Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಗರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿರುವುದು ನಿಜ: ಯಡಿಯೂರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಬಿಜೆಪಿಗರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿರುವುದು ನಿಜ: ಯಡಿಯೂರಪ್ಪ

Davanagere

ಬಿಜೆಪಿಗರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿರುವುದು ನಿಜ: ಯಡಿಯೂರಪ್ಪ

Public TV
Last updated: September 19, 2021 2:04 pm
Public TV
Share
2 Min Read
bs yediyurappa
SHARE

ದಾವಣಗೆರೆ: ಕಾಂಗ್ರೆಸ್ ನನ್ನ ಹಗುರವಾಗಿ ತೆಗೆದುಕೊಳ್ಳಬೇಡಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಕಾಂಗ್ರೆಸ್ ಕುರಿತು ಮಾತನಾಡಿದ ಅವರು, ಬಿಜೆಪಿಗರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿರುವುದು ನಿಜ. ಆದರೆ ಯಾರು ಬಿಜೆಪಿ ಬಿಟ್ಟು ಕಾಂಗ್ರೆಸ್‍ಗೆ ಹೋಗುವ ಪ್ರಶ್ನೆ ಇಲ್ಲ. ಅನೇಕ ಕಾಂಗ್ರೆಸ್ ಸದಸ್ಯರು ಬಿಜೆಪಿಗೆ ಬರುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಮ್ಮವರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅದರಲ್ಲಿ ಡಿಕೆಶಿ ಅವರಿಗೆ ಸಫಲತೆ ಕಾಣೋದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಜಯಮೃತ್ಯುಂಜಯ ಸ್ವಾಮೀಜಿ ಶಾಪದಿಂದಲೇ ಯಡಿಯೂರಪ್ಪ ಅಧಿಕಾರ ಹೋಗಿದೆ: ವಿಜಯಾನಂದ ಕಾಶಪ್ಪನವರ್

modi yeddyurappa cm karnataka

ಸಿಂದಗಿ, ಹಾನಗಲ್ ಬಿಗಿಯಾದ ಚುನಾವಣೆ, ಹಗುರವಾಗಿ ತೆಗೆದುಕೊಳ್ಳಬಾರದು. ವಿಧಾನಸಭಾ ಚುನಾವಣೆ ಬಂದಾಗ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಸೇರಿ ನಾವೆಲ್ಲರೂ ವಿಶೇಷ ಪ್ರಯತ್ನ ಮಾಡಬೇಕು. ನಮ್ಮ ವಿಶೇಷ ಪ್ರಯತ್ನದಿಂದ 130-140 ಸೀಟು ಗೆಲ್ಲಬೇಕಿದೆ. ಈ ಹಿನ್ನೆಲೆ ಕಾಂಗ್ರೆಸ್ ನನ್ನ ಹಗುರವಾಗಿ ತೆಗೆದುಕೊಳ್ಳಬೇಡಿ ಎಂದಿದ್ದೇನೆ ಎಂದು ತಿಳಿಸಿದರು.

BJP CONGRESS FLAG

ನಾವು ಅಧಿಕಾರದಲ್ಲಿ ಇದ್ದಾಗ ದಾವಣಗೆರೆಯಲ್ಲಿ ಬೃಹತ್ ಸಮಾವೇಶವನ್ನು ಮಾಡಿದ್ದೆವು. ಮೊದಲೆಲ್ಲ ಐವತ್ತು ಅರವತ್ತು ಸಾವಿರ ಜನರು ಸೇರುತ್ತಿದ್ದರು. ಅವರೇ ಗಾಡಿಗಳನ್ನು ಮಾಡಿಕೊಂಡು ಬರುತ್ತ ಇದ್ದರು. ಒಂದು ತಿಂಗಳ ಕಾಲ ನಿರಂತರ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡಬೇಕಾಗಿದೆ. ಯಾರು ಸಹ ಪ್ರತಿಪಕ್ಷಗಳನ್ನು ಹಗುರವಾದ ತೆಗೆದುಕೊಳ್ಳಬೇಡಿ. ಅವರಿಗೆ ಆದಂತಹ ಶಕ್ತಿ, ತಂತ್ರಗಾರಿಕೆ ಇರುತ್ತೆ ಎಂದು ಹೇಳಿದರು. ಇದನ್ನೂ ಓದಿ: ಭಕ್ತರಿಗೆ ಘಾಸಿಯಾಗಿದೆ, ಸರಿದೂಗಿಸುವ ಪ್ರಯತ್ನ ಮಾಡುತ್ತೇನೆ: ಬೊಮ್ಮಾಯಿ

ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಗಬೇಕು. ಎಸ್‍ಸಿ, ಎಸ್‍ಟಿ ಹಿಂದುಳಿದ ಸಮುದಾಯದ ಜನರನ್ನು ಪಕ್ಷಕ್ಕೆ ಸೇರಿಸಬೇಕು. ಆಗ ಮತ್ತಷ್ಟು ಪಕ್ಷಕ್ಕೆ ಬಲವಾಗುತ್ತೆ ಎಂದಿದ್ದಾರೆ.

bsy

ಪ್ರವಾಸ ಬಗ್ಗೆ ಮಾತನಾಡಿದ ಅವರು, ಯಡಿಯೂರಪ್ಪ ಒಬ್ಬರೇ ಹೋಗುವ ಪ್ರಸಂಗ ಬಂದಿಲ್ಲ. ನಾನು ಹೋಗುವಾಗ ಶಾಸಕರು, ಸಚಿವರು ಕಾರ್ಯಕರ್ತರು ಇರ್ತಾರೆ. ಒಂದು ತಿಂಗಳ ಕಾಲ ನಿರಂತರ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡಬೇಕಾಗಿದೆ. ನಾಲ್ಕು ತಂಡಗಳನ್ನು ಮಾಡಿ ರಾಜ್ಯ ಪ್ರವಾಸದ ಕೆಲಸ ಮಾಡಬೇಕಿದೆ. ಪ್ರತಿಯೊಂದು ಬೂತ್ ಗಳಲ್ಲಿ ಪಕ್ಷ ಸಂಘಟನೆಯಾಗಬೇಕು. ಮನೆಮನೆಗೆ ಕಾರ್ಯಕ್ರಮವನ್ನು ತಲುಪಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ಕಾರು ಪಲ್ಟಿ – ಪಾರ್ಟಿಯಿಂದ ಬರುವಾಗ ಅಪಘಾತ?

ಇದು ರಾಜ್ಯ ಸರ್ಕಾರ ಪ್ರಧಾನಿ ಮೋದಿ ಅವರ ಕೆಲಸ ಎಂದು ಜನರಿಗೆ ತಿಳಿಯುವಂತೆ ತಲುಪಿಸಬೇಕು. ಅಟಲ್ ಬಿಹಾರಿ ವಾಜಪೇಯಿ ಅವರು ಕೂಡ ಸಾಕಷ್ಟು ಉತ್ತಮ ಅಡಳಿತ ನಡೆಸಿದ್ರು. ಆದರೆ ಅದು ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರು ವಿಫಲವಾದರು. ಸಾಕಷ್ಟು ವಿಚಾರಗಳು ಚರ್ಚೆಯಾಗುತ್ತಿವೆ ಎಂದಿದ್ದಾರೆ.

MYS TEMPLE

ದೇಗುಲಗಳ ತೆರವು ಬಗ್ಗೆ ಚರ್ಚೆಯಾಗುತ್ತಿದೆ. ಯಾವುದೇ ಕಾರಣಕ್ಕೂ ದೇಗುಲಗಳ ತೆರವು ಮಾಡುವುದಿಲ್ಲ. ಬೇಕಾದ್ರೆ ಸುಪ್ರೀಂ ಕೋರ್ಟ್ ತೀರ್ಪು ಬಂದರೆ ಮೇಲ್ಮನವಿಯನ್ನು ಸಲ್ಲಿಸುತ್ತೇವೆ. ದೇವಸ್ಥಾನಗಳನ್ನು ಕೆಡವುದನ್ನು ನಿಲ್ಲಿಸಲು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಒಂದೆರಡು ಘಟನೆಗಳಿಂದ ಯಾರು ಕೂಡ ನೋವು ಮಾಡಿಕೊಳ್ಳಬಾರದು. ಮೋದಿಅವರ ಹೆಸರು ಹೇಳಿಕೊಂಡು ಗೆಲುವು ಸಾಧಿಸದೇ ನಮ್ಮ ಕೆಲಸದಿಂದ ಗೆಲುವು ಸಾಧಿಸೋಣ ಎಂದು ತಿಳಿಸಿದರು. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ಕಾರು ಪಲ್ಟಿ – ಪಾರ್ಟಿಯಿಂದ ಬರುವಾಗ ಅಪಘಾತ?

TAGGED:bjpcongressdavanagereformer CM YeddyurappapoliticsPublic TVಕಾಂಗ್ರೆಸ್ದಾವಣಗೆರೆಪಬ್ಲಿಕ್ ಟಿವಿಬಿಜೆಪಿಮಾಜಿ ಸಿಎಂ ಯಡಿಯೂರಪ್ಪರಾಜಕೀಯ
Share This Article
Facebook Whatsapp Whatsapp Telegram

Cinema news

Sangeeth Sagar
ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್‌ ಸಾಗರ್‌ ಸಾವು
Cinema Latest Main Post Sandalwood Shivamogga
Dhanya Ramkumar
ಶಾರುಖ್ ಪುತ್ರನ ಜೊತೆ ಧನ್ಯಾ ರಾಮ್‌ಕುಮಾರ್; ಬಾಲಿವುಡ್‌ ಪ್ಲ್ಯಾನ್‌ನಲ್ಲಿದ್ದಾರಾ?
Bollywood Cinema Latest Sandalwood Top Stories
Jai Lalitha Serial
ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Cinema Latest Top Stories TV Shows
Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood

You Might Also Like

Drumstick Main
Bengaluru City

ಗ್ರಾಹಕರಿಗೆ ಶಾಕ್ – ನುಗ್ಗೇಕಾಯಿ ಕೆಜಿಗೆ 700 ರೂ.

Public TV
By Public TV
7 hours ago
Bengaluru Andrahalli
Bengaluru City

ಪ್ರೀತಿಸಿ ಮದ್ವೆಯಾಗಿದ್ದ ನವವಿವಾಹಿತೆ ಮೂರೇ ತಿಂಗಳಿಗೆ ಆತ್ಮಹತ್ಯೆ!

Public TV
By Public TV
8 hours ago
d.k.shivakumar KPCC
Latest

ಡಿ.8 ರ ಸರ್ವಪಕ್ಷ‌ ಸಭೆ ಮುಂದೂಡಿಕೆ: ಡಿ.ಕೆ.ಶಿವಕುಮಾರ್

Public TV
By Public TV
8 hours ago
N chaluvarayaswamy
Districts

ಎರಡೂವರೆ ವರ್ಷಗಳಲ್ಲಿ ಮಂಡ್ಯ ಅಭಿವೃದ್ಧಿಗೆ 10 ಸಾವಿರ ಕೋಟಿ ಅನುದಾನ – ಚಲುವರಾಯಸ್ವಾಮಿ

Public TV
By Public TV
8 hours ago
Lawrence Bishnoi
Districts

ಹನುಮ ಮಾಲಾಧಾರಿಯಿಂದ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್‌ ಫೋಟೋ ಪ್ರದರ್ಶನ

Public TV
By Public TV
8 hours ago
IndiGo
Latest

ದೇಶಾದ್ಯಂತ 200 ವಿಮಾನಗಳ ಹಾರಾಟ ರದ್ದು – ಕ್ಷಮೆ ಕೋರಿದ ಇಂಡಿಗೋ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?