Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಪುನೀತ್ ರಾಜ್ ಕುಮಾರ್: ಪಿ.ಆರ್.ಕೆ ಪ್ರೊಡಕ್ಷನ್ ಪರಿಚಯಿಸುತ್ತಿರುವ ನಿರ್ದೇಶಕಿಯ ಹಿನ್ನೆಲೆ ಏನು?

Public TV
Last updated: April 7, 2022 12:46 pm
Public TV
Share
3 Min Read
sindhu sreenivasa murthy 1
SHARE

ಪುನೀತ್ ರಾಜ್ ಕುಮಾರ್ ಕನಸಿನ ಕೂಸು ಪಿ.ಆರ್.ಕೆ ಪ್ರೊಡಕ್ಷನ್ ಈಗಾಗಲೇ 9 ಚಿತ್ರಗಳನ್ನು ಕನ್ನಡ ಸಿನಿಮಾ ರಂಗಕ್ಕೆ ನೀಡಿದೆ. 10 ನೇ ಸಿನಿಮಾ ನಿರ್ಮಾಣಕ್ಕೂ ಮುನ್ನ ಪುನೀತ್ ಅವರು ಅಗಲಿದರು. ಹಾಗಾಗಿ ಈ ನಿರ್ಮಾಣ ಸಂಸ್ಥೆಯು ಮುಂದುವರೆಯುತ್ತಾ ಇಲ್ಲವಾ ಎನ್ನುವ ಚರ್ಚೆ ಕೂಡ ಶುರುವಾಗಿತ್ತು. ಪತಿಯ ಕನಸನ್ನು ಮುಂದುವರೆಯಿಸಿಕೊಂಡು ಹೋಗಲು ಅಶ್ವಿನಿ ಪುನೀ‍ತ್ ರಾಜ್ ಕುಮಾರ್ ಸಿದ್ಧರಾಗಿದ್ದಾರೆ. ತಮ್ಮ ಸಂಸ್ಥೆಯ 10ನೇ ಸಿನಿಮಾವನ್ನು ಅನೌನ್ಸ್ ಕೂಡ ಮಾಡಿದ್ದಾರೆ. ವಿಶೇಷವೆಂದರೆ, ಈ ಸಿನಿಮಾದಲ್ಲಿ ಬಹುತೇಕ ಮಹಿಳೆಯರೇ ಕೆಲಸ ಮಾಡುತ್ತಿದ್ದಾರೆ. ಮೊದಲ ಬಾರಿಗೆ ಪಿ.ಆರ್.ಕೆ ಬ್ಯಾನರ್ ನಿಂದ ನಿರ್ದೇಶಕಿಯನ್ನು ಪರಿಚಯಿಸಲಾಗುತ್ತಿದೆ. ಚಿತ್ರಕ್ಕೆ ‘ಆಚಾರ್ ಅಂಡ್ ಕೋ’ ಎಂದು ಹೆಸರಿಡಲಾಗಿದ್ದು, ಸಿಂಧು ಶ್ರೀನಿವಾಸ್ ಮೂರ್ತಿ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದೆ. ಇದನ್ನೂ ಓದಿ : ಉಪೇಂದ್ರ ಮೆಚ್ಚಿಕೊಂಡ ಓ ಮೈ ಲವ್ ಸಾಂಗ್

sindhu sreenivasa murthy 4

ಯಾರಿದು ಸಿಂಧು ಶ್ರೀನಿವಾಸ್ ಮೂರ್ತಿ?

ಮೂಲತಃ ಬೆಂಗಳೂರಿನವರೇ ಆಗಿರುವ ಸಿಂಧು ಶ್ರೀನಿವಾಸ್ ಮೂರ್ತಿ ಬೆಂಗಳೂರಿನ ಕಾರ್ಮೆಲ್ ಶಾಲೆಯಲ್ಲಿ ಓದಿದವರು. ಜ್ಯೋತಿ ನಿವಾಸ ಕಾಲೇಜು ಮತ್ತು ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ ಪದವಿ ಪೂರೈಸಿದ್ದಾರೆ. ಕಾಲೇಜು ದಿನಗಳಿಂದಲೇ ರಂಗಭೂಮಿಯತ್ತ ಆಸಕ್ತಿ. ಹಾಗೂ ಬರವಣಿಗೆಯಲ್ಲೂಇವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ನಟನೆ ಮೇಲಿನ ಒಲವಿನಿಂದಾಗಿ ಹಲವು ಸಂಸ್ಥೆಗಳ ಜತೆಯೂ ಕೆಲಸ ಮಾಡಿದ ಹೆಗ್ಗಳಿಕೆ ಇವರದ್ದು. ಇದನ್ನೂ ಓದಿ : ಮತ್ತೆ ನಿರ್ದೇಶನದತ್ತ ಐಶಾನಿ ಶೆಟ್ಟಿ : ಬೋಲ್ಡ್ ಅಂಡ್ ಬ್ಯೂಟಿಫುಲ್ ಮಾತುಕತೆ

sindhu sreenivasa murthy 3

ಸಿನಿಮಾ ರಂಗ ಪ್ರವೇಶ

ಕೌಶಿಕ್ ಮುಖರ್ಜಿ ನಿರ್ದೇಶನದ ‘ಬ್ರಹ್ಮನ್ ನಮನ್’ ಸಿನಿಮಾದ ಮೂಲಕ 2016ರಲ್ಲಿ ಸಿನಿಮಾ ರಂಗ ಪ್ರವೇಶ ಮಾಡಿದ ಇವರು, ನಂತರದಲ್ಲಿ ಪನ್ನಗಾಭರಣ ನಿರ್ದೇಶನ ಮಾಡಿದ ಹಾಗೂ ಪುನೀತ್ ರಾಜ್ ಕುಮಾರ್ ನಿರ್ಮಾಣದ ಫ್ರೆಂಚ್ ಬಿರಿಯಾನಿ ಚಿತ್ರದಲ್ಲಿ ನಟಿಸಿದ್ದಾರೆ. ನಾಯಕನ ತಂಗಿಯಾಗಿ ಈ ಸಿನಿಮಾದಲ್ಲಿ ಸಿಂಧು ಕಾಣಿಸಿಕೊಂಡಿದ್ದಾರೆ. ಅಲ್ಲದೇ, 2016 ರಲ್ಲಿ ಬೆಟರ್ ಲೈಫ್ ಫೌಂಡೇಶನ್ ನಿರ್ಮಾಣ ಮಾಡಿರುವ ವೆಬ್ ಸರಣಿಯಲ್ಲೂ ಕೆಲಸ ಮಾಡಿದ ಅನುಭವ ಸಿಂಧು ಅವರದ್ದು. ಕನ್ನಡದಲ್ಲಿ ಮಾತ್ರವಲ್ಲ, ತೆಲುಗಿನಲ್ಲೂ ಇವರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಕಡಿಮೆ ಬಜೆಟ್‍ನಲ್ಲಿ ತಯಾರಾಗಿ, ಅಪಾರ ಜನಮನ್ನಣೆ ಪಡೆದಿದ್ದ ಸಿನಿಮಾ ಬಂಡಿ ಚಿತ್ರದಲ್ಲಿ ಇವರು ನಟಿಸಿದ್ದಾರೆ. ಅಲ್ಲದೇ, ಬರಹಗಾರರ ತಂಡಲ್ಲೂ ಕೆಲಸ ಮಾಡಿದ್ದಾರೆ.  ಇದನ್ನೂ ಓದಿ : ಮತ್ಸ್ಯಕನ್ಯೆ ಸ್ಟೈಲ್‍ನಲ್ಲಿ ಸೋನಾಕ್ಷಿ ಫುಲ್ ಮಿಂಚಿಂಗ್

sindhu sreenivasa murthy 2

ಚೊಚ್ಚಲು ನಿರ್ದೇಶನದ ಚಿತ್ರ

ಸಿಂಧು ಅವರಿಗೆ ಆಚಾರ್ ಅಂಡ್ ಕೋ ಮೊದಲ ನಿರ್ದೇಶನದ ಸಿನಿಮಾ. ಕಾಸ್ಟಿಂಗ್ ಡೈರೆಕ್ಟರ್ ಮತ್ತು ಬರಹಗಾರರಾಗಿ, ನಟಿಯಾಗಿ ಇದೀಗ ನಿರ್ದೇಶನಕ್ಕೂ ಇಳಿದಿದ್ದಾರೆ. ಈ ಸಿನಿಮಾದ ಮತ್ತೊಂದು ವಿಶೇಷ ಅಂದರೆ, ನಾನಾ ವಿಭಾಗಗಳಲ್ಲಿ ಬಹುತೇಕ ಮಹಿಳೆಯರೇ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬಿಂದುಮಾಲಿನಿ ಅವರ ಸಂಗೀತ ಸಂಯೋಜನೆ ಇದ್ದರೆ, ಕ್ರಿಯೇಟಿವ್ ಪ್ರೊಡ್ಯುಸರ್ ಡಾನ್ನಿಲಾ ಕೊರ್ರೆಯಾ, ಸ್ಟೈಲಿಸ್ಟ್ ಇಂಚರಾ ಸುರೇಶ್ ಇವರನ್ನೊಳಗೊಂಡಿದೆ ಚಿತ್ರತಂಡ.  ಇದನ್ನೂ ಓದಿ : ಮತ್ತೆ ನಿರ್ದೇಶನದತ್ತ ಐಶಾನಿ ಶೆಟ್ಟಿ : ಬೋಲ್ಡ್ ಅಂಡ್ ಬ್ಯೂಟಿಫುಲ್ ಮಾತುಕತೆ

sindhu sreenivasa murthy 5

ಸಿನಿಮಾಗಾಗಿ ವಿಶೇಷ ಕಥೆಯೊಂದನ್ನು ಆಯ್ಕೆ ಮಾಡಿಕೊಂಡಿದ್ದು, 60ರ ದಶಕದಲ್ಲಿ ನಡೆದ ಘಟನೆಯನ್ನು ಚಿತ್ರಕ್ಕಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಹಾಗಾಗಿ 60ರ ದಶಕದ ಬೆಂಗಳೂರನ್ನು ಪ್ರೇಕ್ಷಕರು ತೆರೆಯ ಮೇಲೆ ನೋಡಬಹುದಾಗಿದೆ. ಈ ಕುರಿತು ಟ್ವಿಟ್ ಮಾಡಿರುವ ಅಶ್ವಿನಿ ಪುನೀತ್ ರಾಜ್ ಕುಮಾರ್ ‘ಆಚಾರ್ ಅಂಡ್ ಕೋ ಪಿ.ಆರ್.ಕೆ ಪ್ರೊಡಕ್ಷನ್ನ 10ನೇ ಚಿತ್ರ. 60ನೇ ದಶಕದ ಬೆಂಗಳೂರನ್ನು ನಿಮ್ಮ ಮುಂದೆ ತರಲು ಒಂದು ಪ್ರಯತ್ನ. ಇದು ನಮ್ಮ ಸಂಸ್ಥೆಯಿಂದ ಮಹಿಳಾ ನಿರ್ದೇಶನದ ಮೊದಲ ಚಿತ್ರವಾಗಿದ್ದು, ಮುಂಚೂಣಿಯಲ್ಲಿ ಹಲವಾರು ಮಹಿಳೆಯರನ್ನು ಇದು ಒಳಗೊಂಡಿದೆ’ ಎಂದು ಟ್ವಿಟ್ ಮಾಡಿದ್ದಾರೆ. ತಾರಾಗಣದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲವಾದರೂ, ಅತೀ ಶೀಘ್ರದಲ್ಲೇ ಹೆಚ್ಚಿನ ವಿವರವನ್ನು ಕೊಡಲಿದೆ ಪಿ.ಆರ್.ಕೆ ಪ್ರೊಡಕ್ಷನ್.

TAGGED:Ashwini Puneet Raj KumarPRK ProductionPuneet Raj KumarSandal WoodSindhu Srinivasಅಶ್ವಿನಿ ಪುನೀತ್ ರಾಜ್ ಕುಮಾರ್ಪಿ.ಆರ್.ಕೆ ಪ್ರೊಡಕ್ಷನ್ಪುನೀತ್ ರಾಜ್ ಕುಮಾರ್ಸಿಂಧು ಶ್ರೀನಿವಾಸ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

You Might Also Like

Tanu Murder Case
Crime

10 ಅಡಿ ಆಳದಲ್ಲಿ ಸೊಸೆಯನ್ನು ಹೂತಿದ್ದ ಪಾಪಿಗಳು – ಓಡಿ ಹೋಗಿದ್ದಾಳೆ ಎಂದು ಕತೆ ಕಟ್ಟಿದ್ದ ಪತಿ ಕುಟುಂಬಸ್ಥರು ಅರೆಸ್ಟ್‌!

Public TV
By Public TV
8 minutes ago
BY Vijayendra
Bengaluru City

ತಮ್ಮ ತಪ್ಪು ಅರಿವಾದರೆ ಯಾರೇ ಆದರೂ ಪಕ್ಷಕ್ಕೆ ಮರಳಬಹುದು: ವಿಜಯೇಂದ್ರ ಮುಕ್ತ ಆಹ್ವಾನ

Public TV
By Public TV
9 minutes ago
Mandya RTI
Districts

ಆರ್‌ಟಿಐಯಡಿ ಸಲ್ಲಿಸಿದ ಅರ್ಜಿಯನ್ನು ಉಡಾಫೆ ಮಾಡಬೇಡಿ – ಕೆ. ಬದ್ರುದ್ದೀನ್ ಎಚ್ಚರಿಕೆ

Public TV
By Public TV
10 minutes ago
fight between 2 groups elders hesitant to file a complaint ilkal bagalkote 1
Bagalkot

2 ಗುಂಪುಗಳ ಮಧ್ಯೆ ನಡುಬೀದಿಯಲ್ಲಿ ಮಾರಾಮಾರಿ – ದೂರು ನೀಡಲು ಹಿರಿಯರ ಹಿಂದೇಟು!

Public TV
By Public TV
20 minutes ago
nitish kumar
Latest

ಬಿಹಾರ ಚುನಾವಣೆ ಹೊತ್ತಲ್ಲೇ ಸಿಎಂ ನಿತೀಶ್‌ ಕುಮಾರ್‌ ಮಹತ್ವದ ಘೋಷಣೆ – ಮಾಸಿಕ ಪಿಂಚಣಿ 1,100 ರೂ.ಗೆ ಹೆಚ್ಚಳ

Public TV
By Public TV
30 minutes ago
pramoda devi wadiyar
Districts

11 ದಿನ ನವರಾತ್ರಿ ಅಭೂತಪೂರ್ವವಲ್ಲ, ಮೊದಲನೇ ಬಾರಿಯೂ ಅಲ್ಲ: ಪ್ರಮೋದಾ ದೇವಿ ಒಡೆಯರ್ ಸ್ಪಷ್ಟನೆ

Public TV
By Public TV
32 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?