Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಮಾತಾಡದೇ ಬಾಯಿಮುಚ್ಚಿಕೊಂಡು ಇರ್ಬೇಕು: ಬೋಸರಾಜು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಮಾತಾಡದೇ ಬಾಯಿಮುಚ್ಚಿಕೊಂಡು ಇರ್ಬೇಕು: ಬೋಸರಾಜು

Bengaluru City

ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಮಾತಾಡದೇ ಬಾಯಿಮುಚ್ಚಿಕೊಂಡು ಇರ್ಬೇಕು: ಬೋಸರಾಜು

Public TV
Last updated: October 29, 2025 3:49 pm
Public TV
Share
3 Min Read
NS Boseraju 2
SHARE

– ಸ್ವಪಕ್ಷದವರ ವಿರುದ್ಧ ಸಚಿವ ಬೋಸರಾಜು ಕಿಡಿ

ಬೆಂಗಳೂರು: ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ (Cabinet Reshuffle) ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬೇರೆ ಯಾರು ಈ ಬಗ್ಗೆ ಮಾತಾಡದೇ ಬಾಯಿ ಮುಚ್ಚಿಕೊಂಡು ಸುಮ್ಮನೆ ಇರಬೇಕು ಎಂದು ಸ್ವಪಕ್ಷದವರ ವಿರುದ್ಧವೇ ಸಚಿವ ಬೋಸರಾಜು (NS Boseraju) ಆಕ್ರೋಶ ಹೊರಹಾಕಿದ್ದಾರೆ.

ನಾಯಕತ್ವ ಬದಲಾಣೆ ಮತ್ತು ಸಂಪುಟ ವಿಸ್ತರಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾರು ಏನೇ ಹೇಳಿದ್ರು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾನು 25 ವರ್ಷ ಕಾಂಗ್ರೆಸ್‌ನಲ್ಲಿ (Congress) ವಿವಿಧ ಹುದ್ದೆಯಲ್ಲಿ ಕೆಲಸ ಮಾಡಿದ್ದೇನೆ. ಯಾವತ್ತು ನಾನು ಅಧಿಕಾರ ಕೇಳಿಲ್ಲ. ಅಧಿಕಾರ ಬೇಕು ಅಂತ ಬಯೋಡಾಟಾ ರೆಡಿ ಮಾಡಿಲ್ಲ. ಮಂತ್ರಿ ಆಗಬೇಕು ಅಂತ ನಾನು ಶಾಸಕ, ಎಂಎಲ್‌ಸಿ ಆಗಲಿಲ್ಲ. ಫೋನ್ ಮಾಡಿದ್ರು ಬಂದು ಮಂತ್ರಿಯಾದೆ. ಒಂದು ಪಕ್ಷ ಶಿಸ್ತಿನ ರೀತಿ ಇರಬೇಕು. 100 ವರ್ಷದ ಇತಿಹಾಸದ ಪಕ್ಷ. ನಾವು ಮಾತಾಡಿದ ಕೂಡಲೇ ಮಾಧ್ಯಮಗಳು ಕೇಳುತ್ತಾರೆ. ಪರಮೇಶ್ವರ್, ಮುನಿಯಪ್ಪ ಯಾರಿಗೆ ಪ್ರಶ್ನೆ ಕೇಳಿದ್ರು ಒಂದೊಂದು ಹೇಳಿಕೆ ಮಾಧ್ಯಮಗಳಿಗೆ ಹೇಳಿದ್ದಾರೆ. ಸಿಎಂ ಅವರು ಹೈಕಮಾಂಡ್ ಹೇಳಿದಂತೆ ಕೇಳ್ತೀನಿ ಅಂತ ಹೇಳಿದ್ದಾರೆ. ಡಿಸಿಎಂ ಅವರು ಸಿಎಂ ಹೇಳಿದ ಮೇಲೆ ಮುಗೀತು ಅಂದಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಎಲ್ಲರೂ ಬಾಯಿಮುಚ್ಚಿಕೊಂಡು ಇರಬೇಕು ಎಂದು ಸ್ವಪಕ್ಷದವರಿಗೆ ಕಿವಿಮಾತು ಹೇಳಿದರು. ಇದನ್ನೂ ಓದಿ: ನಾವು ಮಾತಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್, ಸೈಲೆಂಟ್ ಆಗಿ ಇರದಿದ್ರೆ ವಿಪಕ್ಷಗಳಿಗೆ ಆಹಾರ ಆಗ್ತೀವಿ: ರಾಮಲಿಂಗಾ ರೆಡ್ಡಿ

NS Boseraju 1

ಹೈಕಮಾಂಡ್ ಇದೆ ಎಲ್ಲವನ್ನು ನೋಡಿಕೊಳ್ಳುತ್ತದೆ. ಎಲ್ಲರು ಮಾತಾಡೋದು ಸರಿಯಲ್ಲ. ಶಾಸಕರಾಗಿ ಶಾಸಕರ ಕೆಲಸ, ಮಂತ್ರಿಯಾಗಿ ಮಂತ್ರಿ ಕೆಲಸ ಮಾಡಬೇಕು. ಇಲ್ಲದೆ ಹೋದರೆ ಬಿಜೆಪಿ ತರಹ ಕಾಂಗ್ರೆಸ್ ಕೂಡಾ 4 ಬಾಗಿಲು ಆಗುತ್ತದೆ. ಅಶೋಕ್, ವಿಜಯೇಂದ್ರ, ಜೋಷಿ ಬಣ ಆದ ಹಾಗೆ ಕಾಂಗ್ರೆಸ್‌ನಲ್ಲೂ ಆಗಬೇಕಾ? ಹೈಕಮಾಂಡ್, ಸಿಎಂ, ಡಿಸಿಎಂ ಹೇಳಿದಾಗೆ ಕೇಳಬೇಕು. ಬಾಯಿ ಮುಚ್ಚಿಕೊಂಡು ಸುಮ್ಮನೆ ಇರಬೇಕು. ಜನರು ನಮಗೆ ಅಧಿಕಾರ ಕೊಟ್ಟಿರೋದು ಜನ ಸೇವೆ ಮಾಡಲು. ಹೈಕಮಾಂಡ್ ಎಲ್ಲವನ್ನು ತೀರ್ಮಾನ ಮಾಡುತ್ತದೆ. ಹೈಕಮಾಂಡ್ ಸಮಯ ಬಂದಾಗ ಹೇಳುತ್ತಾರೆ. ಹೈಕಮಾಂಡ್ ಈಗಾಗಲೇ ಮಾಡಿ ತೋರಿಸಿದೆ. ಅದೇ ರೀತಿ ಕಾದು ಕಾದು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಸ್ವಾಮೀಜಿಯಾಗಿ ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ಗಂಭೀರವಾಗಿರಬೇಕು – ಕನ್ನೇರಿ ಶ್ರೀಗಳಿಗೆ ಸುಪ್ರೀಂ ತರಾಟೆ

ಯಾವುದೇ ನಾಯಕರು ಮಾತಾಡೋದು ಸರಿಯಲ್ಲ. ನಾವೆಲ್ಲರು ಬಾಯಿ ಮುಚ್ಚಿಕೊಂಡು ಇರಬೇಕು. ಯಾವುದೇ ಆದರು ಹೈಕಮಾಂಡ್ ಸಮಯ ಬಂದಾಗ ಏನು ಮಾಡಬೇಕೋ ಮಾಡುತ್ತಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮಾಡಲು ಆಗಿಲ್ಲ. ಮೋದಿ, ಅಮಿತ್ ಶಾ ಇದ್ದರು ಮಾಡಲು ಆಗಿಲ್ಲ. ಇಲ್ಲ ವಿಜಯೇಂದ್ರ ಮುಂದುವರೆತ್ತಾರೆ ಅಂತ ಹೇಳೋರು ಇಲ್ಲ. ಯತ್ನಾಳ್, ಈಶ್ವರಪ್ಪ ಒಂದೊಂದು ಮಾತನಾಡುತ್ತಾರೆ. ಅವರು ನಮ್ಮ ಪಕ್ಷದ ಬಗ್ಗೆ ಮಾತಾಡೋದು ಬೇಡ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾರಿಲ್ಲ ಅಂದ್ರೆ ಹೆಣ್ಣು ಕೊಡಲ್ಲ ಅಂತ ಟನಲ್ ರಸ್ತೆ ಮಾಡೋಕೆ ಡಿಕೆಶಿ ಹೊರಟಿದ್ದಾರೆ: ತೇಜಸ್ವಿ ಸೂರ್ಯ ವಾಗ್ದಾಳಿ

ಡಿಕೆಶಿ ಸಿಎಂ ಆದರೆ ಕೆಪಿಸಿಸಿ ಕಚೇರಿ ಬಾಗಿಲು ಹಾಕಬೇಕು ಎಂದ ಮಾಜಿ ಸಚಿವ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅದು ಅವರ ವೈಯಕ್ತಿಕ ಅಭಿಪ್ರಾಯ. ವೈಯಕ್ತಿಕ ಅಭಿಪ್ರಾಯ ಹೇಳೋಕೆ ಎಲ್ಲರಿಗೂ ಅವಕಾಶ ಇದೆ. ಮೋದಿ, ಅಮಿತ್ ಶಾ ಬಗ್ಗೆಯೂ ಅವರ ಪಕ್ಷದಲ್ಲಿ ಮಾತಾಡಿದ್ದಾರೆ ತೊರಿಸಲಾ? ಹಾಗೆ ನಮ್ಮಲ್ಲು ಮಾತನಾಡುತ್ತಾರೆ. ಪರಮೇಶ್ವರ್ ಹೇಳಿಕೆ ಕೂಡಾ ಅವರ ಅಭಿಪ್ರಾಯವೇ ಎಂದರು. ಇದನ್ನೂ ಓದಿ: ʼಪಾಕ್‌ ಸೆರೆ ಹಿಡಿದʼ ರಫೇಲ್‌ ಪೈಲಟ್‌ ಜೊತೆ ಫೋಟೋ ಕ್ಲಿಕ್ಕಿಸಿದ ದ್ರೌಪದಿ ಮುರ್ಮು!

ಹೈಕಮಾಂಡ್ ಹೇಳಿದ್ರೆ ಇವತ್ತೆ ನಾವು ಸಚಿವ ಸ್ಥಾನ ಬಿಟ್ಟು ಕೊಡೋಕೆ ನಾವೆಲ್ಲರು ತಯಾರಿದ್ದೇವೆ. ನಾವು ಯಾರು ವಿಸ್ತರಣೆ ಬಗ್ಗೆ ಮಾತನಾಡುತ್ತಿಲ್ಲ. ಆದ್ರು ಪೇಪರ್, ಚಾನಲ್‌ನಲ್ಲಿ ಬರೋದೆ ಭಯ ಆಗುತ್ತಿದೆ. ನಾವು ಅಭಿವೃದ್ಧಿ ಕೆಲಸ ಮಾಡುತ್ತಿದ್ದರೂ ನಮ್ಮನ್ನ ಹರಾಜು ಹಾಕಿದ್ರೆ ಹೇಗೆ? ಪರಮೇಶ್ವರ್ ಅಭಿಪ್ರಾಯ ಅವರದ್ದು. ನಮ್ಮದು ಹೈಕಮಾಂಡ್ ತೀರ್ಮಾನ ಅಂತಿಮ. ಹೈಕಮಾಂಡ್ ಮಾತು ಕೇಳಿದವರು ಮಾತ್ರ ಈ ಪಕ್ಷದಲ್ಲಿ ಇರಬೇಕು. 2.5 ವರ್ಷ ಆಗಿದೆ. ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್‌ಗೆ ಹೇಳ್ತೀನಿ, ಹೈಕಮಾಂಡ್ ಹೇಳಿದಂತೆ ಕೇಳ್ತೀನಿ ಅಂತ ಸಿಎಂ ಹೇಳಿದ್ದಾರೆ ಅದು ಸರಿ ಇದೆ. ಅದು ಬಿಟ್ಟು ಎಲ್ಲರು ಒಂದೊಂದು ಮಾತಾಡೋದು ಸರಿಯಲ್ಲ. ಬಾಯಿಮುಚ್ಚಿಕೊಂಡು ಇರಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬೆಳ್ತಂಗಡಿ ಠಾಣೆಯಲ್ಲಿ ಸೌಜನ್ಯ ತಾಯಿ ವಿರುದ್ಧ ಎಫ್‌ಐಆರ್

TAGGED:bengalurucabinet reshufflecongressNS Boserajuಎನ್‌ಎಸ್ ಬೋಸರಾಜುಕಾಂಗ್ರೆಸ್ಬೆಂಗಳೂರುಸಂಪುಟ ವಿಸ್ತರಣೆ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Vaibhav Suryavanshi
Cricket

ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲಿ AI ಚಿಪ್ ಇರಬಹುದು, ಲ್ಯಾಬ್ ಟೆಸ್ಟ್‌ಗೆ ಕಳಿಸಿ: ಪಾಕ್ ಕ್ರಿಕೆಟ್ ತಜ್ಞ

Public TV
By Public TV
4 minutes ago
Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಕೇಸ್‌ – ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

Public TV
By Public TV
24 minutes ago
hc balkrishana
Latest

ಸಿದ್ದರಾಮಯ್ಯ ನಂತರ ಸಿಎಂ ರೇಸ್‌ನಲ್ಲಿರೋದು ಡಿಕೆಶಿ ಮಾತ್ರ‌: ಹೆಚ್.ಸಿ.ಬಾಲಕೃಷ್ಣ

Public TV
By Public TV
36 minutes ago
virat kohli 3
Cricket

IPLನಲ್ಲಿ ಮತ್ತೊಂದು ರೆಕಾರ್ಡ್‌ ಬರೆಯಲು ಸಜ್ಜಾದ ಕೊಹ್ಲಿ -‌ ಆ ದಾಖಲೆಗೆ ಬೇಕು ಕೇವಲ 11 ರನ್

Public TV
By Public TV
1 hour ago
Surat man kills dietitian wife hides body in cement filled crate
Crime

ಪತ್ನಿಯನ್ನು ಕೊಂದು ಮರದ ಬಾಕ್ಸ್‌ಗೆ ಹಾಕಿ ಸಿಮೆಂಟ್‌ ತುಂಬಿದ ಪತಿ – ಚೀಟಿಯ ಸುಳಿವಿಂದ ಪ್ರಕರಣ ಬಯಲಿಗೆ

Public TV
By Public TV
1 hour ago
byadarahalli Crime
Bengaluru City

ಮದುವೆಯಾದ್ರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತಿದ್ದ – ಅವಮಾನ ಸಹಿಸಲಾಗದೇ ಬೆಂಕಿಯಿಟ್ಟೆ: ಪ್ರೇಯಸಿ ತಪ್ಪೊಪ್ಪಿಗೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?