Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chitradurga

ನಾವು ದರ್ಶನ್ ಭೇಟಿಯಾಗಿಲ್ಲ, ಯಾವ್ದೇ ಕಾರು ಖರೀದಿಸಿಲ್ಲ: ವದಂತಿ ಬಗ್ಗೆ ರೇಣುಕಾಸ್ವಾಮಿ ತಂದೆ ಸ್ಪಷ್ಟನೆ

Public TV
Last updated: January 16, 2025 4:29 pm
Public TV
Share
3 Min Read
Chitradurga Renukaswamy Father
SHARE

ಚಿತ್ರದುರ್ಗ: ನಾವು ಶೆಡ್‌ಗೆ ಹೋಗಿಲ್ಲ, ನಟ ದರ್ಶನ್ ಅವರನ್ನು ಭೇಟಿಯಾಗಿಲ್ಲ ಎಂದು ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ತಂದೆ ಕಾಶೀನಾಥ್ ಶಿವನಗೌಡ್ರು ಸ್ಪಷ್ಟಪಡಿಸಿದ್ದಾರೆ.

ಬೇಲ್ ಮೇಲೆ ಜೈಲಿಂದ ಹೊರಗೆ ಬಂದಿರುವ ನಟ ದರ್ಶನ್ ಅವರನ್ನು ರೇಣುಕಾಸ್ವಾಮಿ ಕುಟುಂಬ ಭೇಟಿಯಾಗಿದ್ದು, ಹಣ ಪಡೆದು ರಾಜಿಯಾಗಿದೆ. ಹೊಸ ಕಾರನ್ನು ಆ ಕುಟುಂಬ ಬುಕ್ ಮಾಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವದಂತಿಯೊಂದು ಬಾರಿ ವೈರಲ್ ಆಗಿತ್ತು. ಹೀಗಾಗಿ ಇಂದು ಚಿತ್ರದುರ್ಗದ ರೇಣುಕಾಸ್ವಾಮಿ ಮನೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾವು ದರ್ಶನ್ ಭೇಟಿಯಾಗಿಲ್ಲ, ಅವರು ಸಹ ನಮ್ಮನ್ನು ಭೇಟಿಯಾಗಿಲ್ಲ. ಅಲ್ಲದೇ ನಾವು ಯಾವುದೇ ಕಾರು ಖರೀದಿಸಿಲ್ಲ. ನಮಗೆ ಹಳೆಯ ಬೈಕ್ ರಿಪೇರಿ ಮಾಡಿಸಲು ಸಹ ದುಡ್ಡಿಲ್ಲ. ಯಾವ ಶೆಡ್‌ಗೂ ಹೋಗಿಲ್ಲ, ಹಣವನ್ನೂ ಪಡೆದಿಲ್ಲ. ಆದರೆ ಫೇಸ್‌ಬುಕ್ಕೊ ಅಥವಾ ಫೇಕ್ ಬುಕ್ಕೊ ನಮಗೆ ಗೊತ್ತಿಲ್ಲ. ನಾವೆಲ್ಲರೂ ರೇಣುಕಾಸ್ವಾಮಿ ಸಾವಿಂದ ಸಾಕಷ್ಟು ನೊಂದಿದ್ದೇವೆ. ದಯವಿಟ್ಟು ಆ ರೀತಿ ವದಂತಿ ಹರಡಿಸಬೇಡಿ ಎಂದು ಕಣ್ಣೀರಿಟ್ಟರು. ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ – 8ನೇ ವೇತನ ಆಯೋಗ ರಚನೆಗೆ ಸಂಪುಟ ಅನುಮೋದನೆ

RENUKASWAMY 1

ಹಾಗೆಯೇ ರೇಣುಕಾಸ್ವಾಮಿ ಕೊಲೆ ಕೇಸ್ ಬಗ್ಗೆ ನ್ಯಾಯಯುತ ತನಿಖೆ ನಡೆಸಿರುವ ಸರ್ಕಾರವು, ದರ್ಶನ್‌ಗೆ ಬೇಲ್ ಸಿಕ್ಕಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಹೋಗಿರುವುದನ್ನು ನಮ್ಮ ಕುಟುಂಬದಿಂದ ಸ್ವಾಗತಿಸುತ್ತೇವೆ. ಈ ಕೇಸಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವ ಭರವಸೆ ಇದೆ. ಜೊತೆಗೆ ಸೊಸೆ ಸಹನಾಗೆ ಸರ್ಕಾರಿ ನೌಕರಿ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಸರ್ಕಾರದಿಂದ ಕೆಲಸ ನೀಡಲು ಸಾಧ್ಯವಿಲ್ಲವೆಂದು ನಮಗೆ ಹಿಂಬರಹ ಬಂದಿದೆ. ಇದು ನಮಗೆ ದೊಡ್ಡ ಆಘಾತ ತಂದಿದೆ. ಹೀಗಾಗಿ ಸರ್ಕಾರ ಮತ್ತೊಮ್ಮೆ ಪರಿಶೀಲಿಸಿ ನಮ್ಮ ಸೊಸೆಗೆ ಸರ್ಕಾರಿ ನೌಕರಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಇದನ್ನೂ ಓದಿ: ನಾನು ಕ್ಷೇಮವಾಗಿದ್ದೇನೆ: ಚೂರಿ ಇರಿತದ ಬಳಿಕ ಸೈಫ್ ಅಲಿ ಖಾನ್ ಫಸ್ಟ್ ರಿಯಾಕ್ಷನ್

ಯಾಕೆ ಈ ರೀತಿ ವದಂತಿ ಹರಡಿಸುತ್ತಿದ್ದಾರೆ ಎಂದು ನಾನು ಕಾನೂನು ಪಂಡಿತರನ್ನು ಕೇಳಲು ಇಚ್ಚಿಸುತ್ತೇನೆ. ಅವರು ದರ್ಶನ್ ಅಭಿಮಾನಿಗಳೋ ಮತ್ಯಾರೊ ನಮಗೆ ಗೊತ್ತಿಲ್ಲ. ಆದರೆ ಮತ್ತೊಮ್ಮೆ ಈ ರೀತಿ ವದಂತಿ ಹರಡಿಸಬೇಡಿ. ಒಂದು ವೇಳೆ ದರ್ಶನ್ ಭೇಟಿಗೆ ಧಾವಿಸಿದರೆ ಹಿತೈಷಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ: ಇಂತಹ ಘಟನೆಗಳಿಂದ ಸಮಾಜಕ್ಕೆ ಕೆಟ್ಟ ಸಂದೇಶ – ಬೀದರ್‌ ದರೋಡೆ ಕೇಸ್‌ ಬಗ್ಗೆ ಪರಮೇಶ್ವರ್‌ ಪ್ರತಿಕ್ರಿಯೆ

ಇದೇ ವೇಳೆ ರೇಣುಕಾಸ್ವಾಮಿ ಚಿಕ್ಕಪ್ಪ ಷಡಾಕ್ಷರಿ ಮಾತನಾಡಿ, ರೇಣುಕಾಸ್ವಾಮಿ ಕೊಲೆ ಕೇಸ್ ತನಿಖೆಗೆ ಫಾಸ್ಟ್ ಟ್ರಾಕ್ ಸಮಿತಿ ರಚಿಸುವಂತೆ ಒತ್ತಾಯಿಸಿದರು. ಅಲ್ಲದೇ ಫೇಸ್‌ಬುಕ್‌ಗಳಲ್ಲಿ ನಮ್ಮ ಕುಟುಂಬದ ಬಗ್ಗೆ ಸುಳ್ಳು ಸಂದೇಶ ಕಳುಹಿಸದಂತೆ ಮನವಿ ಮಾಡುದರು. ರೇಣುಕಾಸ್ವಾಮಿ ಸಾವಿಂದ ನೊಂದಿರುವ ಸಹನಾಗೆ ಸರ್ಕಾರದಿಂದ ಉದ್ಯೋಗ ನೀಡಬೇಕು. ರೇಣುಕಾಸ್ವಾಮಿ ಮಗು ಹಾಗೂ ತಾಯಿಗೆ ಜೀವನ ಸಾಗಿಸಲು ಸರ್ಕಾರ ಸಹಾಯ ಮಾಡಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ: ಪೆಟ್ರೋಲ್‌ ಸುರಿದು ಟೆಕ್ಕಿ ಯುವತಿ ಆತ್ಮಹತ್ಯೆ

ಈ ರೀತಿಯ ಫೇಕ್ ಸುದ್ದಿಯಿಂದ ಮನನೊಂದಿದ್ದೇವೆ. ದಯವಿಟ್ಟು ಫೇಸ್‌ಬುಕ್‌ನಲ್ಲಿ ವದಂತಿ ಹರಡಿಸಬೇಡಿ. ಜೊತೆಗೆ ಸಿಎಂ, ಡಿಸಿಎಂ ತನಿಖೆಗೆ ಸಹಕಾರ ನೀಡಿದ್ದು, ಸರ್ಕಾರದಿಂದ ನ್ಯಾಯ ಸಿಗುವ ಭರವಸೆ ಇದೆ. ಜೊತೆಗೆ ಗಣ್ಯರು ನೀಡಿರುವ ನೆರವಿನ ಹಣದಿಂದ ರೇಣುಕಾಸ್ವಾಮಿ ಪತ್ನಿ ಸಹನ ಹಾಗೂ ಕಾಶೀನಾಥ್ ಶಿವನಗೌಡ್ರು ಕುಟುಂಬದ ಮಧ್ಯೆ ಬಿರುಕು ವದಂತಿ ವಿಚಾರಕ್ಕೂ ಸ್ಪಷ್ಟನೆ ನೀಡಿದ್ದು, ಸೊಸೆಯಾದ ಸಹನ ಕುಟುಂಬ, ರೇಣುಕಾಸ್ವಾಮಿ ಕುಟುಂಬದ ಮಧ್ಯೆ ಯಾವುದೇ ವೈಮನಸ್ಸು ಇಲ್ಲ. ಎಲ್ಲಾ ಕುಟುಂಬಗಳು ಒಟ್ಟಾಗಿವೆ. ಸಾಂಪ್ರದಾಯಿಕ ವಾ ಗಿ ಮೊಮ್ಮಗು, ಸೊಸೆ ತವರುಮನೆಯಲ್ಲಿದ್ದಾರೆ. 5 ತಿಂಗಳು ಕಳೆದ ಬಳಿಕ ನಮ್ಮ ಮನೆಗೆ ಬರಲಿದ್ದಾರೆ ಎಂದರು. ಇದನ್ನೂ ಓದಿ: ಸಿಎಂ ಸ್ಥಾನದಲ್ಲಿ ಮುಂದುವರಿಯಲು ಸಿದ್ದರಾಮಯ್ಯ ತಂತ್ರ.. ಈಗ ಡಿಕೆಶಿ ಒಬ್ಬಂಟಿ: ಆರ್‌.ಅಶೋಕ್‌ ಲೇವಡಿ

TAGGED:ChitradurgadarshanRenukaswamy FatherRenukaswamy Murder casesocial mediaಚಿತ್ರದುರ್ಗದರ್ಶನ್ರೇಣುಕಾಸ್ವಾಮಿ ಕೊಲೆ ಕೇಸ್‌ಸಾಮಾಜಿಕ ಜಾಲತಾಣ
Share This Article
Facebook Whatsapp Whatsapp Telegram

Cinema Updates

turkey film shooting
ಪಾಕ್‌ಗೆ ಬೆಂಬಲಿಸಿದ ಟರ್ಕಿಯಲ್ಲಿ ಸಿನಿಮಾ ಶೂಟಿಂಗ್ ಬೇಡ – ಭಾರತೀಯ ಚಿತ್ರರಂಗ ನಿರ್ಧಾರ
3 minutes ago
monalisa bhosle 1
ಕುಂಭಮೇಳದ ನೀಲಿ ಕಂಗಳ ಚೆಲುವೆಗೆ ಬಿಗ್ ಚಾನ್ಸ್- ಫ್ಯಾನ್ಸ್‌ಗೆ ಗುಡ್ ನ್ಯೂಸ್
38 minutes ago
genelia
13 ವರ್ಷಗಳ ಬಳಿಕ ಟಾಲಿವುಡ್‌ಗೆ ಕನ್ನಡದ ‘ಸತ್ಯ ಇನ್ ಲವ್’ ನಟಿ
2 hours ago
shamanth gowda
ಮೇ 21ರಂದು ಹಸೆಮಣೆ ಏರಲು ಸಜ್ಜಾದ ‘ಲಕ್ಷ್ಮಿ ಬಾರಮ್ಮ’ ನಟ
3 hours ago

You Might Also Like

Baloch Liberation Army Attack
Latest

ಪಾಕ್‌ನ 14 ಸೈನಿಕರ ಹತ್ಯೆ – ಪೂರ್ತಿ ವೀಡಿಯೋ ರಿಲೀಸ್‌ ಮಾಡಿದ ಬಲೂಚಿಸ್ತಾನ

Public TV
By Public TV
2 minutes ago
Hampi Security
Bellary

ಭಾರತ-ಪಾಕ್ ಉದ್ವಿಗ್ನ; ಹಂಪಿ ಮೇಲೆ ವಿಶೇಷ ನಿಗಾವಹಿಸಿದ ಕೇಂದ್ರ, ರಾಜ್ಯ ಸರ್ಕಾರ

Public TV
By Public TV
18 minutes ago
Sofiya Qureshi Vijay Shah
Latest

ಸೋಫಿಯಾ ವಿರುದ್ಧ ಅವಹೇಳನಕಾರಿ ಹೇಳಿಕೆ – ವಿಜಯ್ ಶಾರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

Public TV
By Public TV
47 minutes ago
Michael Rubin
Latest

‘ಆಪರೇಷನ್‌ ಸಿಂಧೂರ’ ಏಟಿಗೆ ಪಾಕಿಸ್ತಾನ ಬಾಲ ಮುದುರಿದ ನಾಯಿಯಂತೆ ಓಡಿದೆ: ಪೆಂಟಗನ್‌ ಮಾಜಿ ಅಧಿಕಾರಿ ವ್ಯಂಗ್ಯ

Public TV
By Public TV
1 hour ago
Jammu and Kashmir 1
Latest

ಪುಲ್ವಾಮಾದಲ್ಲಿ ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿ – ಮೂವರು ಜೈಶ್‌ ಉಗ್ರರು ಮಟಾಶ್‌

Public TV
By Public TV
2 hours ago
Rajnath Singh 3
Latest

ಜಮ್ಮು-ಕಾಶ್ಮೀರ: ಇಂದು ಶ್ರೀನಗರಕ್ಕೆ ರಾಜನಾಥ್ ಸಿಂಗ್ ಭೇಟಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?