Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀ ರಾಮನವಮಿ ಇತಿಹಾಸ, ಆಚರಣೆಯ ಮಹತ್ವವೇನು?
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಶ್ರೀ ರಾಮನವಮಿ ಇತಿಹಾಸ, ಆಚರಣೆಯ ಮಹತ್ವವೇನು?

Public TV
Last updated: April 4, 2025 3:37 pm
Public TV
Share
2 Min Read
Sri Rama Navami
SHARE

ಹಿಂದೂ ಹಬ್ಬಗಳಲ್ಲಿ ರಾಮನವಮಿಯೂ ಕೂಡ ಒಂದು ಪ್ರಮುಖವಾದ ಹಬ್ಬ. ರಾಮನವಮಿಯನ್ನು ಶ್ರೀ ರಾಮನ ಜನ್ಮದಿನವನ್ನಾಗಿ ಆಚರಿಸಲಾಗುತ್ತದೆ. ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ತಿಥಿಯಲ್ಲಿ ಅಂದರೆ ಚೈತ್ರ ಮಾಸದ ಒಂಬತ್ತನೇ ದಿನದಂದು ಶ್ರೀ ರಾಮನವಮಿ ಆಚರಿಸಲಾಗುತ್ತದೆ. ಅಥವಾ ಯುಗಾದಿ ಹಬ್ಬದ ಎಂಟು ದಿನಗಳ ನಂತರ ರಾಮನವಮಿ ಆಚರಿಸಲಾಗುತ್ತದೆ.

ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಶ್ರೀರಾಮ ಜನಿಸಿದ್ದು, ಏ.5 ರಂದು ಸಂಜೆ 7: 26ಕ್ಕೆ ತಿಥಿ ಪ್ರಾರಂಭವಾಗಿ ಏ.6 ರಂದು ಸಂಜೆ 7:22 ಕ್ಕೆ ಕೊನೆಗೊಳ್ಳುತ್ತದೆ. ಕೆಲವು ಕಡೆ ಚೈತ್ರ ಮಾಸದ ಪ್ರತಿಪಾದದಿಂದ 9 ದಿನಗಳವರೆಗೆ ರಾಮನವಮಿ ಉತ್ಸವ ನಡೆಯುತ್ತದೆ. ಈ ಸಮಯದಲ್ಲಿ ಕೆಲವರು 9 ದಿನಗಳ ಕಾಲ ಉಪವಾಸ ಮಾಡುವ ಆಚರಣೆಯನ್ನು ಪಾಲಿಸುತ್ತಾರೆ.

RAMANAVAMI

ಇತಿಹಾಸ:
ರಾಮನವಮಿ ಶ್ರೀ ರಾಮಾಯಣದ ಪ್ರಮುಖ ಪಾತ್ರಧಾರಿ ಭಗವಾನ್ ಶ್ರೀರಾಮನ ಜನ್ಮದಿನ. ಅಯೋಧ್ಯಾಧಿಪತಿ ದಶರಥ ಹಾಗೂ ಕೌಸಲ್ಯ ಪುತ್ರನಾದ ಶ್ರೀರಾಮ ವಿಷ್ಣುವಿನ 7ನೆಯ ಅವತಾರದಲ್ಲಿ ಜನಿಸುತ್ತಾನೆ. ಪ್ರಾರಂಭದಲ್ಲಿ ದಶರಥ ಹಾಗೂ ಆತನ ಮೂವರು ಪತ್ನಿಯರಿಗೂ ಸಂತಾನ ಭಾಗ್ಯ ಇರಲಿಲ್ಲ. ಆಗ ಋಷಿ ವಶಿಷ್ಠರ ಸಲಹೆಯ ಮೇರೆಗೆ ದಶರಥ ಮಹಾರಾಜ ಪುತ್ರ ಕಾಮೇಷ್ಟಿ ಯಜ್ಞವನ್ನು ಮಾಡಿದನು. ಬಳಿಕ ರಾಣಿ ಕೌಸಲ್ಯಗೆ ರಾಮ, ಸುಮಿತ್ರಿಗೆ ಶತ್ರುಘ್ನ ಹಾಗೂ ಲಕ್ಷ್ಮಣ, ಕೈಕೆಯಿಗೆ ಭರತ ಜನಿಸಿದರು. ಹೀಗೆ ರಾಮ ಜನಿಸಿದ ದಿನವನ್ನು ಶ್ರೀರಾಮನವಮಿ ಎಂದು ಆಚರಿಸಲಾಗುತ್ತದೆ. ತ್ರೇತಾಯುಗದಲ್ಲಿ ಜನಿಸಿದ ರಾಮನನ್ನು ಪೂಜಿಸಿದರೆ ಕೆಟ್ಟ ಶಕ್ತಿಗಳು ನಿವಾರಣೆಯಾಗಿ, ದೈವಿಕ ಶಕ್ತಿ ನೆಲೆಸುತ್ತದೆ ಎಂಬುದು ನಂಬಿಕೆಯಾಗಿದೆ.

ಆಚರಣೆ ಹೇಗೆ?
ಶ್ರೀರಾಮ ನವಮಿಯಂದು ಭಕ್ತರು ಉಪವಾಸ ಮಾಡಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ರಾಮಾಯಣ ಪಾರಾಯಣ ಮಾಡುವುದು ಈ ಹಬ್ಬದ ಇನ್ನೊಂದು ವಿಶೇಷ. ಜೊತೆಗೆ ಭಜನೆ ರಾಮನ ಕೀರ್ತನೆಗಳನ್ನು 30 ಪಠಿಸುತ್ತಾರೆ. ಅನೇಕ ಕಡೆಗಳಲ್ಲಿ ರಾಮನ ದೇಗುಲಗಳಲ್ಲಿ ಕೀರ್ತನೆ, ರಥೋತ್ಸವ, ಪಲ್ಲಕ್ಕಿ ಉತ್ಸವ ಹಾಗೂ ಜಾತ್ರೆಯನ್ನು ಆಯೋಜಿಸಲಾಗುತ್ತದೆ. ಕೆಲವು ಕಡೆ 9 ದಿನದ ರಾಮನ ಉತ್ಸವವನ್ನು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ರಾಮ ಪಟ್ಟಾಭಿಷೇಕ ಹಾಗೂ ರಾಮ ಪಂಚಾಯತನದ ಪಟವನ್ನು ಇಟ್ಟು ಪೂಜೆ ಮಾಡುತ್ತಾರೆ. ರಾಮನವಮಿಯಂದು ಪಾನಕ ಕೋಸಂಬರಿ ನೈವೇದ್ಯ ಇಟ್ಟು ಪೂಜೆ ಮಾಡೋದು ವಿಶೇಷ. ಇನ್ನು ಕೆಲವರು ರಾಮನವಮಿಯಂದು ರಾಮ ನಾಮ ಬರೆಯುತ್ತಾರೆ.

ದೇಶದ ಕೆಲವು ಪ್ರದೇಶಗಳಲ್ಲಿ ವಿಜೃಂಭಗಳಿಂದ ರಾಮನವಮಿ ಆಚರಿಸಲಾಗುತ್ತದೆ.
ಅಯೋಧ್ಯೆ: ಶ್ರೀ ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಶ್ರೀರಾಮನವಮಿಯಂದು ವಿಜೃಂಭಣೆಯಿಂದ ಪೂಜೆ, ಪವಿತ್ರ ಸ್ನಾನ, ಭವ್ಯ ಮೆರವಣಿಗೆ, ರಾಮಾಯಣ ಪಾಠ ನಡೆಯುತ್ತದೆ.

AYODHYA

ಸೀತಾಮಡಿ
ಸೀತಾದೇವಿಯ ಜನ್ಮಸ್ಥಳವಾದ ಸೀತಾಮಡಿಯಲ್ಲಿ ರಾಮನವಮಿಯನ್ನು ಭಕ್ತಿ ಭಾವದಿಂದ ಆಚರಿಸಲಾಗುತ್ತದೆ. ವಿಶೇಷ ಪೂಜೆ, ಜಾತ್ರೆ ಕೂಡ ನಡೆಯುತ್ತದೆ.

Rameshwaram

ಭದ್ರಾಚಲಂ:
ಶ್ರೀರಾಮನವಮಿಯಂದು ಈ ದೇವಾಲಯದಲ್ಲಿ ಶ್ರೀ ಸೀತಾರಾಮ ಕಲ್ಯಾಣೋತ್ಸವ ವಿಜೃಂಭಣೆಯಿಂದ ನಡೆಯುತ್ತದೆ. ದೇಶದೆಲ್ಲಡೆ ಭಕ್ತಾದಿಗಳು ಈ ದಿವ್ಯ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿರುತ್ತಾರೆ.

Rameshwaram

ರಾಮೇಶ್ವರಂ:
ರಾಮನ ತೀರ್ಥಯಾತ್ರೆಯ ಪ್ರಮುಖ ಕೇಂದ್ರಗಳಲ್ಲಿ ಒಂದಾದ ರಾಮೇಶ್ವರಂ ನಲ್ಲಿ ರಾಮನವಮಿ ಎಂದು ವಿಶೇಷ, ಹೋಮ ಮತ್ತು ಮಹಾಪ್ರಸಾದ ವಿತರಣೆಯೊಂದಿಗೆ ಆಚರಿಸಲಾಗುತ್ತದೆ.

Share This Article
Facebook Whatsapp Whatsapp Telegram
Previous Article Sri Rama ಆಧ್ಯಾತ್ಮಿಕ ಶಕ್ತಿ ನೀಡುವ ಶ್ರೀರಾಮ ದೇವಾಲಯಗಳಿವು…!
Next Article president droupadi murmu ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

Latest Cinema News

Kichcha Sudeep Gift to Max director
ಮ್ಯಾಕ್ಸ್ ಡೈರೆಕ್ಟರ್‌ಗೆ ಕಾರ್ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್
Cinema Latest Sandalwood Top Stories
Priyanka Upendra
ಬಿಹಾರ ಮೂಲದ ವ್ಯಕ್ತಿಗಳಿಂದ ಪ್ರಿಯಾಂಕಾ ಉಪೇಂದ್ರ ಮೊಬೈಲ್‌ ಹ್ಯಾಕ್‌!
Cinema Crime Districts Karnataka Latest Top Stories
Kantara 1 2
ಕಾಂತಾರ ಚಾಪ್ಟರ್-1 ಅಡ್ವಾನ್ಸ್ ಬುಕ್ಕಿಂಗ್ ಓಪನ್ಸ್‌ಗೆ ಮುಹೂರ್ತ ಫಿಕ್ಸ್!
Cinema Karnataka Latest Sandalwood Top Stories
Brinda Acharya
ನವರಾತ್ರಿಗೆ `ಮಾರುತ’ ಸಿನಿಮಾದ ಭಕ್ತಿ ಪ್ರಧಾನ ಗೀತೆ – ಚಿತ್ರಕ್ಕೆ ಎಸ್.ನಾರಾಯಣ್ ನಿರ್ದೇಶನ
Cinema Latest Sandalwood
darshan manoj
ದರ್ಶನ್‌ ಸರ್‌ನ ಈ ರೀತಿ ನೋಡೋಕೆ ಕಷ್ಟ ಆಗ್ತಿದೆ: ಅಳಿಯ ಮನೋಜ್ ಭಾವುಕ
Cinema Latest Sandalwood Top Stories

You Might Also Like

s.l.bhyrappas sister
Hassan

ವಾರಾನ್ನ, ಭಿಕ್ಷಾನ್ನ ಮಾಡಿ ಕಷ್ಟಪಟ್ಟು ಓದಿದ: ಎಸ್‌.ಎಲ್.ಭೈರಪ್ಪ ನೆನೆದು ಸಹೋದರಿ ಭಾವುಕ

10 minutes ago
DK Shivakumar 9
Bengaluru City

ಬೆಂಗಳೂರಿನ ರಸ್ತೆಗುಂಡಿಗಳು ಬಿಜೆಪಿ ದುರಾಡಳಿತದ ಫಲ – ಡಿಕೆಶಿ

44 minutes ago
Cyber Crime
Crime

ರಿಸರ್ವ್‌ ಬ್ಯಾಂಕ್‌ ಲೋಗೋ ನೋಡಿ ಖೆಡ್ಡಾಕ್ಕೆ ಬಿದ್ದ ಮಹಿಳೆ – 30 ಲಕ್ಷದ ಆಸೆ ತೋರಿಸಿ 3.71 ಲಕ್ಷ ದೋಚಿದ ವಂಚಕ

48 minutes ago
G Parameshwar
Districts

ಸರ್ಕಾರಕ್ಕೆ ಬುರುಡೆ ಗ್ಯಾಂಗ್‌ನಿಂದ ಮೋಸ – ನನಗೆ ಗೊತ್ತಿಲ್ಲ ಎಂದ ಪರಮೇಶ್ವರ್‌

49 minutes ago
Dharmasthala Chinnayya
Bengaluru City

ಧರ್ಮಸ್ಥಳ ಕೇಸ್‌ | ರಾಜ್ಯ ಸರ್ಕಾರವನ್ನೇ ಯಾಮಾರಿಸಿದ ʻಬುರುಡೆʼ ಗ್ಯಾಂಗ್ – ಸುಪ್ರೀಂ ಆದೇಶ ಮುಚ್ಚಿಟ್ಟು ಮಹಾ ಮೋಸ

59 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?