Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಳೆ ಅವಾಂತರ – ನೀರಿನಲ್ಲಿ ಕೊಚ್ಚಿ ಹೋದ ಹಸುಗಳು, ಕೆರೆಯಲ್ಲಿ ಸಿಲುಕಿದ ಕುದುರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಳೆ ಅವಾಂತರ – ನೀರಿನಲ್ಲಿ ಕೊಚ್ಚಿ ಹೋದ ಹಸುಗಳು, ಕೆರೆಯಲ್ಲಿ ಸಿಲುಕಿದ ಕುದುರೆ

Bengaluru City

ಮಳೆ ಅವಾಂತರ – ನೀರಿನಲ್ಲಿ ಕೊಚ್ಚಿ ಹೋದ ಹಸುಗಳು, ಕೆರೆಯಲ್ಲಿ ಸಿಲುಕಿದ ಕುದುರೆ

Public TV
Last updated: May 20, 2022 9:07 am
Public TV
Share
2 Min Read
rain effict 1 1
SHARE

ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯದ ಹಲವು ಕಡೆ ಭಾರೀ ಮಳೆಯಾಗಿದೆ. ಈ ಹಿನ್ನೆಲೆ ಜನರು ಆತಂಕದಲ್ಲಿ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಹಲವರು ತಮ್ಮ ಮನೆ ಮತ್ತು ಹಸುಗಳನ್ನು ಕಳೆದುಕೊಂಡಿದ್ದಾರೆ.

rain effict 10

ಮಳೆಯ ಅವಾಂತರಗಳೇನು?
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗದ ವಿದ್ಯಾನಗರದ 13ನೇ ಕ್ರಾಸ್‍ನಲ್ಲಿ ಮನೆಯೊಂದು ಜಲಾವೃತವಾಗಿತ್ತು. ಮನೆಯಲ್ಲಿದ್ದ 4 ತಿಂಗಳ ಮಗು, ಬಾಣಂತಿ ಹಾಗೂ ಕುಟುಂಬ ಸದಸ್ಯರನ್ನು ರಾತ್ರಿ ಬೋಟ್ ಮೂಲಕ ಅಗ್ನಿಶಾಮಕ ದಳ ರಕ್ಷಿಸಿದೆ. ಮನೆಯಲ್ಲಿ 5 ಅಡಿಗೂ ಹೆಚ್ಚು ನೀರು ತುಂಬಿ ಪರದಾಡುವಂತಾಗಿತ್ತು.

rain effict

ಕೊಚ್ಚಿ ಹೋದ ಹಸುಗಳು
ಮಳೆ ಅವಾಂತರಕ್ಕೆ ಶಿವಮೊಗ್ಗದ ಮುದ್ದಿನಕೊಪ್ಪದ ಚಿಕ್ಕೇರಿ ಕೆರೆ ತುಂಬಿ ಹರಿಯುತ್ತಿದೆ. ಕೆರೆ ಏರಿ ಸಮೀಪ ಮೇಯಲು ಬಂದಿದ್ದ ಹಸುಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ.

rain effict 3

ಕೆರೆ ಮಧ್ಯೆ ಸಿಲುಕಿದ ಕುದುರೆಗಳು
ಶಿವಮೊಗ್ಗದ ಸೋಮಿನಕೊಪ್ಪ ಕೆರೆ ಮಳೆಯಿಂದಾಗಿ ತುಂಬಿದೆ. ಕೆರೆ ಮಧ್ಯೆಯಲ್ಲಿ 5 ಕುದುರೆಗಳು ಸಿಲುಕಿ ಪರದಾಡಿದ್ದು, ಬಳಿಕ ಸ್ಥಳೀಯರು ಕುದುರೆಗಳನ್ನು ರಕ್ಷಿಸಿದ್ದಾರೆ.

rain effict 2

ಜಲಾವೃತಗೊಂಡ ಸೇತುವೆ
ದಾವಣಗೆರೆಯಲ್ಲಿ ಸತತ ಮಳೆಗೆ ಅಜಾದ್ ನಗರದ ಬಳಿ ಇರುವ ಹರಪ್ಪನಹಳ್ಳಿಯಿಂದ ದಾವಣಗೆರೆ ಸಂಪರ್ಕಿಸುವ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮೇಲೆ 3-4 ಅಡಿಗಳಷ್ಟು ನೀರು ನಿಂತಿದ್ದು ಜನರು, ವಾಹನ ಸವಾರರು ಪರದಾಡುವಂತಾಗಿದೆ. ಹರಿಹರ ತಾಲೂಕಿನ ದೇವರಬೆಳೆಗೆರೆಗೆ ಸೇರುವ ಹಳ್ಳ ತುಂಬಿ ಹರಿಯುತ್ತಿದ್ದು, ಸಂಕ್ಲಿಪುರ-ಗುಳದಹಳ್ಳಿ ಸಂಪರ್ಕ ಕಡಿತಗೊಂಡಿದೆ.  ಇದನ್ನೂ ಓದಿ: ಕೆಂಪೇಗೌಡ ಏರ್‌ಪೋರ್ಟ್‍ಗೆ ಬಾಂಬ್ ಬೆದರಿಕೆ ಕರೆ

ಉತ್ತಮ ಮಳೆಯಿಂದ ಉಚ್ಚಂಗಿದುರ್ಗದಿಂದ ಹರಪ್ಪನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮುಳುಗಡೆ ಆಗಿದೆ. ಉಚ್ಚಂಗಿ ದುರ್ಗ ಬಳಿ ಇರುವ ಹಳ್ಳ ಸಂಪೂರ್ಣ ಭರ್ತಿಯಾಗಿದ್ದು, ಜನ ರಸ್ತೆ ದಾಟಲು ಹರಸಾಹಸ ಪಡುವಂತಾಗಿತ್ತು. ಉಚ್ಚಂಗಿದುರ್ಗದ ಬೆಟ್ಟದಲ್ಲಿ ಜಲಪಾತವೇ ಸೃಷ್ಟಿಯಾಗಿದೆ.

rain effict 5

ಮನೆ ಕುಸಿತ
ನಿರಂತರ ಮಳೆಗೆ ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ರಜಪೂತ ಗಲ್ಲಿಯಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಸದ್ಯ ಮನೆಯಲ್ಲಿ ಯಾರು ವಾಸವಿಲ್ಲದ ಕಾರಣ ಪ್ರಾಣಾಪಾಯ ಸಂಭವಿಸಿಲ್ಲ. ಅಲ್ಲದೇ ಹಾಲಗಿ ಗ್ರಾಮದ ಸರ್ಕಾರಿ ಶಾಲೆ ಸಂಪೂರ್ಣ ಜಲಾವೃತಗೊಂಡಿದೆ. ಕಟ್ಟಡವೂ ಶಿಥಿಲಗೊಂಡಿದ್ದು, ಆತಂಕದಲ್ಲೇ ವಿದ್ಯಾರ್ಥಿಗಳು ಪಾಠ ಕಲಿಯುವಂತಾಗಿದೆ.

rain effict 7

ರಸ್ತೆಯೋ, ಕೆರೆಯೋ?
ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಭರ್ಜರಿ ಮಳೆ ಆಗ್ತಿದ್ದು, ಭಟ್ಕಳ ನಗರ ಭಾಗದಲ್ಲಿರುವ ಸಂಶುದ್ಧೀನ್ ಸರ್ಕಲ್ ಸಂಪೂರ್ಣ ಜಲಾವೃತವಾಗಿದೆ. ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.

rain effict 8

ಮರ ಬಿದ್ದು ಹಸು ಸಾವು
ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪ ಹಸುವೊಂದು ಮೇಯಲು ಬಂದಿತ್ತು. ಆದರೆ ಹಸು ಮೇಲೆ ಬೃಹತ್ ಮರ ಬಿದ್ದು, ಅದು ಸ್ಥಳದಲ್ಲೇ ಸಾವನ್ನಪ್ಪಿದೆ. ಇದನ್ನೂ ಓದಿ: ಮುಂದುವರಿದ ಮಳೆ ಅಬ್ಬರ: ಉಡುಪಿ, ಶಿವಮೊಗ್ಗ, ದಾವಣಗೆರೆ, ಹಾವೇರಿಯಲ್ಲಿ ಶಾಲೆಗಳಿಗೆ ರಜೆ 

rain effict 9

ಮಳೆಯಲ್ಲೇ ರಥೋತ್ಸವ
ಕೊಪ್ಪಳ ತಾಲೂಕಿನ ಮೈನಳ್ಳಿ ಗ್ರಾಮದಲ್ಲಿ ಮಳೆಯ ನಡುವೆಯೇ ಗ್ರಾಮದೇವತೆ ರಥೋತ್ಸವ ನಡೆದಿದೆ. ಮೈನಳ್ಳಿ ಗ್ರಾಮದೇವತೆ ಬುಡ್ಡಮ್ಮ ದೇವಿ ಜಾತ್ರೆಯನ್ನು ಮಳೆಯಲ್ಲೂ ಜನರು ಬಿಡದೇ ಆಚರಿಸಿ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ.

TAGGED:BangaloredavanagerekoppalarainShimogaudupiಉಡುಪಿಕಾಲೇಜುಕೊಪ್ಪಳದಾವಣಗೆರೆಬೆಂಗಳೂರುಮಳೆಶಿವಮೊಗ್ಗ
Share This Article
Facebook Whatsapp Whatsapp Telegram

Cinema news

shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories

You Might Also Like

CSK 2
Cricket

IPL 2026 | ಗೆದ್ದರೂ ಸಿಗದ ಪಟ್ಟ – ಗಂಟೆಗಳಲ್ಲೇ ಆರ್‌ಸಿಬಿ ದಾಖಲೆ ಪುಡಿಗಟ್ಟಿದ ಚೆನ್ನೈ

Public TV
By Public TV
6 minutes ago
4 Year Old Tied Up Thrashed By Ex Armyman For Plucking Guava From His Garden
Crime

ತೋಟದಲ್ಲಿ ಹಣ್ಣು ಕಿತ್ತ 4 ವರ್ಷದ ಮಗುವಿನ ಕೈಕಾಲು ಕಟ್ಟಿ ಥಳಿಸಿದ ಮಾಜಿ ಸೈನಿಕ – ವಿಡಿಯೋ ವೈರಲ್‌

Public TV
By Public TV
23 minutes ago
BOMB THREAT
Crime

ದೆಹಲಿ ವಿವಿಯ ಎರಡು ಕಾಲೇಜುಗಳಿಗೆ ಬಾಂಬ್ ಬೆದರಿಕೆ

Public TV
By Public TV
26 minutes ago
Majid Khademi
Latest

ಅಮೆರಿಕ – ಇಸ್ರೇಲಿ ದಾಳಿಯಲ್ಲಿ ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

Public TV
By Public TV
42 minutes ago
Hubbali Love Jihda
Crime

6 ತಿಂಗಳ ಹಿಂದೆ ಮಾಡ್ಕೊಂಡಿದ್ದ ವೀಡಿಯೋ ಈಗ ವೈರಲ್ ಮಾಡುತ್ತಿದ್ದಾರೆ: ಹುಬ್ಬಳ್ಳಿ ಲವ್ ಜಿಹಾದ್ ಸಂತ್ರಸ್ತೆ

Public TV
By Public TV
1 hour ago
Pema Khandu
Court

ಅರುಣಾಚಲ ಸಿಎಂ ಪೆಮಾ ಖಂಡು ಕುಟುಂಬದ ವಿರುದ್ಧ ಸಿಬಿಐ ತನಿಖೆಗೆ ಸುಪ್ರೀಂ ಆದೇಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?