Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಬಿಜೆಪಿಯವ್ರು ಪಕ್ಷಕ್ಕೆ ಬರುವಾಗ ಜಾಮೂನು ಕೊಡ್ತಾರೆ, ಅಧಿಕಾರ ಮುಗಿದಾಗ ವಿಷ ಕೊಡ್ತಾರೆ: ಎಸ್‌ಟಿಎಸ್ ಕಿಡಿ

Public TV
Last updated: November 8, 2023 3:02 pm
Public TV
Share
3 Min Read
s.t.somashekar
SHARE

ಮೈಸೂರು: ಬಿಜೆಪಿಯವರು ಪಕ್ಷಕ್ಕೆ ಬರುವಾಗ ಜಾಮೂನು ಕೊಡುತ್ತಾರೆ. ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆ ಎಂದು ಸ್ವಪಕ್ಷದ ವಿರುದ್ಧವೇ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ (S.T.Somashekar) ಕಿಡಿಕಾರಿದರು.

ನಗರದಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್‌ನಲ್ಲಿದ್ದವನು. ಅವರಾಗೆ ಪಕ್ಷಕ್ಕೆ ಸೇರಿಸಿಕೊಂಡರು. ಈಗ ಎಸ್.ಟಿ.ಸೋಮಶೇಖರ್ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ. ನನ್ನನ್ನ ಪಕ್ಷ ಬಿಡಿಸಲು ರೆಡಿಯಾಗಿದ್ದಾರೆ. ನಾನು ಕ್ಷೇತ್ರದ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಿಎಂ, ಡಿಸಿಎಂ ಹತ್ತಿರ ಹೋಗುತ್ತೇನೆ. ಇದರಲ್ಲಿ ತಪ್ಪೇನಿದೆ? ಜೊತೆಗೆ ನಾನು ಸಿಎಂ, ಡಿಸಿಎಂ ಹೊಗಳುವುದನ್ನು ಸಹಿಸುತ್ತಿಲ್ಲ. ನನ್ನ ಕಚೇರಿಯಿಂದ ಕಾಂಗ್ರೆಸ್ ಗ್ಯಾರಂಟಿಯಿಂದ ಫಾಲೋಅಪ್ ಮಾಡಿದ್ದೇನೆ. ಇದರಿಂದ ನನ್ನ ಕ್ಷೇತ್ರದ ಜನರಿಗೆ ಅನುಕೂಲವಾಗಿದೆ. ಆದರೆ ಬಿಜೆಪಿಯವರು ಅದೆಲ್ಲ ಕಾಂಗ್ರೆಸ್ ಗ್ಯಾರಂಟಿ, ಅದನ್ನ ನೀವೇಕೆ ಉತ್ತೇಜನ ನೀಡುತ್ತೀರಿ ಎಂದು ಪ್ರಶ್ನೆ ಮಾಡುತ್ತಾರೆ. ಅರೇ, ಸರ್ಕಾರ ಯಾವುದಾದರೂ ಇರಲಿ. ಜನಕ್ಕೆ ಒಳ್ಳೆಯದು ಮಾಡುವುದು ಬೇಡವ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬೆಂಗಳೂರು ಕುಡಿಯುವ ನೀರಿಗೆ ಕಾವೇರಿಯಿಂದ 24 ಟಿಎಂಸಿ ಬಳಕೆ: ಡಿಕೆಶಿ

d.k.shivakumar s.t.somashekar

ಈಶ್ವರಪ್ಪನಿಗೆ ಯಾವುದೇ ಬೆಲೆ ಇಲ್ಲ. ಬೆಲೆ ಇಲ್ಲದವರ ಹೇಳಿಕೆಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನನ್ನು ಪಕ್ಷದಿಂದ ಬಿಟ್ಟುಹೋಗು ಅಂತ ಹೇಳಲು ಈಶ್ವರಪ್ಪ ಯಾರು? ಈಶ್ವರಪ್ಪ ಏನು ರಾಜ್ಯಾಧ್ಯಕ್ಷನ? ಈಶ್ವರಪ್ಪ ನಂಬಿ ಪಕ್ಷಕ್ಕೆ ಬರಲಿಲ್ಲ. ನಾನು ಯಡಿಯೂರಪ್ಪ ನಂಬಿ ಪಕ್ಷಕ್ಕೆ ಬಂದಿದ್ದೇನೆ. ಇದೆಲ್ಲ ಬೆಳವಣಿಗೆಯಾದ ಮೇಲೆ ನಾನು ಯಡಿಯೂರಪ್ಪ ಜೊತೆ ಮಾತನಾಡಿದ್ದೇನೆ. ಅವರು ಯಾವುದೇ ಕಾರಣಕ್ಕೆ ಪಕ್ಷ ಬಿಡಬೇಡ ಎಂದು ಹೇಳಿದ್ದಾರೆ. ಅವರ ಮಾತಿಗೆ ಬೆಲೆ ಕೊಟ್ಟು ಪಕ್ಷದಲ್ಲಿದ್ದೇನೆ. ಈಗ ಯಾರೋ 5 ಜನರು ಮಾತನಾಡುತ್ತಿರುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಎಸ್.ಟಿ.ಸೋಮಶೇಖರ್ ಬೆಂಬಲಿಗರು ಮಾತ್ರ ಪಕ್ಷ ಬಿಟ್ಟಿಲ್ಲ. ಅಶೋಕ್ ಕ್ಷೇತ್ರದಲ್ಲಿ ಹೋಗಿಲ್ಲವ? ಮುನಿರತ್ನ ಕ್ಷೇತ್ರದಲ್ಲಿ ಹೋಗಿಲ್ಲವ? ದಾಸರಹಳ್ಳಿ, ಕೆ.ಆರ್.ಪುರಂ ಕ್ಷೇತ್ರದಲ್ಲಿ ಹೋಗಿಲ್ಲ. ಕೇವಲ ನನ್ನನ್ನೆ ಏಕೆ ಟಾರ್ಗೆಟ್ ಮಾಡುತ್ತಿರಾ? ಕ್ಷೇತ್ರದಲ್ಲಿ ಸಾವಿರ ಜನ ಲೀಡರ್ ಇರುತ್ತಾರೆ. ಚುನಾವಣೆ ಸಂಧರ್ಭದಲ್ಲಿ ಆ ಕಡೆ ಈ ಕಡೆ ಹೋಗುತ್ತಾರೆ. ಇದಕ್ಕೆ ಮಹತ್ವ ಬೇಡ ಎಂದು ತಿಳಿಸಿದರು.

ನಾನು ಬಿಜೆಪಿ ಪಕ್ಷ ಬಿಟ್ಟು ಹೋಗಲ್ಲ. ನಾನು ಮಾನಸಿಕ, ದೈಹಿಕವಾಗಿ ಪಕ್ಷದಲ್ಲೆ ಇದ್ದೇನೆ. ಕಾಂಗ್ರೆಸ್ ಸೇರುತ್ತಾರೆ ಎಂಬುದ್ದೆಲ್ಲ ಊಹಾಪೋಹ. ನಾನು ಯಡಿಯೂರಪ್ಪ ಮಾತು ನಂಬಿ ಬಿಜೆಪಿಯಲ್ಲಿದ್ದೇನೆ. ಆದರೆ ಇವರೇ ಪಕ್ಷದಿಂದ ಓಡಿಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದವರೆ ನನ್ನ ವಿರುದ್ಧ ಕೆಲಸ ಮಾಡಿದರು. ಈ ಬಗ್ಗೆ ದಾಖಲೆ ಸಮೇತ ದೂರು ಕೊಟ್ಟೆ. ಆದರೆ ಪ್ರಯೋಜನವಾಗಲಿಲ್ಲ. ಅವರ ಹುಟ್ಟಹಬ್ಬವನ್ನೇ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಮಾಡಿದರು. ಇದೆಲ್ಲ ಏನ್ ಅರ್ಥ? ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದಾಗ ನನ್ನನ್ನು ಯಡಿಯೂರಪ್ಪ ಉಳಿಸಿಕೊಂಡರು. ಯಡಿಯೂರಪ್ಪನವರ ವಿರುದ್ಧ ಐದಾರು ಜನರು ಮಾತನಾಡಿದರು. ಅವರ ವಿರುದ್ಧ ಪಕ್ಷದಲ್ಲಿ ಕ್ರಮ ತೆಗೆದುಕೊಳ್ಳಲಿಲ್ಲ. ಇದು ಕೂಡ ಪಕ್ಷದ ಹಿನ್ನೆಡೆಗೆ ಕಾರಣ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಬಿಜೆಪಿ ಜೊತೆ ಮೈತ್ರಿಗೆ ಈಗಲೂ ನನ್ನ ವಿರೋಧವಿದೆ – ಜೆಡಿಎಸ್‌ ವಿರುದ್ಧ ಕಂದಕೂರು ರೆಬೆಲ್‌

siddaramaiah s.t.somshekar

ಬಿಜೆಪಿ ಬರ ಅಧ್ಯಯನಕ್ಕೆ ವಿರೋಧ
ನಿಮ್ಮದೇ ಕೇಂದ್ರ ಸರ್ಕಾರ ಇದೆ. ನೀವು ಕೇಂದ್ರಕ್ಕೆ ಮನವರಿಕೆ ಮಾಡುವ ಕೆಲಸ ಮಾಡಿ ಎಂದು ಬಿಜೆಪಿ ಬರ ಅಧ್ಯಯನಕ್ಕೆ ಸ್ವಪಕ್ಷದವರೇ ಆದ ಶಾಸಕ ಎಸ್.ಟಿ.ಸೋಮಶೇಖರ್ ವಿರೋಧ ವ್ಯಕ್ತಪಡಿಸಿದರು.

ಅಧಿಕಾರಿಗಳು ಬರಕ್ಕೆ ಸಂಬಂಧಿಸಿದಂತೆ ಅಧ್ಯಯನ ಮಾಡಿ ಹೋಗಿದ್ದಾರೆ. ನೀವು ಕೇಂದ್ರಕ್ಕೆ ಮನವರಿಕೆ ಮಾಡುವ ಕೆಲಸ ಮಾಡಿ. ಅದನ್ನು ಬಿಟ್ಟು ಇಲ್ಲಿ ಪ್ರವಾಸ ಮಾಡಿದರೆ ಏನು ಪ್ರಯೋಜನ? ನಿಮ್ಮ ಬರ ಅಧ್ಯಯನ ಪ್ರವಾಸದಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಜೆಡಿಎಸ್‌ನಲ್ಲಿ ಮುಂದುವರಿದ ಶಾಸಕ ಶರಣಗೌಡ ಕಂದಕೂರು ಅಸಮಾಧಾನ – ಸಭೆಗೆ ಹಾಜರಾಗದೇ ವರಿಷ್ಠರಿಗೆ ಸೆಡ್ಡು

TAGGED:bjpcongressmysurus.t.somashekarಎಸ್‌.ಟಿ.ಸೋಮಶೇಖರ್‌ಕಾಂಗ್ರೆಸ್ಬಿಜೆಪಿಮೈಸೂರು
Share This Article
Facebook Whatsapp Whatsapp Telegram

You Might Also Like

LORRY
Districts

ಮಡಿಕೇರಿ | ಮಳೆ ಹಿನ್ನೆಲೆ ಭಾರೀ ವಾಹನಗಳಿಗೆ ನಿಷೇಧ – ಆದೇಶ ಉಲ್ಲಂಘಿಸಿದ 12 ಲಾರಿಗಳು ವಶಕ್ಕೆ

Public TV
By Public TV
40 minutes ago
04 BYTE
Bengaluru City

ಸರೋಜಮ್ಮ ತುಂಬಾ ನೆಮ್ಮಯಿಂದ ಹೋಗಿದ್ದಾರೆ – ತಮಿಳುನಟ ಕಾರ್ತಿ ಕಂಬನಿ

Public TV
By Public TV
43 minutes ago
03 VISHAL
Bengaluru City

ಸರೋಜಮ್ಮ ದಂತಕಥೆ, ಅವರ ಸ್ಥಾನ ತುಂಬಲೂ ಯಾರಿಂದಲೂ ಸಾಧ್ಯವಿಲ್ಲ: ನಟ ವಿಶಾಲ್‌ ಭಾವುಕ

Public TV
By Public TV
53 minutes ago
ANAND DEATH
Districts

ಸಂತೆ ಮುಗಿಸಿಕೊಂಡು ಮನೆಗೆ ಹೊರಟಿದ್ದ ವ್ಯಕ್ತಿ ಕುಸಿದುಬಿದ್ದು ಸಾವು

Public TV
By Public TV
56 minutes ago
AUTO
Bengaluru City

ಬೆಂಗಳೂರು ಜನಕ್ಕೆ ಆಟೋ ದರ ಏರಿಕೆ ಶಾಕ್ – ಕನಿಷ್ಠ ದರ 36 ರೂ.ಗೆ ಏರಿಕೆ

Public TV
By Public TV
1 hour ago
Vibhu Bakhru
Bengaluru City

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?