Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್ ಸಂಗ್ರಾಮದಲ್ಲಿ ಮಾಸ್ಕ್ ಧಾರಣೆಗೆ ಹೆಚ್ಚಿನ ಮಹತ್ವ: ಸಚಿವ ಅಂಗಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೋವಿಡ್ ಸಂಗ್ರಾಮದಲ್ಲಿ ಮಾಸ್ಕ್ ಧಾರಣೆಗೆ ಹೆಚ್ಚಿನ ಮಹತ್ವ: ಸಚಿವ ಅಂಗಾರ

Corona

ಕೋವಿಡ್ ಸಂಗ್ರಾಮದಲ್ಲಿ ಮಾಸ್ಕ್ ಧಾರಣೆಗೆ ಹೆಚ್ಚಿನ ಮಹತ್ವ: ಸಚಿವ ಅಂಗಾರ

Public TV
Last updated: January 10, 2022 7:18 pm
Public TV
Share
3 Min Read
S. Angara Mangalore 2
SHARE

ಮಂಗಳೂರು: ಕೋವಿಡ್ ಸಂಗ್ರಾಮದಲ್ಲಿ ಮಾಸ್ಕ್ ಧಾರಣೆಗೆ ಹೆಚ್ಚಿನ ಮಹತ್ವವಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಮಾಸ್ಕ್ ವಿತರಿಸಿ ಸಂದೇಶವನ್ನು ಕೊಟ್ಟರು.

‘ಮಾಸ್ಕ್ ಧರಿಸಿ, ಸರಿಯಾಗಿ ಧರಿಸಿ’ ಎಂಬ ಅಭಿಯಾನವನ್ನು ಜಿಲ್ಲಾಡಳಿತ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರೆಡ್ ಕ್ರಾಸ್ ವತಿಯಿಂದ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಅಂಗಾರ ಅವರು ಚಾಲನೆ ನೀಡಿದರು. ನಂತರ ಮಾಸ್ಕ್ ಅನ್ನು ಜನರಿಗೆ ವಿತರಿಸಿ ಸಂದೇಶವನ್ನು ಸಾರಿದರು. ಇದನ್ನೂ ಓದಿ:  ಹಿರಿಯ ಸಾಹಿತಿ, ರಾಷ್ಟ್ರಪ್ರಶಸ್ತಿ ವಿಜೇತ ಎನ್.ಎಸ್.ದೇವಿಪ್ರಸಾದ್ ನಿಧನ

S. Angara Mangalore 1

ಈ ವೇಳೆ ಮಾತನಾಡಿದ ಅವರು, ಕೋವಿಡ್ ವಿರುದ್ಧದ ಸಂಗ್ರಾಮದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು. ಅದು ಕೂಡ ಸರಿಯಾಗಿ ಧರಿಸಬೇಕು. ಆ ಮೂಲಕ ಜಿಲ್ಲೆಯ ಎಲ್ಲರೂ ಕೋವಿಡ್ ಹರಡದಂತೆ ಸಹಕರಿಸಬೇಕು. ಈ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜಿಲ್ಲೆಯ ಮಾಧ್ಯಮಗಳು ಪ್ರತಿಯೊಬ್ಬರಲ್ಲಿಯೂ ಹೊಣೆಗಾರಿಕೆಯನ್ನು ಮೂಡಿಸುತ್ತಿವೆ. ಇದರಿಂದ ಯಶಸ್ವಿಯಾಗಿ ಹಾಗೂ ಸುಲಭವಾಗಿ ನಾಗರೀಕರಲ್ಲಿ ಅರಿವು ಮೂಡಿಸಬಹುದಾಗಿದೆ. ಸಾರ್ವಜನಿಕರ ಜೀವ ರಕ್ಷಣೆ ಹಾಗೂ ಅವರ ಆರೋಗ್ಯದ ಹಿತದ ಮುನ್ನೆಚ್ಚರಿಕಾ ಕ್ರಮಗಳಿಗಾಗಿ ವಾರಾಂತ್ಯ ಕಫ್ರ್ಯೂ ವಿಧಿಸಲಾಗಿದೆ. ಕೋವಿಡ್ ಸೋಂಕು ನಿಯಂತ್ರಿಸುವಲ್ಲಿ ಜನರ ಸಹಕಾರ ಅಗತ್ಯವಿದೆ ಎಂದು ವಿನಂತಿಸಿಕೊಂಡರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಅವರು ಮಾತನಾಡಿ, ಜನರಲ್ಲಿ ಈಗಾಗಲೇ ಸೋಂಕು ಹರಡದಂತೆ ವಹಿಸಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿದೆ. ಕೆಲವರು ಗುಂಪುಗಳಲ್ಲಿ ಸೇರುವುದು, ಸಾಮಾಜಿಕ ಅಂತರ ವಹಿಸದೇ ಇರುವುದರ ಬಗ್ಗೆ ಜಿಲ್ಲಾಡಳಿತದಿಂದ ಅರಿವು ಮೂಡಿಸಲಾಗುತ್ತಿದೆ. ಇದಕ್ಕೆ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರೆಡ್ ಕ್ರಾಸ್ ಕೈ ಜೋಡಿಸಿರುವುದು ಸ್ವಾಗತಾರ್ಹ ಎಂದು ಹೇಳಿದರು.

S. Angara Mangalore

ಕೋವಿಡ್ ಸೋಂಕು ಹರಡದಂತೆ ಮಾಸ್ಕ್ ಅನ್ನು ಮೂಗು ಮುಚ್ಚುವ ಹಾಗೆ ಸರಿಯಾಗಿ ಧರಿಸಬೇಕು. ಬಾಯಿಯ ಕೆಳಗೆ ಅಥವಾ ಗಂಟಲಿಗೆ ಹಾಕಿಕೊಳ್ಳಬಾರದು. ಪರಸ್ಪರ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಹಾಗೂ ಸ್ಯಾನಿಟೈಸರ್ ಬಳಕೆ ಅತ್ಯುತ್ತಮ ಮಾರ್ಗಗಳಾಗಿವೆ. ಬಸ್ಸುಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಎಚ್ಚರಿಕೆ ಕೊಟ್ಟರು.

ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಏಕೆಂದರೆ ತಜ್ಞರು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಈ ಮಾರ್ಗಸೂಚಿಗಳನ್ನು ಸಿದ್ಧಪಡಿಸಿರುತ್ತಾರೆ. ಅದನ್ನು ಸರ್ಕಾರದಿಂದ ಅನುಷ್ಠಾನ ಗೊಳಿಸಲಾಗುತ್ತದೆ. ಓಮಿಕ್ರಾನ್ ತಡೆಗಟ್ಟಲು ಸಾಮಾಜಿಕ ಅಂತರ, ಮಾಸ್ಕ್ ಧಾರಣೆ, ವ್ಯಾಕ್ಸಿನೇಷನ್ ಪಡೆಯಬೇಕು ಎಂದರು.

FotoJet 8 18

ಲಾಕ್ ಡೌನ್ ನಿಂದ ಪಾರಾಗಲು ವ್ಯಾಪಾರಸ್ಥರು ಕಡ್ಡಾಯವಾಗಿ ವ್ಯಾಕ್ಸಿನ್ ಪಡೆಯಬೇಕು. ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆದು. ಕ್ವಾರಂಟೈನ್ ಗೆ ಒಳಗಾಗಬೇಕು. ಜಿಲ್ಲೆಯಲ್ಲಿ ಕೋವಿಡ್ ನ ಹೆಚ್ಚು ಪ್ರಕರಣಗಳು ವರದಿಯಾದಲ್ಲಿ ನಾಗರೀಕರು ಭಯಪಡುವ ಅಗತ್ಯವಿಲ್ಲ. ಏಕೆಂದರೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮದುವೆ, ಜಾತ್ರೆ ಸೇರಿದಂತೆ ಜನ ಜನಸಂದಣಿ ಸೇರುವ ಸ್ಥಳಗಳಿಗೆ ಹೋಗಬಾರದು. ಮಾಸ್ಕ್ ನ ಹೊರಪದರವನ್ನು ಪದೇಪದೇ ಮುಟ್ಟಬಾರದು. ಮಾಸ್ಕ್ ಧರಿಸುವ ಮೂಲಕ ಕೋವಿಡ್ ಅನ್ನು ಗೆಲ್ಲಬೇಕು ಎಂದು ಹೇಳಿದರು.  ಇದನ್ನೂ ಓದಿ: 1000ಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಪಾಸಿಟಿವ್

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಹಿರಿಯ ಪತ್ರಕರ್ತರಾದ ಮಹಮ್ಮದ್ ಆರೀಫ್, ಪುಷ್ಪರಾಜ್, ಭಾಸ್ಕರ್ ರೈ, ಸುಖ್‍ಪಾಲ್ ಪೊಳಲಿ, ರೆಡ್ ಕ್ರಾಸ್ ನ ಅಧ್ಯಕ್ಷ ಶಾಂತರಾಮ ಶೆಟ್ಟಿ, ಉಪಾಧ್ಯಕ್ಷ ನಿತ್ಯಾನಂದ ಶೆಟ್ಟಿ, ಕಾರ್ಯದರ್ಶಿ ಡಿ.ಕೆ.ಕುಸುಮಾಧರ, ಜಿಲ್ಲಾ ರೆಡ್ ಕ್ರಾಸ್ ನ ಮಾಜಿ ಕಾರ್ಯದರ್ಶಿ ಪ್ರಭಾಕರ್ ಶರ್ಮಾ, ಕಾರ್ಯಕಾರಿ ಸಮಿತಿಯ ಸದಸ್ಯರಾದ ರವೀಂದ್ರ, ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

TAGGED:KovidMangaloreMasks angaraಎಸ್ ಅಂಗಾರಕೋವಿಡ್ಮಂಗಳೂರುಮಾಸ್ಕ್
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
2 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
3 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
3 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
3 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
4 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?