Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾಸಿನ್ ಮಲಿಕ್ ಕರಾಳ ಇತಿಹಾಸ ಏನು? ಏನೇನು ಅಪರಾಧ ಎಸಗಿದ್ದ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯಾಸಿನ್ ಮಲಿಕ್ ಕರಾಳ ಇತಿಹಾಸ ಏನು? ಏನೇನು ಅಪರಾಧ ಎಸಗಿದ್ದ?

Latest

ಯಾಸಿನ್ ಮಲಿಕ್ ಕರಾಳ ಇತಿಹಾಸ ಏನು? ಏನೇನು ಅಪರಾಧ ಎಸಗಿದ್ದ?

Public TV
Last updated: May 25, 2022 11:16 pm
Public TV
Share
2 Min Read
milik
SHARE

ನವದೆಹಲಿ: ಕಳೆದೊಂದು ವಾರದಿಂದ ಯಾಸಿನ್ ಮಲಿಕ್ ಹೆಸರು ಭಾರೀ ಚರ್ಚೆಯಲ್ಲಿದೆ. ಪ್ರತ್ಯೇಕ ಕಾಶ್ಮೀರ ಹೋರಾಟಗಾರನಾಗಿದ್ದ ಈತನಿಗೆ ಎನ್‍ಐಎ ವಿಶೇಷ ಕೋರ್ಟ್ ಬುಧವಾರ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಹತ್ತು ಲಕ್ಷ ರೂ. ದಂಡ ವಿಧಿಸಿದೆ. ಒಂದು ಸಮಯದಲ್ಲಿ ಇಡೀ ಕಾಶ್ಮೀರವನ್ನೇ ನಡುಗಿಸಿದ ಇಂಡಿಯಾದ ಈ ಮೊಸ್ಟ್ ವಾಟೆಂಡ್ ಕ್ರಿಮಿನಲ್ ಅರೆಸ್ಟ್ ಆಗಿದ್ದ. ಈತನ ಇತಿಹಾಸವೇ ಒಂದು ರೋಚಕ ವಿಚಾರ ಅಷ್ಟಕ್ಕೂ ಯಾರು ಈ ಯಾಸಿನ್ ಮಲೀಕ್, ಏನು ಈತನ ಕರಾಳ ಇತಿಹಾಸ? ಜೀವಾವಧಿ ಶಿಕ್ಷೆ ವಿಧಿಸಲು ಕಾರಣಗಳೇನು ಎನ್ನುವ ಪೂರ್ತಿ ವಿವರ ಇಲ್ಲಿದೆ.

ಯಾಸಿನ್ ಮಲಿಕ್ ಮೇಲೆ ಎನ್‍ಐಎ ಪೊಲೀಸರು ಹಲವು ಆರೋಪಗಳನ್ನು ಹೊರಿಸಿ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದರು. ಒಂದು ಸಮಯದಲ್ಲಿ ಕಾಶ್ಮೀರದಲ್ಲಿ ಅಟ್ಟಹಾಸ ಮೆರೆದಿದ್ದ ಈ ನಾಯಕ ಎನ್‍ಐಎ ಮುಂದೆ ತನ್ನೇಲ್ಲ ತಪ್ಪುಗಳನ್ನು ಒಪ್ಪಿಕೊಂಡು ಶರಣಾಗಿದ್ದಾನೆ. ಇದನ್ನೂ ಓದಿ: ದಾವೋಸ್ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರೆ: ಐತಿಹಾಸಿಕ 52 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ರಾಜ್ಯದ ಜೊತೆ ಒಪ್ಪಂದ 

Yasin Malik 2

ಅಪರಾಧಗಳೇನು?
ಯಾಸಿನ್ ಮಲಿಕ್, ಒಬ್ಬ ಸಾಮಾನ್ಯ ಅಪರಾಧಿಯಲ್ಲ. ಈತ ಭಾರತದ ಭಯೋತ್ಪಾದಕರ ಪಟ್ಟಿಯಲ್ಲಿದ್ದ ಮೋಸ್ಟ್ ವಾಟೆಂಡ್ ಕ್ರಿಮಿನಲ್. ಮಾಜಿ ಉಗ್ರಗಾಮಿಯಾಗಿದ್ದ ಈಗ, ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕನಾಗಿದ್ದಾನೆ. ಇವನು ಭಾರತ ಮತ್ತು ಪಾಕಿಸ್ತಾನದಿಂದ ಕಾಶ್ಮೀರವನ್ನು ಪ್ರತ್ಯೇಕಿಸಬೇಕೆಂದು ಹೋರಾಟ ನಡೆಸಿದ್ದ. ಜಮ್ಮು-ಕಾಶ್ಮೀರ ಲಿಬರೇಶನ್ ಫ್ರಂಟ್‍ನ ಅಧ್ಯಕ್ಷನಾಗಿದ್ದ ಮಲಿಕ್, ಕಾಶ್ಮೀರ ಕಣಿವೆಯಲ್ಲಿ ಸಶಸ್ತ್ರ ಉಗ್ರಗಾಮಿತ್ವವನ್ನು ಮುನ್ನಡೆಸ್ತಿದ್ದ.

Yasin Malik

ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಈತನನ್ನು ಬಂಧಿಸಿದ್ದ ಎನ್‍ಐಎ ಪೊಲೀಸರು, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ(ಯುಎಪಿಎ) ಸೆಕ್ಷನ್ 16(ಭಯೋತ್ಪಾದನೆ), 17(ಭಯೋತ್ಪಾದನೆಗೆ ದೇಣಿಗೆ ಸಂಗ್ರಹ), 18(ಭಯೋತ್ಪಾದಕ ಕೃತ್ಯಕ್ಕೆ ಸಂಚು) ಹಾಗೂ 20(ಭಯೋತ್ಪಾದಕ ಸಂಘಟನೆ ಸದಸ್ಯ) ಸೆಕ್ಷನ್ 120-ಬಿ(ಅಪರಾಧ ಸಂಚು) ಮತ್ತು ಭಾರತೀಯ ದಂಡಸಂಹಿತೆಯ 124-ಎ(ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಿದ್ದರು.

ಇತಿಹಾಸವೇನು?
ಲಷ್ಕರ್-ಎ-ತೊಯ್ಬಾ ಸಂಸ್ಥಾಪಕ ಹಫೀಜ್ ಸಯೀದ್ ಮತ್ತು ನಿಷೇಧಿತ ಹಿಜ್ಬುಲ್ ಮುಜಾಹಿದ್ದೀನ್, ದುಖ್ತರನ್-ಎ-ಮಿಲ್ಲತ್ ಮತ್ತು ಇತರ ಸದಸ್ಯರಿಗೆ ಈತ ಸಹಾಯ ಮಾಡುತ್ತಿದ್ದ. ಭಯೋತ್ಪಾದಕ ಚಟುವಟಿಕೆಗಳಿಗೆ ಅಕ್ರಮ ಮಾರ್ಗಗಳ ಮೂಲಕ ದೇಶ ಮತ್ತು ವಿದೇಶದಿಂದ ಹಣವನ್ನು ಸಂಗ್ರಹಿಸುತ್ತಿದ್ದ. ಕಲ್ಲು ತೂರಾಟ, ಸೇನಾ ಸಿಬ್ಬಂದಿಗಳ ಮೇಲೆ ದಾಳಿ ಮತ್ತು ಸಾರ್ವಜನಿಕ ಆಸ್ತಿ ನಾಶ ಮಾಡುವ ಪ್ರಕಣಗಳ ಹಿಂದಿನ ರೂವಾರಿಯೂ ಆಗಿದ್ದ.

Yasin Malik: 10 facts to know about the JKLF chief

ಹುರಿಯತ್ ನಾಯಕರ ಜೊತೆ ಸೇರಿ ‘ಜಾಯಿಂಟ್ ರೆಸಿಸ್ಟೆನ್ಸ್ ಲೀಡರ್‍ಶಿಪ್’ ಎಂಬ ಗುಂಪನ್ನು ರಚಿಸಿದ್ದ. ಇದರ ಅಡಿಯಲ್ಲಿ ಕಾಶ್ಮೀರದಲ್ಲಿ ಪ್ರತಿಭಟನೆಗಳು, ಮುಷ್ಕರಗಳು, ಸ್ಥಗಿತಗಳು, ರಸ್ತೆ ತಡೆಗಳು ಮತ್ತು ಕಣಿವೆಯಲ್ಲಿ ಶಾಂತಿಗೆ ಭಂಗ ತರುವ ಇತರ ಚಟುವಟಿಕೆಗಳನ್ನು ನಡೆಸಲು ಜನರಿಗೆ ನಿರ್ದೇಶನಗಳನ್ನು ನೀಡುತ್ತಿದ್ದ. 1990ರಲ್ಲಿ ಐಎಎಫ್ ಸಿಬ್ಬಂದಿಯನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣ ಮತ್ತು 1989 ರಲ್ಲಿ ಆಗಿನ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬಯ್ಯ ಸಯೀದ್ ಅವರ ಅಪಹರಣಕ್ಕೆ ಸಂಬಂಧಿಸಿದಂತೆ ಸಿಬಿಐನಲ್ಲಿ ದಾಖಲಾದ ಎರಡು ಪ್ರಕರಣಗಳಲ್ಲಿ ಮಲಿಕ್ ಸಹ ಆರೋಪಿಯಾಗಿದ್ದಾನೆ. ಇದನ್ನೂ ಓದಿ:  ಗೃಹಿಣಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಿಯಕರ ಅರೆಸ್ಟ್ 

ಹೀಗೆ ಸಾಲು ಸಾಲು ಕುಕೃತ್ಯಗಳನ್ನು ನಡೆಸಿದ್ದ ಈತನನ್ನು 2017ರಲ್ಲಿ ಬಂಧಿಸಿ ತನಿಖೆ ನಡೆಸಲಾಗಿತ್ತು. ಬಳಿಕ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಈ ಎಲ್ಲ ಆರೋಪಗಳಿಗೂ ಪ್ರತಿರೋಧ ಒಡ್ಡದೇ ಆರೋಪಗಳನ್ನು ಒಪ್ಪಿಕೊಂಡಿದ್ದಾನೆ.

TAGGED:New DelhiYasin Malikನವದೆಹಲಿಯಾಸಿನ್ ಮಲಿಕ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Vinay Kulkarni
Bengaluru City

ಯೋಗೇಶ್‌ ಗೌಡ ಹತ್ಯೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ

Public TV
By Public TV
6 minutes ago
Davanagere CPI Death In Car Accident
Crime

ಮರಕ್ಕೆ ಕಾರು ಡಿಕ್ಕಿ – ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು

Public TV
By Public TV
16 minutes ago
Pawan Khera
Court

ʻಕೈʼ ನಾಯಕ ಪವನ್ ಖೇರಾಗೆ ಸುಪ್ರೀಂಕೋರ್ಟ್ ಶಾಕ್ – ತೆಲಂಗಾಣ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನಿಗೆ ತಡೆ

Public TV
By Public TV
1 hour ago
Afreen Khan
Bengaluru City

ನಾನು ಏ.4ಕ್ಕೆ ಯುವ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ- ಉಚ್ಚಾಟನೆ ನಿರ್ಧಾರಕ್ಕೆ ಸಿಲ್ಲಿ ಎಂದ ಆಫ್ರೀನ್ ಖಾನ್

Public TV
By Public TV
1 hour ago
vachanananda swamiji 1
Davanagere

ಮಠ ಬಿಡಲ್ಲ ಅಂತ ವಚನಾನಂದ ಶ್ರೀ ಪಟ್ಟು – ಬಿಡದಿದ್ರೆ ಎಳೆದು ಹೊರಗೆ ಹಾಕ್ತೀವಿ ಎಂದ ಟ್ರಸ್ಟಿಗಳು

Public TV
By Public TV
2 hours ago
Cyber Crime
Crime

ಆನ್‌ಲೈನ್ ಹೂಡಿಕೆ ಮೋಸ – ನಿವೃತ್ತ ನೌಕರರಿಂದ 21.76 ಲಕ್ಷ ವಂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?