Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Latest

ಕಾಂಗ್ರೆಸ್‌ನಲ್ಲಿ ರಾಷ್ಟ್ರೀಯ ನಾಯಕರು ಎಲ್ಲಿದ್ದಾರೆ – ಈಶ್ವರಪ್ಪ ಪ್ರಶ್ನೆ

Public TV
Last updated: February 28, 2023 1:37 pm
Public TV
Share
2 Min Read
K S ESHWARAPPA 1
SHARE

ಶಿವಮೊಗ್ಗ: ಕಾಂಗ್ರೆಸ್‌ನಲ್ಲಿ (Congress) ರಾಷ್ಟ್ರೀಯ ನಾಯಕರು ಎಲ್ಲಿದ್ದಾರೆ? ರಾಷ್ಟ್ರೀಯ ನಾಯಕರಿಲ್ಲದೆ ಕಾಂಗ್ರೆಸ್ ಪಕ್ಷವು ಸೊರಗುತ್ತಿದೆ. ನಮ್ಮಲ್ಲಿ ರಾಜ್ಯ ನಾಯಕರು, ರಾಷ್ಟ್ರೀಯ ನಾಯಕರು ಕೂಡಾ ಇದ್ದಾರೆ. ರಾಜ್ಯಕ್ಕೆ ಪಕ್ಷ ಸಂಘಟನೆಗೆ ನಮ್ಮ ರಾಷ್ಟ್ರೀಯ ನಾಯಕರು ಬರುತ್ತಲೇ ಇರುತ್ತಾರೆ. ರಾಹುಲ್ ಗಾಂಧಿ (Rahul Gandhi), ಸೋನಿಯಾ (Sonia Gandhi) ಹಾಗೂ ಪ್ರಿಯಾಂಕಾ ಗಾಂಧಿ (Priyanka Gandhi) ಪ್ರಚಾರ ಮಾಡಿದ ಕಡೆಯಲ್ಲೆಲ್ಲಾ ಕಾಂಗ್ರೆಸ್ ಸೋತಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (Eshwarappa) ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರು.

ಪದೇ ಪದೇ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಬರುವ ಬಗ್ಗೆ ಕಾಂಗ್ರೆಸ್ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗತಿ ಇಲ್ಲದೇ ಇರುವವರು ಕಾಂಗ್ರೆಸ್ ನಲ್ಲಿ ಪ್ರಚಾರಕ್ಕೆ ಬರುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮಾತ್ರ ಎಲ್ಲೆಡೆ ಹೋಗುತ್ತಿದ್ದಾರೆ. ಅವರಿಬ್ಬರು ಸಮಾವೇಶಗಳನ್ನು ಮಾಡಿಕೊಂಡು ಬಾಯಿಗೆ ಬಂದಂತೆ ಮಾತನಾಡಿಕೊಂಡು ಓಡಾಡುತ್ತಿದ್ದಾರೆ. ಅವರಲ್ಲಿ ನಾಯಕರೇ ಇಲ್ಲ. ಹಾಗಾಗಿ ಅವರು ಯಾರೂ ರಾಜ್ಯಕ್ಕೆ ಬರುವುದಿಲ್ಲ. ಇದ್ದವರು ಬಂದರೆ ಚುನಾವಣೆಯಲ್ಲಿ ಸೋಲುತ್ತಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: `ಕೈ’ಗೆ ಶಾಕ್ – ಚುನಾವಣಾ ರಾಜಕೀಯದಿಂದ ಶಾಸಕ ತನ್ವೀರ್ ಸೇಠ್ ನಿವೃತ್ತಿ

congress flag

ಕಾಂಗ್ರೆಸ್‌ನ ಪೇ ಸಿಎಂ ಪೋಸ್ಟರ್ ವಾರ್ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಮೊದಲು ನರೇಂದ್ರ ಮೋದಿಗೆ ನರಹಂತಕ ಎಂದರು. ಬಳಿಕ ಇವರದ್ದು ಪರ್ಸಂಟೇಜ್ ವ್ಯವಹಾರ ಎಂದು ಟೀಕೆ ಮಾಡಿದರು. ಈಗ ಪೇ ಸಿಎಂ ಎಂದು ಆರೋಪ ಮಾಡುತ್ತಿದ್ದಾರೆ. ನಾವು ಏನು ಅಭಿವೃದ್ಧಿ ಮಾಡಿದ್ದೇವೆ ಎಂಬುದನ್ನು ರಾಜ್ಯದ ಜನ ಗಮನಿಸುತ್ತಾರೆ. ಇದಕ್ಕೆ ತಕ್ಕ ಉತ್ತರ ಚುನಾವಣೆಯಲ್ಲಿ ಕೊಡುತ್ತಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ನಾಯಕರು ಟೀಕೆ ಮಾಡುವ ಪದಗಳು ಸರಿಯಿಲ್ಲ. ನಮಗೂ ಆ ಭಾಷೆ ಬಳಸಲು ಬರುತ್ತದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರಿಗೆ ಭಾಷೆಗಳ ಬಗ್ಗೆ ಹಿಡಿತವೇ ಇಲ್ಲ. ಇವರನ್ನು ಈಗಾಗಲೇ ರಾಜ್ಯದ ಜನರು ತಿರಸ್ಕಾರ ಮಾಡಿದ್ದಾರೆ. ತಿರಸ್ಕಾರ ಮಾಡಿದ ಮುಖಗಳನ್ನು ಇಟ್ಟುಕೊಂಡು ಮತ್ತೆ ಹೋದರೆ ಜನರು ಪುರಸ್ಕರಿಸುತ್ತಾರಾ ಎಂದು ಪ್ರಶ್ನಿಸಿದರು.

SIDDARAMAIAH 1 4

ಮತ್ತೆ ಬಾದಾಮಿಯಿಂದಲೇ ಸ್ಪರ್ಧಿಸಿ ಎಂದು ಸಿದ್ದರಾಮಯ್ಯನವರಿಗೆ ಯಡಿಯೂರಪ್ಪನವರು ಹೇಳಿದ್ದರು. ಆ ಮಾತನ್ನು ಕೂಡಾ ಅವರು ಕೇಳಲಿಲ್ಲ. ಏನೋ ಹಿರಿಯರಾಗಿ ಯಡಿಯೂರಪ್ಪನವರು ಸಲಹೆಯನ್ನು ನೀಡಿದ್ದರು. ಅದನ್ನು ಕೂಡಾ ಸಿದ್ದರಾಮಯ್ಯನವರು ತಿರಸ್ಕರಿಸಿದ್ದಾರೆ. ಹಿರಿಯರ ಮಾರ್ಗದರ್ಶನ ಬೇಕು ಎಂದರೆ ಅವರ ಮಾತನ್ನು ಕೇಳಬಹುದಿತ್ತು ಎಂದರು. ಇದನ್ನೂ ಓದಿ: ಮೋದಿ ಭೇಟಿಯಿಂದ ʼಕೈʼ ನಾಯಕರಿಗೆ ಭ್ರಮನಿರಸನ: ಬೊಮ್ಮಾಯಿ

ಸಿದ್ದರಾಮಯ್ಯನವರಿಗೆ ತಮ್ಮ ಕ್ಷೇತ್ರ ಯಾವುದೆಂದೇ ಗೊತ್ತಿಲ್ಲ. ಆದರೆ ಕೋಲಾರದಿಂದ ಸ್ಪರ್ಧೆ ಮಾಡುವುದಾಗಿ ಹೇಳುತ್ತಿದ್ದಾರೆ. ಇದೇ ವೇಳೆ ಹೈಕಮಾಂಡ್ ಹೇಳಿದ ಕಡೆ ಸ್ಪರ್ಧಿಸುವುದಾಗಿಯೂ ಹೇಳಿದ್ದಾರೆ. ಆದರೆ ಹೈಕಮಾಂಡ್ ಕೋಲಾರದಿಂದ ಸ್ಪರ್ಧಿಸಲು ಸೂಚಿಸಿದೆಯೇ? ಯಾವುದೇ ಕಾರಣಕ್ಕೂ ಕೋಲಾರದಲ್ಲಿ ಸಿದ್ದರಾಮಯ್ಯನವರು ಸ್ಪರ್ಧಿಸುವುದೂ ಇಲ್ಲ. ಒಂದೊಮ್ಮೆ ಸ್ಪರ್ಧಿಸಿದರೂ ಗೆಲ್ಲುವುದಿಲ್ಲ. ಏಕೆಂದರೆ ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ, ಮುನಿಯಪ್ಪನವರು ಇವರನ್ನು ಗೆಲ್ಲಲು ಬಿಡುವುದಿಲ್ಲ. ಏಕೆಂದರೆ ಇವರೆಲ್ಲರ ಸೋಲಿಗೆ ಸಿದ್ದರಾಮಯ್ಯ ಕಾರಣವಾಗಿದ್ದಾರೆ ಎಂದು ಹರಿಹಾಯ್ದರು.

ಶಿವಮೊಗ್ಗದಲ್ಲಿ ವಿಜಯ ಸಂಕಲ್ಪ ಯಾತ್ರೆ ಕುರಿತು ಮಾತನಾಡಿದ ಅವರು, ಮಾರ್ಚ್ 1ರಿಂದ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಿಂದ ವಿಜಯ ಸಂಕಲ್ಪ ಯಾತ್ರೆ ಹೊರಡಲಿದೆ. ಒಟ್ಟು ನಾಲ್ಕು ದಿಕ್ಕುಗಳಿಂದ ಯಾತ್ರೆ ಹೊರಡಲಿದ್ದು, ಜೆ.ಪಿ.ನಡ್ಡಾ ಅವರು ಈ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆಯನ್ನು ನೀಡಲಿದ್ದಾರೆ ಎಂದು ಹೇಳಿದರು.

TAGGED:bjpcongressk s eshwarappashivamoggasiddaramaiahVijaya Sankalpa Yatraಕಾಂಗ್ರೆಸ್ಕೆ.ಎಸ್.ಈಶ್ವರಪ್ಪಡಿ.ಕೆ.ಶಿವಕುಮಾರ್ವಿಜಯ ಸಂಕಲ್ಪ ಯಾತ್ರೆಶಿವಮೊಗ್ಗಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Rakesh Poojary Anchor Anushree
ತಮಾಷೆಗೂ ಯಾರ ಮನಸ್ಸನ್ನೂ ನೋಯಿಸದ ಹುಡುಗ ರಾಕೇಶ್: ಅನುಶ್ರೀ
12 hours ago
Rakesh Poojari 1
ಉಡುಪಿಯಲ್ಲಿ ನೆರವೇರಿದ ರಾಕೇಶ್ ಪೂಜಾರಿ ಅಂತ್ಯಕ್ರಿಯೆ
13 hours ago
jr ntr
ಲಂಡನ್‌ನಲ್ಲಿ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್- ಜ್ಯೂ.ಎನ್‌ಟಿಆರ್ ಆಕ್ರೋಶ
16 hours ago
Chandanavana Film Critics
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ ಪ್ರದಾನ: ಯಾರಿಗೆ ಯಾವ ಪ್ರಶಸ್ತಿ?
17 hours ago

You Might Also Like

srinagar airport 1
Latest

ಶ್ರೀನಗರ, ಜಮ್ಮು ಸೇರಿ 5 ನಗರಗಳಿಗೆ ಇಂಡಿಗೋ, ಏರ್‌ ಇಂಡಿಯಾ ವಿಮಾನ ಹಾರಾಟ ರದ್ದು

Public TV
By Public TV
14 minutes ago
Oil warehouse nelamangala
Bengaluru Rural

ನೆಲಮಂಗಲ: ಹೊತ್ತಿ ಉರಿದ ಗೋದಾಮು – 30 ಕೋಟಿ ಮೌಲ್ಯದ ಆಯಿಲ್‌ ಬೆಂಕಿಗಾಹುತಿ

Public TV
By Public TV
45 minutes ago
pawan kalyan
Latest

ಆಂಧ್ರದಲ್ಲಿ ಸೈನಿಕರ ಆಸ್ತಿಗೆ ತೆರಿಗೆ ವಿನಾಯಿತಿ: ಪವನ್ ಕಲ್ಯಾಣ್

Public TV
By Public TV
59 minutes ago
daily horoscope dina bhavishya
Astrology

ದಿನ ಭವಿಷ್ಯ 13-05-2025

Public TV
By Public TV
1 hour ago
Tumakuru Yodha
Crime

ರಜೆಯಲ್ಲಿದ್ದ ಯೋಧ ಮರಳಿ ಗಡಿಯತ್ತ – ಬೀಳ್ಕೊಟ್ಟ ಗುಬ್ಬಿ ನಾಗರಿಕರು

Public TV
By Public TV
9 hours ago
IPL 2025 2
Cricket

ಮೇ 17 ರಿಂದ ಮತ್ತೆ ಐಪಿಎಲ್‌ ಆರಂಭ

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?