Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈಗ ಎಲೆಕ್ಷನ್ ನಡೆದ್ರೆ ಗೆಲ್ಲೋದ್ಯಾರು? ಸಮೀಕ್ಷೆ ಏನು ಹೇಳುತ್ತೆ?
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಈಗ ಎಲೆಕ್ಷನ್ ನಡೆದ್ರೆ ಗೆಲ್ಲೋದ್ಯಾರು? ಸಮೀಕ್ಷೆ ಏನು ಹೇಳುತ್ತೆ?

Public TV
Last updated: August 18, 2017 12:39 pm
Public TV
Share
3 Min Read
nda upa
SHARE

ನವದೆಹಲಿ: ಅಧಿಕಾರಕ್ಕೇರಿದ ಮೂರು ವರ್ಷಗಳ ಬಳಿಕವೂ ಪ್ರಧಾನಿ ನರೇಂದ್ರ ಮೋದಿಯ ಜನಪ್ರಿಯತೆ ಹಾಗೇ ಇದೆ. ಇತ್ತೀಚೆಗೆ ಇಂಡಿಯಾ ಟುಡೆ ಕಾರ್ವಿ ಇನ್‍ಸೈಟ್ಸ್ ಸಹಯೋಗದಲ್ಲಿ ನಡೆಸಿದ ಮೂಡ್ ಆಫ್ ದಿ ನೇಷನ್ ಸಮೀಕ್ಷೆ(ಎಮ್‍ಓಟಿಎನ್) ಇದನ್ನ ಸಾಬೀತು ಮಾಡಿದೆ.

ದೇಶದಾದ್ಯಂತ 19 ರಾಜ್ಯಗಳ ಸುಮಾರು 12,178 ಜನರನ್ನ (68% ಗ್ರಾಮೀಣ ಮತದಾರರು ಹಾಗೂ 32% ನಗರ ಮತದಾರರು) ಈ ಸಮೀಕ್ಷೆಗೆ ಒಳಪಡಿಸಲಾಗಿದ್ದು, ಮೋದಿಗೆ ಹೆಚ್ಚಿನ ಜನ ಬೆಂಬಲ ಸಿಕ್ಕಿದೆ. ಆದರೂ 53% ಮತದಾರರು ದೇಶದ ಉದ್ಯೋಗ ಸಮಸ್ಯೆಯೇ ಆರ್ಥಿಕ ಸಂಕಷ್ಟಕ್ಕೆ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ ಎಂದು ಜನ ಭಾವಿಸಿದ್ದಾರೆ. 6 ತಿಂಗಳ ಹಿಂದೆ ನಡೆಸಲಾದ ಎಮ್‍ಓಟಿಎನ್ ಸಮೀಕ್ಷೆಗೆ ಹೋಲಿಸಿದ್ರೆ ಈ ಬಾರಿ ಉದ್ಯೋಗದ ಬಗ್ಗೆ ಮತದಾರರ ಸಂದೇಹ 17% ಹೆಚ್ಚಿದೆ. 60% ಮತದಾರರು ನೋಟ್‍ನ್ಯಾನ್‍ನಿಂದ ಲಾಭಕ್ಕಿಂತ ಹಾನಿಯಾಗಿದ್ದೇ ಹೆಚ್ಚು ಎಂದು ಅಭಿಪ್ರಾಯಿಸಿದ್ದಾರೆ.

ಆದ್ರೆ ಈ ಎಲ್ಲದರ ಮಧ್ಯೆ ಮೋದಿ ಜನಪ್ರಿಯತೆ ಮಾತ್ರ ಕುಗ್ಗಿಲ್ಲ. ಹಣಕಾಸು ಸಚಿವ ಅರುಣ್ ಜೇಟ್ಲಿ ಹಾಗೂ ಗೃಹ ಸಚಿವ ರಾಜ್‍ನಾಥ್ ಸಿಂಗ್ ಮೋದಿ ಸಂಪುಟದ ಅತ್ಯುತ್ತಮ ಸಚಿವರು ಎಂದು ಜನ ವೋಟ್ ಮಾಡಿದ್ದಾರೆ.

poll 5

ಈಗ ಚುನಾವಣೆ ನಡೆದರೆ ಗೆಲ್ಲೋದ್ಯಾರು?                                                                                                                                                  ಸಮೀಕ್ಷೆ ಪ್ರಕಾರ ಇಂದು ಲೋಕಸಭೆ ಚುನಾವಣೆ ನಡೆದ್ರೆ ಎನ್‍ಡಿಎ 42% ಮತ ಹಾಗೂ 349 ಸೀಟ್‍ಗಳನ್ನ ಪಡೆಯಲಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ 28% ಮತ ಹಾಗೂ 75 ಸೀಟ್‍ಗಳನ್ನ ಪಡೆಯಲಿದೆ ಅಂತ ಸಮೀಕ್ಷೆ ಹೇಳಿದೆ. ಇನ್ನು ಇತರೆ ಪಕ್ಷಗಳು 30% ಮತ ಹಾಗೂ 119 ಸೀಟ್‍ಗಳನ್ನ ಪಡೆಯಲಿವೆ ಎಂದು ಎಮ್‍ಓಟಿಎನ್ ಸಮೀಕ್ಷಾ ವರದಿ ಹೇಳಿದೆ.

poll

ಪರ್ಯಾಯ ಪ್ರಧಾನ ಮಂತ್ರಿ ಅಭ್ಯರ್ಥಿ:
ಸಮೀಕ್ಷೆಯಲ್ಲಿ ಪ್ರಧಾನ ಮಂತ್ರಿ ಸ್ಥಾನಕ್ಕೆ ಪರ್ಯಾಯ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಹೆಸರು ಅತ್ಯಂತ ಜನಪ್ರಿಯವಾಗಿ ಉಳಿದಿದೆ. ಆದ್ರೆ ಜನವರಿಯಲ್ಲಿ ನಡೆದ ಸಮೀಕ್ಷೆಗೆ ಹೋಲಿಸಿದ್ರೆ ಅಂದು 28% ಮತಗಳಿದ್ದು, ಈಗ 21% ಗೆ ಇಳಿದಿದೆ. ರಾಹುಲ್ ಗಾಂಧಿಯ ನಂತರ ನಿತೀಶ್ ಕುಮಾರ್‍ಗೆ 13%, ಸೋನಿಯಾ ಗಾಂಧಿಗೆ 12% ಹಾಗೂ ಅರವಿಂದ್ ಕೇಜ್ರಿವಾಲ್‍ಗೆ 7% ಮತ ಸಿಕ್ಕಿದೆ.

ಅತ್ಯಂತ ಜನಪ್ರಿಯ ಸಿಎಂ ಯಾರು?
ಸಮೀಕ್ಷೆಯ ಪ್ರಕಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯುತ್ತಮ ಸಿಎಂ. ಎರಡನೇ ಸ್ಥಾನದಲ್ಲಿ ಬಿಹಾರದ ನಿತೀಶ್ ಕುಮಾರ್ ಹಾಗೂ ಮೂರನೇ ಸ್ಥಾನದಲ್ಲಿ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಇದ್ದಾರೆ.

poll 2

ನಿತೀಶ್ ಕುಮಾರ್ ಯುಪಿಎ ಯಿಂದ ಎನ್‍ಡಿಎ ಗೆ ಬರುವ ಮುಂಚೆಯೇ ಈ ಸಮೀಕ್ಷೆ ನಡೆಸಿದ್ದರಿಂದ ಅದನ್ನ ರೀಕೋಡ್ ಮಾಡಿ ಅಪ್‍ಡೇಟ್ ಮಾಡಲಾಗಿದೆ. ನಂತರವೂ ಎನ್‍ಡಿಎಗೆ ಹೆಚ್ಚಿನ ಸೀಟ್ ಸಿಕ್ಕಿದೆ. ಎನ್‍ಡಿಎ, ಯುಪಿಎ ಮತ್ತು ಇತರೆ ಎಂದು ಮೂರು ಭಾಗಗಳಾಗಿದ್ದ ಫಲಿತಾಂಶ ಎನ್‍ಡಿಎ ಮತ್ತು ಯುಪಿಎ ನಡುವೆ ವಿಭಜನೆಯಾಗಿದೆ. ಈ ಮೂಲಕ ಎನ್‍ಡಿಎಗೆ 51% ಮತ ಹಾಗೂ 421 ಸೀಟ್‍ಗಳು ಅಭಿಸಿದ್ದು, ಯುಪಿಎಗೆ 43% ಮತ ಹಾಗು 120 ಸೀಟ್‍ಗಳು ಸಿಕ್ಕಿವೆ.

ಭಾರತೀಯರಾಗಿ ನೀವು ಹೆಮ್ಮೆ ಪಡಲು ಇರುವಂತಹ ಕಾರಣಗಳೇನು ಎಂಬ ಪ್ರಶ್ನೆಗೆ ಜನ, ಅತ್ಯಂತ ದೊಡ್ಡ ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ರ್ಯ ಹಾಗೂ ವೈಯಕ್ತಿಕ ಧರ್ಮ ಹಾಗೂ ನಂಬಿಕೆಯನ್ನ ಪಾಲಿಸಲು ಇರುವ ಸ್ವಾತಂತ್ರ್ಯಗಳೇ ಮೂರು ಪ್ರಮುಖ ಕಾರಣ ಎಂದು ಹೇಳಿದ್ದಾರೆ.

poll 1

ಇನ್ನು ದೇಶದ ಬಗ್ಗೆ ಕೋಪಗೊಳ್ಳಲು ಕಾರಣಗಳನ್ನು ಕೇಳಿದಾಗ ರಾಜಕೀಯದಲ್ಲಿನ ಭ್ರಷ್ಟಾಚಾರ, ಧರ್ಮ/ಜಾತಿ ಆಧಾರದ ಮೇಲೆ ಮತ ಚಲಾಯಿಸುವುದು ಹಾಗೂ ಕೋಮುವಾದ ಎಂದು ಉತ್ತರಿಸಿದ್ದಾರೆ. 49% ಜನ ದೇಶದಲ್ಲಿ ರಾಜಕಾರಣಿಗಳೇ ಅತ್ಯಂತ ಭ್ರಷ್ಟರು ಎಂದು ವೋಟ್ ಮಾಡಿದ್ದರೆ, 21% ಜನ ಪೊಲೀಸರು ಭ್ರಷ್ಟರೆಂದು ಅಭಿಪ್ರಯಾಪಟ್ಟಿದ್ದಾರೆ.

poll 3

ಇನ್ನು ಆಂತರಿಕ ಭದ್ರತೆಗೆ ಸಂಬಂಧಿಸಿದಂತೆ 35% ಜನ ಗಡಿಯಾಚೆಗಿನ ಭಯೋತ್ಪಾದನೆ ದೇಶಕ್ಕೆ ಅತ್ಯಂತ ದೊಡ್ಡ ಆತಂಕ ಎಂದಿದ್ದಾರೆ. ಚೀನಾದೊಂದಿಗಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ 23% ಜನ ಭಾರತ ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಳ್ಳಬೇಕು ಎಂದರೆ, 7% ಜನ ನಾವು ಯುದ್ಧ ಮಾಡಬೇಕು ಎಂದು ಹೇಳಿದ್ದಾರೆ.

4 ವರ್ಷದಲ್ಲಿ ರಾಜಕೀಯ ಪಕ್ಷಗಳಿಗೆ 956.77 ಕೋಟಿ ರೂ. ದೇಣಿಗೆ: ಯಾವ ಪಕ್ಷಕ್ಕೆ ಎಷ್ಟು ಕೋಟಿ ಬಂದಿದೆ? https://t.co/7hdeZo6yhq #Donation #BJP #Congress #ncp pic.twitter.com/9hhrWUyQVx

— PublicTV (@publictvnews) August 17, 2017

Share This Article
Facebook Whatsapp Whatsapp Telegram
Previous Article RCR ARREST 1 small ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿ ಪರಾರಿಯಾಗಿದ್ದ ಕೊಲೆ ಆರೋಪಿ ಕೊನೆಗೂ ಅರೆಸ್ಟ್
Next Article big bulletin aug 17th 2017 small Big Bulletin | Aug 17th, 2017

Latest Cinema News

Jyoti Rai
ಪಡ್ಡೆಗಳ ನಿದ್ದೆ ಕದ್ದ ಹಾಟ್ ಬ್ಯೂಟಿ ಜ್ಯೋತಿ ರೈ – ಕಾಮೆಂಟ್ಸ್‌ ಸೆಕ್ಷನ್‌ ಆಫ್‌ ಮಾಡಿದ್ದೇಕೆ?
Cinema Latest Sandalwood
Sudharani 2
BBK12 | ಬಿಗ್‌ಬಾಸ್‌ಗೆ ಹೋಗ್ತಾರಾ ಸುಧಾರಾಣಿ – ʻಯಾರ್‌ ಹೇಳಿದ್ದುʼ?
Cinema Latest Sandalwood Top Stories TV Shows
Krrish 4
ಹೃತಿಕ್ ನಟನೆಯ ಜೊತೆಗೆ ನಿರ್ದೇಶನ ಕ್ರಿಶ್-4 ಹೇಗಿರಲಿದೆ ಗೊತ್ತಾ..?
Bollywood Cinema Latest Top Stories
Disha Patani Emraan Hashmi 1
ಸೂಪರ್ ಹಿಟ್ ಅವರಾಪನ್ ಚಿತ್ರದ ಸಿಕ್ವೇಲ್ – ಇಮ್ರಾನ್ ಹಶ್ಮಿಗೆ ದಿಶಾ ಪಟಾನಿ ನಾಯಕಿ
Bollywood Cinema Latest Top Stories
Darshan Rajavardhan
ವಿಷ ಕೇಳಿದ ನಟ ದರ್ಶನ್ ಬಗ್ಗೆ ಆಪ್ತ ರಾಜವರ್ಧನ್ ಮರುಕ
Cinema Latest Sandalwood Top Stories

You Might Also Like

Nepal
Bengaluru City

ನೇಪಾಳ ಧಗ ಧಗ – ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸಿಎಂ ಸೂಚನೆ

6 hours ago
Bengaluru 1
Bengaluru City

ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಗುಡ್‌ನ್ಯೂಸ್‌ – ಕಟ್ಟಡ ನಿರ್ಮಾಣಕ್ಕೆ ಓಸಿಯಿಂದ ವಿನಾಯ್ತಿ

7 hours ago
Karwar Satish Sail Home ED Raid
Districts

ಅಕ್ರಮ ಹಣ ವರ್ಗಾವಣೆ ಕೇಸ್‌ – ಇ.ಡಿಯಿಂದ ಶಾಸಕ ಸತೀಶ್ ಸೈಲ್‌ ಅರೆಸ್ಟ್‌

8 hours ago
CP Radhakrishnan Narendra Modi
Latest

ದೇಶದ ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್‌ ಯಾರು? ಹಿನ್ನೆಲೆ ಏನು?

8 hours ago
CP Radhakrishnan 1
Latest

ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

8 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?