Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾಸಿನ್ ಮಲಿಕ್ ಕರಾಳ ಇತಿಹಾಸ ಏನು? ಏನೇನು ಅಪರಾಧ ಎಸಗಿದ್ದ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯಾಸಿನ್ ಮಲಿಕ್ ಕರಾಳ ಇತಿಹಾಸ ಏನು? ಏನೇನು ಅಪರಾಧ ಎಸಗಿದ್ದ?

Latest

ಯಾಸಿನ್ ಮಲಿಕ್ ಕರಾಳ ಇತಿಹಾಸ ಏನು? ಏನೇನು ಅಪರಾಧ ಎಸಗಿದ್ದ?

Public TV
Last updated: May 25, 2022 11:16 pm
Public TV
Share
2 Min Read
milik
SHARE

ನವದೆಹಲಿ: ಕಳೆದೊಂದು ವಾರದಿಂದ ಯಾಸಿನ್ ಮಲಿಕ್ ಹೆಸರು ಭಾರೀ ಚರ್ಚೆಯಲ್ಲಿದೆ. ಪ್ರತ್ಯೇಕ ಕಾಶ್ಮೀರ ಹೋರಾಟಗಾರನಾಗಿದ್ದ ಈತನಿಗೆ ಎನ್‍ಐಎ ವಿಶೇಷ ಕೋರ್ಟ್ ಬುಧವಾರ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಹತ್ತು ಲಕ್ಷ ರೂ. ದಂಡ ವಿಧಿಸಿದೆ. ಒಂದು ಸಮಯದಲ್ಲಿ ಇಡೀ ಕಾಶ್ಮೀರವನ್ನೇ ನಡುಗಿಸಿದ ಇಂಡಿಯಾದ ಈ ಮೊಸ್ಟ್ ವಾಟೆಂಡ್ ಕ್ರಿಮಿನಲ್ ಅರೆಸ್ಟ್ ಆಗಿದ್ದ. ಈತನ ಇತಿಹಾಸವೇ ಒಂದು ರೋಚಕ ವಿಚಾರ ಅಷ್ಟಕ್ಕೂ ಯಾರು ಈ ಯಾಸಿನ್ ಮಲೀಕ್, ಏನು ಈತನ ಕರಾಳ ಇತಿಹಾಸ? ಜೀವಾವಧಿ ಶಿಕ್ಷೆ ವಿಧಿಸಲು ಕಾರಣಗಳೇನು ಎನ್ನುವ ಪೂರ್ತಿ ವಿವರ ಇಲ್ಲಿದೆ.

ಯಾಸಿನ್ ಮಲಿಕ್ ಮೇಲೆ ಎನ್‍ಐಎ ಪೊಲೀಸರು ಹಲವು ಆರೋಪಗಳನ್ನು ಹೊರಿಸಿ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದರು. ಒಂದು ಸಮಯದಲ್ಲಿ ಕಾಶ್ಮೀರದಲ್ಲಿ ಅಟ್ಟಹಾಸ ಮೆರೆದಿದ್ದ ಈ ನಾಯಕ ಎನ್‍ಐಎ ಮುಂದೆ ತನ್ನೇಲ್ಲ ತಪ್ಪುಗಳನ್ನು ಒಪ್ಪಿಕೊಂಡು ಶರಣಾಗಿದ್ದಾನೆ. ಇದನ್ನೂ ಓದಿ: ದಾವೋಸ್ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರೆ: ಐತಿಹಾಸಿಕ 52 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ರಾಜ್ಯದ ಜೊತೆ ಒಪ್ಪಂದ 

Yasin Malik 2

ಅಪರಾಧಗಳೇನು?
ಯಾಸಿನ್ ಮಲಿಕ್, ಒಬ್ಬ ಸಾಮಾನ್ಯ ಅಪರಾಧಿಯಲ್ಲ. ಈತ ಭಾರತದ ಭಯೋತ್ಪಾದಕರ ಪಟ್ಟಿಯಲ್ಲಿದ್ದ ಮೋಸ್ಟ್ ವಾಟೆಂಡ್ ಕ್ರಿಮಿನಲ್. ಮಾಜಿ ಉಗ್ರಗಾಮಿಯಾಗಿದ್ದ ಈಗ, ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕನಾಗಿದ್ದಾನೆ. ಇವನು ಭಾರತ ಮತ್ತು ಪಾಕಿಸ್ತಾನದಿಂದ ಕಾಶ್ಮೀರವನ್ನು ಪ್ರತ್ಯೇಕಿಸಬೇಕೆಂದು ಹೋರಾಟ ನಡೆಸಿದ್ದ. ಜಮ್ಮು-ಕಾಶ್ಮೀರ ಲಿಬರೇಶನ್ ಫ್ರಂಟ್‍ನ ಅಧ್ಯಕ್ಷನಾಗಿದ್ದ ಮಲಿಕ್, ಕಾಶ್ಮೀರ ಕಣಿವೆಯಲ್ಲಿ ಸಶಸ್ತ್ರ ಉಗ್ರಗಾಮಿತ್ವವನ್ನು ಮುನ್ನಡೆಸ್ತಿದ್ದ.

Yasin Malik

ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಈತನನ್ನು ಬಂಧಿಸಿದ್ದ ಎನ್‍ಐಎ ಪೊಲೀಸರು, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ(ಯುಎಪಿಎ) ಸೆಕ್ಷನ್ 16(ಭಯೋತ್ಪಾದನೆ), 17(ಭಯೋತ್ಪಾದನೆಗೆ ದೇಣಿಗೆ ಸಂಗ್ರಹ), 18(ಭಯೋತ್ಪಾದಕ ಕೃತ್ಯಕ್ಕೆ ಸಂಚು) ಹಾಗೂ 20(ಭಯೋತ್ಪಾದಕ ಸಂಘಟನೆ ಸದಸ್ಯ) ಸೆಕ್ಷನ್ 120-ಬಿ(ಅಪರಾಧ ಸಂಚು) ಮತ್ತು ಭಾರತೀಯ ದಂಡಸಂಹಿತೆಯ 124-ಎ(ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಿದ್ದರು.

ಇತಿಹಾಸವೇನು?
ಲಷ್ಕರ್-ಎ-ತೊಯ್ಬಾ ಸಂಸ್ಥಾಪಕ ಹಫೀಜ್ ಸಯೀದ್ ಮತ್ತು ನಿಷೇಧಿತ ಹಿಜ್ಬುಲ್ ಮುಜಾಹಿದ್ದೀನ್, ದುಖ್ತರನ್-ಎ-ಮಿಲ್ಲತ್ ಮತ್ತು ಇತರ ಸದಸ್ಯರಿಗೆ ಈತ ಸಹಾಯ ಮಾಡುತ್ತಿದ್ದ. ಭಯೋತ್ಪಾದಕ ಚಟುವಟಿಕೆಗಳಿಗೆ ಅಕ್ರಮ ಮಾರ್ಗಗಳ ಮೂಲಕ ದೇಶ ಮತ್ತು ವಿದೇಶದಿಂದ ಹಣವನ್ನು ಸಂಗ್ರಹಿಸುತ್ತಿದ್ದ. ಕಲ್ಲು ತೂರಾಟ, ಸೇನಾ ಸಿಬ್ಬಂದಿಗಳ ಮೇಲೆ ದಾಳಿ ಮತ್ತು ಸಾರ್ವಜನಿಕ ಆಸ್ತಿ ನಾಶ ಮಾಡುವ ಪ್ರಕಣಗಳ ಹಿಂದಿನ ರೂವಾರಿಯೂ ಆಗಿದ್ದ.

Yasin Malik: 10 facts to know about the JKLF chief

ಹುರಿಯತ್ ನಾಯಕರ ಜೊತೆ ಸೇರಿ ‘ಜಾಯಿಂಟ್ ರೆಸಿಸ್ಟೆನ್ಸ್ ಲೀಡರ್‍ಶಿಪ್’ ಎಂಬ ಗುಂಪನ್ನು ರಚಿಸಿದ್ದ. ಇದರ ಅಡಿಯಲ್ಲಿ ಕಾಶ್ಮೀರದಲ್ಲಿ ಪ್ರತಿಭಟನೆಗಳು, ಮುಷ್ಕರಗಳು, ಸ್ಥಗಿತಗಳು, ರಸ್ತೆ ತಡೆಗಳು ಮತ್ತು ಕಣಿವೆಯಲ್ಲಿ ಶಾಂತಿಗೆ ಭಂಗ ತರುವ ಇತರ ಚಟುವಟಿಕೆಗಳನ್ನು ನಡೆಸಲು ಜನರಿಗೆ ನಿರ್ದೇಶನಗಳನ್ನು ನೀಡುತ್ತಿದ್ದ. 1990ರಲ್ಲಿ ಐಎಎಫ್ ಸಿಬ್ಬಂದಿಯನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣ ಮತ್ತು 1989 ರಲ್ಲಿ ಆಗಿನ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬಯ್ಯ ಸಯೀದ್ ಅವರ ಅಪಹರಣಕ್ಕೆ ಸಂಬಂಧಿಸಿದಂತೆ ಸಿಬಿಐನಲ್ಲಿ ದಾಖಲಾದ ಎರಡು ಪ್ರಕರಣಗಳಲ್ಲಿ ಮಲಿಕ್ ಸಹ ಆರೋಪಿಯಾಗಿದ್ದಾನೆ. ಇದನ್ನೂ ಓದಿ:  ಗೃಹಿಣಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಿಯಕರ ಅರೆಸ್ಟ್ 

ಹೀಗೆ ಸಾಲು ಸಾಲು ಕುಕೃತ್ಯಗಳನ್ನು ನಡೆಸಿದ್ದ ಈತನನ್ನು 2017ರಲ್ಲಿ ಬಂಧಿಸಿ ತನಿಖೆ ನಡೆಸಲಾಗಿತ್ತು. ಬಳಿಕ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಈ ಎಲ್ಲ ಆರೋಪಗಳಿಗೂ ಪ್ರತಿರೋಧ ಒಡ್ಡದೇ ಆರೋಪಗಳನ್ನು ಒಪ್ಪಿಕೊಂಡಿದ್ದಾನೆ.

TAGGED:New DelhiYasin Malikನವದೆಹಲಿಯಾಸಿನ್ ಮಲಿಕ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

KRS
Districts

ಬೇಸಿಗೆ ಆರಂಭದಲ್ಲೇ 99 ಅಡಿಗೆ ಕುಸಿದ ಕೆಆರ್‌ಎಸ್‌

Public TV
By Public TV
20 minutes ago
ice cream shop
Bellary

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್‌ಕ್ರೀಮ್ ಅಂಗಡಿ ತೆರೆದ ಮಹಿಳೆ

Public TV
By Public TV
36 minutes ago
donald trump iran parliament speaker
Latest

ಅಮೆರಿಕ ನೌಕಾ ದಿಗ್ಬಂಧನ ತೆಗೆಯದಿದ್ರೆ, ಹಾರ್ಮುಜ್‌ ಜಲಸಂಧಿಯನ್ನ ಮತ್ತೆ ಮುಚ್ಚುತ್ತೇವೆ: ಇರಾನ್‌ ವಾರ್ನಿಂಗ್‌

Public TV
By Public TV
56 minutes ago
Vachananand Shri 1
Davanagere

ಹರಿಹರ ಪಂಚಮಸಾಲಿ ಪೀಠದ ವಿವಾದ – ವಚನಾನಂದ ಶ್ರೀ ಮೇಲೆ ಪೋಕ್ಸೋ ಕೇಸ್ ತೂಗುಗತ್ತಿ

Public TV
By Public TV
1 hour ago
shivangi cheetah
Bengaluru Rural

ಮಧ್ಯರಾತ್ರಿ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಹೊಸ ಅತಿಥಿಗಳು – ಬನ್ನೇರುಘಟ್ಟ ಮೃಗಾಲಯಕ್ಕೆ ಗಂಡು, ಹೆಣ್ಣು ಚೀತಾ

Public TV
By Public TV
2 hours ago
RCB Green Jersey
Bengaluru City

ಡೆಲ್ಲಿ ವಿರುದ್ಧ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ RCB

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?