Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿಗಣತಿ ವರದಿ ಆಧಾರದ ಮೇಲೆ ಹಳ್ಳಿಕಾರ್ ಸಮುದಾಯಕ್ಕೆ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾತಿಗಣತಿ ವರದಿ ಆಧಾರದ ಮೇಲೆ ಹಳ್ಳಿಕಾರ್ ಸಮುದಾಯಕ್ಕೆ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ

Bengaluru City

ಜಾತಿಗಣತಿ ವರದಿ ಆಧಾರದ ಮೇಲೆ ಹಳ್ಳಿಕಾರ್ ಸಮುದಾಯಕ್ಕೆ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ

Public TV
Last updated: October 27, 2024 7:28 pm
Public TV
Share
3 Min Read
CM Siddaramaiah And DK Shivakumar
SHARE

– 3ಎ ಯಿಂದ ಪ್ರವರ್ಗ-1ಕ್ಕೆ ಸೇರಿಸಲು ಕೂಡಲೇ ಕ್ರಮ ಕೈಗೊಳ್ಳುತ್ತೇನೆಂದ ಸಿಎಂ

ಬೆಂಗಳೂರು: ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ 10% ಮೀಸಲಾತಿ ಕೊಟ್ಟಿದೆ. ಈ ಮೀಸಲಾತಿಗೆ ನೀವು ಬಂದರೆ ನಿಮಗೂ ಈ ಸೌಲಭ್ಯ ಸಿಗುತ್ತದೆ. ಇಲ್ಲದಿದ್ದರೇ ಜಾತಿಗಣತಿ ವರದಿ ಆಧಾರದ ಮೇಲೆ ನ್ಯಾಯ ಒದಗಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಭರವಸೆ ನೀಡಿದರು.

ನಗರದ ಮೈಸೂರು ರಸ್ತೆಯ (Mysuru Road) ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ರಾಜ್ಯ ಹಳ್ಳಿ ಕಾರ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ಭಾಗವಹಿಸಿದ್ದರು. ಸಮಾವೇಶದಲ್ಲಿ ಹಳ್ಳಿಕಾರ್ ಸಮುದಾಯದ ಮುಖಂಡರು ತಮ್ಮ ಸಮುದಾಯವನ್ನು 3ಎ ಯಿಂದ ಪ್ರವರ್ಗ-1ಕ್ಕೆ ಸೇರಿಸಬೇಕೆಂದು ಮನವಿ ಮಾಡಿದರು. ಇದಕ್ಕೆ ಸಿಎಂ, ಡಿಸಿಎಂ ಸ್ಪಂದಿಸಿದರು.ಇದನ್ನೂ ಓದಿ:ದೀಪಾವಳಿ ಹಬ್ಬಕ್ಕೆಂದು ಊರಿಗೆ ತೆರಳುವಾಗ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ – 10 ಮಂದಿಗೆ ಗಾಯ

ಬಳಿಕ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, 1931ರ ಬಳಿಕ ನಾನು ಜಾತಿಗಣತಿ ವರದಿಗೆ ಆದೇಶ ಮಾಡಿದ್ದೆ. ನಿಮಗೆ ನಾವು ಜಾತಿಗಣತಿ ಆಧಾರದ ಮೇಲೆ ನ್ಯಾಯ ಒದಗಿಸುತ್ತೇವೆ. ನಿಮ್ಮನ್ನ 3ಎಗೆ ಸೇರಿಸುವುದು ಸಮಂಜಸವಲ್ಲ. ಕೇವಲ 65 ಸಾವಿರ ಜನರು ಇರುವ ಹಳ್ಳಿ ಕಾರ್ ಸಮುದಾಯದಲ್ಲಿ ಒಬ್ಬರೇ ಒಬ್ಬರು ಐಎಎಸ್, ಐಪಿಎಸ್ ಅಧಿಕಾರಿಗಳಿಲ್ಲ. ಹೀಗಾಗಿ ನಾನು ನಿಮ್ಮ ಪರವಾಗಿ ಸಹಾನುಭೂತಿಯಿಂದ ಇದ್ದೇನೆ. ಸಾಮಾಜಿಕ ನ್ಯಾಯದಿಂದ ನಾವು ಹಿಂದೆ ಬೀಳಲ್ಲ ಎಂದು ಮನವಿಗೆ ಪ್ರತಿಕ್ರಿಯಿಸಿದರು.

ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡುತ್ತೇನೆ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಬಗ್ಗೆ ವರದಿ ತರಿಸಿಕೊಂಡು ನಂತರ ಸೂಕ್ತ ತೀರ್ಮಾನ ಮಾಡುತ್ತೇನೆ.

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3A ಯಿಂದ ಪ್ರವರ್ಗ 1ಕ್ಕೆ ಸೇರಿಸಬೇಕು ಎನ್ನುವ… pic.twitter.com/YrOdjitaHp

— Siddaramaiah (@siddaramaiah) October 27, 2024

ಹಳ್ಳಿಕಾರ್ ಸಮುದಾಯ ರಾಜಕೀಯ, ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿದೆ. ಪಶುಸಂಗೋಪನೆ ಈ ಸಮುದಾಯದ ಮೂಲ ಕುಲಕಸುಬಾಗಿದೆ. ಸಮುದಾಯಗಳಿಗೆ ವಿದ್ಯೆ, ಶಿಕ್ಷಣ ಪರಿಣಾಮಕಾರಿಯಾದ ಅಸ್ತ್ರ. ಶಿಕ್ಷಿತರಾದಾಗ ಮಾತ್ರ ತಮ್ಮ ಪಾಲನ್ನು ಪಡೆಯಲು ಸಾಧ್ಯ. ಹಳ್ಳಿಕಾರ್ ಸಮುದಾಯದಲ್ಲಿ ಐಎಎಸ್, ಐಪಿಎಸ್ ಆದವರೂ ಯಾರೂ ಇಲ್ಲ. ಇದನ್ನು ನೋಡಿದಾಗ ಶೈಕ್ಷಣಿಕವಾಗಿ ಸಮುದಾಯ ತೀರಾ ಹಿಂದುಳಿದಿದೆ. ಶೂದ್ರ ಜನಾಂಗ ಶತ ಶತಮಾನಗಳ ಕಾಲ ಅಕ್ಷರ ಸಂಸ್ಕೃತಿಯಿಂದ ಹಿಂದುಳಿದಿವೆ ಎಂದರು.

3ಎ ನಲ್ಲಿರುವ ಜನಾಂಗವನ್ನು ಪ್ರವರ್ಗ ಒಂದಕ್ಕೆ ಸೇರಿಸುವ ಪ್ರಸ್ತಾಪವಿದೆ. ಇವತ್ತು ಜಾತಿ ಜನಗಣತಿ (Caste Census) ಮಾಡುವ ಅಗತ್ಯವಿಲ್ಲ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಜನಗಣತಿ ಮಾಡಿಸಿದ್ದೆ. ಅವರು ಇತ್ತೀಚೆಗೆ ವರದಿ ಕೊಟ್ಟಿದ್ದಾರೆ. ಆ ವರದಿಯನ್ನು ಇನ್ನೂ ನಾನು ನೋಡಿಲ್ಲ. ಆ ವರದಿ ನೋಡಿದರೆ ಮಾತ್ರ ಯಾವ ಜನಾಂಗ ಸಾಮಾಜಿಕ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿದ್ದಾರೆ ಎಂದು ಗೊತ್ತಾಗುತ್ತದೆ ಎಂದು ತಿಳಿಸಿದರು.

ಬೆಂಗಳೂರಿನ ಪೂರ್ಣಿಮಾ ಪ್ಯಾಲೇಸ್’ನಲ್ಲಿ ಇಂದು ಹಮ್ಮಿಕೊಂಡಿದ್ದ ಹಳ್ಳಿಕಾರ ಸಮುದಾಯದ ಬೃಹತ್ ಸಮಾವೇಶ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಉದ್ಘಾಟಿಸಿ, ಮಾತನಾಡಿದೆ.

ಹಳ್ಳಿಕಾರ ಸಮುದಾಯ ಗ್ರಾಮೀಣ ಪ್ರದೇಶ ಅದರಲ್ಲೂ ದನ-ಕರುಗಳೊಂದಿಗೆ ಬದುಕು ಬೆಸೆದುಕೊಂಡಿದೆ. ಐತಿಹಾಸಿಕ ಹಿನ್ನೆಲೆ ಹೊಂದಿರುವ ಈ ಸಮುದಾಯವು ಸಮಾಜಕ್ಕೆ ತನ್ನದೇ ಕೊಡುಗೆ… pic.twitter.com/tkofO1rVk2

— DK Shivakumar (@DKShivakumar) October 27, 2024

ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿ, ಕೆ.ನಾಗರಾಜ್ ಹಳ್ಳಿಕಾರ್ ಸಮುದಾಯದ ಅಧ್ಯಕ್ಷರಲ್ಲ. ಬೆಂಗಳೂರಿನ ಅನೇಕ ನಾಯಕರನ್ನು ತಯಾರು ಮಾಡಿದ್ದಾರೆ. ಅವರನ್ನು ನಾವು ಎಂಎಲ್‌ಸಿಯಾಗಿ ಮಾಡಿದ್ದೇವು. ಆಗ ನನಗೆ ಬೇಡ ಎಂದು ಅಧಿಕಾರ ತ್ಯಾಗ ಮಾಡಿದರು. 80 ವರ್ಷ ಆದಮೇಲೆ ಈ ಸಮಾವೇಶ ನಡೆಯುತ್ತಿದೆ. ಹಳ್ಳಿಕಾರರು ಕೃಷ್ಣ ಕುಲಕ್ಕೆ ಸೇರಿದವರು. ಸಿಎಂ ನಿಮ್ಮಲ್ಲರ ಪರವಾಗಿರುವ ನಾಯಕ. ಸಮುದಾಯದ ಬೇಡಿಕೆಯ ಕುರಿತು ಪರಿಶೀಲನೆ ನಡೆಸುತ್ತೇವೆ. ನಿಮ್ಮ ಶ್ರಮ, ಸಮಾಜದ ಫಲ ಯಶಸ್ಸು ಕಾಣಬೇಕಾದರೆ ಧರ್ಮರಾಯನ ರೀತಿ ಧರ್ಮವಿರಬೇಕು. ಕೃಷ್ಣನ ರೀತಿ ತಂತ್ರವಿರಬೇಕು ಆಗ ಯಶಸ್ಸು ಗಳಿಸಲು ಸಾಧ್ಯ. ಕೃಷಿಕ, ಕಾರ್ಮಿಕ, ಶಿಕ್ಷಕ, ಸೈನಿಕ ಸಮಾಜದಲ್ಲಿ ನಾಲ್ಕು ವರ್ಗವಿದೆ. ಹಳ್ಳಿಕಾರ ಸಮುದಾಯ ಕುಲದ ಜೊತೆಗೆ ಈ ಸರ್ಕಾರವಿದೆ ಎಂದು ಭರವಸೆ ನೀಡಿದರು.ಇದನ್ನೂ ಓದಿ: ರವೀಂದ್ರ ಸಂಗೀತದ ಬದಲಿಗೆ ಬಂಗಾಳದಲ್ಲಿ ಬಾಂಬ್ ಸದ್ದು ಕೇಳುತ್ತಿದೆ: ದೀದಿ ವಿರುದ್ಧ ಅಮಿತ್ ಶಾ ಕಿಡಿ

TAGGED:bengaluruCaste Censuscm siddaramaiahDCM DK ShivakumarHallikarಜಾತಿ ಜನಗಣತಿಡಿಸಿಎಂ ಡಿ.ಕೆ.ಶಿವಕುಮಾರ್ಬೆಂಗಳೂರುಸಿಎಂ ಸಿದ್ದರಾಮಯ್ಯಹಳ್ಳಿಕಾರ್‌
Share This Article
Facebook Whatsapp Whatsapp Telegram

Cinema news

rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows
Jana Nayagan Vijay
ವಿಜಯ್‌ಗೆ ಮತ್ತೆ ಶಾಕ್‌ – ಜ.21 ರವರೆಗೆ ‘ಜನನಾಯಗನ್’ ರಿಲೀಸ್‌ ಮಾಡುವಂತಿಲ್ಲ: ಮದ್ರಾಸ್‌ ಹೈಕೋರ್ಟ್‌ ಆದೇಶ
Cinema Latest Main Post South cinema

You Might Also Like

HASSAN DC CAR
Court

ರೈತನಿಗೆ ಪರಿಹಾರ ವಿಳಂಬ – ಜಿಲ್ಲಾಧಿಕಾರಿ ಕಾರು ಜಪ್ತಿ

Public TV
By Public TV
1 minute ago
Thawar Chand Gehlot
Bengaluru City

ರಾಜ್ಯ ಸರ್ಕಾರ ಕಳಿಸಿದ್ದ 22 ಮಸೂದೆಗಳ ಪೈಕಿ 19ಕ್ಕೆ ರಾಜ್ಯಪಾಲರ ಅಂಕಿತ

Public TV
By Public TV
19 minutes ago
Himachal Pradesh Accident Bus Accident
Crime

ಹಿಮಾಚಲ ಪ್ರದೇಶ | ಪ್ರಪಾತಕ್ಕೆ ಉರುಳಿದ ಬಸ್‌ – 8 ಪ್ರಯಾಣಿಕರು ದುರ್ಮರಣ

Public TV
By Public TV
42 minutes ago
Tamilnadu Delivery Boy
Latest

ಜೀವ ಅಮೂಲ್ಯವಾದುದು, ಕಷ್ಟದ ಕ್ಷಣ ಶಾಶ್ವತವಲ್ಲ – ಆತ್ಮಹತ್ಯೆಗೆ ನಿರ್ಧರಿಸಿದ್ದ ಮಹಿಳೆಯ ಜೀವ ಉಳಿಸಿದ ಡೆಲಿವರಿ ಬಾಯ್

Public TV
By Public TV
1 hour ago
HD Kumaraswamy Ashok Leyland EV plant
Latest

ಲಕ್ನೋದಲ್ಲಿ ಅಶೋಕ್ ಲೇ ಲ್ಯಾಂಡ್‌ನ ಎಲೆಕ್ಟ್ರಿಕ್ ಬಸ್ ಘಟಕ ಲೋಕಾರ್ಪಣೆ ಮಾಡಿದ ಹೆಚ್‌ಡಿಕೆ

Public TV
By Public TV
1 hour ago
Food Delivery Boy
Bengaluru City

ಬೆಂಗಳೂರು | ರಸ್ತೆಯಲ್ಲಿ ಹೋಗ್ತಿದ್ದ ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ ಡೆಲಿವರಿ ಬಾಯ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?