Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

2019ರ ಲೋಕಸಭಾ ಚುನಾವಣೆಯಲ್ಲಿ ಏನಾಗಿತ್ತು? – ಗೆದ್ದವರು ಯಾರು? ಸೋತವರು ಯಾರು? – ಇಲ್ಲಿದೆ ಸಂಪೂರ್ಣ ಮಾಹಿತಿ

Public TV
Last updated: April 12, 2024 3:27 pm
Public TV
Share
5 Min Read
02 1
SHARE

2019 ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 28 ಕ್ಷೇತ್ರಗಳ ಪೈಕಿ 25 ರಲ್ಲಿ ಜಯಭೇರಿ ಬಾರಿಸಿತ್ತು. ಆಗ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದ್ದರೂ, ಎರಡೂ ಪಕ್ಷಗಳು ತಲಾ ಒಂದೊಂದು ಸ್ಥಾನಕ್ಕಷ್ಟೇ ತೃಪ್ತಿ ಪಟ್ಟುಕೊಂಡಿದ್ದವು. ಇನ್ನು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್‌ ಗೆಲುವು ದಾಖಲಿಸಿದ್ದರು. ಹಾಗಾದರೆ ಯಾವ ಕ್ಷೇತ್ರದಲ್ಲಿ ಯಾರ‍್ಯಾರು ಗೆದ್ದಿದ್ದರು, ಯಾರು ಸೋತಿದ್ದರು ಎಂಬ ವಿವರ ಇಲ್ಲಿದೆ.

Contents
ಬೆಳಗಾವಿ:ಬಳ್ಳಾರಿ:ಬಾಗಲಕೋಟೆ:ಬೀದರ್:ಬೆಂಗಳೂರು ಕೇಂದ್ರ:ಬೆಂಗಳೂರು ಉತ್ತರ:ಬೆಂಗಳೂರು ಗ್ರಾಮಾಂತರ:ಬೆಂಗಳೂರು ದಕ್ಷಿಣ:ಚಾಮರಾಜನಗರ:ಚಿಕ್ಕಬಳ್ಳಾಪುರ:ಉಡುಪಿ-ಚಿಕ್ಕಮಗಳೂರು:ಚಿಕ್ಕೋಡಿ:ಚಿತ್ರದುರ್ಗ:ದಕ್ಷಿಣ ಕನ್ನಡ:ದಾವಣಗೆರೆ:ಧಾರವಾಡ:ಹಾಸನ:ಹಾವೇರಿ:ಕಲಬುರಗಿ:ಕೋಲಾರ:ಕೊಪ್ಪಳ:ಮಂಡ್ಯ:ಮೈಸೂರು:ರಾಯಚೂರು:ಶಿವಮೊಗ್ಗ:ತುಮಕೂರು:ಉತ್ತರ ಕನ್ನಡ:ವಿಜಯಪುರ:

Belagavi

ಬೆಳಗಾವಿ:

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸುರೇಶ್ ಅಂಗಡಿ 7,61,991 ಮತಗಳನ್ನು ಪಡೆದು, 3,91,304 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಸಾಧುನವರ್ 3,70,687 ಮತಗಳನ್ನು ಪಡೆದು ಪರಾಭವಗೊಂಡಿದ್ದರು.

Bellary

ಬಳ್ಳಾರಿ:

ಬಿಜೆಪಿಯಿಂದ ಸ್ಪರ್ಧಿಸಿದ್ದ ವೈ. ದೇವೇಂದ್ರಪ್ಪ 6,16,338 ಮತಗಳನ್ನು ಪಡೆದು, 55,707 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಉಗ್ರಪ್ಪ 5,60,681 ಮತಗಳನ್ನು ಪಡೆದು ಸೋಲುಕಂಡಿದ್ದರು.

BGK 01

ಬಾಗಲಕೋಟೆ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಪಿ.ಸಿ ಗದ್ದಿಗೌಡರ್ 1,68,638 ಮತಗಳನ್ನು ಪಡೆದು, 1,68,187 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ್ 4,96,451 ಮತಗಳನ್ನು ಪಡೆದು ಸೋಲುಕಂಡಿದ್ದರು.

Bidar

ಬೀದರ್:

ಬಿಜೆಪಿಯಿಂದ ಸ್ಪರ್ಧಿಸಿದ್ದ ಭಗವಂತ್ ಖೂಬಾ 5,85,471 ಮತಗಳನ್ನು ಪಡೆದು, 1,16,834 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ್ ಖಂಡ್ರೆ 4,68,637 ಮತಗಳನ್ನು ಪಡೆದು ಸೋಲುಕಂಡಿದ್ದರು.

BNG Central

ಬೆಂಗಳೂರು ಕೇಂದ್ರ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಪಿ.ಸಿ ಮೋಹನ್ 6,02,853 ಮತಗಳನ್ನು ಪಡೆದು, 70,968 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ 5,31,885 ಮತಗಳನ್ನು ಪಡೆದು ಸೋಲುಕಂಡಿದ್ದರು.

BNG North

ಬೆಂಗಳೂರು ಉತ್ತರ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಸದಾನಂದಗೌಡ 8,24,500 ಮತಗಳನ್ನು ಪಡೆದು, 1,47,518 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಭೈರೇಗೌಡ 6,76,982 ಮತಗಳನ್ನು ಪಡೆದು ಸೋಲುಕಂಡಿದ್ದರು.

Bengaluru Rural

ಬೆಂಗಳೂರು ಗ್ರಾಮಾಂತರ:

ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಡಿ.ಕೆ ಸುರೇಶ್ 8,78,258 ಮತಗಳನ್ನು ಪಡೆದು, 2,06,870 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಿಜೆಪಿಯಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಅಶ್ವಥ್ ನಾರಾಯಣಗೌಡ 6,71,388 ಮತಗಳನ್ನ ಪಡೆದು ಸೋಲನುಭವಿಸಿದ್ದರು.

BNG South

ಬೆಂಗಳೂರು ದಕ್ಷಿಣ:

ಬಿಜೆಪಿಯಿಂದ ಸ್ಪರ್ಧಿಸಿದ್ದ ತೇಜಸ್ವಿ ಸೂರ್ಯ 7,39,229 ಮತಗಳನ್ನು ಪಡೆದು, 3,31,192 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಅಖಾಡಕ್ಕಿಳಿದಿದ್ದ ಪ್ರತಿಸ್ಪರ್ಧಿ ಬಿ.ಕೆ ಹರಿಪ್ರಸಾದ್ 6,08,037 ಮತಗಳನ್ನು ಪಡೆದು ಸೋಲುಕಂಡಿದ್ದರು.

Chamarajanagara

ಚಾಮರಾಜನಗರ:

ಬಿಜೆಪಿಯಿಂದ ಸ್ಪರ್ಧಿಸಿದ್ದ ವಿ. ಶ್ರೀನಿವಾಸ್ ಪ್ರಸಾದ್ 5,68,537 ಮತಗಳನ್ನು ಪಡೆದು, 1,817 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಆರ್. ಧ್ರುವನಾರಾಯಣ 5,66,720 ಮತಗಳನ್ನು ಪಡೆದು ಸೋಲುಕಂಡಿದ್ದರು.

Chikkaballapura

ಚಿಕ್ಕಬಳ್ಳಾಪುರ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಬಿ.ಎನ್ ಬಚ್ಚೇಗೌಡ 7,45,912 ಮತಗಳನ್ನು ಪಡೆದು, 1,82,110 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಎಂ. ವೀರಪ್ಪ ಮೊಯ್ಲಿ 5,63,802 ಮತಗಳನ್ನು ಪಡೆದು ಸೋಲುಕಂಡಿದ್ದರು.

Chikkamagaluru

ಉಡುಪಿ-ಚಿಕ್ಕಮಗಳೂರು:

ಬಿಜೆಪಿಯಿಂದ ಸ್ಪರ್ಧಿಸಿದ್ದ ಶೋಭಾ ಕರಂದ್ಲಾಜೆ 7,18,916 ಮತಗಳನ್ನು ಪಡೆದು, 3,49,599 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಪ್ರಮೋದ್ ಮಧ್ವರಾಜ್ 3,69,317 ಮತಗಳನ್ನು ಪಡೆದು ಸೋಲುಕಂಡಿದ್ದರು.

Chikkodi

ಚಿಕ್ಕೋಡಿ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಅಣ್ಣಾ ಸಾಹೇಬ್ ಜೊಲ್ಲೆ 6,45,017 ಮತಗಳನ್ನು ಪಡೆದು, 1,18,887 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಪ್ರಕಾಶ್ ಹುಕ್ಕೇರಿ 5,26,140 ಮತಗಳನ್ನು ಪಡೆದು ಸೋಲುಕಂಡಿದ್ದರು.

Chitradurga

ಚಿತ್ರದುರ್ಗ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಎ.ನಾರಾಯಣಸ್ವಾಮಿ 6,26,195 ಮತಗಳನ್ನು ಪಡೆದು, 80,178 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಬಿ.ಎನ್ ಚಂದ್ರಪ್ಪ 5,46,017 ಮತಗಳನ್ನು ಪಡೆದು ಸೋಲುಕಂಡಿದ್ದರು.

Dakshina kannada

ದಕ್ಷಿಣ ಕನ್ನಡ:

ಬಿಜೆಪಿಯಿಂದ ಸ್ಪರ್ಧಿಸಿದ್ದ ನಳಿನ್‌ಕುಮಾರ್ ಕಟೀಲ್ 7,74,285 ಮತಗಳನ್ನು ಪಡೆದು, 2,74,621 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಮಿಥುನ್ ರೈ 4,99,664 ಮತಗಳನ್ನು ಪಡೆದು ಸೋಲುಕಂಡಿದ್ದರು.

Davanagere

ದಾವಣಗೆರೆ:

ಬಿಜೆಪಿಯಿಂದ ಸ್ಪರ್ಧಿಸಿದ್ದ 6,52,996 ಮತಗಳನ್ನು ಪಡೆದು, 1,69,702 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಹೆಚ್.ಬಿ ಮಂಜಪ್ಪ 4,83,294 ಮತಗಳನ್ನು ಪಡೆದು ಸೋಲುಕಂಡಿದ್ದರು.

Dharwad

ಧಾರವಾಡ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರಹ್ಲಾದ್ ಜೋಶಿ 6,84,837 ಮತಗಳನ್ನು ಪಡೆದು, 2,05,072 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ವಿನಯ್ ಕುಲಕರ್ಣಿ 4,79,765 ಮತಗಳನ್ನು ಪಡೆದು ಸೋಲುಕಂಡಿದ್ದರು.

Hassan

ಹಾಸನ:

ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಪ್ರಜ್ವಲ್ ರೇವಣ್ಣ 6,76,606 ಮತಗಳನ್ನು ಪಡೆದು, 1,41,324 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಎ.ಮಂಜು 5,35,282 ಮತಗಳನ್ನು ಪಡೆದು ಸೋಲುಕಂಡಿದ್ದರು.

Haveri

ಹಾವೇರಿ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಶಿವಕುಮಾರ್ ಉದಾಸಿ 6,83,660 ಮತಗಳನ್ನು ಪಡೆದು, 1,40,882 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ 1,40,882 ಮತಗಳನ್ನು ಪಡೆದು ಸೋಲುಕಂಡಿದ್ದರು.

Kalaburagi

ಕಲಬುರಗಿ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಡಿ.ಉಮೇಶ್ ಜಾಧವ್ 6,20,192 ಮತಗಳನ್ನು ಪಡೆದು, 95,452 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಮಲ್ಲಿಕಾರ್ಜುನ ಖರ್ಗೆ 4,24,740 ಮತಗಳನ್ನು ಪಡೆದು ಸೋಲುಕಂಡಿದ್ದರು.

Kolar

ಕೋಲಾರ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಎಸ್. ಮುನಿಸ್ವಾಮಿ 7,09,165 ಮತಗಳನ್ನು ಪಡೆದು, 2,10,021 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಕೆ.ಹೆಚ್. ಮುನಿಯಪ್ಪ 6,99,144 ಮತಗಳನ್ನು ಪಡೆದು ಪರಾಭವಗೊಂಡಿದ್ದರು.

Koppal

ಕೊಪ್ಪಳ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಕರಡಿ ಸಂಗಣ್ಣ 5,86,783 ಮತಗಳನ್ನು ಪಡೆದು, 38,397 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಬಸವರಾಜ ಹಿಟ್ನಾಳ್ 5,48,386 ಮತಗಳನ್ನು ಪಡೆದು ಪರಾಭವಗೊಂಡಿದ್ದರು.

Mandya

ಮಂಡ್ಯ:

ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಹಾಲಿ ಸಂಸದೆ ಸುಮಲತಾ ಅಂಬರೀಷ್ 7,03,660 ಮತಗಳನ್ನು ಪಡೆದು, 1,25,876 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ 5,77,784 ಮತಗಳನ್ನು ಪಡೆದು ಸೋಲು ಕಂಡಿದ್ದರು.

Mysuru

ಮೈಸೂರು:

ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರತಾಪ್ ಸಿಂಹ 6,88,974 ಮತಗಳನ್ನು ಪಡೆದು, 1,38,647 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಸಿ.ಹೆಚ್ ವಿಜಯ್ ಶಂಕರ್ 5,50,327 ಮತಗಳನ್ನು ಪಡೆದು ಪರಾಭವಗೊಂಡಿದ್ದರು.

Raichur

ರಾಯಚೂರು:

ಬಿಜೆಪಿಯಿಂದ ಸ್ಪರ್ಧಿಸಿದ್ದ ಅಮರೇಶ್ವರ ನಾಯಕ 5,98,337 ಮತಗಳನ್ನು ಪಡೆದು, 1,17,716 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಬಿ.ವಿ ನಾಯಕ್ 4,80,621 ಮತಗಳನ್ನು ಪಡೆದು ಸೋಲನುಭವಿಸಿದ್ದರು.

Shivamogga

ಶಿವಮೊಗ್ಗ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಬಿ.ವೈ ರಾಘವೇಂದ್ರ 7,29,872 ಮತಗಳನ್ನು ಪಡೆದು, 5,06,512 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಮಧು ಬಂಗಾರಪ್ಪ 5,06,512 ಮತಗಳನ್ನು ಪಡೆದು ಸೋಲನುಭವಿಸಿದ್ದರು.

Tumkur

ತುಮಕೂರು:

ಬಿಜೆಪಿಯಿಂದ ಸ್ಪರ್ಧಿಸಿದ್ದ ಜಿ.ಎಸ್ ಬಸವರಾಜು 5,96,127 ಮತಗಳನ್ನು ಪಡೆದು, 13,339 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಹೆಚ್.ಡಿ ದೇವೇಗೌಡ 5,82,788 ಮತಗಳನ್ನು ಪಡೆದು ಸೋಲನುಭವಿಸಿದ್ದರು.

Uttara Kannada

ಉತ್ತರ ಕನ್ನಡ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಅನಂತ್‌ಕುಮಾರ್ ಹೆಗಡೆ 7,86,042 ಮತಗಳನ್ನು ಪಡೆದು, 4,79,649 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಆನಂದ್ ಟಸ್ನೋಟಿಕರ್ 3,06,393 5,82,788 ಮತಗಳನ್ನು ಪಡೆದು ಸೋಲನುಭವಿಸಿದ್ದರು.

Vijayapura

ವಿಜಯಪುರ:

ಬಿಜೆಪಿಯಿಂದ ಸ್ಪರ್ಧಿಸಿದ್ದ ರಮೇಶ್ ಜಿಗಜಿಣಗಿ 6,35,867 ಮತಗಳನ್ನು ಪಡೆದು, 2,58,038 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಸುನಿತಾ ದೇವಾನಂದ್ ಚವ್ಹಾಣ್ 3,77,829 ಮತಗಳನ್ನು ಪಡೆದು ಸೋಲನುಭವಿಸಿದ್ದರು.

TAGGED:2019 Lok Sabha elections2019ರ ಲೋಕಸಭಾ ಚುನಾವಣೆbengalurukarnatakaVotersಕರ್ನಾಟಕಕರ್ನಾಟಕ ಚುನಾವಣೆಬೆಂಗಳೂರು
Share This Article
Facebook Whatsapp Whatsapp Telegram

Cinema Updates

Thug Life Trisha Kamal Haasan
ತ್ರಿಷಾ ಜೊತೆ ರೊಮ್ಯಾನ್ಸ್.. ಅಭಿರಾಮಿಗೆ ಲಿಪ್‌ಲಾಕ್ – ಕಮಲ್ ಹಾಸನ್ ʻಥಗ್ ಲೈಫ್‌ʼ!
35 minutes ago
Poonam Pandey
ತುಂಡು ಬಟ್ಟೆಯಿಲ್ಲದೇ ಪೇಪರ್‌ನಿಂದ ಮೈಮುಚ್ಚಿಕೊಂಡ ಪೂನಂ ಪಾಂಡೆ – ಓದ್ಬಿಟ್ಟು ಕೊಡ್ತೀನಿ ಕೊಡಿ ಅಂದ್ರು ನೆಟ್ಟಿಗರು
7 hours ago
prithwi bhat reception
ಪೋಷಕರ ವಿರೋಧದ ನಡುವೆಯೂ ಗಾಯಕಿ ಪೃಥ್ವಿ ಭಟ್‌ ಅದ್ದೂರಿ ರಿಸೆಪ್ಷನ್‌
10 hours ago
pawan kalyan
ಆಪರೇಷನ್ ಸಿಂಧೂರದ ಬಗ್ಗೆ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ
11 hours ago

You Might Also Like

Rain
Bengaluru City

ಸಿಲಿಕಾನ್ ಸಿಟಿಯಲ್ಲಿ ಅಬ್ಬರಿಸಿದ ವರುಣರಾಯ – ಎಲ್ಲೆಲ್ಲಿ ಏನಾಗಿದೆ?

Public TV
By Public TV
2 minutes ago
virat kohli rcb 2025
Bengaluru City

ಮಳೆಯಿಂದ ಪಂದ್ಯ ರದ್ದು, ಕೋಲ್ಕತ್ತಾ ಔಟ್‌ – ಪ್ಲೇ ಆಫ್‌ ಸನಿಹದಲ್ಲಿ ಆರ್‌ಸಿಬಿ

Public TV
By Public TV
16 minutes ago
RCB 4
Bengaluru City

ಆರ್‌ಸಿಬಿ, ಕೆಕೆಆರ್‌ ಪಂದ್ಯ 5 ಓವರ್‌ಗೆ ಸೀಮಿತವಾಗುತ್ತಾ?

Public TV
By Public TV
35 minutes ago
White pigeons fly over Chinnaswamy as rain delays RCB vs KKR Natures tribute to Virat Kohli Chinnaswamy Stadium Bengaluru
Bengaluru City

ಬಿಳಿ ಪಾರಿವಾಳಗಳಿಂದಲೂ ಕೊಹ್ಲಿಗೆ ಗೌರವ – ಇದು ವೈಟ್‌ ಆರ್ಮಿ ಎಂದ ಕೊಹ್ಲಿ ಫ್ಯಾನ್ಸ್‌

Public TV
By Public TV
1 hour ago
Odissa Murder
Crime

ಬೀದಿಯಲ್ಲಿ ಬಿದ್ದಿದ್ದ ಮಗು ತಂದು ಸಾಕಿದ್ದ ತಾಯಿ – 13 ವರ್ಷಕ್ಕೆ ಅದೇ ಮಗಳಿಂದ ಹೋಯ್ತು ಜೀವ!

Public TV
By Public TV
2 hours ago
Siddaramaiah 9
Bengaluru City

ಜಿಎಸ್‌ಟಿ ಸಂಗ್ರಹಣೆಯಲ್ಲಿ ಪ್ರಥಮ ಸ್ಥಾನ ಗಳಿಸಿ – ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?