Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ರಿಶ್ಚಿಯನ್ ಕುರುಬ ಅಂತ ನಾವು ಬರೆಸಿಲ್ಲ, ಜನರೇ ಬರೆಸಿದ್ದಾರೆ: ಶಿವರಾಜ ತಂಗಡಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕ್ರಿಶ್ಚಿಯನ್ ಕುರುಬ ಅಂತ ನಾವು ಬರೆಸಿಲ್ಲ, ಜನರೇ ಬರೆಸಿದ್ದಾರೆ: ಶಿವರಾಜ ತಂಗಡಗಿ

Bengaluru City

ಕ್ರಿಶ್ಚಿಯನ್ ಕುರುಬ ಅಂತ ನಾವು ಬರೆಸಿಲ್ಲ, ಜನರೇ ಬರೆಸಿದ್ದಾರೆ: ಶಿವರಾಜ ತಂಗಡಗಿ

Public TV
Last updated: September 20, 2025 11:56 am
Public TV
Share
2 Min Read
Shivaraj Tangadagi 1
SHARE

– ನಮ್ಮ ಸರ್ಕಾರ ಜಾತಿಗಣತಿ ಮಾಡುತ್ತಿಲ್ಲ, ಶೈಕಣಿಕ, ಆರ್ಥಿಕ ಸಮೀಕ್ಷೆ ಮಾಡುತ್ತಿದ್ದೇವೆ

ಬೆಂಗಳೂರು: ಕ್ರಿಶ್ಚಿಯನ್ ಕುರುಬ (Christian Kuruba) ಅಂತ ನಾವು ಬರೆಸಿಲ್ಲ, ಜನರೇ ಬರೆಸಿದ್ದಾರೆ. ಅದಕ್ಕೆ ನಾವು ಏನು ಮಾಡಲು ಆಗುತ್ತೆ? ಯಾಕೆ ಬರೆಸಿದ್ದೀರೀ ಎಂದು ಪ್ರಶ್ನೆ ಮಾಡಲು ನಾವು ಬಿಜೆಪಿಯವರಲ್ಲ ಎಂದು ಸಚಿವ ಶಿವರಾಜ ತಂಗಡಗಿ (Shivaraj Tangadagi) ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕ್ರಿಶ್ಚಿಯನ್ ಜೊತೆ ಸೇರಿದ ಜಾತಿಗಳ ಬಗ್ಗೆ ಚರ್ಚೆಯಾಗಿದೆ. ನಾವು ಆಯೋಗಕ್ಕೆ ಕೆಲವು ಸೂಚನೆ ಕೊಡಬಹುದು. ಆದರೆ ಆಯೋಗದ ಮೇಲೆ ಒತ್ತಡ ಹೇರುವುದಕ್ಕೆ ಆಗುವುದಿಲ್ಲ. ಸಿಎಂ ಕೂಡ ಹೀಗೆ ಮಾಡಿ ಎಂದು ಆಯೋಗದ ಮೇಲೆ ಒತ್ತಡಹಾಕಲು ಆಗಲ್ಲ. ಕೆಲವು ಸಾಧಕಬಾಧಕ ಬಗ್ಗೆ ಚರ್ಚೆಯಾಗಿದೆ, ಸಲಹೆ ನೀಡಲಾಗಿದೆ. ಜಾತಿ, ಜಾತಿ ಎಂದು ಯಾಕೆ ಹೇಳುತ್ತೀರಿ? ಜನರು ಹೇಳಿದ ಜಾತಿಯನ್ನು ಪಟ್ಟಿ ಮಾಡಲಾಗಿದೆ. ನಾನೋ, ಸಿಎಂ ಅಥವಾ ಡಿಕೆಶಿಯವರೋ ಪಟ್ಟಿ ಮಾಡಿ ಕೊಟ್ಟಿಲ್ಲ. ಆಯೋಗ ಪಟ್ಟಿ ಮಾಡಿಲ್ಲ, ಜನರು ಬರೆದಿದ್ದನ್ನು ಆಯೋಗ ಪಟ್ಟಿಯಲ್ಲಿ ಸೇರಿಸಿದೆ. ಜನರಲ್ಲಿ ಭಾವನೆ ಏನಿದೆಯೋ ಅದನ್ನು ಬರೆಯಲಿ ಎಂದರು. ಇದನ್ನೂ ಓದಿ: ಹಿಂದೂಗಳೆಂದರೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ? – ಅಶೋಕ್ ಕಿಡಿ

ಬಿಜೆಪಿಯವರಿಗೆ ಏನೋಗಿದೆಯೋ ಗೊತ್ತಿಲ್ಲ. ಬಿಜೆಪಿಯವರಿಗೆ ಜಾತಿ, ಮಸೀದಿ ಕಂಡರೆ ಪ್ರೀತಿ, ಮುಸ್ಲಿಂ ಕಂಡರೆ ಇನ್ನೂ ಜಾಸ್ತಿ ಪ್ರೀತಿ. ಅಭಿವೃದ್ಧಿ ಬಗ್ಗೆ ಬಿಜೆಪಿಯವರು ಮಾತನಾಡುತ್ತಿಲ್ಲ. ಜಾತಿ ವಿಚಾರದಲ್ಲಿನಾವು ಹೇಳಿದ್ದು ಫೈನಲ್ ಅಲ್ಲ. ಆಯೋಗ ಮೊದಲು ವರದಿ ಕೊಡಲಿ. ಸರ್ಕಾರ ಸಂಪುಟದಲ್ಲಿ ತೀರ್ಮಾನ ಮಾಡುತ್ತದೆ. ಜನರು ಏನು ಬೇಕಾದರೂ ಬರೆಸಲಿ. ಎಲ್ಲಾ ಸಮಾಜದವರು ಸಭೆ ಮಾಡುತ್ತಿದ್ದಾರೆ. ಎಲ್ಲರೂ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ಫೈನಲ್ ಆಗಿ ಜನರು ಏನು ಬರೆಸಬೇಕು ಎಂಬುದನ್ನು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮಾತು ಬಾರದ ಮಹಿಳೆ ಬಾಯಿಗೆ ಬಟ್ಟೆ ತುರುಕಿ ವಿಕೃತಿ – ಆರೋಪಿ ಅರೆಸ್ಟ್

ಆಯೋಗ ಸ್ವತಂತ್ರ ಸಂಸ್ಥೆ, ಅದರ ಮೇಲೆ ಒತ್ತಡ ಹೇರಲು ಆಗಲ್ಲ. ಯಾರೂ ಮಧ್ಯಪ್ರವೇಶ ಮಾಡಬಾರದು ಎಂದು ಸಿಎಂ ಹೇಳಿದ್ದಾರೆ. ಬಿಜೆಪಿಯವರಿಗೆ ಕೆಲಸ ಏನಿದೆ? ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಲಿ. ಗ್ಯಾರಂಟಿ ಬಡಜನರಿಗೆ ತಲುಪುತ್ತಿಲ್ಲ ಅಂದರೆ ಹೇಳಲಿ. ಮೋದಿ ಮುಂದೆ ಮಾತನಾಡುವ ತಾಕತ್ತು ಇವರಿಗೆ ಇಲ್ಲ. ಇಲ್ಲಿ ಮಸೀದಿ, ಧರ್ಮದ ಬಗ್ಗೆ ಮಾತನಾಡುತ್ತಾರೆ. ಜಾತಿಗಳ ಬಗ್ಗೆ ನಾವು ಚರ್ಚೆ ಮಾಡಬಾರದು. ಜಾತಿ ಬಗ್ಗೆ ಚರ್ಚೆ ಮಾಡಿದರೆ ದೇಶ ಅವನತಿಯತ್ತ ಸಾಗುತ್ತದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಳಾಗಿರುವುದೇ ಧರ್ಮದ ಚರ್ಚೆ ಮಾಡಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಚಿನ್ನಯ್ಯನ ಜೊತೆ ಮಾತನಾಡಿದ್ದ ಪಾರ್ಟ್-2 ವಿಡಿಯೋ ರಿಲೀಸ್ – ಆರೋಪದಿಂದ ಪಾರಾಗಲು ಬುರುಡೆ ಗ್ಯಾಂಗ್‌ ಪ್ಲ್ಯಾನ್‌?

ನಮ್ಮ ಸರ್ಕಾರ ಮಾಡುತ್ತಿರುವುದು ಜಾತಿಗಣತಿ ಅಲ್ಲ. ಶೈಕಣಿಕ, ಆರ್ಥಿಕ ಸಮೀಕ್ಷೆಯನ್ನು ನಾವು ಮಾಡುತ್ತಿದ್ದೇವೆ. ನಮಗೆ ಜಾತಿಗಣತಿ ಮಾಡುವ ಪವರ್ ಇಲ್ಲ. ಕೇಂದ್ರ ಸರ್ಕಾರಕ್ಕೆ ಜಾತಿಗಣತಿ ಮಾಡುವ ಪವರ್ ಇದೆ. ನಾವು ಸ್ಪಷ್ಟವಾಗಿ ಆದೇಶ ಹೊರಡಿಸಿದ್ದೇವೆ. ಸೆ.22ರಿಂದ ಅಕ್ಟೋಬರ್ 7ರವರೆಗೆ ಸಮೀಕ್ಷೆ ನಡೆಯಲಿದೆ. ಮನೆಮನೆಗೆ ಹೋಗಿ ಸಮೀಕ್ಷೆ ಮಾಡುತ್ತಾರೆ. ದಯಮಾಡಿ ಬಂದವರಿಗೆ ಎಲ್ಲಾ ಮಾಹಿತಿ ನೀಡಿ. 60 ಪ್ರಶ್ನೆಗಳಿಗೆ ಸಮಾಧಾನದಿಂದ ಉತ್ತರವನ್ನು ನೀಡಿ. ಯಾರ ಒತ್ತಡಕ್ಕೂ ಒಳಗಾಗದೆ ಉತ್ತರವನ್ನು ನೀಡಿ ಎಂದು ಹೇಳಿದರು. ಇದನ್ನೂ ಓದಿ: ನಾಳೆ ಮಹಾಲಯ ಅಮಾವಾಸ್ಯೆ ಸೂರ್ಯಗ್ರಹಣ; ಯಾವೆಲ್ಲ ರಾಶಿಗಳಿಗೆ ಶುಭ-ಅಶುಭ?

TAGGED:bengalurubjpCaste CensuscongressKuruba ChristianShivaraj Tangadagiಕಾಂಗ್ರೆಸ್ಕುರುಬ ಕ್ರಿಶ್ಚಿಯನ್ಜಾತಿ ಜನಗಣತಿಬಿಜೆಪಿಬೆಂಗಳೂರುಶಿವರಾಜ ತಂಗಡಗಿ
Share This Article
Facebook Whatsapp Whatsapp Telegram

Cinema news

yash
40ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ʻಮಾಸ್ಟರ್‌ಪೀಸ್‌ʼ ರಾಕಿಭಾಯ್‌
Cinema Latest Main Post Sandalwood
Thalapathy Vijay Jana Nayagan
ವಿಜಯ್‌ ಫ್ಯಾನ್ಸ್‌ಗೆ ಶಾಕ್‌; ಜ.9 ಕ್ಕೆ ‘ಜನನಾಯಗನ್‌’ ರಿಲೀಸ್‌ ಆಗಲ್ಲ
Cinema Latest Main Post South cinema
Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories
yash 4
ನಿಮ್ಮನ್ನ ನೋಡೋಕೆ ನಾನೂ ಕಾಯ್ತಿದ್ದೀನಿ ಎಂದ ಯಶ್
Cinema Latest Sandalwood Top Stories

You Might Also Like

Tiger Accused
Chamarajanagar

ಮಲೆ ಮಹದೇಶ್ವರ ವನ್ಯಧಾಮದಲ್ಲಿ ದೈತ್ಯ ಹುಲಿ ಹತ್ಯೆ ಕೇಸ್‌ – ʻಶಿಕಾರಿʼ ರಾಜ ಗೋವಿಂದ ಅರೆಸ್ಟ್‌

Public TV
By Public TV
16 minutes ago
Bengaluru Traffic
Bengaluru City

ಮಿತಿಮೀರಿದ ಟ್ರಾಫಿಕ್ ಸಮಸ್ಯೆಗೆ ಜನ ಹೈರಾಣು – ಅಡ್ಜಸ್ಟ್ ಮಾಡಿಕೊಳ್ಳಿ ಎಂದ ಸಚಿವರು!

Public TV
By Public TV
31 minutes ago
Raichur 2
Districts

ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸಿದ್ದ ನುಗ್ಗೆ ಪೌಡರ್ – ಉತ್ತಮ ಫಲಿತಾಂಶ ಕಂಡ ಯೋಜನೆಗೆ ಬಜೆಟ್ ಕೊರತೆ

Public TV
By Public TV
35 minutes ago
Madhav Gadgil
Latest

ಖ್ಯಾತ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ನಿಧನ

Public TV
By Public TV
41 minutes ago
Donald Trump
Latest

ಅಮೆರಿಕದ ಉತ್ಪನ್ನಗಳನ್ನು ಮಾತ್ರ ವೆನೆಜುವೆಲಾ ಖರೀದಿಸಬೇಕು: ಟ್ರಂಪ್‌ ಕಟ್ಟಪ್ಪಣೆ

Public TV
By Public TV
2 hours ago
Chikkaballapura 1
Chikkaballapur

ಚಿಕ್ಕಬಳ್ಳಾಪುರ | ಅಣ್ಣ-ತಂಗಿಯ ಅಕ್ರಮ ಸಂಬಂಧ – ತಂಗಿ ಸಾವಿನಲ್ಲಿ ಅಂತ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?