Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹತ್ತು ವರ್ಷ ಹಾಸನ ಜಿಲ್ಲೆಗೆ ಎರಡು ಪಕ್ಷಗಳ ಕೊಡುಗೆ ಏನು: ರೇವಣ್ಣ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹತ್ತು ವರ್ಷ ಹಾಸನ ಜಿಲ್ಲೆಗೆ ಎರಡು ಪಕ್ಷಗಳ ಕೊಡುಗೆ ಏನು: ರೇವಣ್ಣ ಪ್ರಶ್ನೆ

Districts

ಹತ್ತು ವರ್ಷ ಹಾಸನ ಜಿಲ್ಲೆಗೆ ಎರಡು ಪಕ್ಷಗಳ ಕೊಡುಗೆ ಏನು: ರೇವಣ್ಣ ಪ್ರಶ್ನೆ

Public TV
Last updated: December 6, 2021 4:21 pm
Public TV
Share
2 Min Read
HD REVANNA 3
SHARE

ಹಾಸನ: ಹತ್ತು ವರ್ಷ ಹಾಸನ ಜಿಲ್ಲೆಗೆ ಎರಡು ಪಕ್ಷಗಳ ಕೊಡುಗೆ ಏನು? ಎಂದು ರಾಷ್ಟ್ರೀಯ ಪಕ್ಷಗಳ ವಿರುದ್ಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಕಿಡಿಕಾರಿದರು.

ರಾಷ್ಟ್ರೀಯ ಪಕ್ಷಗಳ ಹೇಳಿಕೆ ಕುರಿತು ಮಾತನಾಡಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳು ಬೆಳಗ್ಗೆ ಎದ್ದರೆ ಪ್ರಾದೇಶಿಕ ಪಕ್ಷದ ಅಭ್ಯರ್ಥಿಗಳನ್ನು ಕುಟುಂಬ ರಾಜಕಾರಣ ಎಂದು ಟೀಕಿಸುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಇಲ್ವಾ? ಕಾಂಗ್ರೆಸ್ ನಲ್ಲಿ ಒಂದೇ ಕುಟುಂಬದ ನಾಲ್ಕು ಜನ ಎಂಎಲ್‍ಎ, ಎಂಎಲ್‍ಸಿ ಇನ್ನೂ ಬೇರೆ-ಬೇರೆ ಹುದ್ದೆಗಳಲ್ಲಿ ಇದ್ದಾರೆ. ಇವರಿಗೆ ಕುಟುಂಬ ರಾಜಕಾರಣ ಎಂದು ಮಾತನಾಡಲು ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ಹತ್ತು ಮೀಟರ್ ಆಳದಲ್ಲಿ ಸ್ಕೂಬಾ ಡೈವ್ ಮಾಡಿದ್ರು ಅಪ್ಪು

jds

ಬೆಳಗ್ಗೆ ಎದ್ದು ಜೆಡಿಎಸ್ ಕುಟುಂಬ ರಾಜಕಾರಣ ಅನ್ನೋದು ಬಿಟ್ಟರೆ ಜಿಲ್ಲೆಗೆ ಅವರ ಕೊಡುಗೆ ಏನು? ಹತ್ತು ವರ್ಷ ಹಾಸನ ಜಿಲ್ಲೆಗೆ ಎರಡು ಪಕ್ಷಗಳ ಕೊಡುಗೆ ಏನು? ಕಾಂಗ್ರೆಸ್ ನಲ್ಲಿ ಎಷ್ಟು ಕುಟುಂಬದವರು ರಾಜಕೀಯ ಹುದ್ದೆಯಲ್ಲಿದ್ದಾರೆ ಎಂದು ಬಹಿರಂಗಪಡಿಸಲಿ. ಪ್ರಧಾನಿ ಮೋದಿ ಅವರು ಬಿಜೆಪಿಯಲ್ಲಿ 75 ವರ್ಷ ಆದವರು ಅಧಿಕಾರದಲ್ಲಿ ಇರೋ ಹಾಗಿಲ್ಲ ಎಂಬ ಕಾನೂನು ಮಾಡಿದ್ದಾರೆ. ಅದೇ ರೀತಿ ಕುಟುಂಬದಲ್ಲಿ ಒಬ್ಬರು ರಾಜಕೀಯಕ್ಕೆ ನಿಲ್ಲಲಿ ಎಂದು ಬಿಲ್ ತರಲಿ ಎಂದು ಸವಾಲು ಹಾಕಿದರು.

ದುಡ್ಡಿನಿಂದ ರಾಜಕೀಯ ಮಾಡಲು ಆಗಲ್ಲ. ಜನತೆ, ದೇವರ ಆಶೀರ್ವಾದ ಇರುವವರೆಗೂ ರಾಜಕೀಯ ಮಾಡಬಹುದು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಹೇಳ ಹೆಸರಿಲ್ಲದಂತಾಗುತ್ತದೆ. ಕಾಂಗ್ರೆಸ್ ಮುಖಂಡರೇ ಕಾಂಗ್ರೆಸ್ ಪಕ್ಷ ಮುಗಿಸುತ್ತಾರೆ. ನೆಹರು ಕಾಲದ ಕಾಂಗ್ರೆಸ್ ಈಗ ಇಲ್ಲ. ಕೇಂದ್ರದಲ್ಲಿ ಬಿಜೆಪಿ, ರಾಜ್ಯದಲ್ಲಿ ಕಾಂಗ್ರೆಸ್ ಡಬಲ್ ಇಂಜಿನ್ ಸರ್ಕಾರ ಇತ್ತು. ಆಗ ಕಾಡಾನೆ ಸಮಸ್ಯೆ ಏಕೆ ಪರಿಹರಿಸಲಿಲ್ಲಾ ಎಂದು ಟೀಕಿಸಿದರು.

Congress JDS BJP

ಸೂರಜ್ ರೇವಣ್ಣ ವಿರುದ್ಧ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆ ವಿಚಾರವಾಗಿ ಮಾತನಾಡಿದ ಅವರು, ನ್ಯಾಯಾಲಯದಲ್ಲಿರುವ ವಿಚಾರದ ಬಗ್ಗೆ ನಾನು ಮಾತನಾಡಲ್ಲ. ಯಾರು ಅರ್ಜಿ ಹಾಕಿಕೊಂಡಿದ್ದಾರೆ ಗೊತ್ತಿಲ್ಲ. ನಾವು ನ್ಯಾಯಾಲಯದ ತೀರ್ಪಿಗೆ ತಲೆ ಬಾಗುತ್ತೇವೆ. ನ್ಯಾಯಾಲಯದ ಬಗ್ಗೆ ನಮಗೆ ಗೌರವವಿದೆ. ನ್ಯಾಯಾಲಯ ಏನು ತೀರ್ಪು ಕೊಡುತ್ತೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು. ಇದನ್ನೂ ಓದಿ: ಗರ್ಭಿಣಿ ಮಗಳ ತಲೆಯನ್ನು ಕತ್ತರಿಸಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಪಾಪಿ ಅಮ್ಮ-ಮಗ 

hdk

ರಾಜ್ಯದಲ್ಲಿ ಬಿಸಿ ಟೀಂ ಇದೆ. ಬಿ ಅಂದರೆ ಬಿಜೆಪಿ, ಸಿ ಅಂದರೆ ಕಾಂಗ್ರೆಸ್. ನಮಗೆ ಬಿಸಿ ಟೀಂ ಬೇಡ. ಬಿಸಿ ಟೀಂ ನಿಂದ ಏನು ಸಿಕ್ಕಲ್ಲ. ನಮ್ಮದು ಜೆಡಿಎಸ್, ಭತ್ತದ ತೆನೆ ಹೊತ್ತ ಮಹಿಳೆ ಗುರುತು. ಮಹಿಳೆ ಹೊಟ್ಟೆ ಹಸಿದವರಿಗೆ ಅನ್ನ ನೀಡುತ್ತಾಳೆ. ಬಡವರ ಕಷ್ಟಕ್ಕೆ ನೆರವಾಗುತ್ತಾಳೆ. ಭತ್ತದಿಂದ ಅನ್ನ, ರೈತರಿಗೆ ಅನ್ನ ನೀಡುತ್ತೇವೆ. ನಮ್ಮದು ಜೆಡಿಎಸ್, 2023ಕ್ಕೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸದ ಮಾತುಗಳನ್ನು ಆಡಿದರು.

ಕಾಂಗ್ರೆಸ್ ನ ಹಿರಿಯ ಮುಖಂಡ ಗುಲಾಬ್ ನಬಿ ಅಜಾದ್ ಅವರು ಅಲ್ಪಸಂಖ್ಯಾತರ ಮಹಾನ್ ನಾಯಕ. ಕಾಂಗ್ರೆಸ್ ನ ಸ್ತಂಭ ಅವರು. ಅಂತಹವರನ್ನೆ ಬುಡಸಮೇತ ಕಿತ್ತು ಹಾಕಿದ್ದಾರೆ. ಇಲ್ಲಿ ಒಬ್ಬ ಮುಖಂಡನನ್ನು ಇಟ್ಟುಕೊಂಡಿದ್ದಾರೆ. ಅವರಿಂದ ಮಾಜಿ ಪ್ರಧಾನಿ ದೇವೇಗೌಡರನ್ನು, ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಬೈಯುತ್ತಿದ್ದಾರೆ. ದೇವೇಗೌಡರ ಕುಟುಂಬವನ್ನು ಬೈಯ್ಯದಿದ್ದರೆ ಅವರಿಗೆ ಊಟ ಸೇರಲ್ಲ. ಕಾಂಗ್ರೆಸ್ ನನ್ನು ನಾವ್ಯಾರು ತೆಗೆಯಬೇಕಿಲ್ಲ. 26 ರಾಜ್ಯಗಳಲ್ಲಿ ಕಾಂಗ್ರೆಸ್ ಅನ್ನು ಮನೆಗೆ ಕಳುಹಿಸಿದ್ದಾರೆ. 27ನೇಯದು ಇಲ್ಲಿ, ಮನೆಗೆ ಕಳುಹಿಸುತ್ತಾರೆ ಎಂದು ವ್ಯಂಗ್ಯವಾಡಿದರು.

TAGGED:family politicsGulab Nabi AzadjdsNational PartyRavannaಕುಟುಂಬ ರಾಜಕಾರಣಗುಲಾಬ್ ನಬಿ ಅಜಾದ್ಜೆಡಿಎಸ್ರಾಷ್ಟ್ರೀಯ ಪಕ್ಷರೇವಣ್ಣ
Share This Article
Facebook Whatsapp Whatsapp Telegram

Cinema news

ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories

You Might Also Like

is royal challengers bengaluru player can play for chennai super kings under ipl loan rule
Cricket

ಏನಿದು ಐಪಿಎಲ್ ಲೋನ್ ನಿಯಮ – ಆರ್‌ಸಿಬಿ ಆಟಗಾರ ಟೂರ್ನಿ ಮಧ್ಯೆಯೇ ಸಿಎಸ್‌ಕೆ ಪರ ಆಡೋಕೆ ಸಾಧ್ಯನಾ?

Public TV
By Public TV
16 minutes ago
011
Cricket

Explainer | ವೈಟ್‌ ಬಾಲ್‌ ಕ್ರಿಕೆಟ್‌ – ಟೀಂ ಇಂಡಿಯಾ ನಾಯಕತ್ವಕ್ಕೆ ಹೆಚ್ಚಿದ ಕೂಗು, ಅಯ್ಯರ್‌ಗೆ ಹೆಚ್ಚಿನ ಬೆಂಬಲ!

Public TV
By Public TV
17 minutes ago
epaminondas ship IRGC
Latest

ಭಾರತಕ್ಕೆ ಬರುತ್ತಿದ್ದ ಹಡಗನ್ನು ವಶಕ್ಕೆ ಪಡೆದ ಐಆರ್‌ಜಿಸಿ

Public TV
By Public TV
22 minutes ago
AshwiniVaishnaw
Dharwad

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್ ಆದೇಶ

Public TV
By Public TV
1 hour ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ʻವಿದ್ಯಾಪೀಠʼಕ್ಕೆ ಬನ್ನಿ – On Spot ಬಂಪರ್‌ ಬಹುಮಾನ ನಿಮ್ಮದಾಗಿಸಿಕೊಳ್ಳಿ

Public TV
By Public TV
1 hour ago
Supreme Court 1
Karnataka

ಮುರುಘಾ ಮಠದ ಆಸ್ತಿ ಕೇಸ್ – ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?