Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ನಾವು ಸುಮ್ಮನೆ ಕೂರುವುದಿಲ್ಲ: ಅಮಿತ್ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ನಾವು ಸುಮ್ಮನೆ ಕೂರುವುದಿಲ್ಲ: ಅಮಿತ್ ಶಾ

Dharwad

ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ನಾವು ಸುಮ್ಮನೆ ಕೂರುವುದಿಲ್ಲ: ಅಮಿತ್ ಶಾ

Public TV
Last updated: May 1, 2024 10:50 pm
Public TV
Share
3 Min Read
PRAJWAL REVANNA AMITSHAH
SHARE

ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ (Prajwal Revanna) ಸಿಡಿ ಹೊರಬಂದಿದೆ. ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ನಾವು ಸುಮ್ಮನೆ ಕೂರುವುದಿಲ್ಲ. ತಪ್ಪು ಮಾಡಿದವರಿಗೆ ಕಠೋರವಾದ ಕಠಿಣ ಶಿಕ್ಷೆ ಆಗಲೇಬೇಕು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ (Hubballi) ಬಿಜೆಪಿ (BJP) ವಿಜಯಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಹಿಳೆಯರ ವಿಚಾರದಲ್ಲಿ ಯಾರೇ ತಪ್ಪು ಮಾಡಿದರೂ ನಾವು ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ. ಅಂಥವರ ಜೊತೆ ನಾವು ನಿಲ್ಲುವುದಿಲ್ಲ. ನಮ್ಮ ನಿಲುವು ಸ್ಪಷ್ಟವಾಗಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಅತ್ಯಂತ ಹೀನಕೃತ್ಯ ಎಂದು ಕಿಡಿಕಾರಿದರು. ಇದನ್ನೂ ಓದಿ: ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ – ಯುವತಿಯಿಂದ ದೂರು, ಎಫ್‌ಐಆರ್‌ ದಾಖಲು

ನೇಹಾ ಹತ್ಯೆಯಾಗಿದೆ. ಕರ್ನಾಟಕದ ಮಹಿಳೆಯರ ಸುರಕ್ಷಿತ ಬಗ್ಗೆ ಪ್ರಶ್ನೆಯಾಗಿದೆ. ನಿಮ್ಮ ಕೈಯಲ್ಲಿ ಆಗದಿದ್ದರೆ ಹೇಳಿ. ನಾವು ಕರ್ನಾಟಕಕ್ಕೆ ರಕ್ಷಣೆ ನೀಡುತ್ತೇವೆ. ವಿಧಾನ ಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಹಾಕಿದರೆ ಸಿಎಂ ನನಗೇನು ಕೇಳಿಲ್ಲ ಎಂದರು. ಆದರೆ ಘೋಷಣೆ ಕೂಗಿದ್ದು ದೆಹಲಿಗೆ ಕೇಳಿಸಿತು ಎಂದು ಸಿದ್ದರಾಮಯ್ಯನವರನ್ನು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಅಮಿತ್‌ ಶಾ ಭೇಟಿಯಾದ ನೇಹಾ ಪೋಷಕರು

PRAJWAL REVANNA

ನಾವು ಚುನಾವಣೆ ವೇಳೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಆದರೆ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಮಹಿಳೆಗೂ ಅನ್ಯಾಯವಾಗಲು ಬಿಜೆಪಿ ಬಿಡುವುದಿಲ್ಲ. ಸರ್ಕಾರ ನಿಮ್ಮದು, ಕ್ರಮ ತಗೆದುಕೊಳ್ಳಬೇಕಾದವರು ನೀವು. ಒಕ್ಕಲಿಗರ ಪ್ರದೇಶ ಮತದಾನ ಆಗುವವರೆಗೂ ಸುಮ್ಮನೆಯಿದ್ದು, ಎಲ್ಲವೂ ಗೊತ್ತಿದ್ದು, ಯಾವುದೇ ಕ್ರಮಕ್ಕೂ ಮುಂದಾಗದೇ, ರಾಜಕೀಯ ಉದ್ದೇಶಕ್ಕಾಗಿ ಸುಮ್ಮನಿದ್ದು, ಅವರಿಗೆ ಓಡಲು ಅವಕಾಶ ಮಾಡಿಕೊಟ್ಟವರು ನೀವು. ನಿಮಗೆ ಧೈರ್ಯವಿದ್ದರೆ ಜನರಿಗೆ ತಿಳಿಸಿ. ನಿಮ್ಮ ತಪ್ಪಿನಿಂದಾಗಿ ಮಹಾ ಅಪರಾಧವಾಗಿದೆ. ನಮ್ಮ ನಿಲುವು ಸ್ಪಷ್ಟವಾಗಿದೆ. ಈ ರೀತಿಯ ಅಪರಾಧ ಮಾಡಿದವರಿಗೆ ಕಠಿಣಾಧಿಕಠಿಣ ಶಿಕ್ಷೆ ನೀಡಬೇಕು. ನಮ್ಮ ಮೇಲೆ ನೀವು ಆರೋಪ ಮಾಡುತ್ತೀರಾ ಎಂದು ಸಿಎಂ ಹಾಗೂ ಡಿಸಿಎಂ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಕೇಸ್‌ – ಏನಿದು ರಾಜತಾಂತ್ರಿಕ ಪಾಸ್‌ಪೋರ್ಟ್‌? ವಿದೇಶದಲ್ಲಿ ಬಂಧನ ಸಾಧ್ಯವೇ? ಏನು ಸವಲತ್ತು ಸಿಗುತ್ತೆ?

ರಾಜ್ಯದಲ್ಲಿ ಸಿಎಂ-ಡಿಸಿಎಂ ನಡುವೆ ಶೀತಲ ಸಮರ ನಡೆದಿದೆ. ಬರಗಾಲದ ವಿಚಾರದಲ್ಲಿ ಸಿದ್ದರಾಮಯ್ಯ ಮಾತನಾಡುತ್ತಾರೆ. ಆದರೆ ರಾಜ್ಯದವರು 3ನೇ ವರದಿ ಕಳುಹಿಸುವುದರಲ್ಲಿ ತಡಮಾಡಿದರು. ವರದಿ ಬರುವವರೆಗೂ ನೀತಿ ಸಂಹಿತೆ ಜಾರಿ ಅಯಿತು. ಹೀಗಾಗಿ ಹಣ ಬಿಡುಗಡೆಗೆ ಮಾಡಲು ತಡವಾಯಿತು ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಕೂಡ ಪ್ರಜ್ವಲ್ ಪರ ಪ್ರಚಾರ ಮಾಡಿದ್ದಾರೆ: ಸಿ.ಟಿ.ರವಿ

ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದರೆ ರಕ್ತಪಾತವಾಗಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಆದರೆ ಐದು ವರ್ಷ ಕಳೆದಿದೆ. ಕಾಶ್ಮೀರದಲ್ಲಿ ಏನೂ ಆಗಿಲ್ಲ. ಕಲ್ಲು ತೂರಾಟ ನಿಂತು ಹೋಗಿದೆ. ಪುಲ್ವಾಮಾ ದಾಳಿ ಮಾಡಿದ ಪಾಕಿಸ್ತಾನಕ್ಕೆ ಮೋದಿ ಸರ್ಕಾರ ತಕ್ಕ ಉತ್ತರ ಕೊಟ್ಟಿದೆ. ಕರ್ನಾಟಕದ ಜನತೆ ಸರಿಯಾದ ನಿರ್ಧಾರ ತೆಗೆದುಕೊಳ್ಳಬೇಕಿದೆ. ನರೇಂದ್ರ ಮೋದಿಯವರನ್ನು ಮೂರನೇ ಬಾರಿ ಪ್ರಧಾನಮಂತ್ರಿ ಮಾಡಬೇಕಿದೆ. ದೇಶದ ಅರ್ಥ ವ್ಯವಸ್ಥೆಯನ್ನು ಮೂರನೇ ಸ್ಥಾನಕ್ಕೆ ಕೊಂಡೊಯ್ಯುವ ನಾಯಕತ್ವ ಬೇಕಿದೆ. ನಕ್ಸಲವಾದಿ ಪ್ರದೇಶದಲ್ಲಿ ಶಾಂತಿ ನೆಲೆಸಬೇಕಿದೆ. ಅದಕ್ಕಾಗಿ ಮೋದಿ ಪ್ರಧಾನಿಯಾಗಬೇಕು. 70 ವರ್ಷದಿಂದ ಕಾಂಗ್ರೆಸ್ ರಾಮಮಂದಿರ ವಿಚಾರ ಜಟಿಲ ಮಾಡಿತು. ವಿವಾದ ದೊಡ್ಡ ಮಾಡಿತು. ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಿಂದ ಸೋನಿಯಾ, ರಾಹುಲ್ ದೂರ ಉಳಿದರು. ಕಾಂಗ್ರೆಸ್ ವೋಟ್ ಬ್ಯಾಂಕ್ ಕೈ ತಪ್ಪುವ ಆತಂಕದಿಂದ ದೂರ ಉಳಿದರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮೊದಲ ಬಾರಿಗೆ ಅಯೋಧ್ಯೆಗೆ ರಾಷ್ಟ್ರಪತಿ ಭೇಟಿ – ಬಾಲರಾಮನ ದರ್ಶನ, ವಿಶೇಷ ಪೂಜೆ ಸಲ್ಲಿಕೆ

TAGGED:Amit Shahbjphubballineha hiremathPendrive Caseprajwal revannaಅಮಿತ್ ಶಾನೇಹಾ ಹೀರೆಮಠಪೆನ್‌ಡ್ರೈವ್ ಕೇಸ್ಪ್ರಜ್ವಲ್ ರೇವಣ್ಣಬಿಜೆಪಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

AI Image
Bengaluru City

ಪರೀಕ್ಷಾ ಭಯಕ್ಕೆ ಮನೆ ಬಿಟ್ಟ ಇಬ್ಬರು ವಿದ್ಯಾರ್ಥಿನಿಯರು – ಆಧಾರ್ ಇಟ್ಕೊಂಡು ಫ್ರೀ ಬಸ್‌ನಲ್ಲಿ ಊರೂರು ಸುತ್ತಾಟ

Public TV
By Public TV
1 minute ago
Israeli F 35 shoots down Iranian YAK 130 fighter jet
Latest

ಇರಾನ್‌ನ YAK-130 ಫೈಟರ್ ಜೆಟ್ ಹೊಡೆದುರುಳಿಸಿದ ಇಸ್ರೇಲ್

Public TV
By Public TV
33 minutes ago
Andhra Pradesh Chittoor Accident
Crime

ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ

Public TV
By Public TV
39 minutes ago
ayatollah ali khamenei donald trump
Latest

ಕಳೆದ ವರ್ಷವೇ ಖಮೇನಿ ಮುಗಿಸಲು ಇಸ್ರೇಲ್ ಪ್ಲ್ಯಾನ್‌ – ಆಗ ಅಡ್ಡ ಬಂದಿದ್ದ ಟ್ರಂಪ್!

Public TV
By Public TV
51 minutes ago
holi 1
Bagalkot

ನಾಡಿನಾದ್ಯಂತ ಹೋಳಿ ಸಂಭ್ರಮ – ಬಣ್ಣದಲ್ಲಿ ಮಿಂದೆದ್ದ ಚಿಣ್ಣರು, ಯುವಕ-ಯುವತಿಯರು

Public TV
By Public TV
55 minutes ago
Iris Dena
Latest

ಶ್ರೀಲಂಕಾ ಬಳಿ ಅಮೆರಿಕದ ಸಬ್‌ಮೆರಿನ್ ಡಿಕ್ಕಿ; ಇರಾನ್‌ ನೌಕೆ ಮುಳುಗಡೆ – 148 ಮಂದಿ ನಾಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?