Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಮೊಗ್ಗದಲ್ಲಿ ಗೆಲುವಿನ ಮಾಲೆ ಯಾರಿಗೆ? – ದೋಸ್ತಿ, ಬಿಜೆಪಿ ಲೆಕ್ಕ ರಿವೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಿವಮೊಗ್ಗದಲ್ಲಿ ಗೆಲುವಿನ ಮಾಲೆ ಯಾರಿಗೆ? – ದೋಸ್ತಿ, ಬಿಜೆಪಿ ಲೆಕ್ಕ ರಿವೀಲ್

Bengaluru City

ಶಿವಮೊಗ್ಗದಲ್ಲಿ ಗೆಲುವಿನ ಮಾಲೆ ಯಾರಿಗೆ? – ದೋಸ್ತಿ, ಬಿಜೆಪಿ ಲೆಕ್ಕ ರಿವೀಲ್

Public TV
Last updated: May 1, 2019 1:55 pm
Public TV
Share
3 Min Read
Shivamogga Akhada
SHARE

– ಭಿನ್ನ ಉತ್ತರ ನೀಡಿತಾ ಗುಪ್ತಚರ ವರದಿ!

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕೊನೆಗೊಂಡಿದ್ದು, ಅಭ್ಯರ್ಥಿಗಳ ಭವಿಷ್ಯ ಇವಿಎಂ ಯಂತ್ರದಲ್ಲಿ ಅಡಕವಾಗಿದೆ. ಆದ್ರೆ ಚುನಾವಣೋತ್ತರ ಸಮೀಕ್ಷೆಗಳು ಹೊರ ಬರುತ್ತಿವೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸಹ ಖಾಸಗಿ ಏಜೆನ್ಸಿಗಳಿಂದ ಸರ್ವೆ ಮಾಡಿಸಿವೆ. ಈ ಮೂರು ಪಕ್ಷಗಳ ಸರ್ವೆ ಒಂದೆಡೆಯಾದ್ರೆ ರಾಜ್ಯ ಸರ್ಕಾರದ ಗುಪ್ತಚರ ಇಲಾಖೆ ಸಹ ತನ್ನ ಸಮೀಕ್ಷೆಯನ್ನು ನೀಡಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿಯಾಗಿ ನಡೆಸಿರುವ ಸಮೀಕ್ಷೆಗಳ ಅಂಕಿ ಅಂಶಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಮಾಜಿ ಸಿಎಂ ಪುತ್ರರಿಬ್ಬರಾದ ಬಿ.ವೈ.ರಾಘವೇಂದ್ರ ಮತ್ತು ಮಧು ಬಂಗಾರಪ್ಪ ಸ್ಪರ್ಧೆ ಮಾಡಿರುವ ಶಿವಮೊಗ್ಗ ಹೈ ವೋಲ್ಟೇಜ್ ಕಣವಾಗಿತ್ತು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಯಾರು ಮುನ್ನಡೆ ಸಾಧಿಸಲಿದ್ದಾರೆ ಎಂದು ದೋಸ್ತಿ ಲೆಕ್ಕ ಹೀಗಿದೆ.

Shivamogga

ದೋಸ್ತಿ ಲೆಕ್ಕ:
ದೋಸ್ತಿ ಲೆಕ್ಕದ ಪ್ರಕಾರ ಶಿವಮೊಗ್ಗ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಲೀಡ್ ಕಾಯ್ದುಕೊಂಡಿದ್ದಾರೆ. ಶಿವಮೊಗ್ಗ ಗ್ರಾಮಾಂತರದಲ್ಲಿ 1,70,635 ಮತಗಳು ಚಲಾವಣೆಯಾಗಿವೆ. ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿ ಮಧು ಬಂಗಾರಪ್ಪ 10 ರಿಂದ 15 ಸಾವಿರ ಮತಗಳ ಲೀಡ್ ಪಡೆದುಕೊಳ್ಳುತ್ತಿದ್ದಾರೆ ಎಂದು ದೋಸ್ತಿ ಲೆಕ್ಕ ಹೇಳುತ್ತಿದೆ. ಉಳಿದಂತೆ ಶಿವಮೊಗ್ಗ ನಗರದಲ್ಲಿ 5ರಿಂದ 10 ಸಾವಿರ, ತೀರ್ಥಹಳ್ಳಿಯಲ್ಲಿ 10 ಸಾವಿರ, ಶಿಕಾರಿಪುರದಲ್ಲಿ 5 ಸಾವಿರ, ಸೊರಬದಲ್ಲಿ 15 ಸಾವಿರ, ಸಾಗರದಲ್ಲಿ 15 ಸಾವಿರ, ಬೈಂದೂರಿನಲ್ಲಿ 10 ಸಾವಿರ ಮತ್ತು ಭದ್ರಾವತಿಯಲ್ಲಿ 25 ಸಾವಿರ ಅಂತರದಲ್ಲಿ ಮಧು ಬಂಗಾರಪ್ಪ ಗೆಲುವು ದಾಖಲಿಸಲಿದ್ದಾರೆ ದೋಸ್ತಿ ಸಮೀಕ್ಷೆ ಹೇಳುತ್ತಿದೆ. ಒಟ್ಟಾರೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 75ರಿಂದ 1 ಲಕ್ಷಗಳ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಮಧು ಬಂಗಾರಪ್ಪ 75 ಸಾವಿರದಿಂದ 1 ಲಕ್ಷ ಮತಗಳ ಅಂತರದಲ್ಲಿ ಗೆಲುವು ಕಾಣುತ್ತಾರೆ ಎಂದು ದೋಸ್ತಿ ಲೆಕ್ಕ ಹೇಳುತ್ತಿದೆ.

Shivamogga candidates

ಬಿಜೆಪಿ ಲೆಕ್ಕ:
ಬಿಜೆಪಿ ಲೆಕ್ಕದ ಪ್ರಕಾರ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಬಿ.ವೈ.ರಾಘವೇಂದ್ರ ಗೆಲುವಿನ ನಗೆ ಬೀರಲಿದ್ದಾರೆ ಎಂದು ಕಮಲ ಸರ್ವೆ ಹೇಳುತ್ತಿದೆ. ಶಿವಮೊಗ್ಗ ಗ್ರಾಮಾಂತರ 20 ಸಾವಿರ, ಭದ್ರಾವತಿ 10 ರಿಂದ 15 ಸಾವಿರ, ಶಿವಮೊಗ್ಗ ನಗರ 25 ಸಾವಿರ, ತೀರ್ಥಹಳ್ಳಿ 15 ರಿಂದ 20 ಸಾವಿರ, ಶಿಕಾರಿಪುರ 10 ರಿಂದ 15 ಸಾವಿರ, ಸೊರಬ 17 ರಿಂದ 20 ಸಾವಿರ, ಸಾಗರ 17 ರಿಂದ 20 ಸಾವಿರ, ಬೈಂದೂರು 10 ರಿಂದ 15 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ರೆ ಒಟ್ಟಾರೆ 1 ರಿಂದ 1.5 ಲಕ್ಷ ಮತಗಳ ಅಂತರದಿಂದ ಬಿ.ವೈ.ರಾಘವೇಂದ್ರ ಗೆಲುವು ಕಾಣ್ತಾರೆ ಎಂದು ಬಿಜೆಪಿ ಸಮೀಕ್ಷೆ ಹೇಳುತ್ತಿದೆ.

Shivamogga

ಗುಪ್ತಚರ ವರದಿ: ರಾಜ್ಯ ಸರ್ಕಾರ ಗುಪ್ತಚರ ಇಲಾಖೆ ಮೈತ್ರಿ  ಅಭ್ಯರ್ಥಿ ಮಧು ಬಂಗಾರಪ್ಪ ಗೆಲುವು ಕಾಣ್ತಾರೆ ಎಂದು ಹೇಳಿ ಕೆಲವು ಅಂಕಿ ಅಂಶಗಳನ್ನು ಸಿಎಂಗೆ ಒಪ್ಪಿಸಿದೆಯಂತೆ. ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಸೊರಬದಲ್ಲಿ ಮಧು ಬಂಗಾರಪ್ಪ ಮುನ್ನಡೆ ಕಾಯ್ದುಕೊಳ್ಳಲಿದ್ದಾರೆ. ಸಾಗರದಲ್ಲಿ ಎರಡೂ ಪಕ್ಷಗಳ ಸಮಬಲ ಸಾಧಿಸಲಿವೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ಗ್ರಾಮಾಂತರ 6 ಸಾವಿರ, ಭದ್ರಾವತಿ 5 ಸಾವಿರ, ಶಿವಮೊಗ್ಗ ನಗರ 12 ರಿಂದ 14 ಸಾವಿರ, ತೀರ್ಥಹಳ್ಳಿ 6 ರಿಂದ 7 ಸಾವಿರ, ಶಿಕಾರಿಪುರ 14 ಸಾವಿರ, ಬೈಂದೂರು 8 ರಿಂದ 10 ಸಾವಿರ ಮತಗಳ ಅಂತರದಲ್ಲಿ ಬಿ.ವೈ.ರಾಘವೇಂದ್ರ ಮುನ್ನಡೆ ಕಾಯ್ದುಕೊಂಡು ಅಂದಾಜು 50 ರಿಂದ 52 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಗುಪ್ತಚರ ವರದಿ ತಿಳಿಸಿದೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

TAGGED:BY RaghavendracongressjdsLok Sabha elections 2019madhu bangarappaPublic TVshivamoggaಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿ.ವೈ.ರಾಘವೇಂದ್ರಮಧು ಬಂಗಾರಪ್ಪಲೋಕಸಭಾ ಚುನಾವಣೆ 2019ಶಿವಮೊಗ್ಗ
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
1 hour ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?