Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆ.ಸಿ.ಜನರಲ್‍ನಲ್ಲೂ ತಾಯಿ-ಶಿಶು ಆಸ್ಪತ್ರೆ ‘ವಾಣಿ ವಿಲಾಸ’ ಮಾದರಿಯಲ್ಲಿ ನಿರ್ಮಾಣ: ಕೆ.ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆ.ಸಿ.ಜನರಲ್‍ನಲ್ಲೂ ತಾಯಿ-ಶಿಶು ಆಸ್ಪತ್ರೆ ‘ವಾಣಿ ವಿಲಾಸ’ ಮಾದರಿಯಲ್ಲಿ ನಿರ್ಮಾಣ: ಕೆ.ಸುಧಾಕರ್

Bengaluru City

ಕೆ.ಸಿ.ಜನರಲ್‍ನಲ್ಲೂ ತಾಯಿ-ಶಿಶು ಆಸ್ಪತ್ರೆ ‘ವಾಣಿ ವಿಲಾಸ’ ಮಾದರಿಯಲ್ಲಿ ನಿರ್ಮಾಣ: ಕೆ.ಸುಧಾಕರ್

Public TV
Last updated: April 20, 2022 2:57 pm
Public TV
Share
2 Min Read
sudhakar 2
SHARE

ಬೆಂಗಳೂರು: ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ‘ವಾಣಿ ವಿಲಾಸ’ ಮಾದರಿಯಲ್ಲೇ ತಾಯಿ-ಶಿಶು ಆಸ್ಪತ್ರೆಯನ್ನು ನಿರ್ಮಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಿರ್ಮಾಣ್ ಹಾಗೂ ಓಪನ್ ಟೆಕ್ಸ್ಟ್ ನೆರವಿನಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಐಸಿಯು ಉನ್ನತೀಕರಣ ಹಾಗೂ ಹೊಸ ವೈದ್ಯಕೀಯ ಉಪಕರಣಗಳ ಅಳವಡಿಕೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು. ಈ ವೇಳೆ ಅವರು, ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ತಾಯಿ-ಶಿಶು ಕೇಂದ್ರ ನಿರ್ಮಿಸಲು ಉದ್ದೇಶಿಸಲಾಗಿದೆ. ಇದನ್ನು ‘ವಾಣಿ ವಿಲಾಸ’ ಮಾದರಿಯಲ್ಲಿ ನಿರ್ಮಿಸಲಾಗುವುದು. ಈಗಾಗಲೇ ಆಯವ್ಯಯದಲ್ಲಿ ಘೋಷಿಸಿದಂತೆ, ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ಕನಿಷ್ಠ 500 ಹಾಸಿಗೆ ಸಾಮಥ್ರ್ಯ ಇರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಾಗುತ್ತದೆ. ಈ ವರ್ಷದಲ್ಲೇ ಎಲ್ಲ ಪ್ರಸ್ತಾವಗಳು ಬರಲಿದ್ದು, ಜಾಗಗಳನ್ನು ಗುರುತಿಸಲಾಗುವುದು. ಶೀಘ್ರದಲ್ಲೇ ಶಿಲಾನ್ಯಾಸ ನೆರವೇರಲಿದೆ ಎಂದರು. ಇದನ್ನೂ ಓದಿ: ನಾಲ್ಕನೇ ಅಲೆ ಬಂದಿಲ್ಲ, ಪ್ರಕರಣ ಹೆಚ್ಚಳದಿಂದ ಮುನ್ನೆಚ್ಚರಿಕೆ ಅಗತ್ಯ: ಸುಧಾಕರ್

KC GENERAL HOSPITAL

ಖಾಸಗಿ ಸಂಸ್ಥೆಗಳು ಕೆ.ಸಿ.ಜನರಲ್‍ನಲ್ಲಿ 10 ಹಾಸಿಗೆಗಳ ಐಸಿಯು ವ್ಯವಸ್ಥೆಯನ್ನು ಮಾಡಿಕೊಟ್ಟಿವೆ. ಜೊತೆಗೆ ಅದಕ್ಕೆ ಬೇಕಿರುವ ಉಪರಣಗಳನ್ನೂ ನೀಡಲಾಗಿದೆ. 5 ವರ್ಷದೊಳಗಿನ ಮಕ್ಕಳು ನ್ಯುಮೋನಿಯಾದಿಂದ ಸಾವಿಗೀಡಾಗುವುದನ್ನು ತಪ್ಪಿಸಲು ರಾಜ್ಯಮಟ್ಟದ ಅರಿವು ಕಾರ್ಯಕ್ರಮ ಹಾಗೂ ಆಶಾ ಕಾರ್ಯಕರ್ತೆಯರು, ಇತರೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ನೀಡಲಾಗುತ್ತಿದೆ. ಇದು ಶ್ಲಾಘನೀಯವಾಗಿದೆ ಎಂದು ವಿವರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಬೇಟಿ ಬಚಾವೊ, ಬೇಟಿ ಪಡಾವೊ(ಹೆಣ್ಣು ಮಕ್ಕಳನ್ನು ಉಳಿಸಿ, ಓದಿಸಿ) ಎಂದು ಘೋಷಿಸಿ ಹೆಣ್ಣುಮಕ್ಕಳ ರಕ್ಷಣೆಗೆ ಒತ್ತು ನೀಡಿದ್ದಾರೆ. ಇದೇ ರೀತಿ ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡುವುದನ್ನು ತಡೆಯಲು ಕಠಿಣ ಕಾನೂನು ಜಾರಿಯಲ್ಲಿದೆ. ಹೊಸ ಎನ್‍ಟಿಪಿ ಕಾನೂನಿನಲ್ಲಿ, ಆಪತ್ತು ಇರುವ ತಾಯಂದಿರು ಹಾಗೂ ಆರೋಗ್ಯಕರವಾಗಿ ಬೆಳೆಯದ ಭ್ರೂಣಕ್ಕೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಗರ್ಭಪಾತ ಮಾಡಲು ಅವಕಾಶವಿದೆ. ಈ ಬಗ್ಗೆ ಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು.

baby 2 1

ದೇಶದಲ್ಲಿ ಒಂದೂವರೆ ಲಕ್ಷದಷ್ಟು ಮಕ್ಕಳು 5 ವರ್ಷದೊಳಗೆ ನ್ಯುಮೋನಿಯಾಗೆ ತುತ್ತಾಗುತ್ತಿದ್ದಾರೆ. ರಾಜ್ಯದಲ್ಲಿ 1,000 ಶಿಶು ಜನನದಲ್ಲಿ 28 ಸಾವುಗಳು ನ್ಯುಮೋನಿಯಾದಿಂದ ಸಂಭವಿಸುತ್ತಿವೆ. ಇದನ್ನು ನಾಲ್ಕು, ಐದಕ್ಕೆ ಇಳಿಸಬೇಕೆಂದು ವಿಶ್ವ ಆರೋಗ್ಯ ಸಂಸ್ಥೆ ಗುರಿ ನೀಡಿದೆ. ಇದಕ್ಕಾಗಿ ಹೆಚ್ಚು ಅರಿವು ತರುವ ಕಾರ್ಯಕ್ರಮ ನಡೆಯಬೇಕಿದೆ. ಮುನ್ನೆಚ್ಚರಿಕೆಯಿಂದಲೇ ಅನೇಕ ರೋಗಗಳನ್ನು ತಡೆಗಟ್ಟಲು ಸಾಧ್ಯವಿದೆ. ಮಕ್ಕಳ ಆರೋಗ್ಯ ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ ಎಂದು ಕರೆಕೊಟ್ಟರು. ಇದನ್ನೂ ಓದಿ:  ಕೋವಿಡ್ ಉಲ್ಬಣದಿಂದ ದೆಹಲಿಯಲ್ಲಿ ಶಾಲೆಗಳು ಬಂದ್? – ತಜ್ಞರ ಸಮಿತಿಯ ಸಲಹೆಗಳೇನು?

ಕೆ.ಸಿ.ಜನರಲ್‍ಗೆ ಉತ್ತಮ ಬದಲಾವಣೆ ಬೇಕಿದೆ. ಕೆ.ಸಿ.ಜನರಲ್ ಆಸ್ಪತ್ರೆ ನಗರದ ಹೃದಯಭಾಗದಲ್ಲಿದ್ದು, ಉತ್ತಮ ಆಸ್ಪತ್ರೆಯಾಗಿದೆ. ಇಲ್ಲಿಗೆ ಬರುವ ರೋಗಿಗಳನ್ನು ಮನೆಯವರಂತೆ ಆರೈಕೆ ಮಾಡುವ ಅಗತ್ಯವಿದೆ. ಆದರೆ ಅಂತಹ ನಿರೀಕ್ಷಿತ ಬದಲಾವಣೆ ಈ ಆಸ್ಪತ್ರೆಯಲ್ಲಿ ಕಂಡುಬಂದಿಲ್ಲ. ಜಯದೇವ, ವಾಣಿ ವಿಲಾಸ ಮೊದಲಾದ ಆಸ್ಪತ್ರೆಗಳಲ್ಲಿ ಖಾಸಗಿಗಿಂತ ಹೆಚ್ಚು ಗುಣಮಟ್ಟದ ಸೇವೆ ದೊರೆಯುತ್ತಿದೆ. ಇದೇ ರೀತಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲೂ ಏಕೆ ಸೇವೆ ದೊರೆಯುತ್ತಿಲ್ಲವೆಂದು ಚಿಂತಿಸಬೇಕಿದೆ ಎಂದರು.

ಆಸ್ಪತ್ರೆಯ ಎಲ್ಲರೂ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಬೇಕು. ಆಸ್ಪತ್ರೆಯ ಸಂಪೂರ್ಣ ವ್ಯವಸ್ಥೆಯನ್ನು ನಿರ್ವಹಣೆ ಮಾಡುವವರು ಉತ್ತಮವಾಗಿ ಕೆಲಸ ಮಾಡಬೇಕು. ಒಳ್ಳೆಯ ಸೇವೆ ನೀಡಿದರೆ ಜನರಿಗೆ ಒಳ್ಳೆಯದಾಗುತ್ತದೆ. ಇದರಿಂದ ಸರ್ಕಾರಕ್ಕೂ ಹೆಸರು ಬರುತ್ತದೆ ಎಂದು ಕಿವಿಮಾತು ಹೇಳಿದರು.

TAGGED:K Sudhakarkc general hospitalVani Vilasಕೆ.ಸಿ.ಜನರಲ್ ಆಸ್ಪತ್ರೆಕೆ.ಸುಧಾಕರ್ವಾಣಿ ವಿಲಾಸ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

Chitradurga Car Accident
Chitradurga

ಓವರ್ ಟೇಕ್ ಮಾಡುವ ಭರದಲ್ಲಿ ಲಾರಿಗೆ ಕಾರು ಡಿಕ್ಕಿ – ಇಬ್ಬರು ದುರ್ಮರಣ, ಮೂವರಿಗೆ ಗಾಯ

Public TV
By Public TV
3 minutes ago
Chain
Crime

ಮಂಡ್ಯ | ಅಂತರ ಜಿಲ್ಲಾ‌ ಖದೀಮರ ಬಂಧನ – 31 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

Public TV
By Public TV
32 minutes ago
K Sudhakar
Chikkaballapur

ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕಾರ ನೀಡಿ, ಅಕ್ರಮ ಮತದಾನ ತಡೆಗಟ್ಟಿ: ಸಂಸದ ಸುಧಾಕರ್‌ ಕರೆ

Public TV
By Public TV
33 minutes ago
Bengaluru CNG Gas Problem
Bengaluru City

ಬೆಂಗಳೂರು ನಗರದಲ್ಲಿ ಸಿಎನ್‌ಜಿ ಗ್ಯಾಸ್ ಸಮಸ್ಯೆ – ಬಂಕ್‌ಗಳ ಮುಂದೆ ಕಿ.ಮೀ ಉದ್ದ ಕ್ಯೂ

Public TV
By Public TV
37 minutes ago
Urad dal kichadi
Food

ಸಂಕ್ರಾಂತಿಗೆ ಮಾಡಿ ಸ್ಪೆಷಲ್‌ ಉದ್ದಿನ ಬೇಳೆ ಖಿಚಡಿ

Public TV
By Public TV
7 hours ago
donald trump target
Latest

ವೆನೆಜುವೆಲಾ ಆಯ್ತು.. ಈಗ ಮೆಕ್ಸಿಕೋ, ಕ್ಯೂಬಾ, ಕೊಲಂಬಿಯಾ ಮೇಲೆ ಟ್ರಂಪ್ ಕಣ್ಣು – ಯಾಕೆ?

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?