Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀ ರಾಮನವಮಿ ಇತಿಹಾಸ, ಆಚರಣೆಯ ಮಹತ್ವವೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶ್ರೀ ರಾಮನವಮಿ ಇತಿಹಾಸ, ಆಚರಣೆಯ ಮಹತ್ವವೇನು?

Latest

ಶ್ರೀ ರಾಮನವಮಿ ಇತಿಹಾಸ, ಆಚರಣೆಯ ಮಹತ್ವವೇನು?

Public TV
Last updated: April 4, 2025 3:37 pm
Public TV
Share
2 Min Read
Sri Rama Navami
SHARE

ಹಿಂದೂ ಹಬ್ಬಗಳಲ್ಲಿ ರಾಮನವಮಿಯೂ ಕೂಡ ಒಂದು ಪ್ರಮುಖವಾದ ಹಬ್ಬ. ರಾಮನವಮಿಯನ್ನು ಶ್ರೀ ರಾಮನ ಜನ್ಮದಿನವನ್ನಾಗಿ ಆಚರಿಸಲಾಗುತ್ತದೆ. ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ತಿಥಿಯಲ್ಲಿ ಅಂದರೆ ಚೈತ್ರ ಮಾಸದ ಒಂಬತ್ತನೇ ದಿನದಂದು ಶ್ರೀ ರಾಮನವಮಿ ಆಚರಿಸಲಾಗುತ್ತದೆ. ಅಥವಾ ಯುಗಾದಿ ಹಬ್ಬದ ಎಂಟು ದಿನಗಳ ನಂತರ ರಾಮನವಮಿ ಆಚರಿಸಲಾಗುತ್ತದೆ.

ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಶ್ರೀರಾಮ ಜನಿಸಿದ್ದು, ಏ.5 ರಂದು ಸಂಜೆ 7: 26ಕ್ಕೆ ತಿಥಿ ಪ್ರಾರಂಭವಾಗಿ ಏ.6 ರಂದು ಸಂಜೆ 7:22 ಕ್ಕೆ ಕೊನೆಗೊಳ್ಳುತ್ತದೆ. ಕೆಲವು ಕಡೆ ಚೈತ್ರ ಮಾಸದ ಪ್ರತಿಪಾದದಿಂದ 9 ದಿನಗಳವರೆಗೆ ರಾಮನವಮಿ ಉತ್ಸವ ನಡೆಯುತ್ತದೆ. ಈ ಸಮಯದಲ್ಲಿ ಕೆಲವರು 9 ದಿನಗಳ ಕಾಲ ಉಪವಾಸ ಮಾಡುವ ಆಚರಣೆಯನ್ನು ಪಾಲಿಸುತ್ತಾರೆ.

RAMANAVAMI

ಇತಿಹಾಸ:
ರಾಮನವಮಿ ಶ್ರೀ ರಾಮಾಯಣದ ಪ್ರಮುಖ ಪಾತ್ರಧಾರಿ ಭಗವಾನ್ ಶ್ರೀರಾಮನ ಜನ್ಮದಿನ. ಅಯೋಧ್ಯಾಧಿಪತಿ ದಶರಥ ಹಾಗೂ ಕೌಸಲ್ಯ ಪುತ್ರನಾದ ಶ್ರೀರಾಮ ವಿಷ್ಣುವಿನ 7ನೆಯ ಅವತಾರದಲ್ಲಿ ಜನಿಸುತ್ತಾನೆ. ಪ್ರಾರಂಭದಲ್ಲಿ ದಶರಥ ಹಾಗೂ ಆತನ ಮೂವರು ಪತ್ನಿಯರಿಗೂ ಸಂತಾನ ಭಾಗ್ಯ ಇರಲಿಲ್ಲ. ಆಗ ಋಷಿ ವಶಿಷ್ಠರ ಸಲಹೆಯ ಮೇರೆಗೆ ದಶರಥ ಮಹಾರಾಜ ಪುತ್ರ ಕಾಮೇಷ್ಟಿ ಯಜ್ಞವನ್ನು ಮಾಡಿದನು. ಬಳಿಕ ರಾಣಿ ಕೌಸಲ್ಯಗೆ ರಾಮ, ಸುಮಿತ್ರಿಗೆ ಶತ್ರುಘ್ನ ಹಾಗೂ ಲಕ್ಷ್ಮಣ, ಕೈಕೆಯಿಗೆ ಭರತ ಜನಿಸಿದರು. ಹೀಗೆ ರಾಮ ಜನಿಸಿದ ದಿನವನ್ನು ಶ್ರೀರಾಮನವಮಿ ಎಂದು ಆಚರಿಸಲಾಗುತ್ತದೆ. ತ್ರೇತಾಯುಗದಲ್ಲಿ ಜನಿಸಿದ ರಾಮನನ್ನು ಪೂಜಿಸಿದರೆ ಕೆಟ್ಟ ಶಕ್ತಿಗಳು ನಿವಾರಣೆಯಾಗಿ, ದೈವಿಕ ಶಕ್ತಿ ನೆಲೆಸುತ್ತದೆ ಎಂಬುದು ನಂಬಿಕೆಯಾಗಿದೆ.

ಆಚರಣೆ ಹೇಗೆ?
ಶ್ರೀರಾಮ ನವಮಿಯಂದು ಭಕ್ತರು ಉಪವಾಸ ಮಾಡಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ರಾಮಾಯಣ ಪಾರಾಯಣ ಮಾಡುವುದು ಈ ಹಬ್ಬದ ಇನ್ನೊಂದು ವಿಶೇಷ. ಜೊತೆಗೆ ಭಜನೆ ರಾಮನ ಕೀರ್ತನೆಗಳನ್ನು 30 ಪಠಿಸುತ್ತಾರೆ. ಅನೇಕ ಕಡೆಗಳಲ್ಲಿ ರಾಮನ ದೇಗುಲಗಳಲ್ಲಿ ಕೀರ್ತನೆ, ರಥೋತ್ಸವ, ಪಲ್ಲಕ್ಕಿ ಉತ್ಸವ ಹಾಗೂ ಜಾತ್ರೆಯನ್ನು ಆಯೋಜಿಸಲಾಗುತ್ತದೆ. ಕೆಲವು ಕಡೆ 9 ದಿನದ ರಾಮನ ಉತ್ಸವವನ್ನು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ರಾಮ ಪಟ್ಟಾಭಿಷೇಕ ಹಾಗೂ ರಾಮ ಪಂಚಾಯತನದ ಪಟವನ್ನು ಇಟ್ಟು ಪೂಜೆ ಮಾಡುತ್ತಾರೆ. ರಾಮನವಮಿಯಂದು ಪಾನಕ ಕೋಸಂಬರಿ ನೈವೇದ್ಯ ಇಟ್ಟು ಪೂಜೆ ಮಾಡೋದು ವಿಶೇಷ. ಇನ್ನು ಕೆಲವರು ರಾಮನವಮಿಯಂದು ರಾಮ ನಾಮ ಬರೆಯುತ್ತಾರೆ.

ದೇಶದ ಕೆಲವು ಪ್ರದೇಶಗಳಲ್ಲಿ ವಿಜೃಂಭಗಳಿಂದ ರಾಮನವಮಿ ಆಚರಿಸಲಾಗುತ್ತದೆ.
ಅಯೋಧ್ಯೆ: ಶ್ರೀ ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಶ್ರೀರಾಮನವಮಿಯಂದು ವಿಜೃಂಭಣೆಯಿಂದ ಪೂಜೆ, ಪವಿತ್ರ ಸ್ನಾನ, ಭವ್ಯ ಮೆರವಣಿಗೆ, ರಾಮಾಯಣ ಪಾಠ ನಡೆಯುತ್ತದೆ.

AYODHYA

ಸೀತಾಮಡಿ
ಸೀತಾದೇವಿಯ ಜನ್ಮಸ್ಥಳವಾದ ಸೀತಾಮಡಿಯಲ್ಲಿ ರಾಮನವಮಿಯನ್ನು ಭಕ್ತಿ ಭಾವದಿಂದ ಆಚರಿಸಲಾಗುತ್ತದೆ. ವಿಶೇಷ ಪೂಜೆ, ಜಾತ್ರೆ ಕೂಡ ನಡೆಯುತ್ತದೆ.

Rameshwaram

ಭದ್ರಾಚಲಂ:
ಶ್ರೀರಾಮನವಮಿಯಂದು ಈ ದೇವಾಲಯದಲ್ಲಿ ಶ್ರೀ ಸೀತಾರಾಮ ಕಲ್ಯಾಣೋತ್ಸವ ವಿಜೃಂಭಣೆಯಿಂದ ನಡೆಯುತ್ತದೆ. ದೇಶದೆಲ್ಲಡೆ ಭಕ್ತಾದಿಗಳು ಈ ದಿವ್ಯ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿರುತ್ತಾರೆ.

Rameshwaram

ರಾಮೇಶ್ವರಂ:
ರಾಮನ ತೀರ್ಥಯಾತ್ರೆಯ ಪ್ರಮುಖ ಕೇಂದ್ರಗಳಲ್ಲಿ ಒಂದಾದ ರಾಮೇಶ್ವರಂ ನಲ್ಲಿ ರಾಮನವಮಿ ಎಂದು ವಿಶೇಷ, ಹೋಮ ಮತ್ತು ಮಹಾಪ್ರಸಾದ ವಿತರಣೆಯೊಂದಿಗೆ ಆಚರಿಸಲಾಗುತ್ತದೆ.

TAGGED:Rama NavamiRama Navami CelebrationRama Navami FestivalSri Rama Navamiಶ್ರೀರಾಮನವಮಿಶ್ರೀರಾಮನವಮಿ ಆಚರಣೆಶ್ರೀರಾಮನವಮಿ ಇತಿಹಾಸ
Share This Article
Facebook Whatsapp Whatsapp Telegram

Cinema news

lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories

You Might Also Like

Mysuru Child Death After Eating Hibiscus Flower
Crime

ಒಣಗಿದ ದಾಸವಾಳ ನುಂಗಿ 6 ತಿಂಗಳ ಮಗು ಸಾವು

Public TV
By Public TV
8 minutes ago
Shell Petrol Bunk
Bengaluru City

ಜನರಿಗೆ ಶಾಕ್‌ ಮೇಲೆ ಶಾಕ್‌ – ಲೀಟರ್ ಪೆಟ್ರೋಲ್‌ ಬೆಲೆ 6 ರೂ., ಡೀಸೆಲ್‌ 7 ರೂ. ಹೆಚ್ಚಳ

Public TV
By Public TV
14 minutes ago
Raichuru Lorry Seize
Districts

8 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ – 600 ಚೀಲಗಳಿದ್ದ ಲಾರಿ ಜಪ್ತಿ

Public TV
By Public TV
1 hour ago
DK Suresh
Bengaluru City

IPL ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ – ಡಿಕೆ ಸುರೇಶ್‌

Public TV
By Public TV
2 hours ago
Iran Israel War 1
Bengaluru City

ತಿಂಗಳಾದ್ರೂ ಮುಗಿಯದ ಮಧ್ಯಪ್ರಾಚ್ಯ ಸಂಘರ್ಷ – ಯುದ್ಧ ಮುಂದುವರಿದ್ರೆ ಭಾರತದ ಮೇಲೇನು ಪರಿಣಾಮ?

Public TV
By Public TV
2 hours ago
Dharwad Jail Video Call
Crime

ಜೈಲಿನಿಂದ್ಲೇ ವಿಡಿಯೋ ಕಾಲ್, ಅಪ್ರಾಪ್ತೆಗೆ ಟಾರ್ಚರ್ – ವಿಷಯ ಗೊತ್ತಿದ್ರೂ ಸುಮ್ನಿದ್ದಾರಾ ಧಾರವಾಡ ಜೈಲಾಧಿಕಾರಿಗಳು?‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?