Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿಗಣತಿ, ಒಳ ಮೀಸಲಾತಿಗೆ ನಮ್ಮ ವಿರೋಧವಿಲ್ಲ; ಪ್ರಾಮಾಣಿಕ, ಪಾರದರ್ಶಕವಾಗಿರಬೇಕು ಅಷ್ಟೇ – ಬಸವಜಯ ಮೃತ್ಯುಂಜಯ ಸ್ವಾಮಿಜಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜಾತಿಗಣತಿ, ಒಳ ಮೀಸಲಾತಿಗೆ ನಮ್ಮ ವಿರೋಧವಿಲ್ಲ; ಪ್ರಾಮಾಣಿಕ, ಪಾರದರ್ಶಕವಾಗಿರಬೇಕು ಅಷ್ಟೇ – ಬಸವಜಯ ಮೃತ್ಯುಂಜಯ ಸ್ವಾಮಿಜಿ

Districts

ಜಾತಿಗಣತಿ, ಒಳ ಮೀಸಲಾತಿಗೆ ನಮ್ಮ ವಿರೋಧವಿಲ್ಲ; ಪ್ರಾಮಾಣಿಕ, ಪಾರದರ್ಶಕವಾಗಿರಬೇಕು ಅಷ್ಟೇ – ಬಸವಜಯ ಮೃತ್ಯುಂಜಯ ಸ್ವಾಮಿಜಿ

Public TV
Last updated: October 5, 2024 7:14 pm
Public TV
Share
3 Min Read
basava jaya mruthyunjaya swamiji
SHARE

ಗದಗ: ಜಾತಿಗಣತಿ (Caste Census) ಹಾಗೂ ಒಳ ಮೀಸಲಾತಿ ವಿಚಾರಕ್ಕೆ ನಮ್ಮದು ಯಾವುದೇ ವಿರೋಧವಿಲ್ಲ. ಆದರೆ ಜಾತಿಗಣತಿ ಪ್ರಾಮಾಣಿಕವಾಗಿ, ಪಾರದರ್ಶಕವಾಗಿರಬೇಕು ಎಂದು ಪಂಚಮಸಾಲಿ ಪೀಠದ ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮಿಜಿ (Basava Jaya Mruthyunjaya Swamiji)  ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಾತಿಗಣತಿ ಯಾವುದೇ ಸಮುದಾಯ ಟಾರ್ಗೆಟ್ ಮಾಡದ ರೀತಿಯಲ್ಲಿ ಇರಬಾರದು. ಎಲ್ಲಾ ಸಮುದಾಯದ ನಿಖರವಾದ ಮಾಹಿತಿ ಪಡೆದುಕೊಂಡಿರಬೇಕು ಎಂದರು. ಕಾನೂನಾತ್ಮಕವಾಗಿ ದತ್ತಾಂಶ ಕ್ರೂಢಿಕರಣ ಇರಬೇಕು. ಪ್ರಾಮಾಣಿಕ ಜಾತಿಗಣತಿ ಮಾಡಲು ನಮ್ಮದು ಸಂಪೂರ್ಣ ಸಹಕಾರವಿದೆ. ಅವೈಜ್ಞಾನಿಕವಾಗಿರುವ, ದುರುದ್ದೇಶ ಕೂಡಿರುವ, ಸಮುದಾಯಗಳಿಗೆ ನೋವುಂಟು ಮಾಡುವ ಯಾವುದೇ ಜಾತಿಗಣತಿಯನ್ನು ಪಂಚಮಸಾಲಿ ಒಪ್ಪೊದಿಲ್ಲ ಎಂದರು. ಇದನ್ನೂ ಓದಿ: ಉತ್ತರ ಲೆಬನಾನ್‌ ಮೇಲೆ ಇಸ್ರೇಲ್‌ ವಾಯುದಾಳಿ – ಹಮಾಸ್‌ ಟಾಪ್‌ ಕಮಾಂಡರ್‌ ಹತ್ಯೆ

web.whatsapp 6

ಇನ್ನು ಒಳ ಮೀಸಲಾತಿ ಎಸ್.ಸಿ, ಎಸ್.ಟಿ ಗೆ ಸಂಬಂಧಿಸಿದ್ದು. ಪಂಚಮಸಾಲಿ ನಾವು 3-ಬಿ ನಲ್ಲಿದ್ದೇವೆ. ನಮ್ಮ ಸಮುದಾಯಲ್ಲಿರುವ ಜನಸಂಖ್ಯೆಗೆಯೇ ಮೀಸಲಾತಿ ಸಾಕಾಗುತ್ತಿಲ್ಲ. ಉದ್ಯೋಗ ಸಿಗುತ್ತಿಲ್ಲ. ವಿದ್ಯಾರ್ಥಿಗಳಿಗೆ ಮೆರಿಟ್ ಮೇಲೆ ಸಹ ನ್ಯಾಯ ಸಿಗುತ್ತಿಲ್ಲ. ಪಂಚಮಸಾಲಿ ಸಮಾಜಕ್ಕೆ 2-ಎ ಮೀಸಲಾತಿ ಬೇಕು ಎಂದು ಕೇಳುತ್ತಿದ್ದೇವೆ. ಜಾತಿಗಣತಿ ವಿಚಾರದಲ್ಲಿ ಅನೇಕ ಕಡೆಗಳಲ್ಲಿ ಅಪಸ್ವರ ಎದ್ದಿದೆ. ಪ್ರಬಲ ಸಮುದಾಯಗಳ ಸಂಖ್ಯೆ ಕಡಿಮೆ ಇದೆ ಎಂಬ ಆರೋಪವಿದೆ. ಮತ್ತೊಮ್ಮೆ ಜಾತಿಗಣತಿ ಮಾಡಿ ಎಂದು ಅನೇಕ ಶಾಸಕರು ಸಿಎಂಗೆ ಮನವಿ ಕೊಟ್ಟಿದ್ದಾರೆ. ಮತ್ತೊಮ್ಮೆ ಪಾರದರ್ಶಕ ಜಾತಿಗಣತಿ ಮಾಡಿದರೆ ಒಳಿತು ಎಂಬ ಭಾವನೆ ನಮ್ಮದು ಎಂದು ನುಡಿದರು. ಇದನ್ನೂ ಓದಿ: ಉಪ್ಪು ತಿಂದವರು ನೀರು ಕುಡಿಯಲೇಬೇಕು: ಸಿಎಂಗೆ ಸಿ.ಟಿ.ರವಿ ಟಾಂಗ್‌

ಇನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಬರುವ ದಿನಾಂಕ 15 ರಂದು ಬೆಂಗಳೂರನಲ್ಲಿ (Bengaluru) ಪಂಚಮಸಾಲಿ ಸಮಾಜದ ಪ್ರಮುಖ ವಕೀಲರ ಸಭೆ ಕರೆದಿದ್ದಾರೆ. ಆದರೆ, ಸಭೆಯ ಸಮಯ ಹಾಗೂ ಸ್ಥಳ ನಿಗದಿಯಾಗಿಲ್ಲ. ಕೂಡಲೇ ಸಮಯ ಹಾಗೂ ಸ್ಥಳ ನಿಗದಿಗೊಳಿಸಬೇಕು. ಸಿಎಂ ಬಳಿ ತೆರಳುವ ನಿಯೋಗದಲ್ಲಿ ಯಾವ ಯಾವ ವಿಷಯಗಳನ್ನು ಚರ್ಚಿಸಬೇಕು ಎಂದು ಈಗಾಗಲೇ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಏನೇನಾಗುತ್ತಿದೆ ಎಂಬ ಬಗ್ಗೆ ಹೈಕಮಾಂಡ್ ವರದಿ ತರಿಸಿಕೊಳ್ಳುತ್ತೆ: ಡಿಕೆಶಿ

10 ಜನ ವಕೀಲರೊಂದಿಗೆ ಸಮುದಾಯದ ಪ್ರಮುಖರು, ಪಂಚಮಸಾಲಿ ಹೋರಾಟಗಾರರು ಸಿಎಂ ಅವರನ್ನು ಭೇಟಿಯಾಗಿ, ಸಭೆಯಲ್ಲಿ ಮೀಸಲಾತಿ ಹಾಗೂ ಅದರಿಂದ ಸಮಾಜಕ್ಕೆ ಉಂಟಾಗುವ ಅನುಕೂಲಗಳ ಕುರಿತು ಚರ್ಚಿಸುವುದರ ಜೊತೆಗೆ ಮನವೊಲಿಸಲಾಗುವುದು. ಒಂದು ವೇಳೆ ಬೇರೆ ಬೇರೆ ಕಾರಣ, ನೆಪವೊಡ್ಡಿ ಸಭೆಯನ್ನು ಮೊಟಕುಗೊಳಿಸಿದ್ದಲ್ಲಿ ವಕೀಲರೊಂದಿಗೆ, ಸಮುದಾಯದ ಮುಖಂಡರು, ಹೋರಾಟಗಾರರು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದರು. ಇದನ್ನೂ ಓದಿ: ಯಾರ ಸರ್ಕಾರ ಇದ್ರೇನು, ದೇಶ ಸುಭದ್ರವಾಗಿರಬೇಕು: ಜಿ.ಪರಮೇಶ್ವರ್

ಸಿಎಂ ಅವರು ಪಂಚಮಸಾಲಿ (Panchamasali) ಸಮಾಜಕ್ಕೆ ಮೀಸಲಾತಿ ನೀಡುತ್ತಾರೆ ಎಂಬ ವಿಶ್ವಾಸವಿದೆ. ಇಲ್ಲವಾದಲ್ಲಿ 10 ಸಾವಿರಕ್ಕೂ ಹೆಚ್ಚು ಸಮಾಜದ ಮುಖಂಡರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಜಾತಿ ಜನಗಣತಿ ಮಾಡುವ ಬಗ್ಗೆ ಎಲ್ಲೆಡೆ ಅಸಮಾಧಾನವಿದ್ದು, ವೈಜ್ಞಾನಿಕವಾಗಿ ಸತ್ಯವನ್ನು ಆಧರಿಸಿ ಜಾತಿ ಜನಗಣತಿಯಾದರೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು. ಇದನ್ನೂ ಓದಿ: ಕುರಿ ಕಾಯುತ್ತಿದ್ದವನು 2 ಬಾರಿ ಸಿಎಂ ಆದ್ನಲ್ಲಾ ಅಂತ ಬಿಜೆಪಿಗೆ ಹೊಟ್ಟೆ ಉರಿ: ಸಿಎಂ ಕೆಂಡಾಮಂಡಲ

ಈ ವೇಳೆ ಪಂಚಮಸಾಲಿ ಸಮಾಜದ ಮುಖಂಡರಾದ ಅಯ್ಯಪ್ಪ ಅಂಗಡಿ, ಬಸವರಾಜ್ ಗುಡ್ಡೆಪ್ಪನವರ್, ಸೇರಿದಂತೆ ಅನೇಕ ವಕೀಲರು, ಸಮಾಜದ ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ: Exit Poll Results: ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ಅಧಿಕಾರಕ್ಕೆ

TAGGED:Basava Jaya Mruthyunjaya SwamijiCaste Censuscm siddaramaiahGadagapanchamasalireservationಗದಗಜಾತಿಗಣತಿಪಂಚಮಸಾಲಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

gilli kavya 1
ಕಣ್ಣೀರಿಟ್ಟ ‘ಕಾವು’ – ವಿಲನ್‌ ಕೊಟ್ಟ ಟಾಸ್ಕಲ್ಲಿ ಗೆದ್ರಾ ಗಿಲ್ಲಿ?
Cinema Latest Top Stories TV Shows
Yash Radhika
ನನ್ನೆಲ್ಲ ಪ್ರಶ್ನೆಗೂ ನೀನೇ ಉತ್ತರ – ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರಾಕಿಂಗ್‌ ಜೋಡಿ
Cinema Latest Sandalwood Top Stories
Rajinikanth Padayappa 2
ಪಡೆಯಪ್ಪ ಪಾರ್ಟ್-2 ಬಗ್ಗೆ ತಲೈವಾ ಹೇಳಿದ್ದೇನು?
Cinema Latest Top Stories
V. Shantaram Biopic Tamannaah Bhatia
ನಟಿ ಜಯಶ್ರೀಯಾದ ತಮನ್ನಾ ಭಾಟಿಯಾ
Cinema Latest Top Stories

You Might Also Like

Yadagiri Fire Accident
Districts

ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ – 1 ಕೋಟಿ ಮೌಲ್ಯದ 60 ಟನ್‌ಗೂ ಅಧಿಕ ಹತ್ತಿ ಭಸ್ಮ

Public TV
By Public TV
39 minutes ago
karwar jail
Crime

ಕಾರವಾರ ಜೈಲಲ್ಲಿ ಕೈದಿಗಳಿಂದ ಮತ್ತೆ ದಾಂಧಲೆ; ಜೈಲಲ್ಲಿದ್ದ ಟಿ.ವಿ ಸೇರಿ ಹಲವು ವಸ್ತುಗಳ ಧ್ವಂಸ

Public TV
By Public TV
2 hours ago
Traffic Fine
Bengaluru City

ಟ್ರಾಫಿಕ್ ಫೈನ್‌ಗೆ 50% ಡಿಸ್ಕೌಂಟ್ – 5 ಲಕ್ಷಕ್ಕೂ ಹೆಚ್ಚು ಕೇಸ್ ಇತ್ಯರ್ಥ, 16.63 ಕೋಟಿ ದಂಡ ಸಂಗ್ರಹ

Public TV
By Public TV
2 hours ago
H 1B Visa
Latest

ಅಮೆರಿಕ ಸೋಷಿಯಲ್‌ ಮೀಡಿಯಾ ಹೊಸ ರೂಲ್ಸ್‌ – ಭಾರತೀಯರಿಗೆ H-1B ವೀಸಾ ನೇಮಕಾತಿ ಮುಂದೂಡಿಕೆ

Public TV
By Public TV
2 hours ago
Karnataka Legislatiev Assembly
Belgaum

ಇಂದು ವಿಧಾನಸಭೆಯಲ್ಲಿ ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡನೆ

Public TV
By Public TV
3 hours ago
tiger cubs mysuru
Latest

ಮೈಸೂರು| ಸೆರೆ ಸಿಕ್ಕಿದ್ದ 4 ಹುಲಿ ಮರಿಗಳು ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?