ಟಿ20 ಸರಣಿಗೆ ಯುವಿ ಕೈಬಿಟ್ಟಿದ್ದು ಯಾಕೆ: ಬಿಸಿಸಿಐ ವಿರುದ್ಧ ಅಭಿಮಾನಿಗಳು ಗರಂ

ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಮೂರು ಟಿ20 ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಪಟ್ಟಿಯಲ್ಲಿ ಯುವರಾಜ್ ಸಿಂಗ್ ಅವರನ್ನು ಕೈ ಬಿಟ್ಟದ್ದಕ್ಕೆ ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್ 7ರಿಂದ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಪ್ರಾರಂಭವಾಗಲಿದ್ದು ರಾಂಚಿಯಲ್ಲಿ ಮೊದಲ ಪಂದ್ಯ ನಡೆಯಲಿದೆ. ಈ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿಯ ಎಂಎಸ್‍ಕೆ ಪ್ರಸಾದ್ ಅವರ ನೇತೃತ್ವದಲ್ಲಿ 15 ಜನ ಆಟಗಾರರ ಆಯ್ಕೆ ನಡೆದಿದೆ. ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯಗಳಲ್ಲಿ ಯುವರಾಜ್ … Continue reading ಟಿ20 ಸರಣಿಗೆ ಯುವಿ ಕೈಬಿಟ್ಟಿದ್ದು ಯಾಕೆ: ಬಿಸಿಸಿಐ ವಿರುದ್ಧ ಅಭಿಮಾನಿಗಳು ಗರಂ