Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಳೆ ಅವಾಂತರ – ನೀರಿನಲ್ಲಿ ಕೊಚ್ಚಿ ಹೋದ ಹಸುಗಳು, ಕೆರೆಯಲ್ಲಿ ಸಿಲುಕಿದ ಕುದುರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಳೆ ಅವಾಂತರ – ನೀರಿನಲ್ಲಿ ಕೊಚ್ಚಿ ಹೋದ ಹಸುಗಳು, ಕೆರೆಯಲ್ಲಿ ಸಿಲುಕಿದ ಕುದುರೆ

Bengaluru City

ಮಳೆ ಅವಾಂತರ – ನೀರಿನಲ್ಲಿ ಕೊಚ್ಚಿ ಹೋದ ಹಸುಗಳು, ಕೆರೆಯಲ್ಲಿ ಸಿಲುಕಿದ ಕುದುರೆ

Public TV
Last updated: May 20, 2022 9:07 am
Public TV
Share
2 Min Read
rain effict 1 1
SHARE

ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯದ ಹಲವು ಕಡೆ ಭಾರೀ ಮಳೆಯಾಗಿದೆ. ಈ ಹಿನ್ನೆಲೆ ಜನರು ಆತಂಕದಲ್ಲಿ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಹಲವರು ತಮ್ಮ ಮನೆ ಮತ್ತು ಹಸುಗಳನ್ನು ಕಳೆದುಕೊಂಡಿದ್ದಾರೆ.

rain effict 10

ಮಳೆಯ ಅವಾಂತರಗಳೇನು?
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗದ ವಿದ್ಯಾನಗರದ 13ನೇ ಕ್ರಾಸ್‍ನಲ್ಲಿ ಮನೆಯೊಂದು ಜಲಾವೃತವಾಗಿತ್ತು. ಮನೆಯಲ್ಲಿದ್ದ 4 ತಿಂಗಳ ಮಗು, ಬಾಣಂತಿ ಹಾಗೂ ಕುಟುಂಬ ಸದಸ್ಯರನ್ನು ರಾತ್ರಿ ಬೋಟ್ ಮೂಲಕ ಅಗ್ನಿಶಾಮಕ ದಳ ರಕ್ಷಿಸಿದೆ. ಮನೆಯಲ್ಲಿ 5 ಅಡಿಗೂ ಹೆಚ್ಚು ನೀರು ತುಂಬಿ ಪರದಾಡುವಂತಾಗಿತ್ತು.

rain effict

ಕೊಚ್ಚಿ ಹೋದ ಹಸುಗಳು
ಮಳೆ ಅವಾಂತರಕ್ಕೆ ಶಿವಮೊಗ್ಗದ ಮುದ್ದಿನಕೊಪ್ಪದ ಚಿಕ್ಕೇರಿ ಕೆರೆ ತುಂಬಿ ಹರಿಯುತ್ತಿದೆ. ಕೆರೆ ಏರಿ ಸಮೀಪ ಮೇಯಲು ಬಂದಿದ್ದ ಹಸುಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ.

rain effict 3

ಕೆರೆ ಮಧ್ಯೆ ಸಿಲುಕಿದ ಕುದುರೆಗಳು
ಶಿವಮೊಗ್ಗದ ಸೋಮಿನಕೊಪ್ಪ ಕೆರೆ ಮಳೆಯಿಂದಾಗಿ ತುಂಬಿದೆ. ಕೆರೆ ಮಧ್ಯೆಯಲ್ಲಿ 5 ಕುದುರೆಗಳು ಸಿಲುಕಿ ಪರದಾಡಿದ್ದು, ಬಳಿಕ ಸ್ಥಳೀಯರು ಕುದುರೆಗಳನ್ನು ರಕ್ಷಿಸಿದ್ದಾರೆ.

rain effict 2

ಜಲಾವೃತಗೊಂಡ ಸೇತುವೆ
ದಾವಣಗೆರೆಯಲ್ಲಿ ಸತತ ಮಳೆಗೆ ಅಜಾದ್ ನಗರದ ಬಳಿ ಇರುವ ಹರಪ್ಪನಹಳ್ಳಿಯಿಂದ ದಾವಣಗೆರೆ ಸಂಪರ್ಕಿಸುವ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮೇಲೆ 3-4 ಅಡಿಗಳಷ್ಟು ನೀರು ನಿಂತಿದ್ದು ಜನರು, ವಾಹನ ಸವಾರರು ಪರದಾಡುವಂತಾಗಿದೆ. ಹರಿಹರ ತಾಲೂಕಿನ ದೇವರಬೆಳೆಗೆರೆಗೆ ಸೇರುವ ಹಳ್ಳ ತುಂಬಿ ಹರಿಯುತ್ತಿದ್ದು, ಸಂಕ್ಲಿಪುರ-ಗುಳದಹಳ್ಳಿ ಸಂಪರ್ಕ ಕಡಿತಗೊಂಡಿದೆ.  ಇದನ್ನೂ ಓದಿ: ಕೆಂಪೇಗೌಡ ಏರ್‌ಪೋರ್ಟ್‍ಗೆ ಬಾಂಬ್ ಬೆದರಿಕೆ ಕರೆ

ಉತ್ತಮ ಮಳೆಯಿಂದ ಉಚ್ಚಂಗಿದುರ್ಗದಿಂದ ಹರಪ್ಪನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮುಳುಗಡೆ ಆಗಿದೆ. ಉಚ್ಚಂಗಿ ದುರ್ಗ ಬಳಿ ಇರುವ ಹಳ್ಳ ಸಂಪೂರ್ಣ ಭರ್ತಿಯಾಗಿದ್ದು, ಜನ ರಸ್ತೆ ದಾಟಲು ಹರಸಾಹಸ ಪಡುವಂತಾಗಿತ್ತು. ಉಚ್ಚಂಗಿದುರ್ಗದ ಬೆಟ್ಟದಲ್ಲಿ ಜಲಪಾತವೇ ಸೃಷ್ಟಿಯಾಗಿದೆ.

rain effict 5

ಮನೆ ಕುಸಿತ
ನಿರಂತರ ಮಳೆಗೆ ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ರಜಪೂತ ಗಲ್ಲಿಯಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಸದ್ಯ ಮನೆಯಲ್ಲಿ ಯಾರು ವಾಸವಿಲ್ಲದ ಕಾರಣ ಪ್ರಾಣಾಪಾಯ ಸಂಭವಿಸಿಲ್ಲ. ಅಲ್ಲದೇ ಹಾಲಗಿ ಗ್ರಾಮದ ಸರ್ಕಾರಿ ಶಾಲೆ ಸಂಪೂರ್ಣ ಜಲಾವೃತಗೊಂಡಿದೆ. ಕಟ್ಟಡವೂ ಶಿಥಿಲಗೊಂಡಿದ್ದು, ಆತಂಕದಲ್ಲೇ ವಿದ್ಯಾರ್ಥಿಗಳು ಪಾಠ ಕಲಿಯುವಂತಾಗಿದೆ.

rain effict 7

ರಸ್ತೆಯೋ, ಕೆರೆಯೋ?
ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಭರ್ಜರಿ ಮಳೆ ಆಗ್ತಿದ್ದು, ಭಟ್ಕಳ ನಗರ ಭಾಗದಲ್ಲಿರುವ ಸಂಶುದ್ಧೀನ್ ಸರ್ಕಲ್ ಸಂಪೂರ್ಣ ಜಲಾವೃತವಾಗಿದೆ. ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.

rain effict 8

ಮರ ಬಿದ್ದು ಹಸು ಸಾವು
ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪ ಹಸುವೊಂದು ಮೇಯಲು ಬಂದಿತ್ತು. ಆದರೆ ಹಸು ಮೇಲೆ ಬೃಹತ್ ಮರ ಬಿದ್ದು, ಅದು ಸ್ಥಳದಲ್ಲೇ ಸಾವನ್ನಪ್ಪಿದೆ. ಇದನ್ನೂ ಓದಿ: ಮುಂದುವರಿದ ಮಳೆ ಅಬ್ಬರ: ಉಡುಪಿ, ಶಿವಮೊಗ್ಗ, ದಾವಣಗೆರೆ, ಹಾವೇರಿಯಲ್ಲಿ ಶಾಲೆಗಳಿಗೆ ರಜೆ 

rain effict 9

ಮಳೆಯಲ್ಲೇ ರಥೋತ್ಸವ
ಕೊಪ್ಪಳ ತಾಲೂಕಿನ ಮೈನಳ್ಳಿ ಗ್ರಾಮದಲ್ಲಿ ಮಳೆಯ ನಡುವೆಯೇ ಗ್ರಾಮದೇವತೆ ರಥೋತ್ಸವ ನಡೆದಿದೆ. ಮೈನಳ್ಳಿ ಗ್ರಾಮದೇವತೆ ಬುಡ್ಡಮ್ಮ ದೇವಿ ಜಾತ್ರೆಯನ್ನು ಮಳೆಯಲ್ಲೂ ಜನರು ಬಿಡದೇ ಆಚರಿಸಿ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ.

TAGGED:BangaloredavanagerekoppalarainShimogaudupiಉಡುಪಿಕಾಲೇಜುಕೊಪ್ಪಳದಾವಣಗೆರೆಬೆಂಗಳೂರುಮಳೆಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Malashri Shirdi Sai Baba
ಶಿರಡಿ ಸಾಯಿಬಾಬಾನಿಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ
Cinema Latest Sandalwood Top Stories
Rukmini Vasanth
ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂತಾರದ ಕನಕಾವತಿ
Cinema Latest Sandalwood Top Stories
gilli kavya 1
ಕಣ್ಣೀರಿಟ್ಟ ‘ಕಾವು’ – ವಿಲನ್‌ ಕೊಟ್ಟ ಟಾಸ್ಕಲ್ಲಿ ಗೆದ್ರಾ ಗಿಲ್ಲಿ?
Cinema Latest Top Stories TV Shows
Yash Radhika
ನನ್ನೆಲ್ಲ ಪ್ರಶ್ನೆಗೂ ನೀನೇ ಉತ್ತರ – ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರಾಕಿಂಗ್‌ ಜೋಡಿ
Cinema Latest Sandalwood Top Stories

You Might Also Like

Zameer Ahmed Khan
Belgaum

ಅಲ್ಪಸಂಖ್ಯಾತ ಇಲಾಖೆ ಹಾಸ್ಟೆಲ್ ವಾರ್ಡನ್ ನೇಮಕಕ್ಕೆ ಕ್ರಮ – ಜಮೀರ್

Public TV
By Public TV
5 minutes ago
Deepawali Crackers 1
Latest

ಯುನೆಸ್ಕೋ ಹಬ್ಬಗಳ ಪಟ್ಟಿಗೆ ಸೇರಿದ ದೀಪಾವಳಿ

Public TV
By Public TV
24 minutes ago
CCB Police Drugs Arrest copy
Bengaluru City

ಸಿಸಿಬಿ ಪೊಲೀಸರ ಬೇಟೆ – ಹೊಸ ವರ್ಷಕ್ಕೆ ತಂದಿದ್ದ 4.20 ಕೋಟಿ ಮೌಲ್ಯದ ಮಾದಕ ಪದಾರ್ಥ ಜಪ್ತಿ

Public TV
By Public TV
29 minutes ago
chamarajanagara school children
Chamarajanagar

‘ಪಬ್ಲಿಕ್ ಟಿವಿ’ ಇಂಪ್ಯಾಕ್ಟ್; ನಿತ್ಯ 7 ಕಿಮೀ ನಡೆಯುತ್ತಿದ್ದ ಶಾಲಾ ಮಕ್ಕಳಿಗೆ ಸಿಕ್ತು ಜೀಪ್ ಭಾಗ್ಯ

Public TV
By Public TV
39 minutes ago
Ramalinga Reddy 1
Belgaum

ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದ್ರೆ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ: ರಾಮಲಿಂಗಾ ರೆಡ್ಡಿ

Public TV
By Public TV
47 minutes ago
IndiGo Flight
Latest

ಇಂಡಿಗೋ ಸಮಸ್ಯೆ ಇದ್ದಾಗಲೂ ಟಿಕೆಟ್‌ ದರ 39 ಸಾವಿರಕ್ಕೆ ಏರಿದ್ದು ಹೇಗೆ – ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ಪ್ರಶ್ನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?