Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭ್ರಷ್ಟಾಚಾರದ ಹೆಮ್ಮರವೊಂದಕ್ಕೆ ಕೊಡಲಿ ಪೆಟ್ಟು ಬಿದ್ದಿದ್ದಕ್ಕೆ ಬೀದಿಗಿಳಿದಿದ್ದಾರೆ: ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭ್ರಷ್ಟಾಚಾರದ ಹೆಮ್ಮರವೊಂದಕ್ಕೆ ಕೊಡಲಿ ಪೆಟ್ಟು ಬಿದ್ದಿದ್ದಕ್ಕೆ ಬೀದಿಗಿಳಿದಿದ್ದಾರೆ: ಬಿಜೆಪಿ

Bengaluru City

ಭ್ರಷ್ಟಾಚಾರದ ಹೆಮ್ಮರವೊಂದಕ್ಕೆ ಕೊಡಲಿ ಪೆಟ್ಟು ಬಿದ್ದಿದ್ದಕ್ಕೆ ಬೀದಿಗಿಳಿದಿದ್ದಾರೆ: ಬಿಜೆಪಿ

Public TV
Last updated: July 21, 2022 4:04 pm
Public TV
Share
3 Min Read
ramesh kumar bjp 1
SHARE

ಬೆಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಟ್ವೀಟ್ ವಾರ್ ಜೋರಾಗಿ ನಡೆಯುತ್ತಿದೆ. ಇಂದು ಸಹ ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ವಿರುದ್ಧ ಬಿಜೆಪಿ ಟ್ವಿಟ್ಟರ್‌ನಲ್ಲಿ ಆಕ್ರೋಶ ಹೊರಹಾಕಿದೆ.

ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಸಮನ್ಸ್ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಮಾತನಾಡಿದ್ದ ರಮೇಶ್ ಕುಮಾರ್, ಈ ದೇಶ ಉಳಿಯಬೇಕು ಎಂದರೆ ಕಾಂಗ್ರೆಸ್ ಉಳಿಯಬೇಕು. ಎಲ್ಲಾ ಸಣ್ಣ ವಿಚಾರವನ್ನು ಬದಿಗೊತ್ತೋಣ. ಸೋನಿಯಾ ಗಾಂಧಿಗೆ ನೈತಿಕವಾಗಿ ಸಮಾಧಾನವಾಗಬೇಕು. ಆಗ ಮಾತ್ರ ನಾವು ತಿನ್ನುವ 2 ಹೊತ್ತಿನ ಊಟ ಸಾರ್ಥಕ ಆಗುತ್ತದೆ. ನೆಹರೂ, ಇಂದಿರಾ, ಸೋನಿಯಾ ಹೆಸರಲ್ಲಿ 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ. ಈ ಹಿನ್ನೆಲೆಯಲ್ಲಿ ಈ ಕಿಂಚಿತ್ತು ತ್ಯಾಗಕ್ಕೂ ನಾವು ತಯಾರಾಗದೇ ಹೋದರೆ ನಾವು ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ ಎಂದಿದ್ದರು.

BJP CONGRESS FLAG

ರಮೇಶ್ ಕುಮಾರ್ ವೀಡಿಯೋವನ್ನು ಅಪ್ಲೋಡ್ ಮಾಡಿದ ಕರ್ನಾಟಕ ಬಿಜೆಪಿ ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮಾಡಿ ಕಿಡಿಕಾರಿದೆ.

ಟ್ವೀಟ್‍ನಲ್ಲಿ ಏನಿದೆ?
ಕಾನೂನನ್ನು ಕಾಲಕಸ ಮಾಡಿಕೊಂಡಿರುವ ಕಾಂಗ್ರೆಸ್‍ಗೆ ಬಿಜೆಪಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕ್ಲೀನ್‍ಚಿಟ್ ಸಿಕ್ಕಿದ್ದು ಕಂಡು ಕೆಂಡದ ಮೇಲೆ ಕೂತಂತಾಗಿದೆ. ಈ ಎಡಬಿಡಂಗಿಗಳು ‘ಮೇಟಿ ಪ್ರಕರಣ’ದಲ್ಲಿ ಎಫ್‍ಐಆರ್ ಕೂಡ ಹಾಕದೆ ಬಿ-ರಿಫೋರ್ಟ್ ಕೊಟ್ಟಿದ್ದರು. ಈ ಜಾಣಮರೆವು ನಾಚಿಕೆಗೇಡಲ್ಲದೇ ಬೇರೇನು? ಬಿಜೆಪಿ ಎಂದಿಗೂ ಕಾನೂನಿಗೆ ಬೆಲೆ ಕೊಡುತ್ತದೆ. ಇದನ್ನೂ ಓದಿ: ಇಡಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ – ಬ್ಯಾರಿಕೇಡ್ ಮೇಲಿಂದ ಹಾರಿದ ಡಿಕೆಶಿ ವಶ 

3, 4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ. ಅವರ ಋಣ ಸಂದಾಯ ಮಾಡಬೇಕಿದೆ! ನಕಲಿ ಗಾಂಧಿ ಕುಟುಂಬಕ್ಕಾಗಿ ಮಾಡಿದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಆಡಿದ ಮಾತುಗಳಿವು.

ಭಾರತ್ ಜೋಡೋ ಎಂಬ ನಾಟಕ ಹೆಣೆದಿರುವ ಕಾಂಗ್ರೆಸ್ಸಿಗರ ನಿಜಬಣ್ಣ ಈಗ ಬಯಲಾಗಿದೆ.

ನಕಲಿ ಗಾಂಧಿ ಕುಟುಂಬದ ಅಕ್ರಮ ಸಂಪಾದನೆ ಅಳೆಯಲು, ನಾಲ್ಕು ತಲೆಮಾರಿಗೆ ಆಗುವಷ್ಟು ಮಾಡಿಟ್ಟುಕೊಂಡಿದ್ದೇವೆ ಎಂಬ ರಮೇಶ್ ಕುಮಾರ್ ಹೇಳಿಕೆಯೊಂದೇ ಸಾಕು.

ನಾಲ್ಕು ತಲೆಮಾರಿನವರಿಗೂ ಬೇಕಾದಷ್ಟು ಮಾಡಿದ್ದು ಹೇಗೆ ಎಂಬುದರ ಲೆಕ್ಕ ಕೊಡುವಿರಾ?#CorruptCONgress pic.twitter.com/Au702raxwW

— BJP Karnataka (@BJP4Karnataka) July 21, 2022

60 ವರ್ಷಕ್ಕೂ ಹೆಚ್ಚು ಕಾಲ ದೇಶವಾಳಲು ಅವಕಾಶ ನೀಡಿದ ಜನತೆಯ ಋಣ ಇವರಿಗಿಲ್ಲ, ಇಟೆಲಿಯಿಂದ ಬಂದವರಿಗೆ ಎಂತಹಾ ನಿಷ್ಠೆ? ಬಡತನ ನಿರ್ಮೂಲನೆಗೆ ಮೀಸಲಿಟ್ಟ ಪ್ರತಿ ಒಂದು ರೂಪಾಯಿಯಲ್ಲಿ, 15 ಪೈಸೆ ಮಾತ್ರ ಬಡವರಿಗೆ ತಲುಪುತ್ತದೆ ಎಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೇಳಿದ್ದ ಮಾತಿನ ಮರ್ಮ ಈಗ ಅರಿವಾಗುತ್ತಿದೆ. ಮಿಕ್ಕ 85 ಪೈಸೆಯನ್ನು ಕಾಂಗ್ರೆಸ್ ನಾಯಕರ ನಾಲ್ಕು ತಲೆಮಾರಿಗೆ ಇಟ್ಟಿದ್ದೇ?

ಋಣ ಸಂದಾಯ ಎಂದರೆ ಏನು? ಈ ದೇಶದ ಜನತೆಗೆ ನಕಲಿ ಗಾಂಧಿ ಕುಟುಂಬ ತಮ್ಮ ಮನೆಯಿಂದ ಏನನ್ನೂ ಕೊಟ್ಟಿಲ್ಲ. ಅವರಿಗೆ ಎಲ್ಲವೂ ಸಂದಾಯವಾದದ್ದು ಈ ದೇಶದಿಂದಲೇ, ಆದರೆ ಅಂತಿಮವಾಗಿ ನಕಲಿ ಗಾಂಧಿ ಕುಟುಂಬ ದೇಶಕ್ಕೆ ಮಾಡಿದ್ದು ಅನ್ಯಾಯ ಮಾತ್ರ.

ಋಣ ಸಂದಾಯ ಎಂದರೆ ಏನು?

ಈ ದೇಶದ ಜನತೆಗೆ ನಕಲಿ ಗಾಂಧಿ ಕುಟುಂಬ ತಮ್ಮ ಮನೆಯಿಂದ ಏನನ್ನೂ ಕೊಟ್ಟಿಲ್ಲ.

ಅವರಿಗೆ ಎಲ್ಲವೂ ಸಂದಾಯವಾದದ್ದು ಈ ದೇಶದಿಂದಲೇ, ಆದರೆ ಅಂತಿಮವಾಗಿ ನಕಲಿ ಗಾಂಧಿ ಕುಟುಂಬ ದೇಶಕ್ಕೆ ಮಾಡಿದ್ದು ಅನ್ಯಾಯ ಮಾತ್ರ.#CorruptCONgress

— BJP Karnataka (@BJP4Karnataka) July 21, 2022

ಸಂವಿಧಾನದ ಬಗ್ಗೆ ಭಾರೀ ಜ್ಞಾನ ಹೊಂದಿರುವ ರಮೇಶ್ ಕುಮಾರ್ ಕೂಡಾ ನಕಲಿ ಗಾಂಧಿ ಕುಟುಂಬವನ್ನು ಸಂವಿಧಾನಕ್ಕೆ ಅತೀತರನ್ನಾಗಿಸಲು ಯತ್ನಿಸುತ್ತಿದ್ದಾರೆ. ದೇಶದ ಆಸ್ತಿ ಕಬಳಿಸಿದ ವ್ಯಕ್ತಿಗಳನ್ನು ಭಾವನಾತ್ಮಕ ವಿಚಾರಗಳ ಮೂಲಕ ರಕ್ಷಿಸಲು ಹೊರಟಿದ್ದೇಕೆ? ನಿಮ್ಮ ಋಣ ಸಂದಾಯ ಮಾಡಿ, ಆದರೆ ಆ ಭಾರವನ್ನು ದೇಶದ ಮೇಲೆ ಹೊರಿಸಬೇಡಿ. ಇದನ್ನೂ ಓದಿ: ಸಿದ್ದರಾಮಯ್ಯ ನನ್ನನ್ನು ಕಾಂಗ್ರೆಸ್‍ಗೆ ಕರೆದಿಲ್ಲ, ಬಿಜೆಪಿಗೆ ಹೋಗಬೇಡ ಅಂದಿದ್ದಾರೆ: ಜಿಟಿಡಿ

ಸಂವಿಧಾನದ ಬಗ್ಗೆ ಭಾರೀ ಜ್ಞಾನ ಹೊಂದಿರುವ ರಮೇಶ್ ಕುಮಾರ್ ಕೂಡಾ ನಕಲಿ ಗಾಂಧಿ ಕುಟುಂಬವನ್ನು ಸಂವಿಧಾನಕ್ಕೆ ಅತೀತರನ್ನಾಗಿಸಲು ಯತ್ನಿಸುತ್ತಿದ್ದಾರೆ.

ದೇಶದ ಆಸ್ತಿ ಕಬಳಿಸಿದ ವ್ಯಕ್ತಿಗಳನ್ನು ಭಾವನಾತ್ಮಕ ವಿಚಾರಗಳ ಮೂಲಕ ರಕ್ಷಿಸಲು ಹೊರಟಿದ್ದೇಕೆ?

ನಿಮ್ಮ ಋಣ ಸಂದಾಯ ಮಾಡಿ, ಆದರೆ ಆ ಭಾರವನ್ನು ದೇಶದ ಮೇಲೆ ಹೊರಿಸಬೇಡಿ!#CorruptCONgress

— BJP Karnataka (@BJP4Karnataka) July 21, 2022

ರಾಜ್ಯ ಸರ್ಕಾರದ ಮೇಲೆ 40% ಆರೋಪ ಮಾಡುವ ಕಾಂಗ್ರೆಸ್ ಪಕ್ಷ, ಭ್ರಷ್ಟಾಚಾರದ ಹೆಮ್ಮರವೊಂದಕ್ಕೆ ಕೊಡಲಿ ಪೆಟ್ಟು ಬಿದ್ದಾಗ ಬೀದಿಗಿಳಿದಿದೆ. ನಾಲ್ಕು ತಲೆಮಾರಿಗಾಗುವಷ್ಟು ಆಸ್ತಿ ಮಾಡಿಕೊಂಡವರು ಈಗ ಭ್ರಷ್ಟಾಚಾರದ ಬಗ್ಗೆ ಪ್ರವಚನ ಮಾಡುತ್ತಿರುವುದು ಹಾಸ್ಯಾಸ್ಪದವಲ್ಲವೇ?

ಬಡತನ ನಿರ್ಮೂಲನೆಗೆ ಮೀಸಲಿಟ್ಟ ಪ್ರತಿ ಒಂದು ರೂಪಾಯಿಯಲ್ಲಿ, 15 ಪೈಸೆ ಮಾತ್ರ ಬಡವರಿಗೆ ತಲುಪುತ್ತದೆ ಎಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೇಳಿದ್ದ ಮಾತಿನ ಮರ್ಮ ಈಗ ಅರಿವಾಗುತ್ತಿದೆ.

ಮಿಕ್ಕ 85 ಪೈಸೆಯನ್ನು ಕಾಂಗ್ರೆಸ್ ನಾಯಕರ ನಾಲ್ಕು ತಲೆಮಾರಿಗೆ ಇಟ್ಟಿದ್ದೇ?#CorruptCONgress

— BJP Karnataka (@BJP4Karnataka) July 21, 2022

ಭಾರತ್ ಜೋಡೋ ಎಂಬ ನಾಟಕ ಹೆಣೆದಿರುವ ಕಾಂಗ್ರೆಸ್ಸಿಗರ ನಿಜ ಬಣ್ಣ ಈಗ ಬಯಲಾಗಿದೆ. ನಕಲಿ ಗಾಂಧಿ ಕುಟುಂಬದ ಅಕ್ರಮ ಸಂಪಾದನೆ ಅಳೆಯಲು, ನಾಲ್ಕು ತಲೆಮಾರಿಗೆ ಆಗುವಷ್ಟು ಮಾಡಿಟ್ಟುಕೊಂಡಿದ್ದೇವೆ ಎಂಬ ರಮೇಶ್ ಕುಮಾರ್ ಹೇಳಿಕೆಯೊಂದೇ ಸಾಕು. ನಾಲ್ಕು ತಲೆಮಾರಿನವರಿಗೂ ಬೇಕಾದಷ್ಟು ಮಾಡಿದ್ದು ಹೇಗೆ ಎಂಬುದರ ಲೆಕ್ಕ ಕೊಡುವಿರಾ? ಎಂದು ಕಿಡಿಕಾರಿದೆ.

Live Tv
[brid partner=56869869 player=32851 video=960834 autoplay=true]

TAGGED:bjpcongressRamesh Kumartwitterಕಾಂಗ್ರೆಸ್ಟ್ವಿಟ್ಟರ್ಬಿಜೆಪಿರಮೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

suspects arrested for selling drugs near hostel in yelahanka
Bengaluru City

ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳು ಅರೆಸ್ಟ್‌ – 10.5 ಲಕ್ಷ ಮೌಲ್ಯದ ಗಾಂಜಾ ಸೀಜ್‌

Public TV
By Public TV
10 minutes ago
Jairam Ramesh
Latest

ಪಾಕ್‌ ಮಧ್ಯಸ್ಥಿಕೆ|ಭಾರತದ ರಾಜತಾಂತ್ರಿಕತೆಗೆ ದೊಡ್ಡ ಹಿನ್ನಡೆ: ಜೈರಾಮ್‌ ರಮೇಶ್‌

Public TV
By Public TV
32 minutes ago
ELEPHANT
Districts

ಪೊನ್ನಂಪೇಟೆಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

Public TV
By Public TV
57 minutes ago
Accident Sakleshpura
Crime

ಕೇರಳಕ್ಕೆ ಮತ ಚಲಾಯಿಸಲು ಹೊರಟಿದ್ದಾಗ ಕಾರು ಅಪಘಾತ – ವ್ಯಕ್ತಿಯ ಸ್ಥಿತಿ ಗಂಭೀರ

Public TV
By Public TV
1 hour ago
Iran Uranium Enrichment 3
Latest

ಯುರೇನಿಯಂ ಸಂವರ್ಧನೆ ತನ್ನ ಸಾರ್ವಭೌಮ ಹಕ್ಕು – ಇರಾನ್‌ ಪ್ರಸ್ತಾಪಕ್ಕೆ ಅಮೆರಿಕ ಒಪ್ಪಿಗೆ ನೀಡಿದ್ಯಾ? ಯಾಕೆ ಈ ಗೊಂದಲ?

Public TV
By Public TV
2 hours ago
Gold Silver 2
Bengaluru City

ಇರಾನ್, ಇಸ್ರೇಲ್ ಕದನ ವಿರಾಮ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?