Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನೋಂದಣಿ ಮಾಡಿಕೊಂಡವರಿಗೆ ಮಾತ್ರ ಯೋಗ ಮಾಡಲು ಅವಕಾಶ: ಪ್ರತಾಪ್ ಸಿಂಹ

Public TV
Last updated: June 13, 2022 12:01 pm
Public TV
Share
2 Min Read
pratap simha
SHARE

– ಯಾವುದೇ ಫ್ಲೆಕ್ಸ್‌ಗಳನ್ನ ಹಾಕಿ ನಗರದ ಸೌಂದರ್ಯ ಹಾಳುಮಾಡಬೇಡಿ
– ಎಲ್ಲರಿಗೂ ಮೋದಿ ಕಾಣುವುದಿಲ್ಲ

ಮೈಸೂರು: ನೋಂದಣಿ ಮಾಡಿಕೊಂಡವರಿಗೆ ಮಾತ್ರ ಯೋಗ ಮಾಡಲು ಅವಕಾಶ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಯೋಗದಿನ 21ಕ್ಕೆ ಮೈಸೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಅದ್ದೂರಿ ವೇದಿಕೆ ಸಿದ್ಧವಾಗಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಅವರು ಯೋಗ ಮಾಡುವ ವೇದಿಕೆ. ರಾಜಕೀಯ ವೇದಿಕೆಯಲ್ಲ. ಮೋದಿ ಅವರ ಜೊತೆ ನನ್ನನ್ನು ಸೇರಿದಂತೆ ಸ್ಥಳೀಯ ಯಾವ ಶಾಸಕರಿಗೂ ಮೋದಿ ಅವರ ವೇದಿಕೆಯಲ್ಲಿ ಸ್ಥಾನ ಇರುವುದಿಲ್ಲ ಎಂದು ತಿಳಿಸಿದರು.

modi yoga

ಮೋದಿ ಅವರ ಜೊತೆ ಸಿಎಂ, ರಾಜ್ಯಪಾಲರು, ಕೇಂದ್ರ ಆಯುಷ್ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾತ್ರ ವೇದಿಕೆ ಮೇಲೆ ಅವಕಾಶ ಕಲ್ಪಿಸಲಾಗಿದೆ. ನಾವೆಲ್ಲಾ ರಾಜಕಾರಣಿಗಳು ವೇದಿಕೆಯ ಕೆಳಭಾಗದ ಒಂದು ಬದಿಯಲ್ಲಿರುತ್ತೇವೆ. ಇದರಲ್ಲಿ ಯಾವ ಬದಲಾವಣೆಗಳು ಇಲ್ಲ. ನನ್ನ ಮತ್ತು ರಾಮದಾಸ್ ನಡುವೆ ಈ ವಿಚಾರದಲ್ಲಿ ಕ್ರೆಡಿಟ್ ವಾರ್ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬ್ರಿಟಿಷರಿಗೆ ಕಾಂಗ್ರೆಸ್ ಧ್ವನಿಯನ್ನು ಹತ್ತಿಕ್ಕಲಾಗಲಿಲ್ಲ, ಇನ್ನೂ ಈ ಆಡಳಿತ ಪಕ್ಷದಿಂದ ಏನು ಸಾಧ್ಯ: ಸುರ್ಜೆವಾಲಾ 

ಮೋದಿ ಅವರ ವೇದಿಕೆ ಮುಂಭಾಗ 7 ಸಾವಿರ ಜನಕ್ಕೆ ಅವಕಾಶ ಇರುತ್ತದೆ. ಒಟ್ಟಾರೆ ಅರಮನೆಯ ಎಲ್ಲ ಭಾಗವೂ ಸೇರಿ 15 ಸಾವಿರ ಜನಕ್ಕೆ ಅವಕಾಶವಾಗಬಹುದು. ಆದರೆ ಎಲ್ಲರಿಗೂ ಮೋದಿ ಅವರು ಕಾಣುವುದಿಲ್ಲ. ಈಗಾಗಲೇ ನೋಂದಣಿ ಆರಂಭವಾಗಿದೆ. ನೋಂದಣಿ ಮಾಡಿಕೊಂಡವರಿಗೆ ಮಾತ್ರ ಯೋಗ ಮಾಡಲು ಅವಕಾಶ ಎಂದು ಮಾಹಿತಿ ಕೊಟ್ಟರು.

ಮೈಸೂರಿನ ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ-2022ರ ಅಂಗವಾಗಿ ಏರ್ಪಡಿಸಲಾಗಿದ್ದ ಯೋಗ ಪ್ರಾಯೋಗಿಕ ಅಭ್ಯಾಸ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಭಾಗವಹಿಸಲಾಯಿತು.
ಪರಮಪೂಜ್ಯ ಸುತ್ತೂರು ಶ್ರೀಗಳು,
ಮೈಸೂರು ಮಹಾರಾಜರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು,ಶಾಸಕರಾದ ಸನ್ಮಾನ್ಯ ಶ್ರೀ ರಾಮದಾಸ್ ರವರು ಉಪಸ್ಥಿತರಿದ್ದರು pic.twitter.com/Sszbwii4wA

— Pratap Simha (@mepratap) June 12, 2022

ಮೋದಿ ಅವರಿಗೆ ಸ್ವಾಗತ ಕೋರುವ ಫ್ಲೆಕ್ಸ್‌ಗಳನ್ನ ಯಾರು ಹಾಕಬೇಡಿ. ಸರ್ಕಾರವೇ ಮೋದಿ ಅವರ ಸ್ವಾಗತದ ಬ್ಯಾನರ್ ಗಳನ್ನು ಹಾಕುತ್ತದೆ. ನಮ್ಮ ಪಕ್ಷದವರೇ ಇರಲಿ, ಸಂಘ ಸಂಸ್ಥೆಗಳು ಯಾವುದೇ ಫ್ಲೆಕ್ಸ್‌ಗಳನ್ನ ಹಾಕಿ ನಗರದ ಸೌಂದರ್ಯ ಹಾಳುಮಾಡಬೇಡಿ ಎಂದು ಮನವಿ ಮಾಡಿದರು.

PRATHP SIMHA

ಮೈಸೂರು ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಕಾಂಗ್ರೆಸ್ ಆಹ್ವಾನ ವಿಚಾರವಾಗಿ ಮಾತನಾಡಿದ ಅವರು, ನಾಳೆ ಇದರ ಬಗ್ಗೆ ಸವಿಸ್ತಾರವಾಗಿ ಮಾಧ್ಯಮಗಳ ಜೊತೆ ಮಾತನಾಡುತ್ತೇನೆ. ಇಂದು ಚುನಾವಣೆ ನಡೆಯುತ್ತಿದೆ. ಹೀಗಾಗಿ ಈ ವಿಚಾರದಲ್ಲಿ ಮಾತನಾಡುವುದಿಲ್ಲ. ಆದ್ರೆ ಒಂದು ಮಾತು ಸತ್ಯ. ಯಾರೇ ಚರ್ಚೆಗೆ ಬರಲಿ ಅವರನ್ನು ಸೋಲಿಸುವುದು ಈ ಪ್ರತಾಪ್ ಸಿಂಹ ಮಾತ್ರ ಎಂದು ಸವಾಲು ಹಾಕಿದರು. ಇದನ್ನೂ ಓದಿ:  UP ಸಿಎಂ ಅಲಹಾಬಾದ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ: ಓವೈಸಿ ಕಿಡಿ

ಯಾರು ಚರ್ಚೆಗೆ ಬರಬೇಕು, ಏನು ಚರ್ಚೆಯಾಗಬೇಕೆ ಎಂಬುದನ್ನ ನಾಳೆ ಮಾಧ್ಯಮಗಳ ಮುಂದೆ ಹೇಳುತ್ತೇನೆ ಎಂದು ತಿಳಿಸಿದರು.

TAGGED:bjpcongressmysurupratap simhaprime minister narendra modiyogaಕಾಂಗ್ರೆಸ್ಪ್ರತಾಪ್ ಸಿಂಹಪ್ರಧಾನಿ ನರೇಂದ್ರ ಮೋದಿಬಿಜೆಪಿಮೈಸೂರುಯೋಗ
Share This Article
Facebook Whatsapp Whatsapp Telegram

You Might Also Like

Cold Drink
Crime

ಮುಂಬೈನಲ್ಲಿ ಸಲಿಂಗಿಗಳ ಸಂಬಂಧ ಕೊಲೆಯಲ್ಲಿ ಅಂತ್ಯ – ತಂಪು ಪಾನೀಯದಲ್ಲಿ ವಿಷ ಹಾಕಿ ಹತ್ಯೆ

Public TV
By Public TV
27 minutes ago
Fake PSI
Crime

PSI ಪರೀಕ್ಷೆಯಲ್ಲಿ ಫೇಲ್‌, ಆದ್ರೂ 2 ವರ್ಷ ಅಧಿಕಾರಿಯಾಗಿ ಕೆಲಸ ಮಾಡಿದ್ದ ಐನಾತಿ ಮಹಿಳೆ ಅಂದರ್‌

Public TV
By Public TV
28 minutes ago
Shivamogga
Crime

ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ – ಇಬ್ಬರು ಅರೆಸ್ಟ್‌

Public TV
By Public TV
1 hour ago
Siddaramaiah mallikarjun kharge
Bengaluru City

ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ – ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರಾ ಸಿಎಂ?

Public TV
By Public TV
2 hours ago
Majestic bus stand
Bengaluru City

ಹೈಟೆಕ್ ಆಗಲಿದೆ ಮೆಜೆಸ್ಟಿಕ್ ಬಸ್ ನಿಲ್ದಾಣ – 40 ಎಕರೆ ಜಾಗದಲ್ಲಿ ಬಹುಮಾದರಿ ಟ್ರಾನ್ಸ್‌ಪೋರ್ಟ್‌ ಹಬ್!

Public TV
By Public TV
2 hours ago
Shivamogga
Bengaluru City

ಶಿವಮೊಗ್ಗ | ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯ – ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ ಆರೋಪ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?