Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವು ರಾಜಕೀಯ ಸಭೆ ಮಾಡಿಲ್ಲ, ನಮ್ಮ ಮೇಲಿನ ಆಪಾದನೆಯಿಂದ ಬೇಜಾರಾಗಿದೆ: ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾವು ರಾಜಕೀಯ ಸಭೆ ಮಾಡಿಲ್ಲ, ನಮ್ಮ ಮೇಲಿನ ಆಪಾದನೆಯಿಂದ ಬೇಜಾರಾಗಿದೆ: ಪರಮೇಶ್ವರ್

Bengaluru City

ನಾವು ರಾಜಕೀಯ ಸಭೆ ಮಾಡಿಲ್ಲ, ನಮ್ಮ ಮೇಲಿನ ಆಪಾದನೆಯಿಂದ ಬೇಜಾರಾಗಿದೆ: ಪರಮೇಶ್ವರ್

Public TV
Last updated: October 10, 2024 5:40 pm
Public TV
Share
3 Min Read
g parameshwar
SHARE

ಬೆಂಗಳೂರು: ನಾನಾಗಲಿ, ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ ಅವರಾಗಲಿ ಮುಖ್ಯಮಂತ್ರಿ ಪದವಿ ಬಗ್ಗೆ ಯಾವತ್ತು ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಸ್ಪಷ್ಟಪಡಿಸಿದರು.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮ ಸ್ನೇಹಿತರು ಕೇಳಿದಾಗ ಐದು ವರ್ಷ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (CM Siddaramaiah) ಅವರು ಮುಂದುವರೆಯುತ್ತಾರೆ ಎಂದು ಅನೇಕ ಸಲ ಹೇಳಿದ್ದೇನೆ. ನಿನ್ನೆ ಮೈಸೂರಿನಲ್ಲಿಯೂ (Mysuru) ಸಹ ಇದೇ ಮಾತನ್ನು ಹೇಳಿದ್ದೇನೆ. ನಾವು ಯಾರು ಸಹ ಮುಖ್ಯಮಂತ್ರಿಯನ್ನು ಬದಲಾಯಿಸಿ, ಬೇರೆಯವರನ್ನು ಮಾಡಿ ಎಂದು ಮಾತನಾಡಿಲ್ಲ ಎಂದರು. ಇದನ್ನೂ ಓದಿ: ಒಂದು ಯುಗ ಈಗಷ್ಟೇ ಊರುಳಿತು: ರತನ್ ಟಾಟಾ ನಿಧನಕ್ಕೆ ಅಮಿತಾಬ್ ಬಚ್ಚನ್ ಸಂತಾಪ

ಇನ್ಮುಂದೆ ನಾನು ವೈಯಕ್ತಿಕವಾಗಿ ಮುಖ್ಯಮಂತ್ರಿ ವಿಚಾರದಲ್ಲಿ ನೀವು ಕೇಳಿದರು ಪ್ರತಿಕ್ರಿಯಿಸುವುದಿಲ್ಲ. ಕೆಲವು ವಿಚಾರಗಳಲ್ಲಿ ಅಗತ್ಯ ಇದ್ದರೆ ಭೇಟಿ ಮಾಡುತ್ತೇವೆ. ಅನವಶ್ಯಕವಾಗಿ ಡಿನ್ನರ್ ಮೀಟಿಂಗ್, ರಾಜಕೀಯ ಸಭೆಗಳನ್ನು ನಾವು ಈವರೆಗೂ ಮಾಡಿಲ್ಲ. ಮುಂದೆಯೋ ಮಾಡೋದಿಲ್ಲ. ಇದು ನನ್ನ ಸ್ಪಷ್ಟೀಕರಣ. ಏನೂ ಇಲ್ಲದೇ ಅಪಾದಿತರ ಸ್ಥಾನದಲ್ಲಿ ನಿಲ್ಲಿಸಿದರೆ ನಮಗೆ ಬೇಜಾರಾಗುವುದಿಲ್ಲವೇ? ನಾವು ಜವಾಬ್ದಾರಿ ಇರುವವರು. ಸುಮ್ಮನೇ ಹುಡುಗಾಟಿಕೆ ಮಾಡುವುದಿಲ್ಲ. ನಾನು ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ, ನನಗೂ ಜವಾಬ್ದಾರಿ ಇದೆ ಎಂದು ಹೇಳಿದರು. ಇದನ್ನೂ ಓದಿ: ಉರಿನತ್ತ ಜನ | ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

ವಿಪಕ್ಷ ನಾಯಕ ಆರ್.ಅಶೋಕ್ (R Ashok) ಆರೋಪದ ಕುರಿತು ಪ್ರತಿಕ್ರಿಯಿಸಿ, ಸಿದ್ದಗಂಗಾ ಮಠಕ್ಕೂ ನಮಗೂ ಇರುವ ಸಂಬಂಧವೇ ಬೇರೆ. ಇತ್ತೀಚೆಗೆ ನಾನು ಮಠಕ್ಕೆ ಹೋಗೇ ಇಲ್ಲ. ಸಿದ್ದಗಂಗಾ ಮಠಕ್ಕೆ ಹೋದರೆ ಸ್ವಾಮೀಜಿಯವರ ಗದ್ದುಗೆಗೆ ಮತ್ತು ಸಿದ್ದಲಿಂಗ ಸ್ವಾಮೀಜಿಯವರಿಗೆ ನಮಸ್ಕರಿಸಿ ಬರುತ್ತೇನೆ. ನನ್ನ ತಂದೆಯವರ ಕಾಲದಿಂದ ದೊಡ್ಡ ಸ್ವಾಮೀಜಿಯವರು ನಮಗೆಲ್ಲ ಆದರ್ಶ. ಮಠಕ್ಕೆ ಹೋಗಿ ರಾಜಕೀಯ ಮಾತಾಡುವುದಿಲ್ಲ. ಸಿದ್ದಗಂಗಾ ಮಠಕ್ಕೂ ನಮ್ಮ ಕುಟುಂಬಕ್ಕೂ ಅಪಾರವಾದ ಸಂಬಂಧ. ಮಠಕ್ಕೆ ಹೋದಾಗಲೆಲ್ಲ ಮುಖ್ಯಮಂತ್ರಿ ಆಗಬೇಕೆಂದು ಪೂಜೆ ಮಾಡುವುದಿಲ್ಲ ಎಂದು ನುಡಿದರು. ಇದನ್ನೂ ಓದಿ: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಪೂರ್ಣ – ಅ.14 ರಂದು ಆದೇಶ ಪ್ರಕಟ

ಕೋವಿಡ್ ಸಂದರ್ಭದಲ್ಲಿನ ಹಗರಣದ ತನಿಖೆಯ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಕಲೆ ಹಾಕಬೇಕು ಎಂದು ಹೇಳುತ್ತಿದ್ದಾರೆ. ಹಿಂದಿನ ಸರ್ಕಾರದಲ್ಲಿ ನಡೆದ ಅಕ್ರಮ ಪ್ರಕರಣಗಳ ತನಿಖೆಯ ಪರಿಶೀಲನೆ ಸಮಿತಿಯ ಸಭೆಯನ್ನು ನಿನ್ನೆ ನಡೆಸಿದ್ದೇನೆ. ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ಕೋವಿಡ್ ತನಿಖೆಯ ಪ್ರಕರಣಕ್ಕೆ ಪ್ರತ್ಯೇಕ ಸಮಿತಿ ಮಾಡಿರುವುದರಿಂದ ವಿಷಯ ನಮ್ಮ ಮುಂದೆ ಚರ್ಚೆಗೆ ಬಂದಿಲ್ಲ ಎಂದರು. ಇದನ್ನೂ ಓದಿ: ರಾಜಕೀಯಕ್ಕಾಗಿ ಕಾಂಗ್ರೆಸ್ ಪಕ್ಷ ದಲಿತ ಕಾರ್ಡ್ ಪ್ಲೇ ಮಾಡ್ತಿದೆ – ಛಲವಾದಿ ನಾರಾಯಣಸ್ವಾಮಿ

ಬಿಜೆಪಿ (BJP) ಆಡಳಿತದಲ್ಲಿ ನಡೆದ ಹಗರಣಗಳ ತನಿಖೆ ಕೆಲವು ಕೊನೆ ಹಂತದಲ್ಲಿವೆ. ಪೂರ್ಣಗೊಂಡ ಬಳಿಕ ವರದಿ ಸಲ್ಲಿಸಬೇಕಾಗುತ್ತದೆ. ಬೇರೆಬೇರೆ ಸಂದರ್ಭದಲ್ಲಿ ಆಗಿರುವ ಪ್ರಕರಣಗಳು ಇವೆ. ಎಲ್ಲ ಪ್ರಕರಣಗಳ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ವಕೀಲ್ ಸಾಬ್ ಗೆಟಪ್‌ನಲ್ಲಿ ರಾಕಿ ಭಾಯ್- ಇದು ‘ಟಾಕ್ಸಿಕ್‌’ ಚಿತ್ರದಲ್ಲಿನ ಯಶ್‌ ಕ್ಯಾರೆಕ್ಟರ್?

ರತನ್ ಟಾಟಾ ನಿಧನಕ್ಕೆ ಸಂತಾಪ:
ರತನ್ ಟಾಟಾ ಅವರು ದೇಶಕ್ಕೆ ಅತ್ಯಂತ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅವರು ತೆಗೆದುಕೊಂಡಂತಹ ಅನೇಕ ನಿರ್ಧಾರಗಳು, ಕೈಗಾರಿಕೆಗಳು ಭಾರತವನ್ನೇ ಪ್ರತಿನಿಧಿಸುವಂತೆ ಕಟ್ಟಿದ್ದಾರೆ. ಅತಿದೊಡ್ಡ ಮಾನವತಾ ವ್ಯಕ್ತಿ. ಅನೇಕ ರೀತಿಯಲ್ಲಿ ಸಮಾಜಕ್ಕೆ ಸೇವೆ ಮಾಡುವುದು, ಅವರಿಗೆ ಬಂದಂತಹ ಲಾಭದಲ್ಲಿ ವಿದ್ಯಾರ್ಥಿಗಳಿಗೆ, ಕಷ್ಟದಲ್ಲಿರುವ ಸಮುದಾಯಗಳಿಗೆ, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ 1,500 ಕೋಟಿ ರೂ. ಸಹಾಯ ಮಾಡಿರುವುದನ್ನು ಸ್ಮರಿಸಬೇಕಿದೆ ಎಂದರು. ಇದನ್ನೂ ಓದಿ: ಬೈಕ್ ಮೆಕಾನಿಕ್ ರಾತ್ರೋರಾತ್ರಿ ಕೋಟ್ಯಧಿಪತಿ – 25 ಕೋಟಿ ಬಹುಮಾನ ಗೆದ್ದ ಮಂಡ್ಯದ ಗಂಡು

ಅವರನ್ನು ದೇಶ, ಸಮಾಜ ಕಳೆದುಕೊಂಡಿದೆ. ಇದು ನಮಗೆ ಆದ ನಷ್ಟ. ಅದನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ರತನ್ ಟಾಟಾ (Ratan Tata) ಸೇವೆಯನ್ನು ಸೂರ್ಯ ಚಂದ್ರ ಇರುವವರೆಗೂ ದೇಶ ಮರೆಯುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ನ್ಯಾನೋ ಕಾರು ತಯಾರಿಸಿದ್ದು ಯಾಕೆ? ಪಶ್ಚಿಮ ಬಂಗಾಳದಿಂದ ಗುಜರಾತ್‌ಗೆ ಘಟಕ ಶಿಫ್ಟ್‌ ಆಗಿದ್ದು ಯಾಕೆ?

TAGGED:bengalurucm siddaramaiahG ParameshwarRatan Tataಜಿ.ಪರಮೇಶ್ವರ್ಬೆಂಗಳೂರುರತನ್ ಟಾಟಾಸತೀಶ್ ಜಾರಕಿಹೊಳಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Auto Driver
Bengaluru City

ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ – ನಸುಕಿನಲ್ಲೇ ಕ್ಯೂ ನಿಂತ್ರೂ ಸಿಗ್ತಿಲ್ಲ ಆಟೋ ಗ್ಯಾಸ್

Public TV
By Public TV
11 minutes ago
INS Aridhaman
Latest

ನ್ಯೂಕ್ಲಿಯರ್ ಸಾಮರ್ಥ್ಯದ 3ನೇ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿದಮನ್ ಭಾರತೀಯ ಸೇನೆಗೆ ಸೇರ್ಪಡೆ

Public TV
By Public TV
28 minutes ago
Russia India
Latest

ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

Public TV
By Public TV
39 minutes ago
Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
1 hour ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?