Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಬಿಎಸ್‌ವೈ ಸಿಎಂ ಆಗಿದ್ದಾಗ ಅಡುಗೆಯವರಿಂದ ಡ್ರೈವರ್‌ವರೆಗೂ ಲಿಂಗಾಯತರೇ ಇದ್ದರು: ಬೇಳೂರು ಗೋಪಾಲಕೃಷ್ಣ

Public TV
Last updated: October 2, 2023 5:12 pm
Public TV
Share
3 Min Read
Belur Gopalakrishna
SHARE

ಬೆಂಗಳೂರು: ಯಡಿಯೂರಪ್ಪ (BS Yediyurappa) ಸಿಎಂ ಆಗಿದ್ದಾಗ ಅಡುಗೆಯವರಿಂದ ಹಿಡಿದುಕೊಂಡು ಕಾರ್ ಡ್ರೈವರ್‌ವರೆಗೂ ಲಿಂಗಾಯತರನ್ನೆ (Lingayats) ಇಟ್ಟುಕೊಂಡಿದ್ದರು. ಯಡಿಯೂರಪ್ಪಗೆ ನಾಚಿಕೆ ಮಾನ ಮರ್ಯಾದೆ ಇದೆಯಾ ಎಂದು ಯಡಿಯೂರಪ್ಪ ವಿರುದ್ಧ ಏಕವಚನದಲ್ಲಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ (Belur Gopalakrishna) ವಾಗ್ದಾಳಿ ನಡೆಸಿದ್ದಾರೆ.

ಲಿಂಗಾಯತ ಅಧಿಕಾರಿಗಳಿಗೆ ಈ ಸರ್ಕಾರದಲ್ಲಿ ಅನ್ಯಾಯ ಆಗುತ್ತಿದೆ ಎಂಬ ಶಾಮನೂರು (Shamanur Shivashankarappa) ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಅವರು ಆದ್ಯತೆ ಮೇರೆಗೆ ಅಧಿಕಾರಿಗಳ ವರ್ಗಾವಣೆ ಮಾಡುತ್ತಾರೆ. ಜಾತಿ ಆಧಾರದಲ್ಲಿ ಅಧಿಕಾರಿಗಳನ್ನು ನೇಮಕಾತಿ ಮಾಡೋದಿಲ್ಲ. ಏನು ಲಿಂಗಾಯತ ಜಾತಿಯವರು ಒಬ್ಬರೇ ಇರ್ತಾರಾ? ಎಲ್ಲಾ ಜಾತಿಯವರು ಇರೋದಿಲ್ವಾ? ಎಲ್ಲಾ ಜಾತಿಗೂ ಕೊಡಬೇಕಾಗುತ್ತದೆ. ಶಾಮನೂರು ಎಲ್ಲಾ ಜಾತಿಯವರ ಪರ ಮಾತನಾಡಬೇಕಿತ್ತು. ಇಲ್ಲ ಅಂದರೆ ನಮ್ಮ ಜಾತಿಯನ್ನು ಕಡೆಗಣಿಸುತ್ತಿದ್ದಾರೆ ಅಂತ ನಾವು ಹೇಳಬೇಕಾಗುತ್ತದೆ ಎಂದು ಶಾಮನೂರು ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ:‌ ಈ ಬಾರಿ ಖರ್ಗೆ ಬದಲಾಗಿ ರಾಧಾಕೃಷ್ಣಗೆ ಕಲಬುರಗಿ ಎಂಪಿ ಟಿಕೆಟ್: ಚಿಂಚನಸೂರು

ಶಾಮನೂರು ಹಿರಿತನಕ್ಕೆ ಗೌರವ ಕೊಡಬೇಕು. ಹೀಗೆ ಹೇಳಿಕೆ ಕೊಡೋದು ತಪ್ಪು. ಅದಕ್ಕೆ ಯಡಿಯೂರಪ್ಪ ಅವರು ಸಾಥ್ ಕೊಡುತ್ತೇನೆ ಎನ್ನುತ್ತಾರೆ. ಯಡಿಯೂರಪ್ಪ ಅಡುಗೆಯವರಿಂದ ಹಿಡಿದು ಡ್ರೈವರ್, ಕ್ಲೀನರ್‌ವರೆಗೂ ಲಿಂಗಾಯತರನ್ನು ಇಟ್ಟುಕೊಂಡಿದ್ದರು. ಯಡಿಯೂರಪ್ಪ ಶಾಮನೂರು ಮಾತಿಗೆ ಸಾಥ್ ಕೊಡ್ತೀನಿ ಅಂತಾರೆ. ಯಡಿಯೂರಪ್ಪಗೆ ಮಾನ ಮರ್ಯಾದೆ ಇದೆಯಾ? ಅವರು ಯಾವ ಜಾತಿಯವರನ್ನು ಇಟ್ಟುಕೊಂಡಿದ್ರು ಕೇಳಿ ಮೊದಲು ಎಂದು ಏಕವಚನದಲ್ಲಿ ಮಾತನಾಡಿದರು. ಇದನ್ನೂ ಓದಿ: ಕೆಲವರಿಗೆ ಹುಚ್ಚು ಹಿಡಿದು ಸಿಎಂ ಸ್ಥಾನದ ಬಗ್ಗೆ ಮಾತಾಡ್ತಾರೆ: ಕೊತ್ತೂರು ಮಂಜುನಾಥ್

ಯಡಿಯೂರಪ್ಪನ ಆಫೀಸ್‌ನಲ್ಲಿ ಪೂರ್ತಿ ಲಿಂಗಾಯತರು ಇದ್ದರು. ಶಾಮನೂರು ಅವರು ಹಿರಿಯರು. ಸಿಎಂ ಅವರು ಯಾರಿಗೆ ನೇಮಕ ಮಾಡಬೇಕು ಎಂದು ನಿರ್ಧಾರ ಮಾಡುತ್ತಾರೆ. ಸಿಎಂ ಆದ ಮೇಲೆ ಸಿದ್ದರಾಮಯ್ಯ ಕುರುಬರ ಅಧಿಕಾರಿಗಳನ್ನು ಸ್ವಲ್ಪ ತಮ್ಮ ಸುತ್ತಮುತ್ತು ಮಾಡಿಕೊಂಡು ಇರುತ್ತಾರೆ. ಇಲ್ಲ ಅನ್ನೋಕೆ ಆಗಲ್ಲ. ಯಡಿಯೂರಪ್ಪ ಯಾರನ್ನು ಮಾಡಿದ್ರು ನೋಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಧರ್ಮ ಇಲ್ಲ ಎಂದು ಹೇಳುವವರನ್ನ ಗಲ್ಲಿಗೇರಿಸಬೇಕು – ಶಾಸಕ ಕೊತ್ತೂರು ಮಂಜುನಾಥ್

ಶಾಮನೂರು ಹಾಗೆ ಮಾತನಾಡಬಾರದು. ರಾಜ್ಯದ ಮುಖ್ಯಮಂತ್ರಿಗಳು ಏನು ಬೇಕೋ ಅದನ್ನು ಮಾಡುತ್ತಾರೆ. ನಮಗೆ ಬೇಜಾರು ಆಗಿದ್ದು ಯಡಿಯೂರಪ್ಪ ಸಾಥ್ ಅಂದಿದ್ದು. ತಮ್ಮ ಇಡೀ ಆಡಳಿತದಲ್ಲಿ ಲಿಂಗಾಯತರನ್ನ ಇಟ್ಟುಕೊಂಡು ಆಡಳಿತ ಮಾಡಿದ್ದು ಯಡಿಯೂರಪ್ಪ. ಈಗ ಶಾಮನೂರು ಹೇಳಿಕೆಗೆ ಸಾಥ್ ಕೊಡುತ್ತೇನೆ ಅಂದರೆ ಯಡಿಯೂರಪ್ಪಗೆ ನಾಚಿಕೆ ಆಗಬೇಕು. ಲಿಂಗಾಯತರೇ ಇರೋದಾ ಈ ರಾಜ್ಯದಲ್ಲಿ? ಬೇರೆಯವರು ಇಲ್ವಾ? ಎಲ್ಲಾ ಜಾತಿಯವರಿಗೂ ಅವಕಾಶ ಕೊಡಬೇಕು. ಎಲ್ಲಾ ಜಾತಿ ಓಟು ಕೊಟ್ಟು 135 ಸ್ಥಾನ ಬಂದಿದೆ. ಕುರುಬ, ಒಕ್ಕಲಿಗ, ಈಡಿಗ ಎಲ್ಲರಿಗೂ ಅವಕಾಶ ಕೊಡಲಿ. ಶಾಮನೂರು ಮಗನಿಗೆ ಅಧಿಕಾರ ಕೊಟ್ಟಿದ್ದಾರೆ. ಯಾಕೆ ಅವರು ಹಾಗೆ ಮಾತನಾಡುತ್ತಾರೋ ಗೊತ್ತಿಲ್ಲ. ರಾಜ್ಯದ ಸಿಎಂ, ಡಿಸಿಎಂ ಯಾರಿಗೆ ಅಧಿಕಾರ ಕೊಡಬೇಕು ಅಂತ ತೀರ್ಮಾನ ಮಾಡುತ್ತಾರೆ. ಇವರು ಹೀಗೆ ಮಾತನಾಡುವುದು ಸರಿಯಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಸೌಹಾರ್ದಯುತ ಈದ್ ಮಿಲಾದ್ ಹಬ್ಬದಂದೇ ಕಿಡಿಗೇಡಿಗಳು ಶಾಂತಿ ಭಂಗಕ್ಕೆ ಯತ್ನಿಸಿದ್ದಾರೆ: ಉಮೇಶ್ ಜಾಧವ್

ಇನ್ನು 6 ತಿಂಗಳು ಸರ್ಕಾರ ಇರಲ್ಲ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಧಮ್ ಇದ್ರೆ ತಾಕತ್ ಇದ್ದರೆ ನಮ್ಮ ಪಕ್ಷಕ್ಕೆ ಕೈ ಹಾಕಲಿ ನೋಡೋಣ. ಸರ್ಕಾರ ಬೀಳುತ್ತೆ ಅನ್ನೋದು ಹಗಲುಗನಸು ಕಾಣಬೇಕು. ಹೆಚ್‌ಡಿಕೆ ಇರಬಹುದು, ಯೋಗೇಶ್ವರ್ ಇರಬಹುದು. ಹಿಂದೆ 16 ಜನ ಎತ್ತುಕೊಂಡು ಹೋದ್ರಲ್ಲ. ಆ ತಾಕತ್ತು, ಆ ಧಮ್ಮು ನಮ್ಮ ಸಿಎಂ, ಡಿಸಿಎಂಗೆ ಇದೆ. ಅದನ್ನು ತಡೆಯೋಕೆ ಅವಕಾಶ ಇದೆ. ಧಮ್ ಇದ್ದರೆ ತಾಕತ್ ಇದ್ದರೆ ಕೈ ಹಾಕಲಿ ನೋಡೋಣ. ಆಗ ಏನು ಮಾಡಬೇಕು ಅಂತ ನಮಗೆ ಗೊತ್ತಿದೆ ಎಂದು ಸವಾಲ್ ಹಾಕಿದರು. ಇದನ್ನೂ ಓದಿ: ಕರ್ನಾಟಕ ಮತ್ತೊಂದು ಬಿಹಾರ ಆಗ್ತಿದೆ ಅನಿಸುತ್ತಿದೆ: ಆರ್. ಅಶೋಕ್

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:Belur GopalakrishnabengaluruBS YediyurappacongressLingayatsshamanur shivashankarappaಕಾಂಗ್ರೆಸ್ಬಿಎಸ್ ಯಡಿಯೂರಪ್ಪಬೆಂಗಳೂರುಬೇಳೂರು ಗೋಪಾಲಕೃಷ್ಣಲಿಂಗಾಯತರುಶಾಮನೂರು ಶಿವಶಂಕರಪ್ಪ
Share This Article
Facebook Whatsapp Whatsapp Telegram

Cinema Updates

narendra modi with sudeep
‘ಆಪರೇಷನ್ ಸಿಂಧೂರ’ ಮೆಚ್ಚಿ ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್ ಪತ್ರ
3 hours ago
ravi mohan kenishaa
ಡಿವೋರ್ಸ್ ಘೋಷಿಸಿದ ಬೆನ್ನಲ್ಲೇ ಗಾಯಕಿ ಜೊತೆ ಕಾಣಿಸಿಕೊಂಡ ರವಿ ಮೋಹನ್
23 hours ago
rajamouli
ಆರ್ಮಿಗೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಬೇಡಿ: ರಾಜಮೌಳಿ ಮನವಿ
23 hours ago
Kamal Haasan
ಭಾರತ-ಪಾಕ್ ನಡುವೆ ಉದ್ವಿಗ್ನ ಹೊತ್ತಲ್ಲೇ ದಿಟ್ಟ ನಿರ್ಧಾರ ಕೈಗೊಂಡ ಕಮಲ್ ಹಾಸನ್
1 day ago

You Might Also Like

Dr. S Jaishankar
Latest

ಗುಂಡಿನ ದಾಳಿ, ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಭಾರತ-ಪಾಕ್‌ ಒಪ್ಪಂದ: ಜೈಶಂಕರ್‌

Public TV
By Public TV
16 minutes ago
india pakistan
Latest

ಭಾರತ- ಪಾಕ್ ನಡುವೆ ಕದನ ವಿರಾಮ

Public TV
By Public TV
19 minutes ago
Ishaq Dar
Latest

ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿದೆ: ಪಾಕ್ ವಿದೇಶಾಂಗ ಸಚಿವ ಘೋಷಣೆ

Public TV
By Public TV
49 minutes ago
donald trump
Latest

ಭಾರತ-ಪಾಕಿಸ್ತಾನದಿಂದ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್‌ ಘೋಷಣೆ

Public TV
By Public TV
50 minutes ago
War Equipments
Latest

ಭಾರತ್ ಫೋರ್ಜ್, ಮಹೀಂದ್ರಾ ಕಂಪನಿಗಳಿಗೆ ಯುದ್ಧ ಸಾಮಗ್ರಿ ಉತ್ಪಾದನೆ ಹೆಚ್ಚಳಕ್ಕೆ ಕೇಂದ್ರ ಸೂಚನೆ

Public TV
By Public TV
1 hour ago
Indian Travel Firms Suspend Packages To Turkey Azerbaijan
Latest

ಪಾಕ್‌ಗೆ ಬೆಂಬಲ ನೀಡಿದ ಟರ್ಕಿ, ಅಜೆರ್ಬೈಜಾನ್‌ಗೆ ಭಾರತ ಪೆಟ್ಟು – 2 ದೇಶಗಳಿಗೆ ಟೂರ್‌ ಪ್ಯಾಕೇಜ್‌ ಸ್ಥಗಿತ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?