Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಕಾವೇರಿಗಾಗಿ ಕಾವೇರಿದ್ದ ಕಾಲಾನಿಗೀಗ ಖಾಕಿ ಕಣ್ಗಾವಲು- ಕೋರ್ಟ್ ಕಲಾಪದಲ್ಲಿ ಇಂದು ಏನಾಯ್ತು?

Public TV
Last updated: June 5, 2018 8:28 pm
Public TV
Share
3 Min Read
KAALA MANI
SHARE

ಬೆಂಗಳೂರು: ರಾಜ್ಯದಲ್ಲಿ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ `ಕಾಲಾ’ ಚಿತ್ರ ಪ್ರದರ್ಶನಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಚಿತ್ರ ಪ್ರದಶನಕ್ಕೆ ಪೊಲೀಸ್ ಭದ್ರತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಸೂಚಿಸಿದೆ.

ಕರ್ನಾಟಕದಲ್ಲಿ ‘ಕಾಲಾ’ ಸಿನಿಮಾ ಬಿಡುಗಡೆ ವಿಚಾರವಾಗಿ ರಜನಿ ಅಳಿಯ ಧನುಷ್ ಹೈಕೋರ್ಟ್ ನಲ್ಲಿ ಜೂ.4 ರಂದು ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್‍ನ ಏಕ ಸದಸ್ಯ ಪೀಠ ಸಿನಿಮಾದ ಬಿಡುಗಡೆ ಮಧ್ಯಂತರ ಆದೇಶ ನೀಡಿದೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಪೊಲೀಸ್ ಭದ್ರತೆಯೊಂದಿಗೆ ಚಿತ್ರ ಬಿಡುಗಡೆ ಅವಕಾಶ ನೀಡಿದ್ದು, ಚಲನಚಿತ್ರ ಎಲ್ಲೆಲ್ಲಿ ಬಿಡುಗಡೆಯಾಗುತ್ತೆ ಎನ್ನುವ ವರದಿಯನ್ನು ಚಿತ್ರತಂಡ ಕೂಡಲೇ ಸರ್ಕಾರಕ್ಕೆ ನೀಡಬೇಕು ಎಂದು ಸೂಚನೆ ನೀಡಿದೆ.

kaala

ವಾದ-ಪ್ರತಿವಾದ ಹೇಗಿತ್ತು?
ಕರ್ನಾಟಕದಲ್ಲಿ ಕಾಲಾ ಚಿತ್ರ ಬಿಡುಗಡೆಗೆ ಅವಕಾಶ ನೀಡುತ್ತಿಲ್ಲ. ಬೆದರಿಕೆಯಿದ್ದು, ಚಿತ್ರ ಬಿಡುಗಡೆಗೆ ಸರಿಯಾದ ಭದ್ರತೆಯನ್ನು ನೀಡಬೇಕು ಎಂದು ಚಿತ್ರ ತಂಡದ ಪರ ವಕೀಲರು ಮನವಿ ಮಾಡಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಕೊಲೆ ಬೆದರಿಕೆ ಇದೆ ಅಂತಾ ಹೇಳುತ್ತಿರುವಿರಿ, ಎಲ್ಲಿ ಬೆದರಿಕೆ ಇದೆ? ಯಾವುದಾದರೂ ಪ್ರದೇಶ ಬಗ್ಗೆ ತಿಳಿಸಿ. ಗಾಂಧಿನಗರದಲ್ಲಿ ಬೆದರಿಕೆ ಇದೆ ಎನ್ನುತ್ತಿರಾ ಅಥವಾ ನಿಮ್ಮ ಭಯ ಊಹೆ ಮೇಲೆ ನಿಂತಿದೆಯೇ? ಚಿತ್ರ ಬಿಡುಗಡೆಗೆ ಭಯ ಇದ್ದರೆ ಪೊಲೀಸ್ ರಕ್ಷಣೆ ಪಡೆದುಕೊಳ್ಳಬಹುದು. ನೀವು ಯಾರೊಬ್ಬರ ಮೇಲೂ ನೇರವಾಗಿ ಆರೋಪ ಮಾಡುತ್ತಿಲ್ಲ. ಆದರೆ ಬೆದರಿಕೆ ಇದೆ ಅಂತ ಆರೋಪ ವ್ಯಕ್ತ ಪಡಿಸುತ್ತಿರುವಿರಿ. ನಿಮಗೆ ಭಯ ಇರುವುದು ಸ್ಪಷ್ಟವಾಗಿದ್ದರೆ ಅದು ಯಾರಿಂದ ಇರುವುದೆಂದು ತಿಳಿಸಿ ಎಂದು ಪ್ರಶ್ನಿಸಿದರು.

ಈ ಪ್ರಶ್ನೆಗಳಿಗೆ ಉತ್ತರಿಸಿದ ವಕೀಲರು, ಸಾಕಷ್ಟು ಕಡೆಗಳಲ್ಲಿ ಪ್ರತಿಭಟನೆ ನಡೆಯುತ್ತಿವೆ. ಬಿಡುಗಡೆಯ ಸಂದರ್ಭದಲ್ಲಿ ಏನಾಗುತ್ತದೆ ಎನ್ನುವ ಭಯ ಕಾಡುತ್ತಿದೆ ಎಂದು ಹೇಳಿದರು. ಅವರ ಭಯವನ್ನು ಅರಿತ ನ್ಯಾಯಾಧೀರು, ಚಿತ್ರ ಬಿಡುಗಡೆಯಾದರೆ ಸರ್ಕಾರ ಭದ್ರತೆಯನ್ನು ನೀಡಲು ಯಾವುದೇ ತೊಂದರೆಗಳಿಲ್ಲವಲ್ಲ ಎಂದು ಎಎಜಿ ಶಿವಣ್ಣ ಅವರನ್ನು ಪ್ರಶ್ನಿಸಿದರು.

ಚಿತ್ರ ಬಿಡುಗಡೆಗೆ ತೊಂದರೆಯಿಲ್ಲ. ಆದರೆ ಚಿತ್ರತಂಡವು ಎಲ್ಲಲ್ಲಿ ಚಿತ್ರ ಬಿಡುಗಡೆಯಾಗುತ್ತದೆ ಎನ್ನುವ ಬಗ್ಗೆ ನಮಗೆ ಇದುವರೆಗೂ ಮಾಹಿತಿ ನೀಡಿಲ್ಲವೆಂದು ಉತ್ತರಿಸಿದರು. ಹಾಗಾದರೆ ಚಿತ್ರತಂಡ ಸೂಕ್ತ ಮಾಹಿತಿ ಒದಗಿಸಿದರೆ ಬಿಡುಗಡೆಗೆ ನಿಮ್ಮ ಕಡೆಯಿಂದ ತೊಂದರೆ ಇಲ್ಲವಲ್ಲಾ ಎಂದು ಈ ವೇಳೆ ಜಡ್ಜ್ ಮರುಪ್ರಶ್ನೆ ಹಾಕಿದರು. ಸದ್ಯಕ್ಕೆ ಯಾವುದೇ ತೊಂದರೆಯಿಲ್ಲ ಎಂದು ಎಎಜಿ ಉತ್ತರಿಸಿದರು.

ಚಿತ್ರ ಬಿಡುಗಡೆಗೆ ನಾವು ಯಾವುದೇ ನಿರ್ಬಂಧ ಹೇರಲು ಬರುವುದಿಲ್ಲ. ಅದರೆ ಈ ಕುರಿತು ಕನ್ನಡ ಪರ ಸಂಘಟನೆಗಳು ಹೇಳಿಕೆ ನೀಡಿವೆ. ಸಂಘಟನೆಗಳು ಫಿಲಂ ಚೇಂಬರ್ ಅಧೀನದಲ್ಲಿವೆ, ಹೀಗಾಗಿ ಪ್ರತಿಭಟನೆ ನಡೆಯುತ್ತಿದೆ ಎಂದು ಫಿಲಂ ಚೇಂಬರ್ ಪರ ವಕೀಲರು ತಮ್ಮ ವಾದವನ್ನು ಮುಂದಿಟ್ಟರು.

Kaala

ಚೇಂಬರ್ ಪರ ವಕೀಲರ ವಾದಕ್ಕೆ, ಪ್ರತಿಭಟನೆ ಮಾಡುವುದು ಅವರ ಹಕ್ಕು. ಪ್ರತಿಭಟನೆ ಮಾಡಬೇಡಿ ಎಂದು ನಾವು ಹೇಳುವುದಕ್ಕೆ ಸಾಧ್ಯವಿಲ್ಲ. ಪ್ರತಿಭಟನಾಕಾರರು ತಮ್ಮ ಹಕ್ಕನ್ನು ಚಲಾವಣೆ ಮಾಡುತ್ತಿದ್ದಾರೆ ಎಂದು ಜಡ್ಜ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಈ ವೇಳೆ ಕರ್ನಾಟಕದಲ್ಲಿ ಹಿಂದಿ ಮತ್ತು ತೆಲುಗು ಚಿತ್ರಗಳಿಗೆ ಈ ತೊಂದರೆ ಆಗುವುದಿಲ್ಲ. ಆದರೆ ತಮಿಳು ಚಿತ್ರಕ್ಕೆ ಮಾತ್ರ ಇಂತಹ ಸಮಸ್ಯೆ ಎದುರಾಗುತ್ತದೆ ಎಂದು ಕಾಲಾ ಪರ ವಕೀಲರು ವಾದಿಸಿದರು. ಜನಾಭಿಪ್ರಾಯ, ಜನರ ಇಚ್ಛೆಯನ್ನು ಬದಲಿಸುವಂತೆ ಹೇಳುವುದಕ್ಕೆ ಆಗುವುದಿಲ್ಲ. ಅವರಿಗೆ ಏನು ಬೇಕು ಅದನ್ನು ಸ್ವೀಕರಿಸ್ತಾರೆ ಅಷ್ಟೇ ಎಂದು ಜಡ್ಜ್ ಉತ್ತರಿಸಿದರು.

ದಯಮಾಡಿ ಚಿತ್ರ ಬಿಡುಗಡೆಗೆ ಅವಕಾಶ ಮಾಡಿಕೊಡಿ, ನಿರ್ಮಾಪಕರು ಸಾಕಷ್ಟು ಹಣ ಖರ್ಚು ಮಾಡಿದ್ದಾರೆ ಎಂದು ಕಾಳಾ ಪರ ವಕೀಲರು ನ್ಯಾಯಾಧೀಶರಿಯಲ್ಲಿ ಮನವಿ ಮಾಡಿಕೊಂಡರು. ಈ ಮನವಿಗೆ ಸ್ಪಂದಿಸಿದ ನ್ಯಾಯಾಧೀಶರು, ಕರ್ನಾಟಕದಲ್ಲಿ ಜನರ ಶಾಂತಿಗೆ ಭಂಗ ಆಗದಂತೆ ಪೊಲೀಸ್ ಕಣ್ಗಾವಲಿನಲ್ಲಿ ಚಲನಚಿತ್ರ ಬಿಡುಗಡೆ ಮಾಡಲು ಅವಕಾಶ ಮಾಡಿಕೊಡಿ. ಯಾವುದೇ ತೊಂದರೆ ಆಗಬಾರದು. ಅಲ್ಲದೇ ಸರ್ಕಾರ ಯಾವ ಮಾಹಿತಿ ಕೇಳುತ್ತದೋ ಅದನ್ನು ನೀಡಿ ಎಂದು ಚಿತ್ರತಂಡಕ್ಕೆ ಆದೇಶ ನೀಡಿದರು.

ಹೈಕೋರ್ಟ್‍ನಲ್ಲಿ ಚಿತ್ರ ಬಿಡುಗಡೆ ಏನಾಗುತ್ತದೆ ಎಂದು ಕಾತುರದಲ್ಲಿ ಕಾಯುತ್ತಿದ್ದ ರಜನಿಕಾಂತ್ ಅಭಿಮಾನಿಗಳು ಆದೇಶದ ಬರುತ್ತಿದ್ದಂತೆ ಪಟಾಕಿ ಹೊಡೆದು ಸಂಭ್ರಮಿಸಿದರು.

TAGGED:high courtkaalaKollywoodPublic TVrajinikanthReleaseಕಾಲಾಕಾಲಿವುಡ್ಪಬ್ಲಿಕ್ ಟಿವಿಬಿಡುಗಡೆರಜನಿಕಾಂತ್ಹೈಕೋರ್ಟ್
Share This Article
Facebook Whatsapp Whatsapp Telegram

Cinema Updates

pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
3 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
4 hours ago
Kamal Haasan Sudha rani
ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ
5 hours ago
Rachita Ram
ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್
7 hours ago

You Might Also Like

Dinesh Gundu Rao 2
Dakshina Kannada

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬೇಡ ಎಂದಿಲ್ಲ: ದಿನೇಶ್ ಗುಂಡೂರಾವ್

Public TV
By Public TV
4 minutes ago
MI vs PBKS rain
Cricket

ಪಂಜಾಬ್‌ vs ಮುಂಬೈ ಕ್ವಾಲಿಫೈಯರ್ 2 ಪಂದ್ಯಕ್ಕೆ ಮಳೆ ಅಡ್ಡಿ – ಮ್ಯಾಚ್‌ ರದ್ದಾದ್ರೆ ಯಾರಿಗೆ ನಷ್ಟ?

Public TV
By Public TV
10 minutes ago
V Somanna
Bidar

ಡಿಕೆಶಿ ಪಾದಕ್ಕೆ ಕೋಟಿ ನಮಸ್ಕಾರ ಮಾಡ್ತೀನಿ, ಹೇಮಾವತಿ ಕೈ ಬಿಡಿ: ವಿ.ಸೋಮಣ್ಣ

Public TV
By Public TV
32 minutes ago
Ukrainian Drones Strike Airbase In Russia At Least 40 Aircraft Hit
Latest

ರಷ್ಯಾದ ವಾಯುನೆಲೆಗಳ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ – 40 ವಿಮಾನಗಳು ಧ್ವಂಸ

Public TV
By Public TV
33 minutes ago
health department
Bengaluru City

ಸರ್ಕಾರಿ ಆಸ್ಪತ್ರೆಗಳಲ್ಲಿ ಅವ್ಯವಸ್ಥೆ, ಚಿಕಿತ್ಸೆ ಕೊರತೆ ಇದ್ರೆ ದೂರು ಕೊಡಿ – ಆರೋಗ್ಯ ಇಲಾಖೆಯಿಂದ ವಾಟ್ಸಪ್‌ ನಂಬರ್‌ ರಿಲೀಸ್‌

Public TV
By Public TV
41 minutes ago
rinku singh priya saroj
Cricket

ಸಂಸದೆ ಜೊತೆ ಎಂಗೇಜ್‌ಮೆಂಟ್‌ ಆಗ್ತಿದ್ದಾರೆ ರಿಂಕು ಸಿಂಗ್‌ – ಕ್ರಿಕೆಟಿಗನ ಕೈ ಹಿಡಿಯೋ ಚೆಲುವೆ ಯಾರು?

Public TV
By Public TV
56 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?