Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳದಲ್ಲಿ ಟಿಪ್ಪು ಸದ್ದು – ಸುಲ್ತಾನ್ ಬತ್ತೇರಿ ಹೆಸರನ್ನು ಬದಲಾಯಿಸುತ್ತೇನೆ ಎಂದ ಬಿಜೆಪಿ ಅಧ್ಯಕ್ಷ ಸುರೇಂದ್ರನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇರಳದಲ್ಲಿ ಟಿಪ್ಪು ಸದ್ದು – ಸುಲ್ತಾನ್ ಬತ್ತೇರಿ ಹೆಸರನ್ನು ಬದಲಾಯಿಸುತ್ತೇನೆ ಎಂದ ಬಿಜೆಪಿ ಅಧ್ಯಕ್ಷ ಸುರೇಂದ್ರನ್‌

Latest

ಕೇರಳದಲ್ಲಿ ಟಿಪ್ಪು ಸದ್ದು – ಸುಲ್ತಾನ್ ಬತ್ತೇರಿ ಹೆಸರನ್ನು ಬದಲಾಯಿಸುತ್ತೇನೆ ಎಂದ ಬಿಜೆಪಿ ಅಧ್ಯಕ್ಷ ಸುರೇಂದ್ರನ್‌

Public TV
Last updated: April 11, 2024 9:35 pm
Public TV
Share
2 Min Read
Kerala BJP Chief K Surendran
SHARE

ತಿರುವನಂತಪುರಂ: ಕೇರಳದ ಲೋಕಸಭಾ ಚುನಾವಣೆಯಲ್ಲಿ (Kerala Lok Sabha Election) ಟಿಪ್ಪು ಸುಲ್ತಾನ್‌ (Tipu Sulthan) ಹೆಸರು ಸದ್ದು ಮಾಡಿದೆ. ನಾನು ಗೆದ್ದರೆ ಸುಲ್ತಾನ್ ಬತ್ತೇರಿ (Sultan Bathery) ಹೆಸರನ್ನು ಗಣಪತಿವಟ್ಟಂ ಎಂದು ಬದಲಾಯಿಸುವುದು ನನ್ನ ಮೊದಲ ಆದ್ಯತೆ ಎಂದು ವಯನಾಡು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಂದ್ರನ್‌ (K Surendran) ಘೋಷಿಸಿದ್ದಾರೆ.

ಬಿಜೆಪಿ (BJP) ರಾಜ್ಯಾಧ್ಯಕ್ಷರಾಗಿರುವ ಸುರೇಂದ್ರನ್‌ ಅವರನ್ನು ರಾಹುಲ್‌ ಗಾಂಧಿ (Rahul Gandhi) ಸ್ಪರ್ಧಿಸುತ್ತಿರುವ ವಯನಾಡು (Wayanad) ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ.

ಇಂದಿನ ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಯಾರು? ಸುಲ್ತಾನ್‌ ಬತ್ತೇರಿ ಹೆಸರು ಯಾಕೆ ಬಂತು? ಮೊದಲು ಈ ಸ್ಥಳವನ್ನು ಗಣಪತಿವಟ್ಟಂ (Ganapativattam) ಎಂದು ಕರೆಯಲಾಗುತ್ತಿತ್ತು. ಈ ವಿಚಾರ ವಯನಾಡು ಜನತೆಗೆ ತಿಳಿದಿದೆಯೇ ಎಂದು ಪ್ರಶ್ನಿಸಿದರು.  ಇದನ್ನೂ ಓದಿ: ನಮ್ಮ ಬಲಿಷ್ಠ ಸರ್ಕಾರದ ಅವಧಿಯಲ್ಲಿ ಉಗ್ರರು ಅವರ ನೆಲದಲ್ಲೇ ಹತ್ಯೆಯಾಗುತ್ತಿದ್ದಾರೆ: ಮೋದಿ

 

Tipu Sultan

ಸುಲ್ತಾನ್ ಬತ್ತೇರಿ ಎಂಬ ಹೆಸರು ಟಿಪ್ಪು ಸುಲ್ತಾನನ ಆಕ್ರಮಣದ ಭಾಗವಾಗಿ ಹೊರಹೊಮ್ಮಿದೆ. ಸುಲ್ತಾನ್ ಬತ್ತೇರಿಯನ್ನು ಗಣಪತಿವಟ್ಟಂ ಎಂದು ಮರುನಾಮಕರಣ ಮಾಡಬೇಕು. ಇದು ಹಿಂದೂಗಳು ಮತ್ತು ಕ್ರಿಶ್ಚಿಯನ್ನರನ್ನು ಕಗ್ಗೊಲೆ ಮಾಡಿದ ಟಿಪ್ಪು ಸುಲ್ತಾನನ ನಾಡಲ್ಲ. ಕಾಂಗ್ರೆಸ್ ಮತ್ತು ಸಿಪಿಎಂಗಳು ಈಗಲೂ ಕ್ರಿಮಿನಲ್‌ಗಳ ಹೆಸರನ್ನು ಇಡಲು ಬಯಸುತ್ತವೆ ಎಂದು ವಾಗ್ದಾಳಿ ನಡೆಸಿದರು.

ಸುಲ್ತಾನ್‌ ಬತ್ತೇರಿ ಹೆಸರು ಬಂದಿದ್ದು ಹೇಗೆ?
ಈ ಪಟ್ಟಣವನ್ನು ಮೂಲತಃ ಗಣಪತಿವಟ್ಟಂ ಎಂದು ಕರೆಯಲಾಗುತ್ತಿತ್ತು. ಸುಲ್ತಾನ್ ಬತ್ತೇರಿಯ ಪುರಸಭಾ ವೆಬ್‌ಸೈಟ್‌ನ ಪ್ರಕಾರ ಗಣಪತಿ ದೇವಸ್ಥಾನದ ಹೆಸರನ್ನು ಇಡಲಾಗಿತ್ತು. ಸುಲ್ತಾನ್ ಬತ್ತೇರಿಯು ಮೈಸೂರು ಆಳ್ವಿಕೆಯ ಸಮಯದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಡಂಪಿಂಗ್ ಮೈದಾನವಾಗಿತ್ತು ಎಂದು ಕೇರಳ ಪ್ರವಾಸೋದ್ಯಮದ ಅಧಿಕೃತ ವೆಬ್‌ಸೈಟ್ ಹೇಳುತ್ತದೆ.

18ನೇ ಶತಮಾನ ಟಿಪ್ಪು ಸುಲ್ತಾನ್ ಸೇನೆ ಪಟ್ಟಣವನ್ನು ವಶಪಡಿಸಿಕೊಳ್ಳುತ್ತದೆ ಮತ್ತು ದೇವಾಲಯವನ್ನು ಭಾಗಶಃ ನಾಶ ಮಾಡುತ್ತದೆ. ಈಗ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಸ್ವಾಧೀನಪಡಿಸಿಕೊಂಡಿದ್ದು,  ಈಗ ರಾಷ್ಟ್ರೀಯ ಪ್ರಾಮುಖ್ಯತೆಯ ಸ್ಮಾರಕವೆಂದು ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಭಾರತದ ಮೊದಲ ಚುನಾವಣೆ 4 ತಿಂಗಳ ಕಾಲ ನಡೆದಿದ್ದು ನಿಮಗೆ ಗೊತ್ತಾ..?

Ganapativattam Sultan Bather

ಟಿಪ್ಪುವಿನ ಸೇನೆಯು ಗಣಪತಿವಟ್ಟಂ ಪಟ್ಟಣವನ್ನು ತನ್ನ ಬ್ಯಾಟರಿಯನ್ನು (ಕ್ಯಾನನ್‌ಗಳ ಸಮೂಹ) ಶೇಖರಿಸುವ ಸ್ಥಳವಾಗಿ ಬಳಸಿಕೊಂಡಿತು. ಬ್ರಿಟಿಷರ ಈ ಜಾಗವನ್ನು ವಶಪಡಿಸಿದ ಬಳಿಕ ಈ ಪಟ್ಟಣವನ್ನು ‘ಸುಲ್ತಾನರ ಬ್ಯಾಟರಿ’ ಎಂದು ಕರೆಯುತ್ತಿದ್ದರು. ಕಾಲಾನಂತರದಲ್ಲಿ ಈ ಹೆಸರು ಸುಲ್ತಾನ್ ಬತ್ತೇರಿಯಾಗಿ ಬದಲಾಯಿತು.

ದೇವಸ್ಥಾನ ಧ್ವಂಸ, ಬಲವಂತದ ಮತಾಂತರ
ಟಿಪ್ಪುವಿನ ಸೇನೆ ದೇವಸ್ಥಾನ ಮತ್ತು ಚರ್ಚುಗಳನ್ನು ಧ್ವಂಸ ಮಾಡಿತು. ಬಲವಂತದ ಧಾರ್ಮಿಕ ಮತಾಂತರದಿಂದ ತಪ್ಪಿಸಿಕೊಳ್ಳಲು ಹಲವು ಮಂದಿ ಆ ಪ್ರದೇಶವನ್ನು ತೊರೆದರು. 25 ಚರ್ಚುಗಳನ್ನು ಟಿಪ್ಪುವಿನ ಸೇನೆ ನಾಶ ಮಾಡಿತು. ಮತಾಂತರ ಮತ್ತು ಚರ್ಚ್‌ಗಳ ನಾಶದಿಂದ ಈ ಭಾಗದಲ್ಲಿ ಪ್ರಬಲವಾಗಿದ್ದ ರೋಮನ್ ಕ್ಯಾಥೋಲಿಕ್‌ ಜನರ ಸಂಖ್ಯೆ ಗಮನಾರ್ಹವಾಗಿ ಇಳಿಕೆಯಾಯಿತು. ಟಿಪ್ಪು ಸುಲ್ತಾನ್ ಮಹಾ ಗಣಪತಿ ದೇವಸ್ಥಾನವನ್ನು ತನ್ನ ಶಸ್ತ್ರಾಸ್ತವನ್ನು ಇರಿಸುವ ಜಾಗವನ್ನಾಗಿ ಬದಲಾಯಿಸಿದ್ದ ಎಂದು ಇತಿಹಾಸದಲ್ಲಿ ಉಲ್ಲೇಖವಿದೆ.

 

TAGGED:K.surendrankeralaLok Sabha electionSultan Batheryಕೇರಳಲೋಕಸಭಾ ಚುನಾವಣೆವಯನಾಡುಸುರೇಂದ್ರನ್‌
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

trump US
Latest

ಭಾರತ-EU ವ್ಯಾಪಾರ ಒಪ್ಪಂದದೊಂದಿಗೆ ಯುರೋಪ್ ತನ್ನ ವಿರುದ್ಧವೇ ಯುದ್ಧಕ್ಕೆ ಹಣಕಾಸು ಒದಗಿಸುತ್ತಿದೆ: ಅಮೆರಿಕ

Public TV
By Public TV
7 minutes ago
Bengaluru GBA Election
Bengaluru City

ಜಿಬಿಎ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಏರಿಕೆ – 369 ವಾರ್ಡ್ಗೆ 1,800 ಆಕಾಂಕ್ಷಿಗಳಿಂದ ಅರ್ಜಿ ಸ್ವೀಕಾರ

Public TV
By Public TV
7 minutes ago
India EU Trade Deal
Latest

ಇಂದು ಐತಿಹಾಸಿಕ ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ

Public TV
By Public TV
35 minutes ago
mysuru accident
Latest

ಮೈಸೂರು| ಬೈಕ್‌ಗೆ KSRTC ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು; ಇಬ್ಬರಿಗೆ ಗಾಯ

Public TV
By Public TV
41 minutes ago
Bike Taxi Auto Association Supreme Court
Bengaluru City

ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಹಸಿರು ನಿಶಾನೆ – ಸುಪ್ರೀಂ ಕದ ತಟ್ಟಲು ಮುಂದಾದ ಆಟೋ ಸಂಘಟನೆ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 27-01-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?