Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆ ಊಟದ ಬಳಿಕ ಜೈಲಧಿಕಾರಿಗಳ ಜೊತೆ ಶಶಿಕಲಾ ಮನವಿ ಏನ್ ಗೊತ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮನೆ ಊಟದ ಬಳಿಕ ಜೈಲಧಿಕಾರಿಗಳ ಜೊತೆ ಶಶಿಕಲಾ ಮನವಿ ಏನ್ ಗೊತ್ತಾ?

Bengaluru City

ಮನೆ ಊಟದ ಬಳಿಕ ಜೈಲಧಿಕಾರಿಗಳ ಜೊತೆ ಶಶಿಕಲಾ ಮನವಿ ಏನ್ ಗೊತ್ತಾ?

Public TV
Last updated: February 24, 2017 12:18 pm
Public TV
Share
2 Min Read
Sasikala 750x430 1
SHARE

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಶಿಕಲಾ ಇದೀಗ ಟೇಬಲ್ ಫ್ಯಾನ್ ಹಾಗೂ ಹಾಸಿಗೆ ನೀಡುವುಂತೆ ಜೈಲಿನ ಅಧಿಕಾರಿಗಳ ಜೊತೆ ಮನವಿ ಮಾಡಿದ್ದಾರೆ.

ಹೌದು. ತಮ್ಮ ವಯಸ್ಸು ಮತ್ತು ಅನಾರೋಗ್ಯದ ಹಿನ್ನೆಲೆಯಲ್ಲಿ ಜೈಲಿನಲ್ಲಿ ಈ ವ್ಯವಸ್ಥೆ ಕಲ್ಪಿಸುವಂತೆ ಆಪ್ತರ ಮೂಲಕ ಮನವಿ ಮಾಡಿಸಿದ್ದಾರೆ.

ಒಂದು ವಾರದ ಜೈಲುವಾಸದಲ್ಲಿ ಶಶಿಕಲಾ ಜೈಲಿನ ಬದುಕಿಗೆ ಹೊಂದಿಕೊಳ್ಳುತ್ತಿದ್ದಾರೆ. ರಕ್ತದೊತ್ತಡವೂ ನಿಯಂತ್ರಣದಲ್ಲಿದೆ. ಶಶಿಕಲಾ ಅವರಿಗೆ ಬೇಕಾದ ಸೌಲಭ್ಯಗಳನ್ನು ಅಧಿಕಾರಿಗಳು ನೀಡಿದ್ದಲ್ಲಿ ಅವರು ಜೈಲಿನಲ್ಲಿರುವಷ್ಟು ದಿನ ಆರಾಮಾಗಿರಬಹುದು. ಹೀಗಾಗಿ ಶಶಿಕಲಾ ಅವರು ಚೆನ್ನೈ ಕೇಂದ್ರ ಜೈಲಿಗೆ ಸ್ಥಳಾಂತರವಾಗುವವರೆಗೆ ಬೆಂಗಳೂರು ಜೈಲಿನಲ್ಲಿ ಅವರಿಗೆ ಹಾಸಿಗೆ, ಟೇಬಲ್ ಫ್ಯಾನ್ ಮತ್ತು ಬಾತ್‍ರೂಂ ಸೌಲಭ್ಯವನ್ನು ನೀಡಿ ಅಂತಾ ಎಐಎಡಿಎಂಕೆ ಕರ್ನಾಟಕ ಪ್ರಾಂತ್ಯದ ಕಾರ್ಯದರ್ಶಿ ಜೈಲಾಧಿಕಾರಿಯನ್ನು ಕೇಳಿಕೊಂಡಿದ್ದಾರೆ.

ಈ ಹಿಂದೆ ಮನೆಯಲ್ಲಿ ತಯಾರಿಸಿ ಆಹಾರ ಮತ್ತು ನೀರು ಬೇಕೆಂದು ಶಶಿಕಲಾ ಮನವಿ ಸಲ್ಲಿಸಿದ್ದರು. ಆದ್ರೆ ಜೈಲು ಅಧಿಕಾರಿಗಳು ಶಶಿಕಲಾ ಮನವಿಯನ್ನು ತಿರಸ್ಕರಿಸಿದ್ದರು. ಆ ಬಳಿಕ ಆರೋಗ್ಯ ಸಮಸ್ಯೆಯ ನೆಪವೊಡ್ಡಿ ಬೆಂಗಳೂರು ಜೈಲಿನಿಂದ ಚೆನ್ನೈ ಜೈಲಿಗೆ ಸ್ಥಳಾಂತರಿಸಬೇಕೆಂದು ಮನವಿ ಮಾಡಿದ್ದರು. ಆದ್ರೆ ಇದಕ್ಕೆ ಸೂಕ್ತ ಕಾರಣ ನೀಡಬೇಕೆಂದು ನ್ಯಾಯಾಲಯ ಹೇಳಿತ್ತು.

ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಶಿಕಲಾ ದಂಡದ ಮೊತ್ತವಾಗಿರುವ 10 ಕೋಟಿ ರೂ. ಹಣವನ್ನು ಪಾವತಿಸದೇ ಇದ್ದರೆ 13 ತಿಂಗಳ ಕಾಲ ಹೆಚ್ಚುವರಿಯಾಗಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಜೈಲಿನ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ಹೇಳಿದ್ದರು. 2014ರ ಸೆಪ್ಟೆಂಬರ್‍ನಲ್ಲಿ ಪರಪ್ಪನ ಅಗ್ರಹಾರದಲ್ಲಿ 21 ದಿನಗಳ ಕಾಲ ಕಳೆದ ಹಿನ್ನೆಲೆಯಲ್ಲಿ ಶಶಿಕಲಾ ಒಟ್ಟು 3 ವರ್ಷ, 11 ತಿಂಗಳು ಜೈಲಿನಲ್ಲಿ ಇರಬೇಕಾಗುತ್ತದೆ

ಜೈಲಿನಲ್ಲಿ ಈಗ ಹೇಗಿದ್ದಾರೆ?: ಸಾಧಾರಣ ಶಿಕ್ಷೆಯಲ್ಲಿ ಬಂಧನಕ್ಕೆ ಒಳಗಾದ ಜೈಲು ನಿಯಮಾವಳಿಗಳ ಪ್ರಕಾರ ಸಮವಸ್ತ್ರ ಮತ್ತು ಇತರೇ ಊಟದ ತಟ್ಟೆಗಳನ್ನು ನೀಡಲಾಗಿದೆ. ಭದ್ರತಾ ದೃಷ್ಟಿಯಿಂದ ಪ್ರತ್ಯೇಕವಾದ ಕೊಠಡಿಯಲ್ಲಿ ಮಹಿಳಾ ಬಂಧಿಗಳನ್ನು ಇಡಲಾಗಿದ್ದು, ಭದ್ರತೆಗೆ ಮಹಿಳಾ ಅಧೀಕ್ಷಕರನ್ನು ನೇಮಿಸಲಾಗಿದೆ. ವಿ.ಎನ್. ಸುಧಾಕರನ್ ಪುರುಷ ವಿಭಾಗದಲ್ಲಿದ್ದು, ಭದ್ರತೆಗೆ ವಿಶೇಷ ಪಹರೆ ನೇಮಿಸಿದೆ.

ಜೈಲಿನ ಊಟವನ್ನು ಇತರೇ ಬಂಧಿಗಳಿಗೆ ನೀಡುವಂತೆ ಇವರಿಗೂ ಅದೇ ಆಹಾರವನ್ನು ನೀಡಲಾಗುತ್ತಿದೆ. ಕಾರಾಗೃಹದ ವೈದ್ಯಾಧಿಕಾರಿಗಳಿಂದ ಆರೋಗ್ಯದ ತಪಾಸಣೆ ಮಾಡಿಸಿ ಸಂಬಂಧಿಸಿದ ಔಷಧಿಗಳನ್ನು ನೀಡಲಾಗಿದೆ. ಮನೋರಂಜನೆಗಾಗಿ ಇತರೇ ಬಂಧಿಗಳಂತೆ ಟಿವಿ ನೀಡಲಾಗಿದೆ.

ಅಕ್ರಮ ಆಸ್ತಿ ಪ್ರಕರಣ ಸಂಬಂಧಿಸಿದಂತೆ ವಿಶೇಷ ಕೋರ್ಟ್ ತೀರ್ಪಿನ ಬಳಿಕ ಶಶಿಕಲಾ 2014ರಲ್ಲಿ ಜಯಲಲಿತಾ ಜೊತೆ ಬೆಂಗಳೂರಿನ ಜೈಲಿನಲ್ಲಿ ಕೆಲ ವಾರಗಳನ್ನು ಕಳೆದಿದ್ದರು. ಇದಾದ ಬಳಿಕ ಹೈಕೋರ್ಟ್ ಈ ಪ್ರಕರಣದಲ್ಲಿ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದ ಪರಿಣಾಮ ರಿಲೀಫ್ ಸಿಕ್ಕಿತ್ತು. ಆದರೆ ಇಗ ಸುಪ್ರೀಂ ಕೋರ್ಟ್ ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದ ಪರಿಣಾಮ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಳವರಸಿ ಮತ್ತು ಸುಧಾಕರಣ್ ಜೊತೆ ಶಶಿಕಲಾ ಜೈಲುಪಾಲಾಗಿದ್ದಾರೆ.

TAGGED:jailparappana agraharasasikalaಅಕ್ರಮ ಆಸ್ತಿಜೈಲು ಶಿಕ್ಷೆಪರಪ್ಪನ ಅಗ್ರಹಾರಶಶಿಕಲಾ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

gas leak fire accident in kanakapura three dies
Crime

ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
5 minutes ago
Nepali
Bengaluru City

18 ಕೋಟಿ ದರೋಡೆ ಕೇಸ್‌ | ಮನೆ ಕೆಲಸಕ್ಕೆ ಸೇರಿ ಸಂಚು – ಕೆಲಸ ಬಿಟ್ಟು ದರೋಡೆ ಮಾಡಿದ್ದ ನೇಪಾಳಿ ಗ್ಯಾಂಗ್‌!

Public TV
By Public TV
8 minutes ago
CJ Roy
Bengaluru City

ಪಿಸ್ತೂಲ್‌ನಿಂದ ಶೂಟ್ ಮಾಡಿದ್ರೂ ಯಾರಿಗೂ ಗೊತ್ತಾಗಿಲ್ಲ ಯಾಕೆ? – ಚರ್ಚೆಗೆ ಗ್ರಾಸವಾಗಿದ್ದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
9 minutes ago
Pakistan Cricket Team
Cricket

ಭಾರತದ ವಿರುದ್ಧ ಪಂದ್ಯವಾಡದೇ ಇದ್ದರೆ ಪಾಕಿಗೆ 200 ಕೋಟಿ ನಷ್ಟ

Public TV
By Public TV
2 hours ago
CPI video of fighting for arrest of Davangere riot accused goes viral
Crime

ʻಕೈʼ ಮುಖಂಡನ ಮಕ್ಕಳಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ -‌ ಬಂಧನಕ್ಕೆ ಹೋರಾಡಿದ್ದ ಲೇಡಿ ಸಿಪಿಐ ವಿಡಿಯೋ ವೈರಲ್‌

Public TV
By Public TV
3 hours ago
Groom stabbed in Kollegal Bride lover arrested murder plot
Chamarajanagar

ಕೊಳ್ಳೇಗಾಲದಲ್ಲಿ ವರನಿಗೆ ಚಾಕು ಇರಿತ – ಹತ್ಯೆಗೆ ಸುಪಾರಿ ಕೊಟ್ಟಿದ್ದೇ ವಧು!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?