Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬನ್ನಿ ಪೂಜೆಯ ಪೌರಾಣಿಕ ಮಹತ್ವವೇನು..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಬನ್ನಿ ಪೂಜೆಯ ಪೌರಾಣಿಕ ಮಹತ್ವವೇನು..?

Karnataka

ಬನ್ನಿ ಪೂಜೆಯ ಪೌರಾಣಿಕ ಮಹತ್ವವೇನು..?

Public TV
Last updated: October 11, 2024 8:43 pm
Public TV
Share
3 Min Read
Banni Pooje
SHARE

ನವರಾತ್ರಿಯ ಕೊನೆಯ ದಿನ ಬನ್ನಿ ಪೂಜೆಯನ್ನು ಮಾಡಲಾಗುತ್ತದೆ. ಬನ್ನಿ ಕೊಡುವ ಸಂಪ್ರದಾಯದೊಂದಿಗೆ ಈ ದಸರಾ ಹಬ್ಬವನ್ನು ಆಚರಿಸುತ್ತೇವೆ. ಬನ್ನಿಯ ಮಹತ್ವವೇನು? ಯಾಕೆ ಬನ್ನಿ ಕೊಡುವ ಸಂಪ್ರದಾಯವಿದೆ ಎನ್ನುವ ಕುರಿತು ಮಾಹಿತಿ ಇಲ್ಲಿದೆ.

ವಿಜಯದಶಮಿ ಹೆಸರೇ ಹೇಳುವಂತೆ ವಿಜಯದ ಸಂಕೇತವಾಗಿರುವ ವಿಜಯ ದಶಮಿಯ ದಿನ ಬನ್ನಿ ವೃಕ್ಷವನ್ನು ಪೂಜಿಸಲಾಗುತ್ತದೆ. ಬನ್ನಿ ವೃಕ್ಷದ ಪೂಜೆ ಮಾಡುವುದು ಸಾಮಾನ್ಯ. ಆದರೆ ಪ್ರತಿಯೊಂದು ತನ್ನ ಒಳ ಕಥೆಯನ್ನು ಹೊಂದಿರುತ್ತದೆ. ಬನ್ನಿಯ ಹಿಂದೆ ಒಂದು ಪೌರಾಣಿಕ ಕಥೆಯಿದೆ.

ಹಿಂದೂ ಸಂಸ್ಕೃತಿಯ ಪ್ರತಿಯೊಂದು ವೈದಿಕ ಆಚಾರ-ವಿಚಾರಗಳೂ ತನ್ನದೇ ಆದ ವೈಶಿಷ್ಟ್ಯಗಳಿಂದ ಕೂಡಿರುತ್ತದೆ. ಹಿಂದಿನ ಕಾಲದಲ್ಲಿ ಸೂರ್ಯವಂಶಸ್ಥ ರಘು ಮಹಾರಾಜ ಎಂಬ ರಾಜ ಭರತಖಂಡವನ್ನು ಆಳುತ್ತಿದ್ದ. ಈ ಸಮಯದಲ್ಲಿ ಕೌಸ್ಥೇಯನೆಂಬ ಬಡ ಬ್ರಾಹ್ಮಣ ಬಾಲಕನೊಬ್ಬ ವಿದ್ಯಾರ್ಜನೆಗೋಸ್ಕರ ಅರುಣಿ ಮಹರ್ಷಿಗಳೆಂಬ ಗುರುಗಳ ಗುರುಕುಲಕ್ಕೆ ಬಂದಿದ್ದ. ಆ ಮುನಿಗಳ ಆಶ್ರಯದಲ್ಲಿ ಶಿಕ್ಷಣವನ್ನು ಪೂರ್ಣಗೊಳಿಸಿದ ಕೌಸ್ಥೇಯ ಗುರುಗಳಿಗೆ ವಿನಮ್ರಪೂರ್ವಕವಾಗಿ ಕೈ ಮುಗಿದು ತಾನು ಗುರುದಕ್ಷಿಣೆಯಾಗಿ ಏನು ಕೊಡಬೇಕೆಂದು ಕೇಳುತ್ತಾನೆ. ಅರುಣೀ ಮುನಿಗಳು ಕೌಸ್ಥೇಯನು ಬಡವನಾದ್ದರಿಂದ ಯಾವುದೇ ಗುರುದಕ್ಷಿಣೆಯನ್ನು ಅಪೇಕ್ಷಿಸದೆ ಗುರುಕುಲವನ್ನು ಬಿಡುವ ಆಜ್ಞೆ ನೀಡುತ್ತಾರೆ. ಆದರೆ ಕೌಸ್ಥೇಯನು ಗುರುದಕ್ಷಿಣೆಯಾಗಿ ಏನನ್ನಾದರೂ ಆಜ್ಞಾಪಿಸಬೇಕೆಂದು ಆಗ್ರಹ ಪೂರ್ವಕವಾಗಿ ಪ್ರಾರ್ಥಿಸುತ್ತಾನೆ. ಇದರಿಂದ ಕುಪಿತಗೊಂಡ ಅರುಣಿ ಮಹರ್ಷಿಗಳು “ಗುರುದಕ್ಷಿಣೆ” ಕೊಡುವುದೇ ಇದ್ದರೆ “ಹತ್ತು ಲಕ್ಷ ಸುವರ್ಣ ನಾಣ್ಯಗಳನ್ನು ಕೊಡು” ಎದು ಬಡ ಕೌಸ್ಥೇಯನಿಗೆ ಅಸಾಧ್ಯವಾದ ಗುರುದಕ್ಷಿಣೆಯನ್ನು ಕೇಳಿಕೊಳ್ಳುತ್ತಾರೆ.

Banni Pooje 1

ಇಷ್ಟು ದೊಡ್ಡ ಗುರುದಕ್ಷಿಣೆ ಕೇಳುತ್ತಾರೆಂಬ ಕಲ್ಪನೆ ಕೂಡ ಕೌಸ್ಥೇಯ ಹತ್ತು ಲಕ್ಷ ಸುವರ್ಣ ನಾಣ್ಯಗಳನ್ನು ಹೇಗೆ ಸ0ಪಾದಿಸುವುದೆಂಬ ಗಾಢ ಚಿಂತೆಗೆ ತೊಡಗುತ್ತಾನೆ. ಹೀಗೇ ರಘು ಮಹಾರಾಜನ ಆಸ್ಥಾನಕ್ಕೆ ಕೌಸ್ಥೇಯ ಬಂದು ತಲುಪುತ್ತಾನೆ. ರಘು ಮಹಾರಾಜ ಪ್ರತಿ ಹನ್ನೆರಡು ವರ್ಷಕ್ಕೊಮ್ಮೆ ತನ್ನ ಪತ್ನಿ ಸಮೇತ ತನ್ನ ರಾಜಭಂಡಾರದ ಸಮಸ್ತ ಧನವನ್ನು ಪ್ರಜೆಗಳಿಗೆ ದಾನವಾಗಿ ಕೊಡುವ ಪರಿಪಾಠವಿಟ್ಟುಕೊಂಡಿರುತ್ತಾನೆ. ಆ ರೀತಿ ದಾನ ನೀಡಿ ಕೆಲವೇ ದಿನಗಳು ಕಳೆದಿರುತ್ತವೆ. ರಾಜ ಭಂಡಾರ ಬರಿದಾಗಿರುತ್ತದೆ. ರಘು ಮಹಾರಾಜನ ತಪಃಶಕ್ತಿಯ ಫಲವಾಗಿ ಕೆಲವೇ ವರ್ಷಗಳಲ್ಲಿ ರಾಜಕೋಶವು ಮತ್ತೆ ತುಂಬುತ್ತಿರುತ್ತದೆ. ರಾಜನು ಒಮ್ಮೆ ಕೌಸ್ಥೇಯನಿಗೆ ನಿತ್ಯ ಆಸ್ಥಾನಕ್ಕೆ ಬರುವ ಕಾರಣವೇನೆಂದು ಕೇಳುತ್ತಾನೆ. ಕೌಸ್ಥೇಯ ತನ್ನ ಸಮಸ್ಯೆಯನ್ನು ಮಹಾರಾಜನಲ್ಲಿ ಹೇಳಿಕೊಳ್ಳುತ್ತಾನೆ.

ರಾಜ್ಯಕೋಶ ಬರಿದಾದ ಮಹಾರಾಜ ಕೌಸ್ಥೇಯನಿಗೆ ಶೀಘ್ರವಾಗಿ ಸಹಾಯ ಮಾಡಬೇಕೆoಬ ಸದುದ್ದೇಶದಿಂದ ಧನಾಧಿಪತಿಯಾದ ಕುಬೇರನ ಮೇಲೆ ಯುದ್ಧವನ್ನು ಮಾಡಿ ಕೌಸ್ಥೇಯನ ಮನೋಭಿಲಾಷೆಯನ್ನು ಪೂರ್ಣಗೊಳಿಸುವುದೆ಼ದು ಸoಕಲ್ಪ ಮಾಡುತ್ತಾನೆ. ತನ್ನ ಚತುರಂಗ ಬಲ ಸಮೇತ ಕುಬೇರನ ಮೇಲೆ ಯುದ್ಧಕ್ಕೆ ಪ್ರಸ್ಥಾನ ಮಾಡುವಾಗ ಮಾರ್ಗ ಮಧ್ಯೆ ರಾತ್ರಿಯಾದ ಕಾರಣ ಒoದು ವನದಲ್ಲಿ ರಾಜ ಬಿಡಾರ ಹಾಕುತ್ತಾನೆ. ಅದು ಶಮೀವೃಕ್ಷಗಳಿ0ದ ತುಂಬಿದ ವನ. ಇದೇ ಸಂದರ್ಭದಲ್ಲಿ ಕುಬೇರನಿಗೆ ರಘು ಮಹಾರಾಜ ವಿದ್ಯಾರ್ಥಿಯೊಬ್ಬನ ಗುರುದಕ್ಷಿಣೆಯಾಗಿ ಹತ್ತು ಲಕ್ಷ ಸುವರ್ಣ ನಾಣ್ಯಗಳನ್ನು ಕೂಡಿಸುವ ಸದುದ್ದೇಶದಿ0ದ ತನ್ನ ಮೇಲೆ ಯುದ್ಧಕ್ಕೆ ಬರುತ್ತಿರುವ ವಿಷಯ ತಿಳಿಯುತ್ತದೆ. ರಾಜನ ಸದುದ್ದೇಶ ಕೇಳಿ ಸುಪ್ರೀತನಾದ ಕುಬೇರ, ತನ್ನ ಮಾಯಾ ಶಕ್ತಿಯಿಂದ ರಘು ಮಹಾರಾಜ ಬಿಡಾರ ಹೂಡಿದ್ದ ಶಮೀವೃಕ್ಷದ ಪ್ರತಿಯೊ0ದು ಎಲೆಯೂ ಸುವರ್ಣ ನಾಣ್ಯವಾಗುವಂತೆ ಮಾಡುತ್ತಾನೆ.

ಸೂರ್ಯೋದಯವಾಗುತ್ತಿದ್ದಂತೆಯೇ ಶಮೀವೃಕ್ಷದ ಎಲೆಗಳೆಲ್ಲಾ ಸುವರ್ಣ ನಾಣ್ಯಗಳಾಗಿ ಪರಿವರ್ತನೆಗೊಳ್ಳುತ್ತವೆ. ರಾಜ ಇದನ್ನು ದೈವೀಕೃಪೆ ಎoದು ಭಾವಿಸಿ ಕುಬೇರನ ಮೇಲೆ ತಾನು ಹೂಡಬೇಕಿದ್ದ ಯುದ್ಧವನ್ನು ತ್ಯಜಿಸುತ್ತಾನೆ. ಬಳಿಕ ಶಮೀವನಕ್ಕೆ ಕೌಸ್ಥೇಯನನ್ನು ಕರೆಯಿಸುತ್ತಾನೆ ಹಾಗೂ ಹತ್ತು ಲಕ್ಷ ಸುವರ್ಣ ನಾಣ್ಯಗಳನ್ನು ತೆಗೆದುಕೊಂಡು ಅರುಣೀ ಮಹರ್ಶಿಗಳ ಗುರುದಕ್ಷಿಣೆಯ ಋಣವನ್ನು ತೀರಿಸಲು ಹೇಳುತ್ತಾನೆ.

Banni Pooje 2

ರಾಜನ ಭಂಡಾರ ಮತ್ತೆ ಸುವರ್ಣ ನಾಣ್ಯಗಳಿoದ ತುಂಬಿ ತುಳುಕುತ್ತದೆ. ಈ ಅಸಾಧ್ಯವೆನಿಸಿದ ಗುರುದಕ್ಷಿಣೆಯನ್ನು ಸ್ವೀಕರಿಸಿದ ಅರುಣೀ ಮಹರ್ಷಿಗಳು ಕೌಸ್ಥೇಯನ ಗುರುಭಕ್ತಿಯನ್ನೂ, ರಘು ಮಹಾರಾಜನ ಸಹಾಯಕ ಗುಣ ಮತ್ತು ದಾನದ ಗುಣವನ್ನು ಕಂಡು ಮನಃಪೂರ್ವಕವಾಗಿ ಹರಸುತ್ತಾರೆ. ಶಮೀವೃಕ್ಷದ ಎಲೆಗಳು ಸ್ವರ್ಣ ಮುದ್ರೆಗಳಾಗಿ ಪರಿವರ್ತನೆಯಾದ ದಿನವೇ ಅಶ್ವಯುಜ ಮಾಸ, ಶುಕ್ಲ ಪಕ್ಷ ದಶಮಿ ಅಥವಾ ಶರನ್ನವರಾತ್ರಿಯ ವಿಜಯದಶಮಿ. ಈ ಪುಣ್ಯತೋಮಯ ದಿನದಂದು ಶಮೀವೃಕ್ಷಕ್ಕೆ ಭಕ್ತಿಯಿ0ದ ಪೂಜೆ ಮಾಡಿ, ಶಮೀಪತ್ರೆಗಳನ್ನು ಮನೆಗೆ ತಂದು ತಿಜೋರಿ, ಗಲ್ಲ, ಆಭರಣದ ಪೆಟ್ಟಿಗೆ ಇತ್ಯಾದಿಗಳಲ್ಲಿ ಇಡುವುದರಿಂದ ಧನ-ಧಾನ್ಯ ಸಮೃದ್ಧಿಯಾಗುವುದೆಂಬ ನ0ಬಿಕೆಯಿದೆ.

ಹೀಗಾಗಿ ದಸರಾ ಸಂದರ್ಭದಲ್ಲಿ ಬನ್ನೀ ವೃಕ್ಷವನ್ನು ಅತ್ಯಂತ ವಿಶೇಷವಾಗಿ ಪೂಜಿಸಲಾಗುತ್ತದೆ. ಇದೇ ಬನ್ನಿ ವೃಕ್ಷದಲ್ಲಿ ಪಾಂಡವರು ತಮ್ಮ ಆಯುಧಗಳನ್ನು ಬಚ್ಟಿಟ್ಟು, ವಿಜಯದಶಮಿಯಂದು ಹೊರತೆಗೆದಿದ್ದರು ಎಂಬ ಪ್ರತೀತಿ ಕೂಡ ಇದೆ.

TAGGED:Banni PoojeBanni UtsavDasarakarnatakaಕರ್ನಾಟಕದಸರಾಬನ್ನಿ ಉತ್ಸವಬನ್ನಿ ಪೂಜೆ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Public TV celebrates 14th anniversary
Bengaluru City

ಪಬ್ಲಿಕ್‌ ಟಿವಿಗೆ 14ರ ಸಂಭ್ರಮ – ವೀರ ಸೈನಿಕರಿಗೆ ವಾರ್ಷಿಕೋತ್ಸವ ಅರ್ಪಣೆ

Public TV
By Public TV
36 minutes ago
Hassan Heart Attack
Districts

ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Public TV
By Public TV
36 minutes ago
Sindhura Sammana
Bagalkot

ಪಬ್ಲಿಕ್‌ ಟಿವಿಗೆ 14ರ ಸಂಭ್ರಮ – ವೀರ ಯೋಧರಿಗೆ ಸಿಂಧೂರ ಸಮ್ಮಾನ

Public TV
By Public TV
58 minutes ago
Bengaluru Kempegowda International Airport 4
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

Public TV
By Public TV
60 minutes ago
Metro Redline
Bengaluru City

ರಾಜ್ಯಕ್ಕೆ ಕೇಂದ್ರದ ಶಾಕ್‌ – ರೆಡ್ ಲೈನ್‌ ಮೆಟ್ರೋ, ಡಬಲ್ ಡೆಕ್ಕರ್ ಪ್ಲ್ಯಾನ್‌ಗೆ ಬ್ರೇಕ್‌

Public TV
By Public TV
2 hours ago
Public TV 1
Bengaluru City

ನಿಮ್ಮ ʻಪಬ್ಲಿಕ್‌ ಟಿವಿʼ 14ನೇ ವಾರ್ಷಿಕೋತ್ಸವ ಸಂಪನ್ನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?