Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 9 ಸಾವಿರ ಸಾರಿಗೆ ಸಿಬ್ಬಂದಿ ನೇಮಕ: ರಾಮಲಿಂಗಾರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | 9 ಸಾವಿರ ಸಾರಿಗೆ ಸಿಬ್ಬಂದಿ ನೇಮಕ: ರಾಮಲಿಂಗಾರೆಡ್ಡಿ

Karnataka

9 ಸಾವಿರ ಸಾರಿಗೆ ಸಿಬ್ಬಂದಿ ನೇಮಕ: ರಾಮಲಿಂಗಾರೆಡ್ಡಿ

Public TV
Last updated: December 5, 2023 9:28 pm
Public TV
Share
2 Min Read
ramalinga reddy
SHARE

ಬೆಳಗಾವಿ: ನಾನು ಸಾರಿಗೆ ಮಂತ್ರಿ ಇದ್ದಾಗ ಕೊನೆಯಾಗಿ ನೇಮಕಾತಿಯಾತ್ತು. ಕಳೆದ ಏಳು ವರ್ಷಗಳಿಂದ 13,888 ಸಿಬ್ಬಂದಿ ನಿವೃತ್ತಿ ಹೊಂದಿದ್ದಾರೆ. ಈಗ 9 ಸಾವಿರ ಸಾರಿಗೆ ಸಿಬ್ಬಂದಿ ಹೊಸದಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದರು.

ತಾಲೂಕಿನ ಸುವರ್ಣ ಗಾರ್ಡನ್ ಬಳಿಯ ಟೆಂಟ್‌ನಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಸಚಿವರು ಮಾತನಾಡಿದರು.

ಶಕ್ತಿ ಯೋಜನೆ (Shakti scheme) ಜಾರಿಯಾದ ಮೇಲೆ ಮೇಲೆ ಜನರು ಜಾಸ್ತಿ ಓಡಾಡುತ್ತಿದ್ದಾರೆ. ಮೊದಲು 85 ಲಕ್ಷ ಜನರು ಓಡಾಡುತ್ತಿದ್ದರು. ಈಗ 1 ಕೋಟಿ ಜನರು ಓಡಾಟ ಮಾಡುತ್ತಿದ್ದಾರೆ. ಶಾಲೆಗೆ ಹೋಗುವಾಗ, ಬರುವಾಗ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಮಹಿಳೆಯರ ಓಡಾಟ ಕೂಡ ಹೆಚ್ಚಾಗಿದೆ. ಇದಕ್ಕೆಲ್ಲಾ ಪ್ರಮುಖ ಕಾರಣ ಕಳೆದ ನಾಲ್ಕು ವರ್ಷದಲ್ಲಿ ಒಂದೇ ಒಂದು ಬಸ್ (Bus) ಖರೀದಿ ಮಾಡಿಲ್ಲ. ಹೊಸ ಬಸ್ ತಗೊಂಡು ಹಳೆಯ ಬಸ್ಸುಗಳನ್ನು ಸ್ಕ್ರ್ಯಾಪ್‌ ಮಾಡಬೇಕು. ಹೀಗೆ ಆಗಿದ್ದರೆ ಏನು ಸಮಸ್ಯೆ ಆಗುತ್ತಿರಲಿಲ್ಲ ಎಂದರು. ಇದನ್ನೂ ಓದಿ: ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ – ಠಾಣೆ ಎದುರೇ ಹಾರ ಬದಲಿಸಿದ ಜೋಡಿ

 

ಬೆಳಗಾವಿ ಸಾರಿಗೆ ವಿಭಾಗಕ್ಕೆ ಬಿಎಂಟಿಸಿ (BMTC) ಹಳೆ ಬಸ್ ಬಿಟ್ಟಿರುವುದಕ್ಕೆ ಇಲ್ಲಿ ಬಸ್ ಇಲ್ಲ ಎಂಬ ಕಾರಣಕ್ಕೆ ತೆಗೆದುಕೊಂಡಿದ್ದಾರೆ. ಮತ್ತೆ ಆ ಬಸ್ಸುಗಳನ್ನು ವಾಪಸ್‌ ಕಳುಹಿಸಿದ್ದಾರೆ. ಸತತವಾಗಿ ನಾಲ್ಕು ವರ್ಷ ಬಸ್ ಖರೀದಿ ಮಾಡಿಲ್ಲ, ಏಳು ವರ್ಷಗಳಿಂದ ನೇಮಕಾತಿ ಮಾಡಿಲ್ಲ, ಹೀಗಾಗಿ ಸಮಸ್ಯೆ ಆಗುತ್ತಿದೆ. ಹಾಗಾಗಿ 5500 ಹೊಸ ಬಸ್ ಖರೀದಿ ಮಾಡುತ್ತಿದ್ದು, 9 ಸಾವಿರ ಸಿಬ್ಬಂದಿ ನೇಮಕಾತಿ ಮಾಡಲಿದ್ದೇವೆ ಎಂದರು.

2013ರಿಂದ 2017ರವರೆಗೆ ನಾನು ಸಾರಿಗೆ ಸಚಿವ ಇದ್ದಾಗ ಈ ಭಾಗಕ್ಕೆ ಹೆಚ್ಚು ಬಸ್ ನಿಲ್ದಾಣ ಕೊಟ್ಟಿದ್ದೇನೆ. ಬೆಳಗಾವಿ, ಬಾಗಲಕೋಟೆ, ಗದಗ, ಹುಬ್ಬಳ್ಳಿ ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಅತಿಹೆಚ್ಚು ಬಸ್ ನಿಲ್ದಾಣ ನೀಡಿದ್ದೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣಕ್ಕೆ ಎರಡು ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ಹಾಕಲು ಸೂಚನೆ ನೀಡಿದ್ದೇನೆ. ಬೆಳಗಾವಿ ನಗರಕ್ಕೆ 100 ಹೊಸ ಬಸ್ ಖರೀದಿ ಮಾಡುತ್ತೇನೆ. ಮೂರು ತಿಂಗಳಲ್ಲಿ ಅವಧಿಯಲ್ಲಿ ಈ ಹೊಸ ಬಸ್ ಗಳು ಬರುತ್ತವೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಇದನ್ನೂ ಓದಿ: ಪ್ರೇಮಿಗಾಗಿ ಪಾಕ್‌ ತೊರೆದು ಭಾರತಕ್ಕೆ ಬಂದ ಚೆಲುವೆ

 

ಉತ್ತರ ಕರ್ನಾಟಕ ಮತ್ತು ರಾಜ್ಯದ ವಿವಿಧ ಸಮಸ್ಯೆಗಳ ಬಗ್ಗೆ ಮನವಿ ಸ್ವೀಕರಿಸಿದ್ದೇನೆ. ಬಿಸಿ ಊಟ ತಯಾರಿಸುವವರಿಗೆ ಗೌರವಧನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದಾರೆ. ಶಿಳ್ಳೇಕ್ಯಾತ ಸಮಾಜದ ಬೇಡಿಕೆ, ಮಹಿಳೆಯರಿಗೆ ಅನಧಿಕೃತ ಗರ್ಭಕೋಶ ಆಪರೇಷನ್ ಹೀಗೆ ಅನೇಕ ಸಮಸ್ಯೆಗಳಿವೆ. ಪ್ರತಿಭಟನಾಕಾರರು ಕೊಟ್ಟಿರುವ ಮನವಿಗಳನ್ನು ಸಿಎಂಗೆ ಕೊಡುತ್ತೇನೆ. ಸರ್ಕಾರ ಕೂಡ ಅವರಿಗೆ ಸ್ಪಂದಿಸುತ್ತದೆ ಎಂದು ಭರವಸೆ ನೀಡಿದರು.

ಉತ್ತರ ಕರ್ನಾಟಕ ಬಗ್ಗೆ ತಾರತಮ್ಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ತಾರತಮ್ಯ ಅಷ್ಟೇನೂ ಇಲ್ಲ. ಕೆಲವೊಂದು ಲೋಪದೋಷಗಳು ಇರಬಹುದು. ಆದರೆ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸಾಕಷ್ಟು ಅಭಿವೃದ್ಧಿಯಾಗಿವೆ. ಸಾಕಷ್ಟು ನೀರಾವರಿ ಯೋಜನೆ, ರಸ್ತೆಗಳ ಅಭಿವೃದ್ಧಿ ವಿಚಾರದಲ್ಲಿ ಒತ್ತು ನೀಡಲಾಗಿದೆ ಎಂದು ಹೇಳಿಕೆ ನೀಡಿದರು.

ಸುವರ್ಣ ಸೌಧಕ್ಕೆ ಕಚೇರಿ ಸ್ಥಳಾಂತರ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ ಸೌಧಕ್ಕೆ ಕಚೇರಿಗಳನ್ನ ಶಿಫ್ಟ್ ಮಾಡಿದರೆ ಜನರು ಬರುತ್ತಾರೆ ಹೋಗ್ತಾರೆ. ರಾಜ್ಯಮಟ್ಟದ ಕಚೇರಿ ಸ್ಥಳಾಂತರ ಮಾಡಬೇಕು ಎಂದು ಅವರು ಹೇಳಿದರು.

TAGGED:jobkarnatakaramalingareddytransportಉದ್ಯೋಗಕರ್ನಾಟಕರಾಮಲಿಂಗಾ ರೆಡ್ಡಿಸಾರಿಗೆ
Share This Article
Facebook Whatsapp Whatsapp Telegram

Cinema news

ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories

You Might Also Like

HC Balakrishna Magadi
Bengaluru City

ಕಾಂಗ್ರೆಸ್ ಮುಸ್ಲಿಂ ನಾಯಕರು ತಪ್ಪು ಮಾಡಿದ್ದರೆ ತಲೆದಂಡ ಮಾಡಲಿ: ಬಾಲಕೃಷ್ಣ

Public TV
By Public TV
14 minutes ago
Desh Garima
Latest

ಮುಂಬೈ ತಲುಪಿದ ಕಚ್ಚಾ ತೈಲ ಹೊತ್ತ `ದೇಶ್ ಗರಿಮಾ’ ಹಡಗು

Public TV
By Public TV
22 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

ಡಿಎಂಕೆ, ಎಐಎಡಿಎಂಕೆ ಮಧ್ಯೆ ನೇರ ಫೈಟ್ – ಸಂಚಲನ ಮೂಡಿಸಲಿದ್ದಾರಾ ವಿಜಯ್?

Public TV
By Public TV
44 minutes ago
is royal challengers bengaluru player can play for chennai super kings under ipl loan rule
Cricket

ಏನಿದು ಐಪಿಎಲ್ ಲೋನ್ ನಿಯಮ – ಆರ್‌ಸಿಬಿ ಆಟಗಾರ ಟೂರ್ನಿ ಮಧ್ಯೆಯೇ ಸಿಎಸ್‌ಕೆ ಪರ ಆಡೋಕೆ ಸಾಧ್ಯನಾ?

Public TV
By Public TV
1 hour ago
011
Cricket

Explainer | ವೈಟ್‌ ಬಾಲ್‌ ಕ್ರಿಕೆಟ್‌ – ಟೀಂ ಇಂಡಿಯಾ ನಾಯಕತ್ವಕ್ಕೆ ಹೆಚ್ಚಿದ ಕೂಗು, ಅಯ್ಯರ್‌ಗೆ ಹೆಚ್ಚಿನ ಬೆಂಬಲ!

Public TV
By Public TV
1 hour ago
epaminondas ship IRGC
Latest

ಭಾರತಕ್ಕೆ ಬರುತ್ತಿದ್ದ ಹಡಗನ್ನು ವಶಕ್ಕೆ ಪಡೆದ ಐಆರ್‌ಜಿಸಿ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?