Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2019ರ ಲೋಕಸಭಾ ಚುನಾವಣೆಯಲ್ಲಿ ಏನಾಗಿತ್ತು? – ಗೆದ್ದವರು ಯಾರು? ಸೋತವರು ಯಾರು? – ಇಲ್ಲಿದೆ ಸಂಪೂರ್ಣ ಮಾಹಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2019ರ ಲೋಕಸಭಾ ಚುನಾವಣೆಯಲ್ಲಿ ಏನಾಗಿತ್ತು? – ಗೆದ್ದವರು ಯಾರು? ಸೋತವರು ಯಾರು? – ಇಲ್ಲಿದೆ ಸಂಪೂರ್ಣ ಮಾಹಿತಿ

Bengaluru City

2019ರ ಲೋಕಸಭಾ ಚುನಾವಣೆಯಲ್ಲಿ ಏನಾಗಿತ್ತು? – ಗೆದ್ದವರು ಯಾರು? ಸೋತವರು ಯಾರು? – ಇಲ್ಲಿದೆ ಸಂಪೂರ್ಣ ಮಾಹಿತಿ

Public TV
Last updated: April 12, 2024 3:27 pm
Public TV
Share
5 Min Read
02 1
SHARE

2019 ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 28 ಕ್ಷೇತ್ರಗಳ ಪೈಕಿ 25 ರಲ್ಲಿ ಜಯಭೇರಿ ಬಾರಿಸಿತ್ತು. ಆಗ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದ್ದರೂ, ಎರಡೂ ಪಕ್ಷಗಳು ತಲಾ ಒಂದೊಂದು ಸ್ಥಾನಕ್ಕಷ್ಟೇ ತೃಪ್ತಿ ಪಟ್ಟುಕೊಂಡಿದ್ದವು. ಇನ್ನು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್‌ ಗೆಲುವು ದಾಖಲಿಸಿದ್ದರು. ಹಾಗಾದರೆ ಯಾವ ಕ್ಷೇತ್ರದಲ್ಲಿ ಯಾರ‍್ಯಾರು ಗೆದ್ದಿದ್ದರು, ಯಾರು ಸೋತಿದ್ದರು ಎಂಬ ವಿವರ ಇಲ್ಲಿದೆ.

Contents
  • ಬೆಳಗಾವಿ:
  • ಬಳ್ಳಾರಿ:
  • ಬಾಗಲಕೋಟೆ:
  • ಬೀದರ್:
  • ಬೆಂಗಳೂರು ಕೇಂದ್ರ:
  • ಬೆಂಗಳೂರು ಉತ್ತರ:
  • ಬೆಂಗಳೂರು ಗ್ರಾಮಾಂತರ:
  • ಬೆಂಗಳೂರು ದಕ್ಷಿಣ:
  • ಚಾಮರಾಜನಗರ:
  • ಚಿಕ್ಕಬಳ್ಳಾಪುರ:
  • ಉಡುಪಿ-ಚಿಕ್ಕಮಗಳೂರು:
  • ಚಿಕ್ಕೋಡಿ:
  • ಚಿತ್ರದುರ್ಗ:
  • ದಕ್ಷಿಣ ಕನ್ನಡ:
  • ದಾವಣಗೆರೆ:
  • ಧಾರವಾಡ:
  • ಹಾಸನ:
  • ಹಾವೇರಿ:
  • ಕಲಬುರಗಿ:
  • ಕೋಲಾರ:
  • ಕೊಪ್ಪಳ:
  • ಮಂಡ್ಯ:
  • ಮೈಸೂರು:
  • ರಾಯಚೂರು:
  • ಶಿವಮೊಗ್ಗ:
  • ತುಮಕೂರು:
  • ಉತ್ತರ ಕನ್ನಡ:
  • ವಿಜಯಪುರ:

Belagavi

ಬೆಳಗಾವಿ:

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸುರೇಶ್ ಅಂಗಡಿ 7,61,991 ಮತಗಳನ್ನು ಪಡೆದು, 3,91,304 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಸಾಧುನವರ್ 3,70,687 ಮತಗಳನ್ನು ಪಡೆದು ಪರಾಭವಗೊಂಡಿದ್ದರು.

Bellary

ಬಳ್ಳಾರಿ:

ಬಿಜೆಪಿಯಿಂದ ಸ್ಪರ್ಧಿಸಿದ್ದ ವೈ. ದೇವೇಂದ್ರಪ್ಪ 6,16,338 ಮತಗಳನ್ನು ಪಡೆದು, 55,707 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಉಗ್ರಪ್ಪ 5,60,681 ಮತಗಳನ್ನು ಪಡೆದು ಸೋಲುಕಂಡಿದ್ದರು.

BGK 01

ಬಾಗಲಕೋಟೆ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಪಿ.ಸಿ ಗದ್ದಿಗೌಡರ್ 1,68,638 ಮತಗಳನ್ನು ಪಡೆದು, 1,68,187 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ್ 4,96,451 ಮತಗಳನ್ನು ಪಡೆದು ಸೋಲುಕಂಡಿದ್ದರು.

Bidar

ಬೀದರ್:

ಬಿಜೆಪಿಯಿಂದ ಸ್ಪರ್ಧಿಸಿದ್ದ ಭಗವಂತ್ ಖೂಬಾ 5,85,471 ಮತಗಳನ್ನು ಪಡೆದು, 1,16,834 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ್ ಖಂಡ್ರೆ 4,68,637 ಮತಗಳನ್ನು ಪಡೆದು ಸೋಲುಕಂಡಿದ್ದರು.

BNG Central

ಬೆಂಗಳೂರು ಕೇಂದ್ರ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಪಿ.ಸಿ ಮೋಹನ್ 6,02,853 ಮತಗಳನ್ನು ಪಡೆದು, 70,968 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ 5,31,885 ಮತಗಳನ್ನು ಪಡೆದು ಸೋಲುಕಂಡಿದ್ದರು.

BNG North

ಬೆಂಗಳೂರು ಉತ್ತರ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಸದಾನಂದಗೌಡ 8,24,500 ಮತಗಳನ್ನು ಪಡೆದು, 1,47,518 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಭೈರೇಗೌಡ 6,76,982 ಮತಗಳನ್ನು ಪಡೆದು ಸೋಲುಕಂಡಿದ್ದರು.

Bengaluru Rural

ಬೆಂಗಳೂರು ಗ್ರಾಮಾಂತರ:

ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಡಿ.ಕೆ ಸುರೇಶ್ 8,78,258 ಮತಗಳನ್ನು ಪಡೆದು, 2,06,870 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಿಜೆಪಿಯಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಅಶ್ವಥ್ ನಾರಾಯಣಗೌಡ 6,71,388 ಮತಗಳನ್ನ ಪಡೆದು ಸೋಲನುಭವಿಸಿದ್ದರು.

BNG South

ಬೆಂಗಳೂರು ದಕ್ಷಿಣ:

ಬಿಜೆಪಿಯಿಂದ ಸ್ಪರ್ಧಿಸಿದ್ದ ತೇಜಸ್ವಿ ಸೂರ್ಯ 7,39,229 ಮತಗಳನ್ನು ಪಡೆದು, 3,31,192 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಅಖಾಡಕ್ಕಿಳಿದಿದ್ದ ಪ್ರತಿಸ್ಪರ್ಧಿ ಬಿ.ಕೆ ಹರಿಪ್ರಸಾದ್ 6,08,037 ಮತಗಳನ್ನು ಪಡೆದು ಸೋಲುಕಂಡಿದ್ದರು.

Chamarajanagara

ಚಾಮರಾಜನಗರ:

ಬಿಜೆಪಿಯಿಂದ ಸ್ಪರ್ಧಿಸಿದ್ದ ವಿ. ಶ್ರೀನಿವಾಸ್ ಪ್ರಸಾದ್ 5,68,537 ಮತಗಳನ್ನು ಪಡೆದು, 1,817 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಆರ್. ಧ್ರುವನಾರಾಯಣ 5,66,720 ಮತಗಳನ್ನು ಪಡೆದು ಸೋಲುಕಂಡಿದ್ದರು.

Chikkaballapura

ಚಿಕ್ಕಬಳ್ಳಾಪುರ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಬಿ.ಎನ್ ಬಚ್ಚೇಗೌಡ 7,45,912 ಮತಗಳನ್ನು ಪಡೆದು, 1,82,110 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಎಂ. ವೀರಪ್ಪ ಮೊಯ್ಲಿ 5,63,802 ಮತಗಳನ್ನು ಪಡೆದು ಸೋಲುಕಂಡಿದ್ದರು.

Chikkamagaluru

ಉಡುಪಿ-ಚಿಕ್ಕಮಗಳೂರು:

ಬಿಜೆಪಿಯಿಂದ ಸ್ಪರ್ಧಿಸಿದ್ದ ಶೋಭಾ ಕರಂದ್ಲಾಜೆ 7,18,916 ಮತಗಳನ್ನು ಪಡೆದು, 3,49,599 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಪ್ರಮೋದ್ ಮಧ್ವರಾಜ್ 3,69,317 ಮತಗಳನ್ನು ಪಡೆದು ಸೋಲುಕಂಡಿದ್ದರು.

Chikkodi

ಚಿಕ್ಕೋಡಿ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಅಣ್ಣಾ ಸಾಹೇಬ್ ಜೊಲ್ಲೆ 6,45,017 ಮತಗಳನ್ನು ಪಡೆದು, 1,18,887 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಪ್ರಕಾಶ್ ಹುಕ್ಕೇರಿ 5,26,140 ಮತಗಳನ್ನು ಪಡೆದು ಸೋಲುಕಂಡಿದ್ದರು.

Chitradurga

ಚಿತ್ರದುರ್ಗ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಎ.ನಾರಾಯಣಸ್ವಾಮಿ 6,26,195 ಮತಗಳನ್ನು ಪಡೆದು, 80,178 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಬಿ.ಎನ್ ಚಂದ್ರಪ್ಪ 5,46,017 ಮತಗಳನ್ನು ಪಡೆದು ಸೋಲುಕಂಡಿದ್ದರು.

Dakshina kannada

ದಕ್ಷಿಣ ಕನ್ನಡ:

ಬಿಜೆಪಿಯಿಂದ ಸ್ಪರ್ಧಿಸಿದ್ದ ನಳಿನ್‌ಕುಮಾರ್ ಕಟೀಲ್ 7,74,285 ಮತಗಳನ್ನು ಪಡೆದು, 2,74,621 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಮಿಥುನ್ ರೈ 4,99,664 ಮತಗಳನ್ನು ಪಡೆದು ಸೋಲುಕಂಡಿದ್ದರು.

Davanagere

ದಾವಣಗೆರೆ:

ಬಿಜೆಪಿಯಿಂದ ಸ್ಪರ್ಧಿಸಿದ್ದ 6,52,996 ಮತಗಳನ್ನು ಪಡೆದು, 1,69,702 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಹೆಚ್.ಬಿ ಮಂಜಪ್ಪ 4,83,294 ಮತಗಳನ್ನು ಪಡೆದು ಸೋಲುಕಂಡಿದ್ದರು.

Dharwad

ಧಾರವಾಡ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರಹ್ಲಾದ್ ಜೋಶಿ 6,84,837 ಮತಗಳನ್ನು ಪಡೆದು, 2,05,072 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ವಿನಯ್ ಕುಲಕರ್ಣಿ 4,79,765 ಮತಗಳನ್ನು ಪಡೆದು ಸೋಲುಕಂಡಿದ್ದರು.

Hassan

ಹಾಸನ:

ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಪ್ರಜ್ವಲ್ ರೇವಣ್ಣ 6,76,606 ಮತಗಳನ್ನು ಪಡೆದು, 1,41,324 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಎ.ಮಂಜು 5,35,282 ಮತಗಳನ್ನು ಪಡೆದು ಸೋಲುಕಂಡಿದ್ದರು.

Haveri

ಹಾವೇರಿ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಶಿವಕುಮಾರ್ ಉದಾಸಿ 6,83,660 ಮತಗಳನ್ನು ಪಡೆದು, 1,40,882 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ 1,40,882 ಮತಗಳನ್ನು ಪಡೆದು ಸೋಲುಕಂಡಿದ್ದರು.

Kalaburagi

ಕಲಬುರಗಿ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಡಿ.ಉಮೇಶ್ ಜಾಧವ್ 6,20,192 ಮತಗಳನ್ನು ಪಡೆದು, 95,452 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಮಲ್ಲಿಕಾರ್ಜುನ ಖರ್ಗೆ 4,24,740 ಮತಗಳನ್ನು ಪಡೆದು ಸೋಲುಕಂಡಿದ್ದರು.

Kolar

ಕೋಲಾರ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಎಸ್. ಮುನಿಸ್ವಾಮಿ 7,09,165 ಮತಗಳನ್ನು ಪಡೆದು, 2,10,021 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಪ್ರತಿಸ್ಪರ್ಧಿ ಕೆ.ಹೆಚ್. ಮುನಿಯಪ್ಪ 6,99,144 ಮತಗಳನ್ನು ಪಡೆದು ಪರಾಭವಗೊಂಡಿದ್ದರು.

Koppal

ಕೊಪ್ಪಳ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಕರಡಿ ಸಂಗಣ್ಣ 5,86,783 ಮತಗಳನ್ನು ಪಡೆದು, 38,397 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಬಸವರಾಜ ಹಿಟ್ನಾಳ್ 5,48,386 ಮತಗಳನ್ನು ಪಡೆದು ಪರಾಭವಗೊಂಡಿದ್ದರು.

Mandya

ಮಂಡ್ಯ:

ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಹಾಲಿ ಸಂಸದೆ ಸುಮಲತಾ ಅಂಬರೀಷ್ 7,03,660 ಮತಗಳನ್ನು ಪಡೆದು, 1,25,876 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ 5,77,784 ಮತಗಳನ್ನು ಪಡೆದು ಸೋಲು ಕಂಡಿದ್ದರು.

Mysuru

ಮೈಸೂರು:

ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರತಾಪ್ ಸಿಂಹ 6,88,974 ಮತಗಳನ್ನು ಪಡೆದು, 1,38,647 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಸಿ.ಹೆಚ್ ವಿಜಯ್ ಶಂಕರ್ 5,50,327 ಮತಗಳನ್ನು ಪಡೆದು ಪರಾಭವಗೊಂಡಿದ್ದರು.

Raichur

ರಾಯಚೂರು:

ಬಿಜೆಪಿಯಿಂದ ಸ್ಪರ್ಧಿಸಿದ್ದ ಅಮರೇಶ್ವರ ನಾಯಕ 5,98,337 ಮತಗಳನ್ನು ಪಡೆದು, 1,17,716 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಬಿ.ವಿ ನಾಯಕ್ 4,80,621 ಮತಗಳನ್ನು ಪಡೆದು ಸೋಲನುಭವಿಸಿದ್ದರು.

Shivamogga

ಶಿವಮೊಗ್ಗ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಬಿ.ವೈ ರಾಘವೇಂದ್ರ 7,29,872 ಮತಗಳನ್ನು ಪಡೆದು, 5,06,512 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಮಧು ಬಂಗಾರಪ್ಪ 5,06,512 ಮತಗಳನ್ನು ಪಡೆದು ಸೋಲನುಭವಿಸಿದ್ದರು.

Tumkur

ತುಮಕೂರು:

ಬಿಜೆಪಿಯಿಂದ ಸ್ಪರ್ಧಿಸಿದ್ದ ಜಿ.ಎಸ್ ಬಸವರಾಜು 5,96,127 ಮತಗಳನ್ನು ಪಡೆದು, 13,339 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಹೆಚ್.ಡಿ ದೇವೇಗೌಡ 5,82,788 ಮತಗಳನ್ನು ಪಡೆದು ಸೋಲನುಭವಿಸಿದ್ದರು.

Uttara Kannada

ಉತ್ತರ ಕನ್ನಡ:

ಬಿಜೆಪಿಯಿಂದ ಸ್ಪರ್ಧಿಸಿದ್ದ ಅನಂತ್‌ಕುಮಾರ್ ಹೆಗಡೆ 7,86,042 ಮತಗಳನ್ನು ಪಡೆದು, 4,79,649 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಆನಂದ್ ಟಸ್ನೋಟಿಕರ್ 3,06,393 5,82,788 ಮತಗಳನ್ನು ಪಡೆದು ಸೋಲನುಭವಿಸಿದ್ದರು.

Vijayapura

ವಿಜಯಪುರ:

ಬಿಜೆಪಿಯಿಂದ ಸ್ಪರ್ಧಿಸಿದ್ದ ರಮೇಶ್ ಜಿಗಜಿಣಗಿ 6,35,867 ಮತಗಳನ್ನು ಪಡೆದು, 2,58,038 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಸುನಿತಾ ದೇವಾನಂದ್ ಚವ್ಹಾಣ್ 3,77,829 ಮತಗಳನ್ನು ಪಡೆದು ಸೋಲನುಭವಿಸಿದ್ದರು.

TAGGED:2019 Lok Sabha elections2019ರ ಲೋಕಸಭಾ ಚುನಾವಣೆbengalurukarnatakaVotersಕರ್ನಾಟಕಕರ್ನಾಟಕ ಚುನಾವಣೆಬೆಂಗಳೂರು
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Parameshwar 3
Bengaluru City

Exclusive | ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್‌ಗೆ ನನ್ನ ಸಾಮರ್ಥ್ಯ ಗೊತ್ತಿದೆ: ಪರಮೇಶ್ವರ್‌

Public TV
By Public TV
3 minutes ago
KKR
Cricket

ಕೆಕೆಆರ್‌ ಆಲ್‌ರೌಂಡ್‌ ಆಟಕ್ಕೆ ಸನ್‌ ಬರ್ನ್‌ – ಕೋಲ್ಕತ್ತಾಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
22 minutes ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
23 minutes ago
Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
2 hours ago
aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
2 hours ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?