes ago
Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ್‌: ಟ್ರಂಪ್‌ ಎಚ್ಚರಿಕೆ

Public TV
By Public TV
5 minutes ago
Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
40 minutes ago
West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
43 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
1 hour ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?