Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಒಂದೇ ತಿಂಗಳಲ್ಲಿ ಮೂರು ಬಾರಿ ಕಂಪನ- ದೆಹಲಿಯಲ್ಲಿ ನಿರಂತರ ಭೂಕಂಪನಕ್ಕೆ ಕಾರಣವೇನು?

Public TV
Last updated: November 4, 2023 12:50 pm
Public TV
Share
2 Min Read
Earthquake
SHARE

ನವದೆಹಲಿ: ನೇಪಾಳದಲ್ಲಿ 6.4 ತೀವ್ರತೆಯಲ್ಲಿ ಭೂಕಂಪನ (Earthquake) ಸಂಭವಿಸಿದ ಪರಿಣಾಮ ರಾಷ್ಟ್ರ ರಾಜಧಾನಿ ದೆಹಲಿ (Delhi) ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಭೂಕಂಪನದ ಅನುಭವವಾಗಿದೆ. ಭೂಕಂಪನದ ಅನುಭವವಾಗುತ್ತಿದ್ದಂತೆ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಒಂದೇ ತಿಂಗಳಲ್ಲಿ ದೆಹಲಿಯಲ್ಲಿ ಮೂರನೇ ಬಾರಿಗೆ ಭೂಮಿ ಕಂಪಿಸಿದ್ದು, ಆತಂಕಕ್ಕೂ ಕಾರಣವಾಗಿದೆ.

ದೆಹಲಿಯಲ್ಲಿ ಪದೇ ಪದೇ ಭೂಕಂಪನ ಯಾಕೆ ಎನ್ನುವ ಪ್ರಶ್ನೆ ಈಗ ಮೂಡಿದ್ದು, ಅದಕ್ಕೆ ತಜ್ಞರು ಉತ್ತರ ನೀಡಿದ್ದಾರೆ. ದೆಹಲಿ ಮತ್ತು ರಾಜಧಾನಿ ಪ್ರದೇಶದಲ್ಲಿ ಭೂಕಂಪನ ವಲಯ-IV ರಲ್ಲಿ ಕಂಡು ಬರುತ್ತದೆ. ಇದನ್ನು ಭಾರತೀಯ ಮಾನದಂಡಗಳ ಬ್ಯೂರೋ ಭೂಕಂಪನ ವಲಯ ನಕ್ಷೆಯ ಪ್ರಕಾರ ಹೆಚ್ಚಿನ ಭೂಕಂಪನ ಅಪಾಯದ ವಲಯವೆಂದು ಪರಿಗಣಿಸಲಾಗಿದೆ. ಈ ವಲಯ ಮಧ್ಯಮದಿಂದ ಹೆಚ್ಚಿನ ಮಟ್ಟದ ತೀವ್ರತೆಯೊಂದಿಗೆ ಭೂಕಂಪಗಳನ್ನು ಅನುಭವಿಸುವ ಸಂಭವ ಇದೆ ಎಂದು ತಜ್ಞರು ಹೇಳಿದ್ದಾರೆ. ಇದನ್ನೂ ಓದಿ: Nepal Earthquake: ಭೀಕರ ಭೂಕಂಪನಕ್ಕೆ ಬೆಚ್ಚಿಬಿದ್ದ ನೇಪಾಳ- 70 ಮಂದಿ ದುರ್ಮರಣ

ಈ ವರ್ಗೀಕರಣವು ಮುಖ್ಯವಾಗಿ ದೆಹಲಿಯ ಭೌಗೋಳಿಕ ಸ್ಥಾನದ ಮೇಲೆ ನಿರ್ಧರಿತವಾಗುತ್ತದೆ. ದೆಹಲಿ ಹಿಮಾಲಯ ಶ್ರೇಣಿಗಳಿಗೆ ಸಮೀಪದಲ್ಲಿದೆ. ಸರಿಸುಮಾರು 200-300 ಕಿಲೋಮೀಟರ್‌ಗಳ ಆಸುಪಾಸಿನಲ್ಲಿದೆ. ಭಾರತೀಯ ಮತ್ತು ಯುರೇಷಿಯನ್ ಟೆಕ್ಟೋನಿಕ್ ಪ್ಲೇಟ್‍ಗಳ ನಿರಂತರ ಘರ್ಷಣೆಯಿಂದಾಗಿ ಹಿಮಾಲಯವು ರೂಪುಗೊಂಡಿತು. ಈ ನಿರಂತರ ಟೆಕ್ಟೋನಿಕ್ ಚಟುವಟಿಕೆಯು ನಿಯಮಿತ ಕಂಪನಗಳಿಗೆ ಕಾರಣವಾಗುತ್ತದೆ. ಭೂಕಂಪಗಳು ಮತ್ತು ಭೂಕುಸಿತಗಳಂತಹ ಮರುಕಳಿಸುವ ನೈಸರ್ಗಿಕ ವಿಪತ್ತುಗಳಿಗೆ ಈ ಪ್ರದೇಶವನ್ನು ಕೇಂದ್ರ ಬಿಂದುವನ್ನಾಗಿ ಮಾಡುತ್ತದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.

ಭೂಮಿಯ ಹೊರಪದರದ ಮೇಲಿನ ಪದರದಲ್ಲಿರುವ ಟೆಕ್ಟೋನಿಕ್ ಪ್ಲೇಟ್‍ಗಳ ಚಲನೆಯಿಂದ ನಡುಕಗಳು ಸಾಮಾನ್ಯವಾಗಿ ಉಂಟಾಗುತ್ತವೆ. ಈ ಪದರದಲ್ಲಿ ಹೆಚ್ಚಿನ ಚಟುವಟಿಕೆಗಳಿಂದ ಭೂಕಂಪನದ ಸಾಧ್ಯತೆಗಳು ಹೆಚ್ಚು. ಪ್ರದೇಶದ ಭೂಕಂಪನದ ಅಪಾಯವು ಪ್ರಾಥಮಿಕವಾಗಿ ಹಿಮಾಲಯದ ಟೆಕ್ಟೋನಿಕ್ ಪ್ಲೇಟ್ ಗಡಿಯ ಸಾಮೀಪ್ಯದೊಂದಿಗೆ ಸಂಬಂಧಿಸಿದೆ, ಭಾರತೀಯ ಪ್ಲೇಟ್ ಯುರೇಷಿಯನ್ ಪ್ಲೇಟ್‍ನೊಂದಿಗೆ ಡಿಕ್ಕಿ ಹೊಡೆಯುತ್ತದೆ ಇದು ದೆಹಲಿ ಮತ್ತು ಅದರ ನೆರೆಹೊರೆಯ ಪ್ರದೇಶಗಳು ಸೇರಿದಂತೆ ಉತ್ತರ ಭಾರತದಲ್ಲಿ ಗಮನಾರ್ಹ ಭೂಕಂಪನ ಚಟುವಟಿಕೆಗಳಿಗೆ ಘರ್ಷಣೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ ನೇಪಾಳ, ಉತ್ತರಾಖಂಡ ಮತ್ತು ಪಕ್ಕದ ಹಿಮಾಲಯ ಪ್ರದೇಶವು ರಿಕ್ಟರ್ ಮಾಪಕದಲ್ಲಿ 8.5 ಕ್ಕಿಂತ ಹೆಚ್ಚು ತೀವ್ರತೆಯ ವಿನಾಶಕಾರಿ ಭೂಕಂಪಕ್ಕೆ ಒಳಗಾಗುತ್ತದೆ. ಹಿಮಾಲಯದ ಸಾಮೀಪ್ಯವು ದೆಹಲಿಯನ್ನು ವಲಯ IVರಲ್ಲಿ ಇರಿಸಿದ್ದು, ಹಿಮಾಲಯ ಪ್ರದೇಶವು ವಲಯ 5ರಲ್ಲಿ ಬರುತ್ತದೆ, ಇದು ಭೂಕಂಪಗಳಿಂದ ಹಾನಿಗೊಳಗಾಗುವ ಪ್ರದೇಶವಾಗಿ ಗುರುತಿಸಲಾಗಿದೆ.

ಭೌಗೋಳಿಕ ಅಂಶಗಳ ಹೊರತಾಗಿ ದೆಹಲಿ ವಿಶಿಷ್ಟ ಮಾದರಿಯು ದುರ್ಬಲತೆ ಭೂಕಂಪನಕ್ಕೆ ಕಾರಣವಾಗಿದೆ. ಹಲವಾರು ಬಹುಮಹಡಿ ಕಟ್ಟಡಗಳಿರುವ ಯಮುನಾ ಮತ್ತು ಹಿಂಡನ್ ನದಿಗಳ ದಡದಲ್ಲಿರುವ ಪ್ರದೇಶಗಳು ಹೆಚ್ಚು ಭೂಕಂಪನ-ಪೀಡಿತ ವಲಯಗಳಲ್ಲಿದೆ. ಹಳೆಯ ದೆಹಲಿಯ ಭಾಗಗಳು ಮತ್ತು ನದಿ ದಂಡೆಗಳಲ್ಲಿರುವ ಅನಧಿಕೃತ ಕಟ್ಟಡಗಳು ಈ ಅಪಾಯವನ್ನು ಹೆಚ್ಚಿಸುತ್ತವೆ.

ಭವಿಷ್ಯದಲ್ಲಿ ಈ ಪ್ರದೇಶದಲ್ಲಿ ಗಮನಾರ್ಹ ಭೂಕಂಪನದ ಸಂಭಾವ್ಯತೆಯ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದು, ಜನಸಾಂದ್ರತೆಯಿರುವ ನಗರ ಪ್ರದೇಶ, ಹಳೆಯದಾದ ಕಟ್ಟಡಗಳು ತೀವ್ರವಾಗಿ ಹಾನಿಗೊಳಗಾಗುವ ಭೀತಿ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಗಡಿ ದಾಟಿ ಅಕ್ರಮವಾಗಿ ಅಮೆರಿಕ ಪ್ರವೇಶ – ಒಂದು ವರ್ಷದಲ್ಲಿ 96,917 ಮಂದಿ ಭಾರತೀಯರ ಬಂಧನ

Web Stories

ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ

TAGGED:delhiearthquakeNorth Indiaಉತ್ತರ ಭಾರತದೆಹಲಿಭೂಕಂಪ
Share This Article
Facebook Whatsapp Whatsapp Telegram

You Might Also Like

Tumakuru KSRTC Tyre Blast
Crime

Tumakuru | ಟೈಯರ್ ಬ್ಲಾಸ್ಟ್ ಆಗಿ ಮನೆಗೆ ನುಗ್ಗಿದ KSRTC ಬಸ್

Public TV
By Public TV
47 seconds ago
Police Arrest A Man For Firing Bullets In The Air During A Birthday Celebration Kudachi Belagavi
Belgaum

ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಣೆ – ಪಂಚಾಯತ್‌ ಸದಸ್ಯ ಅರೆಸ್ಟ್‌

Public TV
By Public TV
20 minutes ago
Gokak Falls
Belgaum

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ – ಗೋಕಾಕ್ ಜಲಪಾತಕ್ಕೆ ಜೀವಕಳೆ

Public TV
By Public TV
24 minutes ago
Chikkamagaluru Koppa Student Suicide
Chikkamagaluru

Chikkamagaluru | ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

Public TV
By Public TV
58 minutes ago
Uttarakhand Cloudburst
Latest

ಉತ್ತರಾಖಂಡದಲ್ಲಿ ಮೇಘಸ್ಫೋಟ, ಹಠಾತ್ ಪ್ರವಾಹ – 9 ಕಾರ್ಮಿಕರು ನಾಪತ್ತೆ

Public TV
By Public TV
1 hour ago
Koppal Theft
Crime

Koppal | ಬುರ್ಖಾ ಧರಿಸಿದ ಕಳ್ಳಿಯರಿಂದ ಗೃಹಬಳಕೆಯ ವಸ್ತು ಕಳ್ಳತನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ
Welcome Back!

Sign in to your account

Username or Email Address
Password

Lost your password?