Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಏನಿದು ಮಿಷನ್ ಮೌಸಮ್? ಇದು ಹೇಗೆ ಕಾರ್ಯನಿವಹಿಸುತ್ತದೆ?

Public TV
Last updated: January 20, 2025 8:35 am
Public TV
Share
2 Min Read
Mission Mausam
SHARE

ಹವಾಮಾನದಿಂದಾಗಿ ಪ್ರಪಂಚದಾದ್ಯಂತ ಅನಿರೀಕ್ಷಿತವಾದ ಹಲವಾರು ಬದಲಾವಣೆಗಳನ್ನು ಉಂಟುಮಾಡುತ್ತದೆ. ಹೀಗಾಗಿ ನಿಖರವಾದ ಹವಾಮಾನ ಮುನ್ಸೂಚನೆಗಾಗಿ ಕೃತಕ ಬುದ್ಧಿಮತ್ತೆಯಂತಹ ಅತ್ಯಾಧುನಿಕ ಸಾಧನಗಳನ್ನು ಬಳಸಿಕೊಂಡು ಕೇಂದ್ರ ಸರ್ಕಾರ `ಮಿಷನ್ ಮೌಸಮ್’ ಎಂಬ ಸಾಧನವನ್ನು ತರಲು ಸಿದ್ಧವಾಗಿದೆ.

ಭಾರತೀಯ ಹವಾಮಾನ ಇಲಾಖೆ 1875 ಜ.15 ರಂದು ಪ್ರಾರಂಭವಾಯಿತು. ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯವರು ಐಎಂಡಿಯ 150ನೇ ಸಂಭ್ರಮಾಚರಣೆಯಲ್ಲಿ `ಮಿಷನ್ ಮೌಸಮ್’ ಅನ್ನು ಉದ್ಘಾಟಿಸಿದರು. ಕೇಂದ್ರ ಸರ್ಕಾರ ಈ ಯೋಜನೆಯನ್ನು ಐದು ವರ್ಷಗಳಲ್ಲಿ 2 ಸಾವಿರ ಕೋಟಿ ರೂ.ಗಳಿಂದ ಅನುಷ್ಠಾನಕ್ಕೆ ತರಲು ಸಿದ್ಧತೆ ನಡೆಸಿದೆ.

Weather

ಹವಾಮಾನ ಪರಿಸ್ಥಿತಿ, ಪ್ರವಾಹ, ಚಂಡಮಾರುತ, ಅತೀವೃಷ್ಠಿ, ಅನಾವೃಷ್ಠಿ, ಗುಡುಗು ಸೇರಿದಂತೆ ಇನ್ನಿತರ ಮುನ್ಸೂಚನೆ ನೀಡಲು ಇದನ್ನು ವಿನ್ಯಾಸಗೊಳಿಸಲಾಗಿದೆ. ಈ ಮೂಲಕ ಕಳೆದ 10 ದಿನಗಳ ಹಾಗೂ ಮುಂದಿನ ಹತ್ತು ದಿನಗಳ ಹವಾಮಾನ ಹೇಗಿರಲಿದೆ ಎಂದು ತಿಳಿಯಬಹುದು. ಜೊತೆಗೆ ಭಾರತವನ್ನು ಕ್ಲೈಮೇಟ್ ಸ್ಮಾರ್ಟ್ ರಾಷ್ಟ್ರವಾಗಿಸಲು ಇದನ್ನು ಜಾರಿಗೆ ತರಲಾಗಿದೆ.

ಮೀನುಗಾರರು, ರೈತರಿಗೆ ಈ ಯೋಜನೆ ಪ್ರಯೋಜನಕಾರಿಯಾಗಲಿದೆ. ಮುಂಚೆ ಶೇ.10 ರಷ್ಟು ರೈತರು ಹಾಗೂ ಮೀನುಗಾರರು ಹವಾಮಾನಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆಯುತ್ತಿದ್ದರು. ಆದರೆ ಸದ್ಯ ಈ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದ್ದು, ಶೇ.50 ರಷ್ಟು ಜನ ಸ್ಮಾರ್ಟ್ಫೋನ್, ವಾಟ್ಸಪ್‌ ಮೂಲಕ ಮಾಹಿತಿ ಪಡೆಯುತ್ತಿದ್ದಾರೆ.

WEATHER

ಇದರ ಸ್ಥಾಪನೆ ಹೇಗೆ?
ಮೊದಲ ಹಂತದ ಭಾಗವಾಗಿ ಸುಮಾರು 70 ಡಾಪ್ಲರ್ ರಾಡಾರ್‌ಗಳು, ಸೂಪರ್ ಕಂಪ್ಯೂಟರ್‌ಗಳು, 10 ವಿಂಡ್ ಪ್ರೊಫೈಲರ್‌ಗಳು ಮತ್ತು 10 ರೇಡಿಯೊಮೀಟರ್‌ಗಳನ್ನು ಮಾರ್ಚ್ 2026ರವರೆಗೆ ಅಳವಡಿಸಲಾಗುವುದು. ಇಲ್ಲಿಯವರೆಗೆ ಭಾರತೀಯ ಹವಾಮಾನ ಇಲಾಖೆಯು 39 ಡಾಪ್ಲರ್ ರಾಡಾರ್‌ಗಳನ್ನು ಸ್ಥಾಪಿಸಿದೆ. ಡಾಪ್ಲರ್ ರಾಡಾರ್‌ಗಳು ಎಂದರೆ ದೂರದಲ್ಲಿನ ಹವಾಮಾನ ಕುರಿತು ದತ್ತಾಂಶ ನೀಡುತ್ತದೆ. ಇದು ಹವಾಮಾನದ ಚಲನೆಯ ಮಾಹಿತಿಯನ್ನು ಒದಗಿಸುತ್ತದೆ.

ಇನ್ನೂ ಎರಡನೇ ಹಂತದಲ್ಲಿ, ವೀಕ್ಷಣಾಲಯಗಳನ್ನು ಮತ್ತಷ್ಟು ಬಲಪಡಿಸಲು ಉಪಗ್ರಹಗಳು ಮತ್ತು ವಿಮಾನಗಳನ್ನು ಬಳಸಲಾಗುತ್ತದೆ. ತಾಪಮಾನ ಹೆಚ್ಚಾದಂತೆ ಮೋಡಗಳಲ್ಲಿ ನಡೆಯುವ ಪ್ರಕ್ರಿಯೆಗಳನ್ನು ಅಧ್ಯಯನ ಮಾಡಲು ಪುಣೆಯ ಭಾರತೀಯ ಹವಾಮಾನ ಸಂಸ್ಥೆಯಲ್ಲಿ ಕ್ಲೌಡ್ ಚೇಂಬರ್ ಸ್ಥಾಪಿಸಲಾಗುವುದು. ಇದು ಮುಂದಿನ ಒಂದೂವರೆ ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಮುಂದಿನ ಐದು ವರ್ಷಗಳಲ್ಲಿ ಎರಡು ಹಂತಗಳಲ್ಲಿ ಈ ಕಾರ್ಯಾಚರಣೆಯನ್ನು ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

WEATHER 1

ಒಟ್ಟಾರೆಯಾಗಿ ಮಧ್ಯಮ ವ್ಯಾಪ್ತಿಯ ಹವಾಮಾನ ಮುನ್ಸೂಚನೆಗಳ ನಿಖರತೆಯನ್ನು ಶೇ.5 ರಿಂದ 10ಕ್ಕೆ ಹೆಚ್ಚಿಸುವ ಗುರಿಯನ್ನು ಈ ಯೋಜನೆ ಹೊಂದಿದೆ. ಜೊತೆಗೆ ಇದು ಗ್ರಾಮೀಣ ಪ್ರದೇಶಗಳಿಗೆ ಹವಾಮಾನ ಮುನ್ಸೂಚನೆಯನ್ನು ನೀಡುತ್ತದೆ. ಕೃಷಿಗೆ ಅಗತ್ಯವಾದ, ನಿಖರವಾದ ಮುನ್ಸೂಚನೆಗಳನ್ನು ಒದಗಿಸುವ ನಿರೀಕ್ಷೆಯಿದೆ.

ಇನ್‌ಸ್ಟಂಟ್ ಎಸ್ಟಿಮೇಟ್ಸ್ ಪ್ರಕಾರ ಸದ್ಯ ಮೂರು ಗಂಟೆಗಳ ಮೊದಲಿನ ಹವಾಮಾನ ಪರಿಸ್ಥಿತಿಯನ್ನು ತಿಳಿಸುತ್ತದೆ. ಈ ಯೋಜನೆಯ ಮೂಲಕ ಒಂದು ಗಂಟೆಗೆ ಇಳಿಸುವ ನಿರೀಕ್ಷೆಯನ್ನು ಹೊಂದಿದೆ. ಭಾರತೀಯ ಹವಾಮಾನ ಇಲಾಖೆ, ಉಷ್ಣವಲಯದ ಹವಾಮಾನ ಶಾಸ್ತ್ರದ ಕೇಂದ್ರ ಮತ್ತು ಮಧ್ಯಮ ಶ್ರೇಣಿಯ ಹವಾಮಾನ ಮುನ್ಸೂಚನೆಯ ಕೇಂದ್ರ ಜಂಟಿಯಾಗಿ ಈ ಯೋಜನೆಯನ್ನು ಕಾರ್ಯಗತಗೊಳಿಸುತ್ತವೆ.

TAGGED:IMDindiaIndian Meteorological DepartmentMission Mausampm narendra modiWeather Instant EstimateWeather Updateಪ್ರಧಾನಿ ನರೇಂದ್ರ ಮೋದಿಭಾರತೀಯ ಹವಾಮಾನ ಇಲಾಖೆಮಿಷನ್ ಮೌಸಮ್ಹವಾಮಾನಹವಾಮಾನ ಮುನ್ಸೂಚನೆ
Share This Article
Facebook Whatsapp Whatsapp Telegram

Cinema Updates

ram charan sukumar
ಹೊಸ ವರ್ಷಕ್ಕೆ ಪುಷ್ಪಾ ಡೈರೆಕ್ಟರ್ ಜೊತೆ ರಾಮ್‌ಚರಣ್ ಸಿನಿಮಾ..!?
Cinema Latest South cinema Top Stories
vijay deverakonda 4
ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ
Cinema Latest National South cinema Top Stories
vishnuvardhan karnataka ratna
ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ
Cinema Latest Main Post Sandalwood
Thalaivan Thalaivii 03
ತಲೈವಾನ್ ತಲೈವಿ ಟ್ರೈಲರ್‌ ರಿಲೀಸ್ – ವಿಜಯ್ ಸೇತುಪತಿ-ನಿತ್ಯಾ ಮಸ್ತ್ ಮಸ್ತ್..!
Cinema Latest South cinema
Vinod Prabhakar
ಬಲರಾಮನ ದಿನಗಳು – ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ವಿನೋದ್‌ ಪ್ರಭಾಕರ್
Cinema Latest Sandalwood

You Might Also Like

Yadgir DYSP
Dakshina Kannada

ಡಿವೈಎಸ್‌ಪಿ ವಿಜಯಕ್ರಾಂತಿ ವರ್ಗಾವಣೆಯಲ್ಲಿ ಬದಲಾವಣೆ – ಮಂಗಳೂರು ದಕ್ಷಿಣಕ್ಕೆ ಟ್ರಾನ್ಸ್‌ಫರ್‌

Public TV
By Public TV
7 hours ago
Robert Vadra
Crime

ಶಿಕೋಹ್‌ಪುರ ಭೂ ವ್ಯವಹಾರ ಕೇಸ್‌ – ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ವಿರುದ್ಧ ED ಚಾರ್ಜ್‌ಶೀಟ್

Public TV
By Public TV
7 hours ago
sunil kumar with his father
Latest

ಸಂಘದ ಶಾಖೆಗೆ ಕರೆದೊಯ್ದು ಸಂಸ್ಕಾರ ಕಲಿಸಿದ್ರು ನನ್ನಪ್ಪ: ಅಗಲಿದ ತಂದೆ ನೆನೆದು ಶಾಸಕ ಸುನಿಲ್‌ ಕುಮಾರ್‌ ಭಾವುಕ ಪತ್ರ

Public TV
By Public TV
7 hours ago
Prabhu Chauhan
Bengaluru City

ಮದ್ವೆಯಾಗ್ತೀನಿ ಅಂತ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ – ಮಾಜಿ ಸಚಿವ ಪಭು ಚೌಹಾಣ್ ಪುತ್ರನ ವಿರುದ್ಧ ದೂರು

Public TV
By Public TV
7 hours ago
biklu shiva high court
Bengaluru City

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್‌ – ಹೇಬಿಯಸ್‌ ಕಾರ್ಪಸ್‌ ಅರ್ಜಿ ವಜಾ

Public TV
By Public TV
8 hours ago
pratap simha
Districts

ಪ್ರಿಯಾಂಕ್‌ ಖರ್ಗೆ, ವಿಶ್ವವಿಖ್ಯಾತ ಆರ್ಥಿಕ ತಜ್ಞ ಸಂತೋಷ್ ಲಾಡ್‌ಗೆ ಬಡ್ಡಿ ಸಮೇತ ಚುಕ್ತಾ ಮಾಡ್ತಿನಿ: ಪ್ರತಾಪ್‌ ಸಿಂಹ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?